ಸುದ್ದಿಗಳು
ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ
ಮೂಡಲಗಿ: ಕೃಷಿ ಇಲಾಖೆಯ ಆತ್ಮಾ ಯೋಜನೆ ಹಾಗೂ ಮೂಡಲಗಿ ರೈತ ಸ್ಪಂದನ ಕೃಷಿ ವಿಕಾಸ ರೈತ ಉತ್ಪಾದಕ ಸಂಸ್ಥೆಯ ಆಶ್ರಯದಲ್ಲಿ ಕಿಸಾನ ಮಹಿಳಾ ದಿವಸ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ ಪಟ್ಟಣದ ರೈತ ಸ್ಪಂದನ ಸಂಸ್ಥೆಯಲ್ಲಿ ಜರುಗಿತು.ಕೃಷಿ ಪಂಡಿತ ಪ್ರಶಸ್ತಿ ವಿಜೇತೆ ಸುಣಧೋಳಿಯ ಶಿವಲೀಲಾ ಗಾಣಿಗೇರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ...
ಸುದ್ದಿಗಳು
ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ಎಐಡಿ ಅನುದಾನದೊಂದಿಗೆ ಕೆಎಚ್ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.ತಾಲೂಕಿನ 20 ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ನಿರ್ವಹಣೆಯ ತರಬೇತಿ ನೀಡಿ ಕಿಟ್ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ...
ಸುದ್ದಿಗಳು
ಉಪಚುನಾವಣೆಯಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ
ಸಿಂದಗಿ ಅ 30 ರಂದು ನಡೆಯುವ ಉಪ ಚುನಾವಣೆಗೆ ಪೂರ್ವ ಸಿದ್ದತೆಗಾಗಿ ಸುಮಾರು 22 ದಿನಗಳಿಂದ ಹಗಲಿರುಳು ಎನ್ನದೇ 101 ಗ್ರಾಮಗಳ ಪೈಕಿ ಆಲಮೇಲ ದೇವಣಗಾಂವ, ಮೋರಟಗಿ, ತಾಂಬಾ, ಸಿಂದಗಿ, ಗೋಲಗೇರಿ ಬಾಗಗಳಲ್ಲಿ ಮತದಾರರಲ್ಲಿ ಭಯಮುಕ್ತ ಮತದಾನ ಮಾಡಿ ನಿಮ್ಮ ಜೊತೆ ನಾವಿದ್ದೇವೆ ಎನ್ನುವ ಸಂದೇಶ ಮೂಡಿಸುವ ನಿಟ್ಟಿನಲ್ಲಿ ಪೊಲೀಸ ಪರೇಡ್ ನಡೆಸಿ ಜಾಗೃತಿ...
ಸುದ್ದಿಗಳು
ಜಿಲ್ಲಾಧಿಕಾರಿಯಿಂದ ಚುನಾವಣಾ ತಯಾರಿ ಪರಿಶೀಲನೆ
ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಸಿಂದಗಿ ಆರ್.ಡಿ ಪಾಟೀಲ ಕಾಲೇಜಿನ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಈ ಚುನಾವಣೆ ಅಂಗವಾಗಿ ಸುವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಸಕಲ ರೀತಿಯಿಂದ ಸಜ್ಜುಗೊಂಡಿದ್ದು, ನಿಯೋಜಿತಗೊಂಡಿರುವ ಮತಗಟ್ಟೆ ಸಿಬ್ಬಂದಿಗಳಿಗೆ ಇಲ್ಲಿ ಕಲ್ಪಿಸಲಾದ ಊಟ, ಉಪಹಾರದ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳು...
ಸುದ್ದಿಗಳು
ಬೆಳಗಾವಿಯಲ್ಲಿ ಎನ್ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವ: ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ...
ಸುದ್ದಿಗಳು
ಪುನೀತ್ ರಾಜಕುಮಾರ ನಿಧನಕ್ಕೆ ಸಂಸದ ಕಡಾಡಿ ಸಂತಾಪ
ಮೂಡಲಗಿ: ಓರ್ವ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಉತ್ತಮ ನಟನನ್ನು ನಾಡು ಕಳೆದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ಶುಕ್ರವಾರ ಅ.29 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪುನೀತ ರಾಜಕುಮಾರ ಬಾಲಪ್ರತಿಭೆಯಾಗಿ ಗುರುತಿಸಿಕೊಂಡು ಕನ್ನಡ ನಾಡು, ನುಡಿಗಾಗಿ ತಮ್ಮನ್ನು...
ಸಿನಿಮಾ
ನಮ್ಮ ಪ್ರೀತಿಯ ‘ಅಪ್ಪು’ ಇನ್ನಿಲ್ಲ; ಚಿತ್ರರಂಗಕ್ಕೆ ಬರಸಿಡಿಲು
ಬೆಂಗಳೂರು - ಕನ್ನಡ ಚಿತ್ರ ರಸಿಕರ, ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಕೇವಲ 46 ವರ್ಷ ವಯಸ್ಸಿನ ಪುಟಿಯುವ ಚೆಂಡಿನಂತಿದ್ದ ಪುನೀತ್ ಜಿಮ್ ಮಾಡುವಾಗಲೇ ತೀವ್ರ ಹೃದಯಾಘಾತಕ್ಕೆ ಬಲಿಯಾಗಿದ್ದು ನಿಜಕ್ಕೂ ಆಘಾತಕಾರಿ. ಈ ಮೂಲಕ ಸ್ಯಾಂಡಲ್ ವುಡ್ ನ ದೊಡ್ಮನೆಯ ಕೊಂಡಿಯೊಂದು ಕಳಚಿದಂತಾಗಿದೆ.ಕನ್ನಡ ವರನಟ ರಾಜಕುಮಾರ...
ಸುದ್ದಿಗಳು
ಪೊಲೀಸ್ ನೆರವು ಬೇಕಾದಾಗ ೧೧೨ ಕ್ಕೆ ಕರೆ ಮಾಡಿ – ಪ್ರಭು ಚವ್ಹಾಣ
ಬೀದರ - ಜನರಿಗೆ ಪೊಲೀಸ್ ನೆರವು ಬೇಕಾದಾಗ ೧೧೨ ಕ್ಕೆ ಕರೆ ಮಾಡಬೇಕು. ನಾನೂ ಕೂಡ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.ಔರಾದ್ ನಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡ ೧೧೨ ಜನಜಾಗೃತಿ ಕಾರ್ಯಕ್ರಮದ ಲ್ಲಿ ಅವರು ಮಾತನಾಡಿದರು.ಜನರು ಹಾಗೂ ಸರ್ಕಾರ ಪೊಲೀಸರ ಮೇಲೆ...
ಸುದ್ದಿಗಳು
ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ
ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ....
ಸುದ್ದಿಗಳು
ಅಪ್ಪನ ಸ್ಮರಣೆ ಪ್ರತಿಷ್ಠಾನ ಉದ್ಘಾಟನೆ ಹಾಗೂ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ
ಬೆಳಗಾವಿ- ನಗರದ ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನ ವತಿಯಿಂದ ಸದಾಶಿವ ನಗರದ ರಡ್ಡಿ ಭವನದ ಸಭಾಂಗಣದಲ್ಲಿ ಶನಿವಾರ ದಿ 30ರಂದು ಮುಂಜಾನೆ 10 ಗಂಟೆಗೆ ವಿಶ್ವ ಶೈಕ್ಷಣಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಕಾಯ೯ಮಾಡಿರುವ ಸಾಧಕರಿಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಷ್ಟ್ರಕೂಟ ಸಾಹಿತ್ಯ ಪ್ರತಿಷ್ಠಾನ ಹಾಗೂ ಅರಸು...
Latest News
ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ
ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...



