ಸುದ್ದಿಗಳು

ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ : ಕೂಲಿಕಾರರು ಆರೋಗ್ಯದ ರಕ್ಷಣೆಗೆ ಒತ್ತು ನೀಡಿ- ಸಂಗಮೇಶ ರೊಡ್ಡನವರ

ಮೂಡಲಗಿ: ಎಲ್ಲ ಕೂಲಿಕಾರರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ನೀಡಬೇಕು ಎಂದು ಮೂಡಲಗಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ್ ಹೇಳಿದರು.ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಮಂಗಳವಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ, ಬಡವರಾಗಲಿ, ಶ್ರೀಮಂತರೇ ಆಗಲಿ ಆರೋಗ್ಯವೆಂಬುದು...

ಸ್ಟ್ರಾಂಗ್ ರೂಮ್‍ನಲ್ಲಿ ಭದ್ರವಾಗಿದೆ 59 ಅಭ್ಯರ್ಥಿಗಳ ಭವಿಷ್ಯ

ಸಿಂದಗಿ: ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿ ಎರಡನೇ ಚುನಾವಣೆ ಎದುರಿಸುತ್ತಿರುವ ಆಲಮೇಲ ಪಟ್ಟಣ ಪಂಚಾಯತಿ ಒಟ್ಟು 19 ಜನ ಸದಸ್ಯರ ಆಯ್ಕೆಗೆ 59 ಜನರು ಸ್ಪರ್ಧಿಸಿದ್ದು ಡಿ. 27 ರಂದು 19 ಸದಸ್ಯರ ಆಯ್ಕೆಗೆ ಒಟ್ಟು 11572 ಜನ ಮತದಾರರು ಮತದಾನ ಮಾಡಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುವವರೆಗೆ ಸಿಂದಗಿ ಆರ್ ಡಿ ಪಾಟೀಲ...

ಫನ್ ವರ್ಲ್ಡ್ ವಸ್ತು ಪ್ರದರ್ಶನದಲ್ಲಿ ಕನ್ನಡದ ಕಡೆಗಣನೆ ವಿರೋಧಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಹೆಸರಾಗಿದ್ದು ,ರಾಜಮಹಾರಾಜರ ಆಳ್ವಿಕೆಯ ಕಾಲದಿಂದಲೂ ಕನ್ನಡ ನಾಡು-ನುಡಿಯ ಪ್ರತೀಕವಾಗಿದೆ.ಆದರೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದಿರುವ ಫನ್ ವರ್ಲ್ಡ್ ವಸ್ತುಪ್ರದರ್ಶನದಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯಿಂದ ಕನ್ನಡ ಬಳಕೆಗೆ ಹಕ್ಕೊತ್ತಾಯ ಮಂಡಿಸಲಾಗಿದೆ.ಪ್ರವೇಶದ್ವಾರದಲ್ಲಿಯೇ ಫನ್ ವರ್ಲ್ಡ್ ಎಂಬ...

ತಲ್ಲೂರು ರಾಯನಗೌಡರದು ಬಹುಮುಖಿ ವ್ಯಕ್ತಿತ್ವ- ವೈ ಬಿ ಕಡಕೋಳ

ಮುನವಳ್ಳಿ: "ಕಿತ್ತೂರು ಸಂಸ್ಥಾನದ ಇತಿಹಾಸ ನೆನಪಾದಾಗೆಲ್ಲ ನಮಗೆ ತಲ್ಲೂರು ರಾಯನಗೌಡ ಪಾಟೀಲರು ನೆನಪಾಗುತ್ತಾರೆ ಸ್ವಾತಂತ್ರ್ಯ ಹೋರಾಟದ ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಗೆ ಕಿತ್ತೂರು ಇತಿಹಾಸದ ಆಸಕ್ತಿ ಉಂಟಾಗಿ ಲಂಡನ್ನಿಗೆ ಹೋಗಿ ಆ ಕುರಿತಾದ ಮಹತ್ವದ ದಾಖಲೆಗಳನ್ನು ಪಡೆದು ದೇಶಕ್ಕೆ ಮರಳಿದ ಕತೆ ತುಂಬಾ ರೋಚಕವಾದದ್ದೆಂದು" ಸಾಹಿತಿ ಮುನವಳ್ಳಿಯ ವಾಯ್ ಬಿ ಕಡಕೋಳ ಹೇಳಿದರು.ಅವರು ಬೆಳಗಾವಿಯ ರಾಷ್ಟ್ರಕೂಟ...

ಹೊಸ ಇತಿಹಾಸ ಸೃಷ್ಟಿಸಿದ ನೈರುತ್ಯ ರೈಲ್ವೆ: ಎರಡು ಎಲೆಕ್ಟ್ರಿಕ್ ರೈಲುಗಳ ಯಶಸ್ವಿ ಸಂಚಾರ..!

ಹುಬ್ಬಳ್ಳಿ: ವಿಶ್ವದ ಅತಿ ಉದ್ದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.ಬಹುದಿನಗಳ ನಿರೀಕ್ಷೆಯಲ್ಲಿದ್ದ ಎಲೆಕ್ಟ್ರಿಕಲ್ ಸಂಚಾರವನ್ನು ಆರಂಭಿಸುವ ಮೂಲಕ‌ ಹೊಸ ಇತಿಹಾಸ ಸೃಷ್ಟಿಯಾಗಿದೆ.ಇಂದು ಮೈಸೂರು-ಶ್ರೀಸಿದ್ದಾರೂಢ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ಹಂಪಿ ಎಕ್ಸ್‌ಪ್ರೆಸ್‌ ಹಾಗೂ ವಿಜಯವಾಡ- ಶ್ರೀಸಿದ್ದಾರೂಢ ರೈಲು ನಿಲ್ದಾಣ...

ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವಿದೆ

ಧಾರವಾಡ: ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವನ್ನು ಪಡೆದಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ ಶಾಸ್ತ್ರೀ ಅಭಿಪ್ರಾಯಪಟ್ಟರು. ಅವರು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ ಪುರಾತತ್ತ್ವ ಇಲಾಖೆಯ ಧಾರವಾಡ ವಲಯದ ನಿರ್ದೇಶಕರಾಗಿ  ಬಡ್ತಿ ಹೊಂದಿದ ಡಾ.ವಿ.ಎಸ್.ಬಡಿಗೇರ ಮತ್ತು ಸಹಾಯಕ ಪುರಾತತ್ವ ಅಧಿಕ್ಷಕ ಡಾ.ದೇವರಾಜ್ ಸನ್ಮಾನಿಸಿ‌ ಮಾತಾನಾಡಿದರು. ಧಾರವಾಡ ವಲಯದ ಪುರಾತತ್ವ ಹಲವಾರು ರೀತಿಯ...

ಸೋನೊಳ್ಳಿಯವರಿಗೆ ಚನ್ನಮ್ಮ ಪ್ರಶಸ್ತಿ

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಹಾಗೂ ಪ್ರಥ್ವಿ ಫೌಂಡೇಶನ್ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಅವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಹಮ್ಮಿಕೊಂಡ ಕಿತ್ತೂರು ಕರ್ನಾಟಕ ಉತ್ಸವದಲ್ಲಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀಮತಿ ಸವಿತಾ ಕುಸುಗಲ್ಲ, ಶ್ರೀಮತಿ ಶಿಲ್ಪಾ ಗೋಡಿಗೌಡರ,  ಡಾ ಪಂಚಯ್ಯ ಹಿರೇಮಠ,ಕು...

ಸಂಗೀತ ಎನ್ನುವುದು ತಪಸ್ಸಿನ ಅಧ್ಯಯನ – ಉಪಾಸನಾ ಮೋಹನ್

ಸಿಂದಗಿ; ಭಾವಗೀತೆ ಪ್ರಪಂಚದ ದಿಡ್ಡಿ ಬಾಗಿಲು ತೆರೆದು ಮಾಧುರ್ಯ ಎಲ್ಲೆಲ್ಲೂ ಜೇನಿನಂತೆ ಹರಿಯುತ್ತಿದೆ. ಸಂಗೀತ ಎನ್ನುವುದು ಕಲಿಕೆಯಲ್ಲ ಅದೊಂದು ತಪಸ್ಸಿನ ಶ್ರಮದ ಅಧ್ಯಯನ ಎಂದು ಖ್ಯಾತ ಸುಗಮ ಸಂಗೀತ ನಿರ್ದೇಶಕ ಉಪಾಸನಾ ಮೋಹನ ಹೇಳಿದರು.ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿಯಲ್ಲಿ ರವಿವಾರ ಜರುಗಿದ ವಾಯ್ಸ್‍ಆಫ್ ಸಿಂದಗಿ ಸೀಜನ್ 2 ರ 7 ಸುತ್ತಿನ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ...

ಡಿಸೆಂಬರ್ 29ರಂದು ಕುವೆಂಪು ಜನ್ಮ ಸಂಭ್ರಮ

ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭ ಬೆಂಗಳೂರು - ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್‍ರವರು ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಗಾಂಧಿ ಶಾಂತಿ ಪ್ರತಿಷ್ಠಾನ,...

ಆಲಮೇಲ ಪ.ಪಂ ಚುನಾವಣೆಗೆ ಸಜ್ಜು; ಕಾಂಗ್ರೆಸ್ ಬಿಜೆಪಿ ನೇರ ಹಣಾಹಣಿ

ಸಿಂದಗಿ: ನೂತನ ತಾಲೂಕು ಆಲಮೇಲ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿ 2016 ಏಪ್ರೀಲ್ 24 ರಂದು ಮೊದಲ ಚುನಾವಣೆ ನಡೆದಿತ್ತು ಪ್ರಥಮ ಅವಧಿಗೆ ಪ,ಪಂನಲ್ಲಿ ಒಟ್ಟು 19 ಜನ ಸದಸ್ಯರ ಸಂಖ್ಯಾಬಲ ಹೊಂದಿ ಅದರಲ್ಲಿ ಬಿಜೆಪಿ 10, ಕಾಂಗ್ರೆಸ್ 7 ಹಾಗೂ ಪಕ್ಷೇತರ 2 ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ಅಧಿಕಾರ ನಡೆಸಿತ್ತು....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group