ಸುದ್ದಿಗಳು
ಸರ್ವರ ಸಮಾನತೆ ಬಯಸಿದ ಡಾ.ಅಂಬೇಡ್ಕರ
ಸಿಂದಗಿ; ಭಾರತ ರತ್ನ ವಿಶ್ವದ ಶ್ರೇಷ್ಠ ಪುಸ್ತಕ ಪ್ರೇಮಿ ಡಾ|| ಬಾಬಾಸಾಹೇಬ ಅಂಬೇಡ್ಕರರವರು ಬರೆದ ಸಂವಿಧಾನವನ್ನು ಇಡೀ ವಿಶ್ವವೇ ಮೆಚ್ಚಿಕೊಂಡು ಅಪ್ಪಿಕೊಂಡಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡುವಂತಹ ಅಂಶಗಳನ್ನು ಈ ಗ್ರಂಥದಲ್ಲಿ ಬರೆದಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ಡಾ|| ಬಾಬಾಸಾಹೇಬ ಅಂಬೇಡ್ಕರ ವೃತ್ತದಲ್ಲಿ 65 ನೇ ಮಹಾಪರಿನಿರ್ವಾಣ ನಿಮಿತ್ಯವಾಗಿ...
ಸುದ್ದಿಗಳು
ಡಾ. ಅಂಬೇಡ್ಕರ ಮಹಾಪರಿನಿರ್ವಾಣ ದಿನಾಚರಣೆ
ಮೂಡಲಗಿ : ಡಾ. ಅಂಬೇಡ್ಕರ ಅವರ ಸಮಾನತೆಯ ಕನಸು ನನಸಾಗಬೇಕಾದರೆ ಮೌಢ್ಯ, ಕಂದಾಚಾರಗಳನ್ನು ಬಿಟ್ಟು ಅವರ ತತ್ವಾದರ್ಶಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಡಿಎಸ್ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು.ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಘಟಕದಿಂದ ಹಮ್ಮಿಕೊಂಡ ಡಾ. ಅಂಬೇಡ್ಕರ ಅವರ ಮಹಾಪರಿನಿರ್ವಾಣ...
ಸುದ್ದಿಗಳು
ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ
ವಿ.ಎಲ್.ಪಾಟೀಲ ಕುಟುಂಬಕ್ಕೆ ಅವಮಾನ ಮಾಡಿದವರಿಗೆ ತಕ್ಕ ಉತ್ತರ ನೀಡಿ: ರಮೇಶ ಜಾರಕಿಹೊಳಿ
ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ...
ಸುದ್ದಿಗಳು
ಸಿಂದಗಿ: ವಿಜಯಪೂರ-ಬಾಗಲಕೋಟೆ ವಿಧಾನ ಪರಿಷತ್ತು ಚುನಾವಣೆಯ ಹಿನ್ನೆಲೆಯಲ್ಲಿ ಮತಯಾಚನೆ ಸಮಾರಂಭವನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ರಮೇಶ ಭೂಸನೂರ ಅವರು ತಾಲೂಕಿನ ದೇವಣಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ವ-ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಪಿ.ಎಚ್.ಪೂಜಾರ ಅವರ ಪರವಾಗಿ ಮತವನ್ನು ಚಲಾಯಿಸಬೇಕೆಂದು ವಿನಂತಿಸಿಕೊಂಡರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು,ಸಿಂದಗಿ ಮಂಡಲದ ಅಧ್ಯಕ್ಷರಾದ...
ಸುದ್ದಿಗಳು
ಅಂಬೇಡ್ಕರ್ ಹಾಕಿಕೊಟ್ಟ ಪಥದಲ್ಲಿ ಮುಂದವರೆಯಬೇಕು – ಶರಣಪ್ಪ ಬೂದಿಹಾಳ
ಸಿಂದಗಿ; ಡಾ. ಅಂಬೇಡ್ಕರರವರು ದಲಿತ ಕುಟುಂಬದಲ್ಲಿ ಜನಿಸಿದ್ದರೂ ಸಹ ಅಸ್ಪೃಶ್ಯತೆಯನ್ನು ಮೆಟ್ಟಿನಿಂತು ಶೈಕ್ಷಣಿಕ ಉನ್ನತಿ ಪಡೆದರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದು ಭಾರತೀಯ ದಲಿತ ಪ್ಯಾಂಥರ ತಾಲೂಕಾ ಅಧ್ಯಕ್ಷರು ಶರಣಪ್ಪ ವಾಯ್ ಬೂದಿಹಾಳ ಹೇಳಿದರು.ಪಟ್ಟಣದ ಸೋಂಪುರ ರಸ್ತೆಯ ಡಾ. ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಂ ಕಾಲೋನಿಯಲ್ಲಿ ಭಾರತೀಯ ದಲಿತ ಪ್ಯಾಂಥರ ವತಿಯಿಂದ...
ಸುದ್ದಿಗಳು
‘ಪುನೀತ್ ರಾಜ್ ‘ ಕ್ರಾಸ್ ಉದ್ಘಾಟನೆ; ಜನ ಸೇವೆಯಿಂದಾಗಿ ಪುನೀತ್ ಅಜರಾಮರ – ಪ್ರೊ.ಕಳ್ಳಿಗುದ್ದಿ
ಮೂಡಲಗಿ : ಕರುನಾಡಿನ ಯುವರಾಜ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ ಅಕಾಲಿಕವಾಗಿ ಕಾಣದಂತೆ ಮಾಯವಾಗಿ ಕೈಲಾಸ ಸೇರಿಕೊಂಡ ಘಟನೆ ನಮ್ಮೆಲ್ಲರನ್ನೂ ಸ್ತಂಭೀಭೂತರನ್ನಾಗಿಸಿದೆ ಎಂದು ಉಪನ್ಯಾಸಕ ವಾಯ್ ಬಿ ಕಳ್ಳಗುದ್ದಿ ಹೇಳಿದರು.ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಗ್ರಾಮದ ನವನಗರ ಕ್ರಾಸ್ವನ್ನು “ಪುನೀತ್ ರಾಜಕುಮಾರ ಕ್ರಾಸ್” ವೆಂದು ಮರುನಾಮಕರಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಸುದ್ದಿಗಳು
ಲೋಕ ಚುನಾವಣಾ ವೆಚ್ಚದಲ್ಲಿ ಅವ್ಯವಹಾರ; ದುಡ್ಡಿನ ಜೊತೆ ದಾಖಲೆಯನ್ನೂ ಹೊತ್ತೊಯ್ದ ತಹಶಿಲ್ದಾರ ಪರಮಾನಂದ
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಯೊಂದು ಮತಗಟ್ಟೆಗೂ ಖರ್ಚು ವೆಚ್ಚಕ್ಕೆಂದು ರಾಜ್ಯ ಸರ್ಕಾರ ರೂ. ೩೦ ಸಾವಿರ ಬಿಡುಗಡೆ ಮಾಡಿದ್ದು ಅದರ ಮೊತ್ತ ಸುಮಾರು ಒಂದು ಕೋಟಿ ಆರು ಲಕ್ಷ ರೂ. ಗಳು. ಈ ಹಣದ ಪೈಕಿ ಖರ್ಚಾಗಿ ಉಳಿದ ಹಣವನ್ನು ಅದರ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಕೂಡ ಆಗ ಕರ್ತವ್ಯ...
ಸುದ್ದಿಗಳು
ಪೊಲೀಸರ ಮೇಲೆ ಗರಂ ಆದ ಸಿಎಂ; ನೀವು ಹೊರಹೋಗಿ ನಮ್ಮ ಕಾರ್ಯಕರ್ತರು ನೋಡಿಕೊಳ್ಳುತ್ತಾರೆ
ಬೀದರ - ಮುಖ್ಯಮಂತ್ರಿ ಬೊಮ್ಮಾಯಿಯವರು ಭಾಷಣ ಮಾಡುತ್ತಿದ್ದ ವೇಳೆ ಪಿಸುಮಾತಿನಲ್ಲಿ ತೊಡಗಿದ್ದ ಪಿಎಸ್ಐ ಹಾಗೂ ಪೊಲೀಸರ ಮೇಲೆ ಕೋಪಗೊಂಡ ಘಟನೆ ನಡೆಯಿತು.ಇಲ್ಲಿನ ಘಾಳೆ ಸಭಾಭವನದಲ್ಲಿ ಪರಿಷತ್ ಚುನಾವಣಾ ಭಾಷಣದ ಸಮಯದಲ್ಲಿ ವೇದಿಕೆಯ ಪಕ್ಕದಲ್ಲೇ ನಿಂತಿದ್ದ ನ್ಯೂ ಟೌನ್ ಮಹಿಳಾ ಪಿಎಸ್ಐ ಹಾಗೂ ಪೊಲೀಸರು ಸಣ್ಣದಾಗಿ ಮಾತಿನಲ್ಲಿ ತೊಡಗಿದ್ದನ್ನು ಕಂಡು ಸಿಎಂ ಸಿಡಿಮಿಡಿಗೊಂಡರು.ತಕ್ಷಣವೇ ಕೋಪದಿಂದ, ನಿಮ್ಮಗಳ...
ಸುದ್ದಿಗಳು
ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ
ಮುನವಳ್ಳಿ: ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ "ಕಾರ್ತಿಕೋತ್ಸವ" ಹಮ್ಮಿಕೊಳ್ಳಲಾಗಿತ್ತು. ಛಟ್ಟಿ ಅಮಾವಾಸ್ಯೆಯ ದಿನದಂದು ಅನುರಾಧ ನಕ್ಷತ್ರದಲ್ಲಿ ಸಾಯಂಕಾಲ ಗೋಧೂಳಿ ಸಮಯ ಜಗನ್ಮಾತೆ ಚಾಮುಂಡೇಶ್ವರಿಯ ಕಾರ್ತಿಕ ನಡೆಯಿತು.ಸಕಲ ಸದ್ಭಕ್ತರು ಸೇರಿಕೊಂಡು ಅತ್ಯಂತ ಭಕ್ತಿಯಿಂದ ವಿಶೇಷ ಪೂಜೆ ಪುನಸ್ಕಾರದೊಂದಿಗೆ,ವಿಶೇಷ ಅಭಿಷೇಕಗೈದು ಮಹಾಮಂಗಳಾರತಿ ಮಾಡುವದರ ಮೂಲಕ ಕಾರ್ತಿಕೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.ಕಾರ್ತಿಕೋತ್ಸವ ನಿಮಿತ್ತ ತಾಯಿ ಬನಶಂಕರಿ ದೇವಿಯ ಲೀಲೆಗಳನ್ನು...
ಸುದ್ದಿಗಳು
ರಸ್ತೆಯಲ್ಲಿ ಸಿಲುಕಿದ ಈಶ್ವರ ಖಂಡ್ರೆ ಕಾರು
ಬೀದರ - ಹಿಂದುಳಿದ ಪ್ರದೇಶ ಎಂದು ಹಣೆ ಪಟ್ಟಿ ಹಚ್ಚಿಕೊಂಡಿರುವ ಜಿಲ್ಲೆ ಬೀದರ್ ನ ಔರಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರ ಕಾರು ರಸ್ತೆಯಲ್ಲಿ ಸಿಲುಕಿ ತಳ್ಳಿಸಿಕೊಂಡ ಘಟನೆ ವರದಿಯಾಗಿದೆ.ಬೀದರ ಉಸ್ತುವಾರಿ ಸಚಿವರ ತವರೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗಿದ್ದ ಈಶ್ವರ ಖಂಡ್ರೆಯವರ ಇನ್ನೋವ ಗಾಡಿಯು ಕಚ್ಚಾ ರಸ್ತೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



