ಸುದ್ದಿಗಳು

ಟಿ ಕೆ ಮಲಗೊಂಡ ಅವರಿಗೆ ಹರ್ಮನ್‌ ಫ್ರೆಡ್ರಿಕ್‌ ಮೊಗ್ಲಿಂಗ್‌ ರಾಜ್ಯ ಪ್ರಶಸ್ತಿ

ವಿಜಯಪುರ: ಹಿರಿಯ ಪತ್ರಿಕೋದ್ಯಮಿ ಹಾಗೂ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಂಪಾದಕರಾದ ಟಿ. ಕೆ. ಮಲಗೊಂಡ ಅವರಿಗೆ ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆ ಪರಿಗಣಿಸಿ "ಹರ್ಮನ್‌ ಫ್ರೆಡ್ರಿಕ್‌ ಮೊಗ್ಲಿಂಗ್‌" ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇವರಿಗೆ ಬೆಳಕು ಟ್ರಸ್ಟ್ ವತಿಯಿಂದ ಇದೆ ಡಿಸೆಂಬರ್ 29 ರಂದು ಮಾನ್ವಿ ಪಟ್ಟಣದಲ್ಲಿ ಜರುಗುವ ಕಾಲೇಜು...

ಸಮನ್ವಯ ಶಿಕ್ಷಣ ತರಬೇತಿ ಪೂರ್ವ ಬಾವಿ ಸಭೆ

ಬೆಳಗಾವಿ: ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಿಗೆ (ಬಿಐಇಆರ್ ಟಿ) ಮೂರು ದಿನಗಳ ಕಾಲ ಜರುಗಲಿರುವ ತರಬೇತಿ ಕಾರ್ಯಾಗಾರ ಕ್ಕೆ ಸಿದ್ದತೆ ಕುರಿತು ಬೆಳಗಾವಿ ಯ ಉಪನಿರ್ದೇಶಕರ ಕಾರ್ಯಾಲಯದಲ್ಲಿ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿಗಳಾದ ಕೆ ಎಸ್ ನಂದೇರ ಹಾಗೂ ಜಿಲ್ಲಾ ಯೋಜನಾ ಸಹಾಯಕ ಸಮನ್ವಯಾಧಿಕಾರಿಗಳಾದ ಎಸ್. ಡಿ. ನದಾಫ್ ಇವರ ನೇತೃತ್ವದಲ್ಲಿ ಸಭೆ ಜರುಗಿಸಲಾಯಿತು.ಈ...

ಮಡಿವಾಳ ಸಮಾಜಕ್ಕೆ ಖಾಲಿ ನಿವೇಶನ ನೀಡಲು ಮನವಿ

ಸಿಂದಗಿ:  ಮಡಿವಾಳ ಮಾಚಿದೇವ ಅವರು ಬಸವಣ್ಣನವರ ಸಮಕಾಲಿನ ಶರಣರು ಅವರ ವಂಶಸ್ಥರಾದ ಮಡಿವಾಳ ಸಮಾಜದ ಬಂಧುಗಳು ಕಾಯಕ ಜೀವಿಗಳು ತಮ್ಮ ಸಮುದಾಯ ಸಂಪ್ರದಾಯಕ ಕಸುಬುಗಳನ್ನು ಮುಂದುವರಿಸಿಕೊಂಡು ಸಮಾಜದಲ್ಲಿ ಹೊಂದಾಣಿಕೆ ಜೀವನ ನಡೆಸಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರುು.ಪಟ್ಟಣದ ಮಡಿವಾಳ ಸಮಾಜದ ವತಿಯಿಂದ ಹಮ್ಮಿಕೊಂಡ ಪ್ರೀತಿಯ ಸನ್ಮಾನ ಸ್ವೀಕರಿಸಿ ಮಾತನಾಡಿ, ಶರಣರ ಭೂಮಿಯಲ್ಲಿ ಜನಿಸುವುದೇ ...

ನೇಮಿಚಂದ್ರ ನಿಧನಕ್ಕೆ ಸಂತಾಪ

ಸಿಂದಗಿ: ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ (27) ಅವರ ನಿಧನಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದಿಂದ ಶನಿವಾರ ಸಂಜೆ ಗೌರವ ನಮನ ಸಲ್ಲಿಸಲಾಯಿತು.ವಿಜಯಪುರ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹರ್ಷವರ್ಧನ ಪೂಜಾರಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಕ್ಯಾಂಡಲ್ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ...

ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮತ್ತು ಬಸನಗೌಡ ರಾಮನಗೌಡ ಪಾಟೀಲರವರ ಮಾರ್ಗದರ್ಶನದಲ್ಲಿ ಕಳೆದ ಮಾರ್ಚ ಅಂತ್ಯಕ್ಕೆ 20.459 ಲಕ್ಷ ರೂ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ. ಇದು ನಮ್ಮ ಸಂಘದ ಮೇಲೆ ಶೇರುದಾರರು ಮತ್ತು ಠೇವಣಿದಾರ ನಂಬಿಕೆಯನ್ನು ಇಮ್ಮಡಿಗೊಳಿಸಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕರಿಹೊಳಿ...

28ನೇ ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ಡಿ.20ರಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.ಡಿ. 20ರಂದು ಮಧ್ಯಾಹ್ನ 2 ಗಂಟೆಗೆ ಅಯ್ಯಪ್ಪ ಸನ್ನಿಧಾನದಿಂದ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಅಯ್ಯಪ್ಪ ಸ್ವಾಮಿಯ...

ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಮೆ ಅನಾವರಣಗೊಳ್ಳಲಿ

ಸಿಂದಗಿ; ಸರ್ಕಾರಕ್ಕೆ ರಾಯಣ್ಣನ ಬಗ್ಗೆ ಅಭಿಮಾನವಿದ್ದರೆ, ನಿಜವಾಗಿ ಕನ್ನಡ ಭಾಷೆಯನ್ನು ಗೌರವಿಸುತ್ತಿದ್ದರೆ, ಸ್ವಾಭಿಮಾನವಿದ್ದರೆ ಸಂಗೊಳ್ಳಿ ರಾಯಣ್ಣ ಹುಟ್ಟಿ ಬೆಳೆದ ಬೆಳಗಾಂವ ನೆಲದಲ್ಲಿ ರೂಪುಗೊಂಡ ಸುವರ್ಣ ಸೌಧದ ಮುಂದೆ ಬೃಹತ್ ಪ್ರಮಾಣದ ಸಂಗೊಳ್ಳಿ ರಾಯಣ್ಣನ ಮೂರ್ತಿ ಅನಾವರಣಗೊಳ್ಳಬೇಕು ಸರ್ಕಾರ ಈ ಕ್ರಮವನ್ನು ಕೂಡಲೇ ಜಾರಿ ಮಾಡಲೇಬೇಕು ಎಂದು ಪ್ರಖರವಾಗ್ಮಿ ನಿಖಿಲಕುಮಾರ ಮೌರ್ಯ ಆಗ್ರಹಿಸಿದರು.ಪಟ್ಟಣದ ಶ್ರೀ ಸಂಗಮೇಶ್ವರ...

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು...

ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದ ವಿದ್ಯಾರ್ಥಿಗಳು

ಹಾನಗಲ್: ಹಾನಗಲ್ ತಾಲ್ಲೂಕಿನ ಕಾಮನ ಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಇತ್ತೀಚೆಗೆ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತದ ಪ್ರಧಾನ ಮಂತ್ರಿಗಳ ಕಛೇರಿಗೆ ಪತ್ರ ಬರೆದರು.ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮ ಪ್ರಾಣ ಕಳೆದುಕೊಂಡ ತೆರೆ ಮರೆಯ ಕಾಯಿಯಂತೆ ಹೋರಾಟ ನಡೆಸಿದ ಹಾವೇರಿ ಜಿಲ್ಲೆಯ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಸಿದ್ದಪ್ಪ ಕಂಬಳಿಯವರ...

ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು – ಅರ್ಜುನ ಕಂಬೋಗಿ

ಯರಗಟ್ಟಿ: “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು. ಶಿಕ್ಷಕರಿಗೆ ಸೇವೆಯಲ್ಲಿನ ವೈಯುಕ್ತಿಕ ಸಮಸ್ಯೆಗೆ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಇದೊಂದು ಅದ್ಭುತ ಕಾರ್ಯಕ್ರಮ.ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ತಾಲೂಕಿಗೆ ಉತ್ತಮ ಹೆಸರು ತರಬೇಕು. ತಮ್ಮ ಸಮಸ್ಯೆಗಳಿಗೆ ಇಲಾಖೆ ಸದಾ ಸ್ಪಂದನೆ ನೀಡುವುದು. ನನ್ನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group