ಸುದ್ದಿಗಳು

ಕಬ್ಜ ಶೂಟಿಂಗ್ ಗೆ ಕಿಚ್ಚನ ಎಂಟ್ರಿ

ಕನ್ನಡ ಚಲನಚಿತ್ರಗಳು ಇತ್ತೀಚೆಗೆ ಜಗತ್ತಿನಾದ್ಯಂತ ಹೆಸರು ಮಾಡುತ್ತಿವೆ, ಇನ್ನು ಶೂಟಿಂಗ್ ಹಂತದಲ್ಲಿರುವ ಕೆಲವು ಚಿತ್ರಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲವನ್ನು ಸೃಷ್ಟಿಸಿವೆ. ಅವುಗಳಲ್ಲಿ ಆರ್. ಚಂದ್ರು ನಿರ್ದೇಶನದ 'ಕಬ್ಜ' ಚಿತ್ರವು ಒಂದು. ಇಬ್ಬರು ಬಿಗ್ ಸ್ಟಾರ್ ಗಳಾದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಅಭಿನಯ ಚಕ್ರವರ್ತಿ ಬಾದ್ ಶಾ ಕಿಚ್ಚ ಸುದೀಪ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 17ರಂದು ಶುಕ್ರವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದಿ. ಲಲಿತಾತಾಯಿ ದೇಶಪಾಂಡೆ ಮತ್ತು ದಿ. ಪ್ರಕಾಶ ದೇಶಪಾಂಡೆಯವರ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ' ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಡಾ.ಹೇಮಾವತಿ ಸೊನೋಳ್ಳಿ ವಹಿಸಲಿದ್ದು ಅತಿಥಿಗಳಾಗಿ ದತ್ತಿದಾನಿಗಳಾದ ಸಂತೋಷ ದೇಶಪಾಂಡೆ,ಪತ್ರಕರ್ತರಾದ ಡಾ.ಸರಜೂ ಕಾಟ್ಕರ್ ಮತ್ತು ಸಾಹಿತಿ ಆಶಾ...

“ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ದೀವಿಗೆಯನ್ನು ಬೆಳಗಿಸುವುದು ಕಾರ್ತಿಕದ ಸಂಕೇತವಾಗಿದೆ” ಮುರುಘೇಂದ್ರ ಮಹಾಸ್ವಾಮಿಗಳು

ಮುನವಳ್ಳಿ: “ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ದೀವಿಗೆಯನ್ನು ಬೆಳಗಿಸುವುದು ಕಾರ್ತಿಕದ ಸಂಕೇತವಾಗಿದೆ. ಧಾರ್ಮಿಕ ಪರಂಪರೆಯಿಂದ ಸಮುದಾಯಗಳು ಬೆಸೆದುಕೊಳ್ಳುತ್ತವೆ. ಇಂದು ಅಡುಗೆ ಕೋಣೆ ಉದ್ಘಾಟನೆ. ಕಾಳಿಕಾದೇವಿ ವಾರ್ಷಿಕ ಕಾರ್ತಿಕೋತ್ಸವ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ೬೮ ಬಾಲಕರ ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯ ತಾವು ಮಾಡಿರುವಿರಿ. ಇನ್ನೂ ಉತ್ತರೋತ್ತರವಾಗಿ ಇಂತಹ ಕಾರ್ಯಗಳು...

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ

9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ ಮೂಡಲಗಿ: ಇಲ್ಲಿಯ ಪುರಸಭೆ 9 ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ...

ಬೀದರ್ ಪೊಲೀಸರ ಭರ್ಜರಿ ಬೇಟೆ: ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ, 456 ಕೆಜಿ ಗಾಂಜಾ ವಶ

ಬೀದರ: ಬೀದರ್ ಜಿಲ್ಲೆ ಹುಮನಾಬಾದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೀದರ ಪೊಲೀಸರು ದಾಳಿ ನಡೆಸಿದರು.ಬರೋಬ್ಬರಿ 456 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿರುವುದಾಗಿ ತಿಳಿಸಿದ್ದಾರೆ.ತೆಲಂಗಾಣದ ವಿಶಾಖಪಟ್ಟಣಂದಿಂದ ಮಹಾರಾಷ್ಟ್ರದ ಸೋಲಾಪೂರಕ್ಕೆ...

ಎಲ್ಲರಿಗೂ ಬದುಕುವ ಹಕ್ಕಿದೆ, ಎಲ್ಲರಿಗೂ ಗೌರವ ಸಿಗಬೇಕು – ಮಲ್ಲಪ್ಪ ಸಾಗರ

ಸಿಂದಗಿ: ವಿಶ್ವ ಏಡ್ಸ್ ದಿನವನ್ನು ಅಂದಿನಿಂದ ಇಂದಿನವರೆಗೂ ನಾವು ಆಚರಿಸಿಕೊಂಡು ಬಂದಿದ್ದೇವೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂಬ ಸಂಕಲ್ಪವಾಗಿದೆ. ನಮಗೆಲ್ಲರಿಗೂ ಬದುಕುವ ಹಕ್ಕಿದೆ ಇದನ್ನು ಆ ಸೃಷ್ಟಿಕರ್ತನೇ ಕೊಟ್ಟಿರುತ್ತಾನೆ ಎಂದು ಸರಕಾರಿ ಆಸ್ಪತ್ರೆ ಆಪ್ತ ಸಮಾಲೋಚಕ ಮಲ್ಲಪ್ಪ ಸಾಗರ ತಿಳಿಸಿದರು,ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಆಶ್ರಯದಲ್ಲಿ ಡಿ.13 ರಂದು ವಿಶ್ವ ಏಡ್ಸ್...

ಬೆಳಗಾವಿ; ಆಡಳಿತ ಪಕ್ಷಕ್ಕೆ ಆಘಾತ ಜಿಲ್ಲಾ ಬಿಜೆಪಿಯ ಮುಂದಿನ ನಡೆ ಏನು ?

ರಾಜ್ಯದ ಆಡಳಿತದಲ್ಲಿ ಬಿಜೆಪಿ ಪಕ್ಷವೇ ಇದ್ದರೂ, ಇಬ್ಬರು ಬಿಜೆಪಿ ಶಾಸಕರಿದ್ದರೂ ಬೆಳಗಾವಿ ಭಾರತೀಯ ಜನತಾ ಪಕ್ಷಕ್ಕೆ 'ಕೈ' ಕೊಟ್ಟಿದೆ ಆಡಳಿತ ಪಕ್ಷಕ್ಕೆ ಆಘಾತ ನೀಡಿದೆ.ಬೆಳಗಾವಿ ಜಿಲ್ಲೆಯ ವಿಪ ದ್ವಿಸದಸ್ಯ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಜಯಭೇರಿ ಬಾರಿಸಿದ್ದು ಬಿಜೆಪಿಯ ಮಹಾಂತೇಶ ಕವಟಗಿಮಠ ಪರಾಭವಗೊಂಡಿದ್ದಾರೆ.ಬೆಳಗಾವಿಯಲ್ಲಿ ಅಧಿವೇಶನ...

ರಾಜ್ಯದಲ್ಲಿ 224 ಆಯುಷ್ ಆಸ್ಪತ್ರೆಗಳು

ಮೂಡಲಗಿ: ರಾಜ್ಯದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ 224 ಆಯುಷ್ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ ಎಂದು ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಮಂಗಳವಾರ ಡಿ.14 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ಆಯಷ್ ಸಚಿವಾಲಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ...

ಸೀರೆ ಉಟ್ಕೊಂಡು ಮನೇಲಿ ಇರಿ – ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಆಕ್ರೋಶ

ಬೀದರ - ವಿಧಾನ ಪರಿಷತ್ ಚುನಾವಣೆಯಲ್ಲಿ ಜಯ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚುನಾವಣೆಯಲ್ಲಿ ಸೀರೆ ಹಂಚಿದ್ದ ಈ ಇಬ್ಬರೂ ನಾಯಕರು ಸೀರೆ ಉಟಕೊಂಡು ಟಿಕ್ಕಾ ಹಚ್ಚಿಕೊಂಡು ಮನೆಯಲ್ಲೆ ಇರಲಿ ಎಂದು ವ್ಯಂಗ್ಯವಾಡಿದರು.ಚುನಾವಣೆಯಲ್ಲಿ ಸೀರೆ ಬೆಳ್ಳಿ...

ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಲೇಖಕಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ!

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿಯವರು ಹೃದಯಾಘಾತದಿಂದ ನಿಧನರಾದರು.ಅವರಿಗೆ ೮೪ ವರ್ಷ ವಯಸ್ಸಾಗಿತ್ತು.ರಾಜೇಶ್ವರಿ ಅವರು ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂಎ ಪದವಿ ಮಾಡಲು ಮೈಸೂರಿನ ಮಾನಸ ಗಂಗೋತ್ರಿಗೆ ಬಂದಾಗ ಅಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಪರಿಚಯವಾಗಿ ಪರಸ್ಪರ ಪ್ರೀತಿಸಿದ್ದರು. ಬಳಿಕ ೧೯೬೬ ರಲ್ಲಿ ಇವರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group