ಸುದ್ದಿಗಳು

ಬೀದರ ಜಿಲ್ಲೆಗೆ ಇಬ್ಬರು ಸಚಿವರಿದ್ದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ; ರೈತರ ಆಕ್ರೋಶ

ಬೀದರ - ಜಿಲ್ಲೆಯಲ್ಲಿ ಇಬ್ಬರು ಮಂತ್ರಿಗಳಿದ್ದರೂ ರೈತರ‌ ಸಮಸ್ಯೆಗೆ ಸ್ಪಂಧಿಸುತ್ತಿಲ್ಲ , ಕೇಂದ್ರ ‌ರಾಜ್ಯದ ಇಬ್ಬರು ಮಂತ್ರಿಗಳಿದ್ದರು ರೈತರಿಗೆ ಪರಿಹಾರ ಕೊಡಿಸುತ್ತಿಲ್ಲ.ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯಡಿ ಬೆಳೆ ವಿಮೆ‌ ಕಟ್ಟಿದ್ದೇವೆ.ಬೆಳೆ ನಾಶವಾಗಿದೆ ಆದರೆ ಪರಿಹಾರ ಬಂದಿಲ್ಲ ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ ಎಂದು ರೈತರೊಬ್ಬರು ಕೇಂದ್ರ ಸಚಿವ ಭಗವಂತ ಖೂಬಾ ಅವರ...

ಇಂದಿನ ದಿನಗಳಲ್ಲಿ ಸಮಾಜಕಾರ್ಯದ ಅಗತ್ಯ ಹೆಚ್ಚಾಗಿದೆ – ಬಸವರಾಜ ವರವಟ್ಟೆ

ಬೆಳಗಾವಿ: ಪ್ರೊಪೆಷನಲ್ ಸೋಶಿಯಲ್ ವರ್ಕ್ ಅಸೂಸಿಯೇಷನ್ ಬೆಳಗಾವಿ ರಾಜ್ಯ ಮಟ್ಟದ ಒಂದು ದಿನದ ಜಿಲ್ಲಾಧ್ಯಕ್ಷರ ಕಾರ್ಯಾಗಾರವನ್ನು ಯುಕೆ 27 ತ್ರಿ ಸ್ಟಾರ್ ಹೋಟೆಲಿನಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾದ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಬಸವರಾಜ ವರವಟ್ಟೆ ಮಾತನಾಡಿ, ಈ ಸಂದರ್ಭದಲ್ಲಿ ಸಮಾಜಕಾರ್ಯ ತುಂಬಾ ಅವಶ್ಯಕತೆಯಿದೆ. ಸಮಾಜ ಕಾರ್ಯಕ್ಕೆ...

ದೇಶ ಉದ್ದೇಶಿಸಿ ಮೋದಿ ಮಾತು ; ಹಿರಿಯರಿಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಶಾಲೆಯಲ್ಲಿಯೇ ಲಸಿಕೆ

ಹೊಸದಿಲ್ಲಿ - ಕೊರೋನಾ ಇನ್ನೂ ತೊಲಗಿಲ್ಲ. ಆದ್ದರಿಂದ ದೇಶವಾಸಿಗಳು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ದೇಶದಲ್ಲಿ ಒಮಿಕ್ರಾನ್ ವೈರಸ್ ಹರಡುವಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಅವರು ಮಾತನಾಡಿದರು.ಮೊದಲು ದೇಶವಾಸಿಗಳಿಗೆ ಕ್ರಿಸ್ ಮಸ್ ಶುಭಾಶಯಗಳನ್ನು ಹೇಳಿದ ಪ್ರಧಾನಿ ಮೋದಿಯವರು, ಭಾರತದಲ್ಲಿ ಈವರೆಗೂ ೧೪೧ ಕೋಟಿ...

ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಬಳೆ ವಿಶ್ವಾಸ

ಸಿಂದಗಿ: ಡಿ.30 ನಡೆಯುವ ಆಲಮೇಲ ಪಟ್ಟಣ ಪಂಚಾಯತ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 17 ಜನ ಅಭ್ಯರ್ಥಿಗಳು ಸ್ಪರ್ಧೆಯ ಕಣದಲ್ಲಿದ್ದು ಇದರಲ್ಲಿ 15 ಕ್ಕೂ ಹೆಚ್ಚು ಜನ ನಮ್ಮ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದ ಸಿಂದಗಿ ಕಾಂಗ್ರೆಸ್ ಬ್ಲಾಕ್ ಎಸ್‍ಸಿ ಘಟದ ಅಧ್ಯಕ್ಷ ಪರಶುರಾಮ ಕಾಂಬಳೆ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಖಾಸಗಿ ಹೋಟೆಲ್ ಒಂದರಲ್ಲಿ...

ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

ಗೋಕಾಕ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. ಇವರ ಆಡಳಿತದಲ್ಲಿ ದಕ್ಷತೆ, ಪ್ರಾಮಾಣಿಕತೆ...

ಪ್ರೊ. ವಿಜಯಲಕ್ಷ್ಮಿ ಪುಟ್ಟಿ ವಿರಚಿತ ಕೃತಿ ಲೋಕಾರ್ಪಣೆ

ಗುಣಮಟ್ಟದ ಸಾಹಿತ್ಯ ರಚನೆಯಾಗಬೇಕಿದೆ: ಸಿಎಂ ಬೊಮ್ಮಾಯಿ ಬೆಳಗಾವಿ - ಇದೇ ಗುರುವಾರ ದಿ. 23ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಗರದ ಮರಾಠಾ ಮಂಡಳ ಕಾಲೇಜಿನ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಪುಟ್ಟಿ ಅವರು ರಚಿಸಿದ 'ಭಾವಗಳು ಬಿಕರಿಗಲ್ಲ' ಕವನ ಸಂಕಲನವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆಗೊಳಿಸಿದರು.ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಗುಣಮಟ್ಟದ ಸಾಹಿತ್ಯದ ಕೊರತೆ ಎದ್ದುಕಾಣುತ್ತಿದೆ....

ಅದ್ದೂರಿ ಸಮ್ಮೇಳನದ ನೆನಪಿಗೆ ಸಿಹಿ ಭೋಜನ

ಸರ್ವ ಸದಸ್ಯರ ಶ್ರಮದಿಂದಾಗಿ ಅದ್ದೂರಿ ಸಮ್ಮೇಳನ ನಡೆಯಿತು- ಸರ್ವಾಧ್ಯಕ್ಷ ಸಂಗಮೇಶ ಗುಜಗೊಂಡ ಅಭಿಮತ ಮೂಡಲಗಿ - ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರ ಸಹಕಾರ ಹಾಗೂ ಪ್ರಯತ್ನಗಳ ಫಲವಾಗಿ ಸಾಹಿತ್ಯ ಸಮ್ಮೇಳನ ನ ಭೂತೋ ನ ಭವಿಷ್ಯತಿ ಎಂಬಂತೆ ಅತ್ಯಂತ ವಿಜೃಂಭಣೆಯಿಂದ ಜರುಗಿತು ಎಂದು ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಮಕ್ಕಳ ಸಾಹಿತಿ ಸಂಗಮೇಶ...

ಲಿಂಗಾಯತ ದಿನದರ್ಶಿಕೆ – 2022 ಬಿಡುಗಡೆ

ಮೂಡಲಗಿ - ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ 'ಲಿಂಗಾಯತ' ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು.ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ 'ಲಿಂಗಾಯತ' ದಿನದರ್ಶಿಕೆ ೨೦೨೨...

ಸಾವಯವ ಕೃಷಿಯಿಂದ ಹೆಚ್ಚು ಇಳುವರಿ – ಅಶೋಕ ಅಲ್ಲಾಪುರ

ಸಿಂದಗಿ: ಸಾವಯವ ಕೃಷಿ ಮಾಡುವುದರಿಂದ ರೈತರು ಅಧಿಕ ಇಳುವರಿಯನ್ನು ಪಡೆಯಬಹುದು, ರಾಸಾಯನಿಕಗಳಿಂದ ಹೊಲ ಗದ್ದೆಗಳು ಹಾಳಾಗುತ್ತಿವೆ ರೈತರ ‌ದಿನಾಚರಣೆ ಯಶಸ್ವಿಯಾಗಬೇಕೆಂದರೆ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಚನ್ನವೀರ ಶಿವಾಚಾರ್ಯ ರೈತ ಉತ್ಪಾದಕರ ಕಂಪನಿ ಅಧ್ಯಕ್ಷರು ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಪಟ್ಟಣದ ಶ್ರೀ ಚನ್ನವೀರ ಶಿವಾಚಾರ್ಯ ರೈತ...

ಗಣಿತಜ್ಞ ರಾಮಾನುಜನ್ ದಿನಾಚರಣೆ

ಸಿಂದಗಿ; ಗಣಿತ ತಜ್ಞ ರಾಮಾನುಜನ್‍ರ ಜನ್ಮದಿನವನ್ನು ರಾಷ್ಟೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಸ್ ಜಿ. ಶಾಹಪುರ ಹೇಳಿದರು.ಪಟ್ಟಣದ ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಗಣಿತ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಲೆಯ 8,9,10 ನೇ ತರಗತಿಯ ವಿದ್ಯಾರ್ಥಿಗಳು ಗಣಿತ ತಜ್ಞರ ಕುರಿತಾಗಿ ಸುಮಧುರವಾಗಿ ಮಾತನಾಡಿದರು. ಶ್ರೀನಿವಾಸ್ ರಾಮಾನುಜನ್ ಅವರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group