ಸುದ್ದಿಗಳು

ಸಡಗರದ ವೀರಭದ್ರೇಶ್ವರ ಜಾತ್ರೆ

ಸಿಂದಗಿ; ತಾಲೂಕಿನ ಮೋರಟಗಿ ಗ್ರಾಮದ ಭಕ್ತರ ಆರಾಧ್ಯ ದೇವ ಶ್ರೀ ವೀರಭದ್ರೇಶ್ವರ ಹಾಗು ಕಾಳಿಕಾ ಮಾತೆಯ ಜಾತ್ರಾ ಅಂಗವಾಗಿ ಗತ್ತರಗಿ ಭೀಮಾ ನದಿ ಸ್ನಾನ ದಿಂದ ವೀರಭದ್ರೇಶ್ವರ ಪಲ್ಲಕ್ಕಿ ಪುರ ಪ್ರವೇಶ ಅದ್ಧೂರಿಯಾಗಿ ನಡೆಯಿತು.ಮೆರವಣಿಗೆಯಿಂದ ದೇವಸ್ಥಾನಕ್ಕೆ ಕುಂಭ ಕಲಶ ವಾದ್ಯ ಮೇಳ ಪುರವಂತರ ಸೇವೆ ರಂಗು ರಂಗಿನ ಮದ್ದು ಸುಡುವ ಮೂಲಕ ವೀರಭದ್ರೇಶ್ವರ ಜಾತ್ರೆ...

ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳ ಸ್ಥಾಪನೆ

ಮೂಡಲಗಿ: ದೇಶದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮ (ಎನ್.ಎಸ್.ಡಿ.ಸಿ) ದಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ (ಪಿ.ಎಂ.ಕೆ.ವಿ.ವಾಯ್) ಇಲ್ಲಿಯವರೆಗೆ 1013 ತರಬೇತಿ ಕೇಂದ್ರಗಳ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ...

ದೇಶದ ಬೆನ್ನೆಲುಬು ರೈತನಿಗೆ ಕೊಡಲಿಪೆಟ್ಟು ; ಕರೋನಾದಿಂದ ಬಸವಳಿದ ರೈತನ ಅಕಾಲಿಕ ಮಳೆ ಮೂಲೆಗುಂಪು ಮಾಡಿತೇ?

ಸಿಂದಗಿ: ರೈತ ನಕ್ಕರೆ ಇಡೀ ನಾಡೇ ಖುಷಿ ಪಡುತ್ತದೆ. ರೈತ ಬಿಕ್ಕಿದರೆ ಇಡೀ ದೇಶಕ್ಕೇ ವಿನಾಶ ಕಾಲ ಬಂದಂತೆ, ರೈತ ದೇಶದ ಬೆನ್ನೆಲುಬು ಎನ್ನುವ ಮಾತಿಗೆ ಕೊಡಲಿಪೆಟ್ಟು ಎಂಬಂತೆ ಇತ್ತೀಚಿಗೆ ತಾಲೂಕಿನಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಸಿಂದಗಿ, ದೇವರ ಹಿಪ್ಪರಗಿ, ಆಲಮೇಲ ತಾಲೂಕಿನಲ್ಲಿ 1435 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ದ್ರಾಕ್ಷಿ ಬೆಳೆ ಸಂಪೂರ್ಣ ಹಾನಿಯಾಗಿ...

“ಉಲ್ಟಾ ಚೋರ್ ಕೊತವಾಲ ಕೊ ಡಾಂಟಾ” ಭಗವಂತ ಖೊಬಾ ವಿರುದ್ಧ ಈಶ್ವರ ಖಂಡ್ರೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕೆಪಿಸಿಸಿ ರಾಜ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಮಧ್ಯೆ ವಾಕ್ಸಮರ ಮುಂದುವರೆದಿದೆ.ನಾನು ಒಬ್ಬ ಶಾಸಕ ನನಗೇ ಮತಗಟ್ಟೆಗೆ ಬಂದರೆ ನೋಡಿ ಎಂದು ಧಮಕಿ ಹಾಕಿದ್ದಾರೆ. ಒಬ್ಬ ಶಾಸಕ ನಿಗೆ ಈ ರೀತಿ ಆದರೆ ಸಾರ್ವಜನಿಕರ ಗತಿ ಏನು ಎಂದು ಪ್ರಶ್ನೆ...

ಸೇವಾದಳ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ

ಸಿಂದಗಿ - ಭಾರತ ಸೇವಾದಳ ಸಮಿತಿ ವಿಜಯಪುರ ಇವರು ಹಮ್ಮಿಕೊಂಡ ಸೇವಾದಳದ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಹಾಗೂ ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.ನಾ ಸು ಹರ್ಡೇಕರ್ ಮಂಜಪ್ಪನವರ ಭಾವಚಿತ್ರಕ್ಕೆ ಪುಷ್ಪ ಗಳನ್ನು ಸಲ್ಲಿಸುವುದರ ಮೂಲಕ ಉದ್ಘಾಟನೆ ಮಾಡಲಾಯಿತು.ಪ್ರಾಸ್ತಾವಿಕ ಮಾತಿನಲ್ಲಿ ನಿವೃತ್ತ ಶಿಕ್ಷಕ ಹಾಗೂ...

ಚಿನ್ನದ ಹೆಸರಿನಲ್ಲಿ ಹಿತ್ತಾಳೆ ನಾಣ್ಯ ಕೊಡುತ್ತಿದೆ ಕಾಂಗ್ರೆಸ್ – ಭಗವಂತ ಖೂಬಾ

ಬೀದರ - ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ದುರುದ್ದೇಶದಿಂದ ಕಾಂಗ್ರೆಸ್‌ನವರು ಮತದಾರರಿಗೆ ಚಿನ್ನದ ಹೆಸರಲ್ಲಿ ಹಿತ್ತಾಳೆಯ ನಾಣ್ಯ ಕೊಡುತ್ತಿದ್ದಾರೆ. ಮತದಾರರು ಮೋಸ ಹೋಗಬಾರದು ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮತದಾರರಲ್ಲಿ ಮನವಿ ಮಾಡಿದ್ದಾರೆ.ಸೋಲಿನ ಭಯದಿಂದ ಹತಾಶರಾಗಿ ಕಾಂಗ್ರೆಸ್ ಮುಖಂಡರು ಮತದಾರರಿಗೆ ಬೆದರಿಕೆ ಹಾಕುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು...

ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿಯ ಉತ್ಸವದ ಪೂರ್ವಭಾವೀ ಸಭೆ

ಮುನವಳ್ಳಿಃ ಪಟ್ಟಣದ ಶಿಕ್ಷಣ ಪ್ರೇಮಿ ದಿವಂಗತ ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿಯ ಉತ್ಸವ ಕಾರ‍್ಯಕ್ರಮ ಕುರಿತು ಚರ್ಚಿಸಲು ಪೂರ್ವಭಾವೀ ಸಭೆಯನ್ನು ಜೆ.ಎಸ್.ಪಿ.,ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಕರೆಯಲಾಗಿತ್ತು.ಈ ಸಭೆಯಲ್ಲಿ ವ್ಹಿ.ಪಿ.ಜೇವೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಆರ್.ಗೋಮಾಡಿ ಹಿರಿಯ ಶಿಕ್ಷಕರಾದ .ಬಿ.ಬಿ.ನಾವಲಗಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಗೌರವಾನ್ವಿತ ಸದಸ್ಯರಾದ ರಾಜೇಶ್ವರಿ ಪೂಜೇರ, ಜಯಶ್ರೀ ಕುಲಕರ್ಣಿ ನಿಧನದ ಪ್ರಯುಕ್ತ...

ವಿಪ್ ಉಲ್ಲಂಘನೆ ದೂರು; ತಳ್ಳಿ ಹಾಕಿದ ಕೋರ್ಟ್

ಸಿಂದಗಿ; ಸಿಂದಗಿಯ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಹಾಸೀಂಪೀರ ಆಳಂದ, ಶ್ರೀಶೈಲ ಬೀರಗೊಂಡ, ಪ್ರತಿಭಾ ಕಲ್ಲೂರ, ತಹಸೀನಬಾನು ಮುಲ್ಲಾ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಜುಲೈ 22- 2020 ರಂದು 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಆದೇಶ...

ಬಿಪಿನ್​ ರಾವತ್ ನಿಧನಕ್ಕೆ – ಸಂಸದ ಕಡಾಡಿ ಸಂತಾಪ

ಮೂಡಲಗಿ: ನಮ್ಮ ದೇಶದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇರಿದಂತೆ ಪತ್ನಿ ಹಾಗೂ ಸೇನಾ ಪಡೆಯ ಇತರ 12 ಮಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವುದು ಮನಸ್ಸಿಗೆ ನೋವು ತಂದಿದೆ. ಇದು ನಮ್ಮ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ಬುಧವಾರ ಡಿ.08 ರಂದು ಪತ್ರಿಕಾ...

‘ವಂದೇ ಗುರು ಪರಂಪರಾಮ್’ ಕೃತಿ ಎನ್.ಎಸ್.ವಾಮನ್ ಶತಮಾನೋತ್ಸವ ಪುಸ್ತಕ ಪ್ರಶಸ್ತಿಗೆ ಆಯ್ಕೆ

ಮೈಸೂರಿನ, ಅನುಭವಗಳ ಹಂಚಿಕೆಯ ವೇದಿಕೆಯಾದ ‘ಅಭಿರುಚಿ ಬಳಗ’ ಹಾಗೂ ‘ಆಸಕ್ತಿ ಪ್ರಕಾಶನ’ಗಳ ಸಂಯುಕ್ತ ಆಶ್ರಯದಲ್ಲಿ ಈ ವರ್ಷವನ್ನು, ಬಾನುಲಿ ಹಾಗೂ ರಂಗಭೂಮಿಗಳ ನಟ ಹಾಗೂ ನಿರ್ದೇಶಕ ಎನ್.ಎಸ್.ವಾಮನ್ ಅವರ ಶತಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ.ಈ ಹಿನ್ನೆಲೆಯಲ್ಲಿ 2022ರ ಜನವರಿ 2ರಂದು ಭಾನುವಾರ ಮೈಸೂರಿನ ಕಿರು ರಂಗಮಂದಿರ, ಕರ್ನಾಟಕ ಕಲಾಮಂದಿರದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group