ಸುದ್ದಿಗಳು
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು – ಡಾ. ಎಚ್ ಸಿ ಎಮ್
ಮೈಸೂರು: ಇಂದಿನ ಮಕ್ಕಳು ನಾಳೆಯ ನಾಗರಿಕರು. ಆದ್ದರಿಂದ ಗುಣಮಟ್ಟದ ಶಿಕ್ಷಣದ ಮೂಲಕ ಅವರನ್ನು ಉನ್ನತ ವ್ಯಕ್ತಿತ್ವಗಳಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹೇಳಿದರು. ನಗರದ ಹೂಟಗಳ್ಳಿಯ ಕೆಎಚ್ಬಿ ಕಾಲೋನಿಯಲ್ಲಿರುವ ಸುದರ್ಶನ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಥೆಯು...
ಸುದ್ದಿಗಳು
ಸಾಮೂಹಿಕ ವಿವಾಹ : 35 ಜೋಡಿ ಬಾಸಿಂಗ ದಾನ ಮಾಡಿದ ಸೋಮಶೇಖರ್ ಹೋರಕೇರಿ
ಚಿಕ್ಕೋಡಿಯ ಶ್ರೀ ಸಾಯಿ ಮಂದಿರದಲ್ಲಿ ದಿನಾಂಕ 30-01-2026 ರಂದು ನಡೆಯಲಿರುವ 19ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಪ್ರತಿ ವರ್ಷ ಉಚಿತವಾಗಿ ಬಾಸಿಂಗ ವಿತರಿಸುತ್ತಿರುವ ದಾನಿಗಳಾದ ಸೋಮಶೇಖರ್ ಚಂದ್ರಪ್ಪ ಹೋರಕೇರಿ ಅವರು ಈ ವರ್ಷವೂ 35 ಜೋಡಿ ಬಾಸಿಂಗಗಳನ್ನು ಕೊಡುಗೆಯಾಗಿ ನೀಡಿದರು. ಈ ಬಾಸಿಂಗಗಳನ್ನು ದಿನಾಂಕ...
ಸುದ್ದಿಗಳು
ಮಸಗುಪ್ಪಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ ಫೆ.೦೨ ರಿಂದ ೦೪ರ ವರೆಗೆ
ಮೂಡಲಗಿ - ಘಟಪ್ರಭೆ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಫೆ. ೦೨ ರಿಂದ ೦೪ ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಕ್ರೀಡೆಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು...
ಸುದ್ದಿಗಳು
ಸರಕಾರಿ ಶಾಲೆಗೆ ೫೧ ಸಾವಿರ ಮೌಲ್ಯದ ಸೌಂಡ ಸಿಸ್ಟಮ್ ಕಾಣಿಕೆ
ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ ಯಲ್ಲಪ್ಪ ಗಂಗರಡ್ಡಿ ಇವರು ಕಾಣಿಕೆಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಯ ಬಿ.ಬಿ.ತಟ್ಟಿ, ಎಸ್ಡಿಎಮ್ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಶಾಲೆಯ ಶಿಕ್ಷಕರು ಇದ್ದರು.
ಸುದ್ದಿಗಳು
ಸಾಧು ಸತ್ಪುರುಷರ ಪುಣ್ಯ ಭೂಮಿಯೇ ಭಾರತ – ಶ್ರೀಶೈಲ ಶ್ರೀಗಳು
ಮೂಡಲಗಿ: 'ಭಾರತ ದೇಶವು ಅನಂತ ಕೋಟಿ ದೇವಸ್ಥಾನಗಳು, ಮಠಮಾನ್ಯಗಳು, ಸಾಧು, ಸತ್ಪುರುಷರು ನೆಲೆಸಿದ್ದ ಪುಣ್ಯ ಭೂಮಿಯಾಗಿದೆ' ಎಂದು ಶ್ರೀಶೈಲ ಮಹಾಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. ಇಲ್ಲಿಯ ಬಸವ ರಂಗಮಂಟಪದಲ್ಲಿ ಮಂಗಳವಾರ ಜರುಗಿದ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ 32ನೇ ಜಾತ್ರಾ ಮಹೋತ್ಸವದ ಧರ್ಮ ಸಭೆಯ ದಿವ್ಯ ಸಾನ್ನಿಧ್ಯವಹಿಸಿ...
ಸುದ್ದಿಗಳು
ಪವಾರ್ ನಿಧನ ; ಈರಣ್ಣ ಕಡಾಡಿ ಸಂತಾಪ
ಮೂಡಲಗಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಅವರು ಸೇರಿ 5 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಬೇಸರವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರ ರಾಜಕಾರಣದ ದಿಕ್ಕನ್ನೇ ಬದಲಿಸಿ, ನಿರ್ಣಾಯಕ ನಾಯಕತ್ವ ಮತ್ತು ಅಭಿವೃದ್ಧಿಯ ಹೊಸ ಮಾರ್ಗವನ್ನು ರೂಪಿಸಿದ ಅಜಿತ್ ಪವಾರ್...
ಸುದ್ದಿಗಳು
ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ-ಜನಪದ ಸಂಸ್ಕೃತಿ ಸಂಭ್ರಮ
ಮುಧೋಳ - ತಾಲೂಕಿನ ಸುಕ್ಷೇತ್ರ ಮುಗಳಖೋಡದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ವಾರಾಚರಣೆ ನಿಮಿತ್ತ ಗ್ರಾಮದೇವತಾ ಆರಾಧನೆ, ಶ್ರೀದೇವಿ ಪಾರಾಯಣ -ಪುರಾಣ ಕಾರ್ಯಕ್ರಮವು ಇದೇ ಜನವರಿ ದಿ .30 ಶುಕ್ರವಾರ ಬೆಳಗ್ಗೆ 8.30 ಕ್ಕೆ ಪ್ರಾರಂಭಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಕುಮಾರ...
ಸುದ್ದಿಗಳು
ಧಾರವಾಡ ತಾಲೂಕಾ ಸಮ್ಮೇಳನ ಸರ್ವಾಧ್ಯಕ್ಷರಿಗೆ ಗೌರವ ಆಮಂತ್ರಣ
ಧಾರವಾಡ - ಬರುವ ಫೆಬ್ರುವರಿ ತಿಂಗಳಲ್ಲಿ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಜರುಗಲಿರುವ ಧಾರವಾಡ ತಾಲೂಕು ೧೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿಸರ್ಗ ಬಡಾವಣೆಯ ಕರ್ನಾಟಕ ವಿಶ್ವವಿದ್ಯಾಲಯ ಪ್ರಸಾರಾಂಗದ ನಿವೃತ್ತ ನಿರ್ದೇಶಕರು, ೧೭ ಕೃತಿ ಪ್ರಕಟಿಸಿದ, ಕರ್ನಾಟಕ ಪುಸ್ತಕ ಪ್ರಾಧಿಕಾರ ಧಾರವಾಡ ಜಿಲ್ಲೆಯ ಜಾಗೃತಿ ಸಮಿತಿ ಸದಸ್ಯರು, ಸಾಹಿತಿಗಳು ಆದ...
ಸುದ್ದಿಗಳು
ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ
ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯ ಆವರಣದಲ್ಲಿ 77ನೇ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೇಲ್ಮನವಿ ನ್ಯಾಯಪೀಠದ ಸದಸ್ಯರು ಹಾಗೂ ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ವಿದ್ಯಾ ಕೆ. ರವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ವೇಣುಗೋಪಾಲ, ಪ್ರಾಂಶುಪಾಲರಾದ ಡಾ....
ಸುದ್ದಿಗಳು
ಸವದತ್ತಿ : ದಿ. 01-02-2026 ರ ಭಾನುವಾರದಂದು ಬೆಳಿಗ್ಗೆ 10 - 00 ಗಂಟೆಗೆ ಸವದತ್ತಿಯಲ್ಲಿರುವ ಜ್ಯೋತಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಸಭಾಂಗಣದಲ್ಲಿ ಗಾಣಿಗರ ಏಕತಾ ಸಮಿತಿ ಮತ್ತು ಜ್ಯೋತಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸಹಯೋಗದಲ್ಲಿ, ಶಿಕ್ಷಕಸಾಹಿತಿ ಡಾ.ವೈ ಬಿ.ಕಡಕೋಳ ಸಂಪಾದಕತ್ವದಲ್ಲಿ ತಯಾರಾದ ಗಾಣಿಗ ಸಮಾಜದ ನೌಕರರ ಮಾಹಿತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



