ಸುದ್ದಿಗಳು
ನೆಹರೂ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ
೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿ ನೆಹರೂ ನಗರದ ಕನ್ನಡ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ನ್ಯಾಯವಾದಿ ರಾಜು ಬಾಗೇವಾಡಿ ಅವರು ಕನ್ನಡ ನುಡಿ ಕನ್ನಡ ನಾಡಿನ ವೈಭವ ಇತಿಹಾಸ ಕುರಿತು ಮಾತನಾಡಿದರು.ನಿವೃತ್ತ ಪ್ರೌಢ ಶಾಲಾ ಶಿಕ್ಷಕ ಸಿ.ಎಂ ಬೂದಿಹಾಳ ಅವರು ಕನ್ನಡವನ್ನು ಬಳಸುವುದರ ಮೂಲಕ ಉಳಿಸಿ ಬೆಳೆಸಬೇಕೆಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ...
ಸುದ್ದಿಗಳು
ಮೂಡಲಗಿ- ರಾಜ್ಯವು ಇಂದು ರಾಜ್ಯೋತ್ಸವದ ಸಂಭ್ರಮದಲ್ಲಿ ಇರಬೇಕಾಗಿತ್ತು ಕರೋನಾದ ಹಾವಳಿಯ ನಂತರದ ನಾಡಹಬ್ಬವನ್ನು ನಾವು ಅತಿ ಸಡಗರದಿಂದ ಆಚರಿಸಬೇಕಾಗಿತ್ತು ಆದರೆ ವರನಟ ರಾಜಕುಮಾರ ಪುತ್ರ ಪವರ್ ಸ್ಟಾರ್ ಪುನಿತರಾಜಕುಮಾರರ ಅಕಾಲಿಕ ನಿಧನದಿಂದ ನಾವು ಶೋಕಸಾಗದಲ್ಲಿದೇವೆ ಮುಂದಿನ ನಾಡಹಬ್ಬವನ್ನು ನಾವು ಅತ್ಯಂತ ಉತ್ಸಾಹದಿಂದ ಆಚರಿಸೋಣ ಎಂದು ಕನ್ನಡ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮುರಕುಂಬಿ ಹೇಳಿದರು.ಅರಭಾಂವಿಯ...
ಸುದ್ದಿಗಳು
ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸತೀಶ ಕವಲಗಿ, ಉತ್ತರವಲಯಾಧ್ಯಕ್ಷ ಸಂತೋಷ ಮಣಿಗೇರಿ, ತಾಲೂಕಾಧ್ಯಕ್ಷ ಸದ್ದಾಮ ಆಲಗೂರ ನೇತೃತ್ವದಲ್ಲಿ ತಾಯಿ ಭುವನೇಶ್ವರಿ ವೃತ್ತದಲ್ಲಿ ಪೂಜೆ ಸಲ್ಲಿಸಿ ಚಿತ್ರನಟ ಪುನೀತಕುಮಾರ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಸಜೀವಕುಮಾರ ದಾಸರ, ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ದಲಿಂಗ ಚೌಧರಿ, ಪರಸು ನಾಟೀಕಾರ, ಕರವೇ ತಾಲೂಕಾ...
ಸುದ್ದಿಗಳು
ಕನ್ನಡ ಭಾಷೆಗೆ ವಿಶ್ವದಲ್ಲಿಯೇ ಅಗ್ರ ಸ್ಥಾನವಿದೆ – ತಹಶೀಲ್ದಾರ ದಾಸರ
ಸಿಂದಗಿ: ಕನ್ನಡವೆಂಬುದು ಬರೀ ಭಾಷೆಯಲ್ಲ ಅದು ನಮ್ಮ ಸಂಸ್ಕೃತಿ, ಕನ್ನಡ ಭಾಷೆಗೆ ವಿಶ್ವದಲ್ಲಿಯೆ ಅಗ್ರ ಸ್ಥಾನವಿದೆ ಕನ್ನಡ ಸಂಸ್ಕೃತಿ ನಮ್ಮೆಲ್ಲರ ಬದುಕಿನ ಸಂಸ್ಕೃತಿಯಾಗಬೇಕು ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು.ತಹಸೀಲ್ದಾರ ಕಛೇರಿಯಲ್ಲಿ ಭುವನೇಶ್ವರಿಯ ಭಾವಚಿತ್ರಕ್ಕೆ ಹಾಗೂ ವಿಜಯಪುರ ರಸ್ತೆಯಲ್ಲಿರುವ ಭುವನೇಶ್ವರಿ ವೃತ್ತಕ್ಕೆ ಪೂಜೆ ಸಲ್ಲಿಸಿ ನಂತರ ಕನ್ನಡದ ಕಟ್ಟಾಳು ಚಿತ್ರನಟ ದಿ. ಪುನೀತಕುಮಾರ ಅವರಿಗೆ...
ಸುದ್ದಿಗಳು
ಬೆಳಗಾವಿ - ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆದ ಪ್ರೋ. ಜ್ಯೋತಿ ಹೊಸೂರ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 85 ವರ್ಷ ವಯಸ್ಸಾಗಿತ್ತು. ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು 'ಗಾದೆ, ಒಡಪು, ಗ್ರಾಮದೇವತೆ 'ಅವರು ಮಾಡಿದ ಸಂಶೋಧನೆಗಳು ವಿದ್ವತ್ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು.ರಾಯಭಾಗನಂತಹ ಸಣ್ಣ...
ಸುದ್ದಿಗಳು
ಸಮಷ್ಟಿಗಾಗಿ ಸರ್ವಸ್ವ ಸಮರ್ಪಿಸಿದ ಅಕ್ಷರ ತಾಯಿ ಲೂಸಿ ಸಾಲ್ಡಾನಾ – ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ
ಸವದತ್ತಿ: “ಬದುಕಿನ ನಾಳೆಗಳಿಗಾಗಿ ಏನನ್ನೂ ಇಟ್ಟುಕೊಳ್ಳದೇ ಸರ್ವವನ್ನೂ ಸಮಷ್ಟಿಗಾಗಿ ಸಮರ್ಪಿಸಿದ ಅಕ್ಷರತಾಯಿ ಲೂಸಿ ಸಾಲ್ಡಾನಾ ಆದರ್ಶ ಮಾತೆಯಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.ವೈ.ಬಿ.ಕಡಕೋಳ ಗುರುಗಳು ತಮ್ಮ ಸಂಪಾದಕತ್ವದಲ್ಲಿ ಲೂಸಿ ಸಾಲ್ಡಾನಾ ಬದುಕು ಬರಹ ಮತ್ತು ಅಡುಗೆ ವೈವಿಧ್ಯ ಕೃತಿಗಳನ್ನು ಗುರುಮಾತೆಗೆ ಸಮರ್ಪಿಸುವ ಜೊತೆಗೆ ತಮ್ಮ ಮಕ್ಕಳ ಕಥಾಸಂಕಲನ ಸ್ವರ್ಗ ನರಕ, ಲೇಖನಗಳ ಸಂಕಲನ ತುಂಬಿದ ಹೊಳೆ,...
ಸುದ್ದಿಗಳು
ಶೋಕಸಾಗರದಲ್ಲಿ ಕರುನಾಡು ಆದರೆ ನೃತ್ಯದಲ್ಲಿ ಸಚಿವರು
ಬೀದರ: ಕನ್ನಡಿಗರ ಪ್ರೀತಿಯ ಅಪ್ಪು ಕಣ್ಮರೆಯಾಗಿ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದ್ದರೆ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಜಾನಪದ ನೃತ್ಯದಲ್ಲಿ ಬಿಜಿಯಾಗಿದ್ದರು.ರಾಷ್ಟ್ರ ಪ್ರಶಸ್ತಿ ವಿಜೇತ ಪುನೀತ್ ರಾಜ್ಕುಮಾರ್ ರವರನ್ನು ಕಳೆದುಕೊಂಡ ಕರ್ನಾಟಕದ ಶೋಕದಲ್ಲಿ ಮುಳುಗಿದೆ. ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ ನಲ್ಲಿ ಸಾರ್ವಜನಿಕರಿಗೆ ಪುನೀತ್ ರಾಜ್ಕುಮಾರ್ ನೋಡಲು ಅವಕಾಶ ನೀಡಿದೆ. ರಾಜ್ಯದ...
ಸುದ್ದಿಗಳು
ಸಿಂದಗಿ: ವಿಧಾನ ಸಭೆಯ ಉಪಚುನಾವಣೆ ಮತಕ್ಷೇತ್ರ-33 ರಲ್ಲಿ 101 ಗ್ರಾಮಗಳು 16 ತಾಂಡಾಗಳು ಸೇರಿದಂತೆ 297 ಭೂತಗಳಲ್ಲಿ ಶೇ. 72.8 ರಷ್ಟು ಮತದಾನವಾಗಿದೆ.ಕ್ಷುಲ್ಲಕ ಕಾರಣಕ್ಕೆ ಪೊಲೀಸ ಅದಿಕಾರಿಗಳ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶಾಂತವೀರ ಮನಗೂಳಿ ನಾಯಕರ ನಡುವೆ ತೀವ್ರತರ ಗಲಾಟೆ ನಡೆದು ಸ್ಥಳೀಯರು ಈ ಘಟನೆಯನ್ನು ತಿಳಿಗೊಳಿಸಿದ ನಂತರ ಪೊಲೀಸ ಅಧಿಕಾರಿ ಕಾಂಗ್ರೆಸ್...
ಸುದ್ದಿಗಳು
ಪುನೀತ್ ನಿಧನ; ಕನ್ನಡ ನಾಡಿಗೆ ಬಿದ್ದ ದೊಡ್ಡ ಹೊಡೆತ
ಸಿಂದಗಿ- ಕನ್ನಡ ಚಿತ್ರರಂಗದ ಮೇರು ವ್ಯಕ್ತಿತ್ವದ ಪುನಿತ್ ರಾಜಕುಮಾರ ಅವರ ನಿಧನ ನಿಜಕ್ಕೂ ಕನ್ನಡ ನಾಡಿಗೆ ಚಿತ್ರರಂಗಕ್ಕೆ ಬಹು ದೊಡ್ಡ ಹೊಡೆತ ಬಿದ್ದಂತಾಗಿದೆ ಎಂದು ಯುವ ಮುಖಂಡ ಮುತ್ತು ಶಾಬಾದಿ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿರುವ ಪುನಿತ್ ರಾಜಕುಮಾರ ಅವರ ನಿಧನದ ಹಿನ್ನಲೆಯಲ್ಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಅವರ ತಂದೆ...
ಸುದ್ದಿಗಳು
ಲೇಖಕಿಯರ ಸಂಘದ ವತಿಯಿಂದ ‘ದತ್ತಿನಿಧಿ ಕಾರ್ಯಕ್ರಮ’
ಅನುಭವ ಪಕ್ವ ವಾದಂತೆ ಸುಧಾರಣೆ ಸಾಧ್ಯ- ವಿಜಯಲಕ್ಷ್ಮಿ ಪುಟ್ಟಿ ಅಭಿಮತ.
ಬೆಳಗಾವಿ - ಇದೇ ದಿ. 21 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ದಾನಿಗಳಾದ ಸರಳ ಹೇರೇಕರ, ಸುನಂದಾ ಮುಳೆ,ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರುಗಳು ತಮ್ಮ ಸಂಬಂಧಿಕರ ಹೆಸರುಗಳಲ್ಲಿ ಇಟ್ಟಿರುವ ದತ್ತಿ ನಿಧಿಯಡಿಯಲ್ಲಿ...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



