ಸುದ್ದಿಗಳು

ಆಂಜನೇಯ ನಗರದಲ್ಲಿ ಚಿಂತನ ಚಾವಡಿ

ಚಿಂತನ ಚಾವಡಿಯ 3 ನೇ ಗೋಷ್ಠಿ ಆಂಜನೇಯ ನಗರದ ಸಾಹಿತಿ ಶೇಷಗಿರಿ ಮುತಾಲಿಕ ದೇಸಾಯಿ ಅವರ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರ ವೇದಿಕೆಯಿಂದ ಸಾಹಿತಿ ಎಸ್.ಎನ್ ಮುತಾಲಿಕ ದೇಸಾಯಿ ಅವರು ರಚಿಸಿರುವ ಕೃತಿಗಳ ಅವಲೋಕನ ಹಿರಿಯ ಸಾಹಿತಿ ಸ ರಾ ಸುಳಕೂಡೆ ಅವರ...

ಅಮರನಾದ ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿದ ಕೂಡಲಸಂಗಮ ಜಗದ್ಗುರುಗಳು

ಬೆಳಗಾವಿ - ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಫಿಲಂ ಸಿಟಿ ನಿರ್ಮಾಣ ಮಾಡುವಂತೆ ಕೂಡಲಸಂಗಮ ಜಗದ್ಗುರುಗಳು ಸರ್ಕಾರಕ್ಕೆ ಸಲಹೆ ನೀಡಿದರು.ಮಾನವೀಯತೆಯ ಮಹಾನಟ ಪುನೀತ್ ರಾಜಕುಮಾರ್ ಬೆಂಗಳೂರಿನ ನಿವಾಸಕ್ಕೆ ಮನೆಗೆ ಭೇಟಿ ನೀಡಿದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿಯವರು, ಅಪ್ಪು ಧರ್ಮ ಪತ್ನಿ...

ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ – ಡಿ. ಎಸ್. ಡಿಗ್ಗಿಮಠ

ಸವದತ್ತಿ: " ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ. ಸಣ್ಣ ಸಣ್ಣ ಪದಗಳಿಂದ ಮನಸ್ಸಿಗೆ ತಾಕುವ ಮತ್ತು ಸಮಾಜವನ್ನು ತಿದ್ದುವುದು ಚುಟುಕು ಸಾಹಿತ್ಯ" ಎಂದು ಉಪನ್ಯಾಸಕ ಡಿ. ಎಸ್. ಡಿಗ್ಗಿಮಠ ಹೇಳಿದರು.ಅವರು ಸ್ಥಳೀಯ ಶ್ರೀ ಶಿವಚಿದಂಬರೇಶ್ವರ ದೇವಸ್ಥಾನದಲ್ಲಿ ನಡೆದ ಸವದತ್ತಿ ತಾಲೂಕಾ ಚುಟುಕು ಸಾಹಿತ್ಯ ಪರಿಷತ್ತು ಘಟಕದಿಂದ ಆಯೋಜಿಸಿರುವ 2021-22 ನೇ...

ಸಿಂದಗಿಯನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಇದೆ – ರಮೇಶ ಭೂಸನೂರ

ಸಿಂದಗಿ: ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರ ಅವರು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿಂದಗಿಯಲ್ಲಿ ಪ್ರಮುಖ ವೃತ್ತ ಮತ್ತು ಬೀದಿಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಕಳೆದ ಸೆಪ್ಟಂಬರ 28 ಚುನಾವಣೆ ಘೋಷಣೆಯಾಗಿದ್ದಾಗಿನಿಂದ ಕ್ಷೇತ್ರದಲ್ಲಿ 7 ಜನ ಸಚಿವರು ಹಾಗೂ ಮಾಜಿ ಡಿಸಿಎಂ ಸೇರಿದಂತೆ ರಾಜ್ಯದ ಅನೇಕ ಘಟಾನುಘಟಿಗಳು ಸಿಂದಗಿಯಲ್ಲಿ ಬೀಡು ಬಿಟ್ಟು...

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಕನ್ನಡದ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ, ಪ್ರೀತಿ ಇರಬೇಕು. ಪ್ರಾಚೀನ ಭಾಷೆ ಕನ್ನಡವು...

ಇ ಕೆವೈಸಿಗೆ ನ.10 ಕೊನೆ ದಿನ

ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ...

ಸಿಂದಗಿಯಲ್ಲಿ ಸಂಘಟಿಕ ಕಾರ್ಯತಂತ್ರಕ್ಕೆ ಒಲಿದ ಜಯ: ಸಚಿವೆ ಶಶಿಕಲಾ ಜೊಲ್ಲೆ

ಸಿಂದಗಿ: ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಜಯ ಗಳಿಸಿದ್ದು, ಅವರ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರು, ವಿಶೇಷವಾಗಿ ಸಂಘಟಿತ ಪ್ರಯತ್ನಕ್ಕೆ ಸ್ಪಂದಿಸಿ ಬಿಜೆಪಿಗೆ ಮತಹಾಕಿದ ಮಹಿಳಾ ಮತದಾರರ ಪಾತ್ರ ಮಹತ್ವದ್ದಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು ಅಭಿಪ್ರಾಯ...

ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ- ಆನಂದ ಮಾಮನಿ

ಸವದತ್ತಿ: “ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ . ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಿ ರಕ್ಷಿಸೋಣ. ಮೊದಲು ಎಲ್ಲರೂ ಮನೆ ಮನೆಗಳಲ್ಲಿ ಕನ್ನಡ ಭಾಷೆಯನ್ನು ಮನೆಯಿಂದಲೇ ಬೆಳೆಸಬೇಕು. ಮನೆಯಲ್ಲಿ ನಾವು ಸಾಮಾನ್ಯವಾಗಿ ಮಾತನಾಡುವಾಗಲೇ ಆಂಗ್ಲ ಭಾಷೆಯನ್ನು ಬಳಸದೇ ಕನ್ನಡವನ್ನು ಮಾತನಾಡಬೇಕು ಕನ್ನಡ ಭಾಷೆ ಬಹಳ ಶ್ರೀಮಂತವಾದ ಭಾಷೆ ಗೌರವದ ಭಾಷೆಯಂದರೆ...

ಕನ್ನಡ ನಾಡು-ನುಡಿ ಬಗ್ಗೆ ಅಸಡ್ಡೆ ತೋರಿದರೆ ಅಪಾಯ ಖಚಿತ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ

ಕನ್ನಡ ಭಾಷೆಯು ಅತ್ಯಂತ ಪುರಾತನ ಭಾಷೆಯಾಗಿದ್ದು,ಇದು ಪ್ರತಿಯೊಬ್ಬ ಕನ್ನಡಿಗನಿಗೂ ತಾಯಿ ಸಮಾನ. ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಕನ್ನಡಿಗರು ಭವಿಷ್ಯದಲ್ಲಿ ಭಾರೀ ಅನಾಹುತ ಎದುರಿಸಬೇಕಾದೀತು ಎಂದು ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿ ಹೊಸೂರಿನಲ್ಲಿ ಶ್ರೀ ಭಗತ್ ಸಿಂಗ್...

ಗಡಿ ಭಾಗದ ಕನ್ನಡ ಶಾಲೆಗಳು ಗಟ್ಟಿಗೊಳ್ಳಬೇಕಿದೆ ಕನ್ನಡವನ್ನು ಪ್ರೀತಿಸೋಣ,ಪೂಜಿಸೋಣ ಆರಾಧಿಸೋಣ – ಶಿವಾನಂದ ತಲ್ಲೂರ ಅಭಿಮತ

ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಮತ್ತು ಸಡಗರದ "66ನೇ ಕರ್ನಾಟಕ ರಾಜ್ಯೋತ್ಸವ"ವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮೊದಲಿಗೆ ನಮ್ಮನ್ನು ಅಗಲಿದ ಯುವ ನಟ ಪುನೀತ್ ರಾಜಕುಮಾರ ಆತ್ಮಕ್ಕೆ ಮೌನ ಆಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಹಿತ್ತಲಮನಿ ಭುವನೇಶ್ವರಿದೇವಿಯ ಫೋಟೋ ಪೂಜೆ ನೆರವೇರಿಸಿ ಇತ್ತೀಚಿನ ದಿನಗಳಲ್ಲಿ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group