ಸುದ್ದಿಗಳು
ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ
ಬೆಂಗಳೂರು - ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಹಿರಿಯ ವಿದ್ವಾಂಸರು ಹಾಗೂ ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್,...
ಸುದ್ದಿಗಳು
ಮುಂಗಾರು ಹಂಗಾಮಿನ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ
ಮೂಡಲಗಿ: ಕಲ್ಲೋಳಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಯಿಂದ ಸ್ಪರ್ಧಿಸಿರುವ ಎಲ್ಲಾ 16 ಅಭ್ಯರ್ಥಿಗಳಿಗೂ ಕಮಲದ ಚಿಹ್ನೆಗೆ ಮತ ನೀಡುವ ಮೂಲಕ ರಾಜ್ಯಸಭಾ ಸದಸ್ಯನಾದ ನನ್ನ ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೈಗಳನ್ನು ಬಲಪಡಿಸಬೇಕಾಗಿ ಸಂಸದ ಈರಣ್ಣ ಕಡಾಡಿ ಮತದಾರರಿಗೆ ಸಾರ್ವಜನಿಕವಾಗಿ ವಿನಂತಿಸಿದರು.ಶುಕ್ರವಾರ ಡಿ.24 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಪ್ರಚಾರಾರ್ಥ ಬೈಕ್...
ಸುದ್ದಿಗಳು
ಮೊಟ್ಟೆ ಗಲಾಟೆ ; ಭಾಲ್ಕಿ ಶ್ರೀಗಳ ವಿರುದ್ಧ ಕೇಸ್ ದಾಖಲಿಸಲು ಅಗ್ರಹ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಮೊಟ್ಟೆ ಗಲಾಟೆ ನಡೆಯುತ್ತಿದೆ.ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಮಕ್ಕಳು ಅಪೌಷ್ಟಿಕತೆ ಯಿಂದ ಬಳಲಬಾರದು ಎಂದು ಶಾಲಾ ಮಕ್ಕಳಿಗೆ ಮಧ್ಯಾಹ್ನ ಊಟದ ಜೊತೆ ಒಂದು ಮೊಟ್ಟೆ ಕೊಡಬೇಕು ಎಂದು ತೀರ್ಮಾನ ಮಾಡಿದ್ದು, ಬಸವಣ್ಣನವರ ಬೀದರ್ ನಿಂದ ಮೊಟ್ಟೆ ಗಲಾಟೆ ಶುರುವಾಯಿತು.ಬಸವ ತತ್ವ ರಾಷ್ಟ್ರೀಯ ಭಕ್ತರು ರಾಜ್ಯ ಸರ್ಕಾರದ...
ಸುದ್ದಿಗಳು
ಸರ್ಕಾರದ ಸ್ಪೀಡ್ ಇನ್ನಷ್ಟು ಕಡಿಮೆ ಮಾಡುತ್ತೇವೆ – ಸತೀಶ ಜಾರಕಿಹೊಳಿ
ಸವದತ್ತಿ: ಈಗಾಗಲೇ ಬಿಜೆಪಿ ಸರ್ಕಾರದ ಸ್ಪೀಡ್ ಅನ್ನು ಕಡಿಮೆ ಮಾಡಿದ್ದೇವೆ. ಇನ್ನೂ 18 ತಿಂಗಳ ಅವಧಿಯಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡಲಿದ್ದೇವೆ. ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದರು.ಮುನವಳ್ಳಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಅವರು...
ಸುದ್ದಿಗಳು
ಮತಾತರ ನಿಷೇಧ ಕಾಯ್ದೆ; ಸತೀಶ ಅಸಮಾಧಾನ
ಗೋಕಾಕ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ( ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2021) ಗುರುವಾರ ಅಂಗೀಕಾರ ಮಾಡಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ಯಾವಾಗಲೂ ತರಾತುರಿಯಲ್ಲಿ ಅಂಗೀಕಾರ ಮಾಡುತ್ತವೆ. ಬೆಳಗ್ಗೆ ಬಿಲ್ ತಂದು, ಸಂಜೆ ಪಾಸ್ ಮಾಡುತ್ತಾರೆ. ವಿಧಾನಸಭೆಯಲ್ಲಿ ಚರ್ಚೆಯಾಗಬೇಕು, ಚರ್ಚೆಯೇ...
ಸುದ್ದಿಗಳು
ಬೆಳಗಾವಿ - ದಿನಾಂಕ 24/12/2021 ರಂದು ಬೆಳಗಾವಿ ಜಲಜೀವನ್ ಮಿಷನ್ ಅಡಿ ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗ, RUDA ಸಂಸ್ಥೆಯ ಬೆಳಗಾವಿ ಇವರ ಸಹಯೋಗದೊಂದಿಗೆ ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮ ಪಂಚಾಯತಿಯ ಚಲವಿನಹಟ್ಟಿ ಗ್ರಾಮದಲ್ಲಿ ಸಮುದಾಯ ವಂತಿಗೆ ಕುರಿತು ಗ್ರಾಮದ ಜನಪ್ರತಿನಿಧಿಗಳ ಹಾಗು ಗ್ರಾಮಸ್ಥರ...
ಸುದ್ದಿಗಳು
ಬೆಳಗಾವಿ - ಕನ್ನಡ ️ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಗುರುವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಮಂಗಲ ಮೆಟಗುಡ್ ನಗರದ ಚನ್ನಮ್ಮ ವೃತ್ತದಲ್ಲಿ ನಾಡಧ್ವಜ ನೀಡಿ ಬರಮಾಡಿಕೊಂಡರು. ನಂತರ ರಾಣಿ ಚೆನ್ನಮ್ಮಳ ಪುತ್ಥಳಿಗೆ ಮಹೇಶ ಜೋಶಿಯವರು ಮಾಲಾರ್ಪಣೆ ಮಾಡಿದರು.ನಗರದ ಶ್ರೀ...
ಸುದ್ದಿಗಳು
ಕರ್ತವ್ಯ ದೃಷ್ಟಿಯಿಂದ ಜ್ಞಾನ ವಿಸ್ತರಿಸಲು ನೀಡಿದ ಕೊಡುಗೆ ಸದಾ ಅಮರ – ಎಂ.ಎಂ.ಸಿಂಧೂರ
ಮುನವಳ್ಳಿ: “ನಮ್ಮ ಜೀವನದಲ್ಲಿ ಸತ್ಕಾರ್ಯಕ್ಕೆ ವಸ್ತುಗಳ ರೂಪದಲ್ಲಿ ಹಣದ ರೂಪದಲ್ಲಿ ಅಥವ ಇನ್ನಿತರ ರೂಪದಲ್ಲಿ ನೀಡುವ ದಾನ ಅಥವಾ ದೇಣಿಗೆಗಳು ಬದುಕಿನಲ್ಲಿ ಉತ್ತಮ ಜೀವನ ಮತ್ತು ಸ್ವಾಸ್ತ್ಯ ಬದುಕನ್ನು ನಡೆಸಿಕೊಡುತ್ತವೆ.ಜ್ಞಾನ ಪೂರ್ವಕವಾಗಿಯಾದರೂ ಸರಿ ಕರ್ತವ್ಯವೆಂಬ ದೃಷ್ಟಿಯಿಂದ ದಾನವನ್ನು ಕೊಡಬೇಕೆಂದು ಹೇಳುವರು. ನಮ್ಮ ಡೈಟ್ ಸಂಸ್ಥೆಯ ವತಿಯಿಂದ ೬ ಮತ್ತು ೭ ನೇ ತರಗತಿಗಳಿಗೆ ಸಂಬಂಧಿಸಿದಂತೆ...
ಸುದ್ದಿಗಳು
ಮುನವಳ್ಳಿ : “ ಕೃಷಿ ಕಾರ್ಯವು ಮಾನವಕುಲದ ಅತ್ಯಂತ ಹಳೆಯ ಮತ್ತು ಅಗತ್ಯವಾದ ಉದ್ಯಮವಾಗಿದೆ. ಇದು ಇಡೀ ಸಮಾಜಕ್ಕೂ ಮಾನವ ಜೀವನಕ್ಕೆ ಮುಖ್ಯವಾಗಿದೆ. ಭಾರತದಲ್ಲಿ ಶತಮಾನಗಳಿಂದ ಕೃಷಿ ಪ್ರಧಾನವಾಗಿದೆ. ರೈತರಿಲ್ಲದೇ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಅದಕ್ಕಾಗಿಯೇ ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ ಎಂಬ ನಾಣ್ನುಡಿ ಜನಜನಿತವಾಗಿದೆ.” ಎಂದು ಅಂಬರೀಷ್ ಯಲಿಗಾರ ತಿಳಿಸಿದರು.ಅವರು...
ಸುದ್ದಿಗಳು
ಬಸವಲಿಂಗ ಅವಧೂತರ ಭಕ್ತರಿಂದ ನರ್ತನ; ಓಮಿಕ್ರಾನ್ ವೈರಸ್ ನಿರ್ಲಕ್ಷ್ಯ
ಬೀದರ - ಗಡಿ ಜಿಲ್ಲೆಯ ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದಲ್ಲಿ ಓಮಿಕ್ರಾನ್ ವೈರಸ್ ಭಯ ಇಲ್ಲದೇ ಬಸವಲಿಂಗ ಅವಧೂತರ ಭಕ್ತರು ಡಾನ್ಸ್ ಮಾಡಿದರುು.ಖಟಕ್ ಚಿಂಚೋಳಿ ಗ್ರಾಮದಲ್ಲಿ ನಡೆದ ಜನಸ್ತೋಮ ಕಾರ್ಯಕ್ರಮದಲ್ಲಿ ನೂರಾರು ಜನರು ಒಬ್ಬರು ಕೂಡ ಮಾಸ್ಕ ಹಾಕದೆ ಡ್ಯಾನ್ಸ್ ಮಾಡಿದರು. ರಾಜ್ಯದಲ್ಲಿ ಈಗಾಗಲೇ ಹನ್ನೆರಡು ಜನರಿಗೆ ಓಮಿಕ್ರಾನ್ ವೈರಸ್ ವಕ್ಕರಿಸಿದ್ದು.ಈ ಹಿನ್ನೆಲೆಯಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



