ಸುದ್ದಿಗಳು

ಬೀದರ ಜಿಲ್ಲೆಯಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ; ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ

ಖಂಡ್ರೆಗೆ ಭವ್ಯ ಸ್ವಾಗತ, ಬಿಜೆಪಿಯಲ್ಲಿ ಢವಢವ ! ಬೀದರ್ - ಸ್ಥಳೀಯ ಬಿಜೆಪಿ ನಾಯಕರ ಅಧಿಕಾರದ ದರ್ಪ, ದುರ್ನಡತೆ, ಅಕ್ರಮ ಮತ್ತು ಸ್ವಜನ ಪಕ್ಷಪಾತದಿಂದ ಜಿಲ್ಲೆಯ ಜನತೆ ಬೇಸತ್ತಿದ್ದಾರೆ. ಹೀಗಾಗಿ ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭ್ಯರ್ಥಿಗೆ ಸಮರ್ಥನೆ ಕೊಡುತ್ತೇವೆ ಅಂತ ಹೇಳುವ ಮುಖಾಂತರ ಔರಾದ ನಲ್ಲಿ ಎಲ್ಲಕಿಂತ ಹೆಚ್ಚು ಬೆಂಬಲ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು...

ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ

ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್...

ಭಾರತದ ಬಾಹುಬಲಿ ಬಿಪಿನ್ ರಾವತ್ ದುರ್ಮರಣ; ತೀವ್ರ ಶೋಕದಲ್ಲಿ ಹಿಂದುಸ್ತಾನ

ಭಾರತದ ಮಿಲಿಟರಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಸುಮಾರು ಹನ್ನೊಂದು ಜನ ರಕ್ಷಣಾ ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ.ಇದರಿಂದ ಒಬ್ಬ ಪರಮ ದೇಶಭಕ್ತ, ವೀರ ಯೋಧರೊಬ್ಬರನ್ನು ದೇಶ ಕಳೆದುಕೊಂಡಂತಾಗಿದೆ.ತಮಿಳುನಾಡಿನ ಸೂಳೂರು ವಾಯುನೆಲೆಯಿಂದ ಹೊರಟ ಹೆಲಿಕಾಪ್ಟರ್ ವೆಲ್ಲಿಂಗ್ಡನ್ ತಲುಪಬೇಕಾಗಿತ್ತು. ಕೂನೂರಿನಲ್ಲಿ ನಡೆದ ಈ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ...

ಚೂರಿ ಹಿಡಿದ ಕೈ ಇಂದು ಚರಕ ನೂಲುತ್ತಿದೆ ; ಗಾಂಧಿಯಿಂದ ಪರಿವರ್ತನೆಗೊಂಡ ಗೋಲೆ

ಕ್ರೌರ್ಯದಿಂದ ಅನೇಕ ಅಪರಾಧ ಮಾಡಿದ ಪಾತಕಿಯೊಬ್ಬ ಪರಿವರ್ತಿತನಾದ ಬಗೆ ಬಲು ರೋಚಕ. ಮುಂಬೈನಲ್ಲಿ ಹೆಣ್ಣು ಮಗಳಿಗೆ ಚುಡಾಯಿಸಿದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಆರೋಪದಿಂದ ಜೈಲು ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕ ಮುಂದೆ ಪಾತಕಿಗಳ ಜೊತೆ ಸೇರಿ ಅನೇಕ ದುಷ್ಕೃತ್ಯಗಳನ್ನು ಮಾಡಿ ಕಾರಾಗೃಹದಲ್ಲಿ ಒಮ್ಮೆ ಗಾಂಧೀ ಆತ್ಮಚರಿತ್ರೆ “ನನ್ನ ಸತ್ಯಾನ್ವೇಷಣೆ”ಯನ್ನು ಓದಿ ಪ್ರೇರಿತನಾಗಿ ಸಂಪೂರ್ಣ...

ಅಂಗವಿಕಲರು ಸರ್ಕಾರಿ ಸೌಲಭ್ಯ ಜೊತೆಗೆ ಸ್ವಾವಲಂಬಿ ಜೀವನ ನಡೆಸಬೇಕು

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು.ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ...

ಶಾಲೆಗಳ ಉನ್ನತೀಕರಣಕ್ಕಾಗಿ ಕೇಂದ್ರದ ಅನುದಾನ – ಈರಣ್ಣ ಕಡಾಡಿ

ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ...

ಡಿ.12 ರಂದು ಬೃಹತ್ ಉಚಿತ ಆರೋಗ್ಯ ಶಿಬಿರ

ಫೋಟೋ; ಸಂತೋಷ ಪಾಟೀಲ ಅಭಿಮಾನಿ ಬಳಗ ಹಾಗೂ ಗೆಳೆಯರ ಬಳಗ ಸಹಯೋಗದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ವಾಲಪೋಸ್ಟರ್ ಪ್ರದರ್ಶಿಸಿದರು.ಸಿಂದಗಿ: ಡಿ.12 ರಂದು ಕರವೇ ಬಳಗ ಹಾಗೂ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಅವರ ಜನ್ಮದಿನದ ಪ್ರಯುಕ್ತ ಬಿಎಲ್‍ಡಿಇ ಡೀಮ್ಸ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದಕೀಯ ಮಹಾವಿದ್ಯಾಲಯದ...

ಪೊಲೀಸ್ ಇಲಾಖೆ ಶಾಸಕರ ಕೈಗೊಂಬೆಯಾಗಿದೆ – ರಾಜಶೇಖರ ಪಾಟೀಲ

ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದ ಇತಿಹಾಸ ಪುಟ ತಿರುವಿ ನೋಡಿದರೆ ಬಸವಣ್ಣನವರ ಶಾಪ ಬಸವಕಲ್ಯಾಣಕ್ಕೆ ತಟ್ಟಿದೆಯೇನೋ ಎಂದು ಹೇಳಬಹುದು. ಯಾಕೆಂದರೆ ಆ ದೇವರು ನಡೆದಾಡಿದ ನೆಲದಲ್ಲಿ ಮಟಕಾ ದಂಧೆ ವ್ಯಾಪಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ.ದೇಶದಲ್ಲಿ ಎಲ್ಲಿಯೂ ನಡೆಯದ ಮಟಕಾ ದಂಧೆ ಬಸವಕಲ್ಯಾಣ ನಲ್ಲಿ ನಡೆಯುತ್ತದೆ ಎಂದು ಹುಮನಾಬಾದ ಕಾಂಗ್ರೆಸ್ ಶಾಸಕ...

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ ನಿರ್ಮಾಣಗೊಂಡಿದೆ. ರಥವನ್ನು ಮಹಿಳೆಯರು ಎಳೆಯುವುದೇ ಈ ಜಾತ್ರೆಯ ಅತ್ಯಂತ ವಿಶೇಷ ಎಂದು ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.ಸ್ಥಳೀಯ ಸಾರಂಗಮಠದಲ್ಲಿ ವೇದ ಘೋಷಗಳೊಂದಿಗೆ ಪುರವಂತರ ಸೇವೆ, ಗುಗ್ಗಳ...

ಹಾನಿಯಾದ ದ್ರಾಕ್ಷಿ ಬೆಳೆಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಗೆ ಮನವಿ ಸಲ್ಲಿಸಿದ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳೆದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group