ಸುದ್ದಿಗಳು
ಬಿಇಓ ಹಾಗೂ ಡಿಡಿಪಿಐ ಕಚೇರಿಗಳಲ್ಲಿ ಶಿಕ್ಷಕರಿಗೆ ಗೌರವ ಸಿಗುತ್ತಿಲ್ಲ – ಡಾ. ತಳವಾರ ಸಾಬಣ್ಣ
ಬೆಂಗಳೂರು - ಶಿಕ್ಷಕರು ಕಛೇರಿಗಳಿಗೆ ಅಲೆದಾಟ ತಪ್ಪಿಸಿ ಬೋಧನಾ ಸಮಯದಲ್ಲಿ ಹೊರಹೋಗದಂತೆ ಮಾಡಲು ಬಿ.ಇ.ಒ ಕಛೇರಿ ಮತ್ತು ಉಪ ನಿರ್ದೇಶಕರ ಕಛೇರಿಯ ಎಲ್ಲಾ ಕೆಲಸಗಳಿಗೆ ಆನ್ಲೈನ್ ವ್ಯವಸ್ಥೆ ಅಳವಡಿಸಿಕೊಂಡು ಶಿಕ್ಷಕರು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಕಛೇರಿ ವ್ಯವಹಾರ ಮಾಡುವಂತೆ ಹಾಗೂ ಸಂಬಂಧಿಸಿದ ದಾಖಲೆಗಳು ಕಛೇರಿಗಳಿಂದ ದೂರಕುವಂತೆ ವ್ಯವಸ್ಥೆಮಾಡಲು ಸೂಕ್ತಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಇಲಾಖೆಯ...
ಸುದ್ದಿಗಳು
ಡಾ.ಸತ್ಯಮಂಗಲ ಮಹಾದೇವರವರ ‘ಕಂಗಳ ಬೆಳಗು’ ಸಂಶೋಧನಾ ಕೃತಿ ಲೋಕಾರ್ಪಣೆ ಸಮಾರಂಭ
ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪ್ರಕಾಶನ ಸಹಯೋಗದಲ್ಲಿ ಕವಿ, ಲೇಖಕ, ಸಂಶೋಧಕ ಡಾ. ಸತ್ಯಮಂಗಲ ಮಹಾದೇವ ಅವರು ಬೇಂದ್ರೆ ಮತ್ತು ಮಧುರಚೆನ್ನರ ಕಾವ್ಯಗಳಲ್ಲಿ ಅನುಭಾವದ ಸ್ವರೂಪ-ತೌಲನಿಕ ಅಧ್ಯಯನ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನೆಯ ಸಾರರೂಪದ ಕೃತಿ ‘ಕಂಗಳ ಬೆಳಗು’ ಈ ಕೃತಿಯ...
ಸುದ್ದಿಗಳು
ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ತಿರುಪತಿ ಬಂಡಿವಡ್ಡರ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀಶೈಲ ಮೇಟಿ ಸನ್ಮಾನಸಿಂದಗಿ: ಬೆಂಗಳೂರಿನ ಪರಪ್ಪನ ಅಗ್ರಹಾರ...
ಸುದ್ದಿಗಳು
ವಿದ್ಯಾರ್ಥಿಗಳು ತಮ್ಮ ಜೊತೆಗೆ ಮಹಾವಿದ್ಯಾಲಯವನ್ನೂ ಬೆಳೆಸಬೇಕು
ಸಿಂದಗಿ: ವಿದ್ಯಾರ್ಥಿಗಳಲ್ಲಿ ವಚನ ಮತ್ತು ಸಾಹಿತ್ಯದ ಕಡೆಗೆ ಹೆಚ್ಚು ಒಲವು ಇರಬೇಕು. ವಿದ್ಯಾರ್ಥಿಗಳು ತಾವು ಬೆಳವಣಿಗೆಯಾಗುವುದರ ಜೊತೆಗೆ ಮಹಾವಿದ್ಯಾಲಯವನ್ನು ಉತ್ತರೋತ್ತರವಾಗಿ ಬೆಳೆಸಬೇಕು. ಕೇಳಿದ್ದನ್ನು ವಿಶ್ಲೇಷಣೆ ಮಾಡಿ ಕಾರ್ಯರೂಪಕ್ಕೆ ತರಬೇಕು. ಎಂದು ಪೂಜ್ಯಶ್ರೀ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರುು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆ ಸಾರಂಗಮಠ ಬಿ.ಎಸ್.ಡಬ್ಲ್ಯೂ, ಬಿ.ಕಾಂ ಮತ್ತು ಬಿ.ಎ. ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಪಠ್ಯಪೂರಕ...
ಸುದ್ದಿಗಳು
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರಲ್ಲಿಯೇ ಅಯ್ಯಪ್ಪನನ್ನು ಕಾಣಬಹುದು – ಶಿವಾನಂದ ಶ್ರೀಗಳು
ಮೂಡಲಗಿ : ಅಯ್ಯಪ್ಪನ ಸೇವೆ ಮಾಡಿದಂತೆ ನಿಮ್ಮ ನಿಮ್ಮ ಮಕ್ಕಳಿಗೆ ಹೊಟ್ಟೆ ತುಂಬಿಸಿ, ತಲೆಗೆ ವಿದ್ಯೆಯನ್ನು ತುಂಬಿಸಿದಲ್ಲಿ ಮುಗ್ಧ ಮಕ್ಕಳಲ್ಲಿ ಆ ಅಯ್ಯಪ್ಪ ಸ್ವಾಮಿಯನ್ನು ಕಾಣಬಹುದು ಎಂದು ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶಿವಾನಂದ ಮಹಾಸ್ವಾಮಿಗಳು ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಕಾರ್ಯಕ್ರಮದಲ್ಲಿ...
ಸುದ್ದಿಗಳು
ಸಿಂದಗಿ : ಮಕ್ಕಳ ಭಿಕ್ಷಾಟನೆ ತಡೆಯುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಿದ್ದರುು.ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹರ್ಷವರ್ಧನ ಪೂಜಾರಿ ಮಾತನಾಡಿ, ವಿದ್ಯಾಭ್ಯಾಸ ಕಲಿತು ಸಮಾಜ ಕಟ್ಟಬೇಕಿರುವ ಮಕ್ಕಳು ಹಾಡು ಹಗಲೆ ಬಿಕ್ಷಾಟನೆಗೆ ಇಳಿದಿರುವುದು ವಿಚಾರ ಆರೋಗ್ಯವಂತ ಸಮಾಜ ತಲೆ ತಗ್ಗಿಸುವಂತಾಗಿದೆ. ಪಟ್ಟಣದಲ್ಲಿ...
ಸುದ್ದಿಗಳು
26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ
ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ದಿ; 26ರಂದು ಭಾನುವಾರ ಧಾರವಾಡದ ಮಯೂರ ಆದಿತ್ಯಾ ರೆಸಾರ್ಟದಲ್ಲಿ ಉಪ್ಪಾರ ಸಮಾಜದ ವಿಧ್ಯಾರ್ಥಿ/ನಿಯರಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಸನ್ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಪ್ರತಿಶತ 80% ಹಾಗೂ ಅಧಿಕ ಅಂಕ ಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ/ನಿಯರಿಗೆ...
ಸುದ್ದಿಗಳು
ರ್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಕುರಿತು ಕಾರ್ಯಕ್ರಮ
ಮುನವಳ್ಳಿ : ಪಟ್ಟಣದಲ್ಲಿ ಅಜ್ಜಪ್ಪ ಗಡಮಿ ಹಾಗೂ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮುನವಳ್ಳಿ ಗುರುವಾರದಂದು ರ್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ ಎಸ್, ಜಿ ಚುಳಕಿ ಮುಖ್ಯ ಅತಿಥಿಗಳಾಗಿ ಸವದತ್ತಿಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಗುಡಗನಟ್ಟಿ ಮುನವಳ್ಳಿ ಯ...
ಸುದ್ದಿಗಳು
ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು – ಬಿ.ಸಿ.ನಾಗೇಶ
ಬೆಳಗಾವಿಃ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ಬುಧವಾರದಂದು ರಾಜ್ಯ ಕಾರ್ಯಕಾರಿಣಿ ಸಭೆಯು ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶರವರ ಉಪಸ್ಥಿತಿಯಲ್ಲಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಉಮಾಸ್ವಾಮಿ ಲೇಔಟ್ನ ರಾಯಲ್ ಗಾರ್ಡನ್ದಲ್ಲಿ ಜರುಗಿತು.ರಾಜ್ಯದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿಯವರು...
ಸುದ್ದಿಗಳು
ಬಿಡಿಸಿಸಿ ಬ್ಯಾಂಕ್ ಸಂಧಾನ ಯಶಸ್ವಿ; ರಮೇಶ ಕತ್ತಿಗೇ ಜೈ ಎಂದ ನಿರ್ದೇಶಕರು
ಬೆಳಗಾವಿ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ ಹಾಕಿದ್ದು, ಅಧ್ಯಕ್ಷ ರಮೇಶ ಕತ್ತಿ ಮತ್ತು ಬ್ಯಾಂಕಿನ ನಿರ್ದೇಶಕರುಗಳ ಮಧ್ಯೆ ನಡೆದ ಸಂಧಾನ ಸಭೆ ಯಶಸ್ವಿಯಾಗುವ ಮೂಲಕ ಅಧ್ಯಕ್ಷ ಹುದ್ದೆಯಲ್ಲಿಯೇ ಕತ್ತಿ ಅವರನ್ನು ಮುಂದುವರೆಯಲಿದ್ದಾರೆ.ಬುಧವಾರ ಸಂಜೆ ನಗರದ ಖಾಸಗಿ ಹೊಟೇಲ್ನಲ್ಲಿ ಜರುಗಿದ ಸಂಧಾನ ಸಭೆಯಲ್ಲಿ ರಮೇಶ ಕತ್ತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



