ಸುದ್ದಿಗಳು
ದಿ. ಲೀಲಾತಾಯಿ ದೇಶಪಾಂಡೆ ಮತ್ತು ದಿ.ಪ್ರಕಾಶ ದೇಶಪಾಂಡೆ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ
ಪ್ರತಿ ಘಟನೆಗೆ ಸಾಕ್ಷಿಯಾಗುತ್ತಿದ್ದ ಪತ್ರಕರ್ತ ಪ್ರಕಾಶ. :ನೆನಪು ಮೆಲಕು ಹಾಕಿದ ಸಾಹಿತಿ ಡಾ ಸರಜೂ ಕಾಟ್ಕರ್
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ವತಿಯಿಂದ ಶುಕ್ರವಾರ ದಿ.17 ರಂದು ದಿ. ಲೀಲಾ ತಾಯಿ ದೇಶಪಾಂಡೆ ಮತ್ತು ದಿ. ಪ್ರಕಾಶ ದೇಶಪಾಂಡೆ ರವರ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ' ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ...
ಸುದ್ದಿಗಳು
ಕೊಡಗು ಕಾರ್ಯಾಚರಣೆ; ಕುಟ್ಟ ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಜಾನುವಾರುಗಳ ಹತ್ಯೆಗೆ ಕಾರಣವಾಗಿದ್ದ ಹುಲಿ ಸೆರೆ
ಅರಣ್ಯ ಇಲಾಖೆಯ ಯಶಸ್ವಿ ಕಾಯಾ೯ಚರಣೆಯೊಂದರಲ್ಲಿ , ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಈ ವ್ಯಾಘ್ರ ಮೇಕೆಗಳನ್ನು ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ಮಾಡಲು ಮುಂದಾಗಿ ಗ್ರಾಮಸ್ಥರ ಜೀವಭಯಕ್ಕೆ ಕಾರಣವಾಗಿತ್ತು. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ನಾಗರಿಕರು ಪ್ರತಿಭಟನೆ ನಡೆಸಿದರು....
ಸುದ್ದಿಗಳು
ಸಾಧಕರಿಗೊಂದು ಸಲಾಂ ತಂಡದಿಂದ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ
ಬಾಗಲಕೋಟೆ: ಪ್ರತಿ ವರ್ಷದಂತೆ ಈ ವರ್ಷವು ಸಾಧಕರಿಗೊಂದು ಸಲಾಂ ತಂಡದಿಂದ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಸಮಾಜಕ್ಕೆ ಪರಿಚಯಿಸುತ್ತಿರುವ ಈ ತಂಡ ಯಾವುದೇ ಅರ್ಜಿ ಸಲ್ಲಿಸುವ ವಿಧಾನವನ್ನು ಅನುಸರಿಸದೆ. ತಾನೇ ಸ್ವತಃ ಹೋಗಿ ವಿಶೇಷ ಸಾಧಕರ ಕೌಶಲ್ಯಗಳನ್ನು ಗುರುತಿಸಿ, ಅವುಗಳನ್ನು ಪ್ರಾಯೋಗಿಕವಾಗಿ ಪರಿಶೀಲಿಸಿ ಪ್ರಾಮಾಣಿಕ ಮತ್ತು ನ್ಯಾಯಯುತವಾಗಿ ತೊಡಗಿಸಿಕೊಂಡು ಸಾಧನೆಯೊಂದಿಗೆ...
ಸುದ್ದಿಗಳು
ಬಡತನದಲ್ಲಿ ಅರಳುತ್ತಿರುವ ಪ್ರತಿಭಾನ್ವಿತ ನಟಿ ಶುಭಾಂಗಿ
ಮಲ್ಲಪ್ಪ ಸಾಹುಕಾರ ತಂಗಿ ಫುಲ್ ಫೇಮಸ್ಚಿಕ್ಕೋಡಿ: ನಿರೂಪಣೆ, ಮಾಡೆಲಿಂಗ್, ನಟನೆಯಿಂದ ಗುರ್ತಿಸಿಕೊಂಡ ನಟಿ ಶುಭಾಂಗಿ ವಿಭೂತೆಯವರು ಬಡತನದಲ್ಲಿ ಅರಳುತ್ತಿರುವ ವಿಶೇಷ ಕಲಾವಿದೆಯಾಗಿದ್ದಾರೆ. ಇವರು ಸಮಯ ಸಿಕ್ಕಾಗ ಲೇಖನ, ಕವಿತೆಗಳನ್ನು ಬರೆಯುವುದರ ಜೊತೆಗೆ ಸಮಾಜ ಸೇವಕಿಯಾಗಿ ಜನರ ಕಣ್ಮನ ಸೆಳೆದಿದ್ದಾರೆ. ಕ್ರೀಡೆಯಲ್ಲಿ ವಿದೇಶಗಳಿಗೂ ಆಯ್ಕೆಯಾಗಿರುವ ಇವರು, ಹೆಣ್ಣೆಂಬ ಕಾರಣಕ್ಕೆ ಹೋಗಲು ಕುಟುಂಬಸ್ಥರು ಅವಕಾಶ ಮಾಡಿಕೊಡಲಿಲ್ಲ. ಆದರೂ...
ಸುದ್ದಿಗಳು
ಸಿಂದಗಿ; ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಹಾಗೂ ಶಾಸಕಾಂಗ ಪಕ್ಷದ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಆಚರಣೆಯನ್ನು ಜನತಾದಳ (ಜಾತ್ಯಾತೀತ) ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಹಂಚುವ ಮೂಲಕ ಆಚರಣೆಯನ್ನು ಮಾಡಿದರು.ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷ ಗೊಲ್ಲಾಳಪ್ಪಗೌಡ ಪಾಟೀಲ, ಮುಖಂಡರಾದ ಜುಲ್ಪಿಕರ .ಆಯ್.ಅಂಗಡಿ...
ಸುದ್ದಿಗಳು
ಸಿಂದಗಿ : ವೃತ್ತಿಪರ ಸಮಾಜಕಾರ್ಯ ಸಂಘ (ರಿ) ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಮಹಾಂತೇಶ ನೂಲಾನವರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೌರವ ಸಲಹೆಗಾರರನ್ನಾಗಿ ರಾಜಕುಮಾರ ರುದ್ರಪ್ಪನವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಲ್ಲಪ್ಪ ನಂದರಗಿ, ಜಿಲ್ಲಾ ಉಪಾಧ್ಯಕ್ಷರಾಗಿ ಮುತ್ತಪ್ಪ ಬಾಗೇವಾಡಿ, ಸಹಕಾರ್ಯದರ್ಶಿಯಾಗಿ ಅಶೋಕಕಾಳೆ,...
ಸುದ್ದಿಗಳು
ಡಾ.ಮೀರಾ ಕುಮಾರ್ ರವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ
ಮೈಸೂರು - ಕರ್ನಾಟಕ ಲಲಿತಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಮೈಸೂರು ಸಾಂಪ್ರದಾಯಿಕ ಚಿತ್ರಕಲಾವಿದೆ ಬೆಂಗಳೂರಿನ ಡಾ.ಮೀರಾ ಕುಮಾರ ಅವರಿಗೆ ವಿಜಯಪುರದ ಕಂದಗಲ ಶ್ರೀಹನುಮಂತರಾಯ ರಂಗಮಂದಿರದಲ್ಲಿ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೀರಾಕುಮಾರ್, ಸಂಭ್ರಮದ ವಾತಾವರಣದಲ್ಲಿ ಕಲಾವಿದರಿಗೆ ಜೀವಮಾನ ಸಾಧನೆಗಾಗಿ ನೀಡುತ್ತಿರುವ ಈ ಗೌರವ ನಿಜಕ್ಕೂ ಸಂತಸ ತಂದಿದೆ. ವಿವಿಧ...
ಸುದ್ದಿಗಳು
ದತ್ತ ಜಯಂತಿಯಲ್ಲಿ ಓಮಿಕ್ರಾನ್ ಭಯ ಮರೆತು ಬಿಟ್ಟ ದತ್ತ ಭಕ್ತರು
ಬೀದರ : ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಭಯವನ್ನೇ ಮರೆತು, ಸಾಮಾಜಿಕ ಅಂತರ ಕಾಯದೆ ಹೋಳಿಗೆ ತುಪ್ಪ ಊಟ ದಲ್ಲಿ ತೊಡಗಿಕೊಂಡರು.ಇತ್ತ ಜಿಲ್ಲಾ ಆಡಳಿತವು ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ರಿದ್ದು ಅದು ಬೀದರ್ ನಗರಕ್ಕೆ ಮಾತ್ರ ಸೀಮಿತವಾಗಿದೆ ಎಂಬ ಆರೋಪ...
ಸುದ್ದಿಗಳು
ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿಯ ಸಮಾವೇಶ
ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು:ಸಂಸದ ಕಡಾಡಿ
ಬೆಳಗಾವಿ: ಹಿಂದಿನ ದಿನಮಾನಗಳಲ್ಲಿ ನಮ್ಮ ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು. ಆ ಕಾಲದಲ್ಲಿ ದೇಶದ ಜನಸಂಖ್ಯೆಗೆ ಬೇಕಾಗುವ ಆಹಾರವನ್ನು ಪೂರೈಸಲು ತೊಂದರೆಯಾದಾಗ ವಿದೇಶಗಳಿಂದ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳಲಾಯಿತು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರೈತ...
ಸುದ್ದಿಗಳು
ರಸ್ತೆ ದುರಸ್ತಿ ಮಾಡದಿದ್ದರೆ ಹೋರಾಟ ಎಚ್ಚರಿಕೆ
ನಿಪ್ಪಾಣಿ : ನಗರದ ರಸ್ತೆಗಳು ಹದಗೆಟ್ಟಿದ್ದು ಅವುಗಳನ್ನು ದುರಸ್ತಿ ಮಾಡಿಸಬೇಕೆಂದು ಶಹರ ಮಧ್ಯವರ್ತಿ ರಿಕ್ಷಾ ಚಾಲಕ-ಮಾಲಕ ಸಂಘಟನೆಯ ವತಿಯಿಂದ ಪಾಲಿಕೆ ಆಯುಕ್ತರಿಗೆ ಮಮನವಿಸಲ್ಲಿಸಲಾಯಿತು.ನಗರದಲ್ಲಿ ಹಲವು ಕಡೆ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸಾರ್ವಜನಿಕರು ಪರದಾಡುವಂತಾಗಿದೆ. ರಸ್ತೆ ರಿಪೇರಿಗಾಗಿ ಎಷ್ಟೋ ಸಲ ಮನವಿ ನೀಡಿದ್ದರೂ ನಗರಸಭೆಯವರು ಇದುವರೆಗೂ ಯಾವುದೇ ದುರಸ್ತಿ ಕಾರ್ಯ ಕೈಗೊಂಡಿಲ್ಲ.ಮುನ್ಸಿಪಲ್ ಹೈಸ್ಕೂಲ್ನಿಂದ ಭೀಮನಗರ, ಬಸವೇಶ್ವರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



