ಸುದ್ದಿಗಳು
ಲೋಕಲ್ಯಾಣಾರ್ಥವಾಗಿ ಹೊಸಗುಂದಲ್ಲಿ ಲಕ್ಷ ದೀಪೋತ್ಸವ – ಪದ್ಮಶ್ರೀ ಪುರಸ್ಕೃತ ವಿ.ಆರ್.ಗೌರಿಶಂಕರ್
ಹೊಸಗುಂದ ಲಕ್ಷದೀಪೋತ್ಸವ ಸಂಪನ್ನ
ಸಾಗರ: ಹೊಸಗುಂದ ಉತ್ಸವ ಪ್ರಯುಕ್ತ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಲಕ್ಷ ದೀಪೋತ್ಸವ ಅದ್ಧೂರಿಯಾಗಿ ನೆರವೇರಿತು. ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿನ ದೀಪೋತ್ಸವ ವರ್ಣರಂಜಿತವಾಗಿತ್ತು.ಹೊಸಗುಂದ ದೇವಾಲಯದ ಆವರಣದಲ್ಲಿ ಸಾಲು ಸಾಲುಗಳಲ್ಲಿ ಅಚ್ಚುಕಟ್ಟಾಗಿ ಜೋಡಿಸಲಾಗಿದ್ದ ದೀಪಗಳಿಗೆ ದೇವಾಲಯಕ್ಕೆ ಬಂದಿರುವ ಭಕ್ತರು ದೀಪ ಬೆಳಗಿಸಿ ಧನ್ಯರಾದರು. ದೇವಾಲಯದ ಇಡೀ ಆವರಣವು ದೀಪಗಳಿಂದ ಕಂಗೊಳಿಸುತ್ತಿತ್ತು.ಜಿಲ್ಲೆಯ...
ಸುದ್ದಿಗಳು
ಮಾನವೀಯತೆ ಮೌಲ್ಯ ಶ್ರೇಷ್ಠವಾದದ್ದು – ಭೂಸನೂರ
ಸಿಂದಗಿ - ಬದುಕೆಂಬ ಪಯಣದಲಿ ಧರ್ಮಕಾರ್ಯ ಮಾಡುವ ಮಾನವೀಯತೆ ಮೌಲ್ಯ ಶ್ರೇಷ್ಠ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಮೋರಟಗಿ ಶ್ರೀ ವೀರಭಧ್ರೇಶ್ವರ ಜಾತ್ರಾ ಅಂಗವಾಗಿ ಹಮ್ಮಿಕೊಂಡ ತಿಂಥಣಿ ಮೌನೇಶ್ವರ ಮಹಾ ಪುರಾಣ ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುರಾಣ ಪುಣ್ಯ ಕತೆ ಹಿರಿಯರು ಕಿರಿಯರಿಗೆ ಕೊಡುವ ಬಳುವಳಿ ನಮ್ಮ ಹಿರಿಯರು ಹಾಕಿದ...
ಸುದ್ದಿಗಳು
ಮುನವಳ್ಳಿ ಶ್ರೀ ಪಂಚಲಿಂಗೇಶ್ವರ ದೇವಾಲಯ ಕಾರ್ತಿಕೋತ್ಸವ
ಮುನವಳ್ಳಿ: ಪಟ್ಟಣದ ಸುಪ್ರಸಿದ್ದ ಐತಿಹಾಸಿಕ ದೇವಾಲಯ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದ್ದು ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುನವಳ್ಳಿ ಸೋಮಶೇಖರಮಠದ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.ಊರಿನ ಗಣ್ಯರು,ಹಿರಿಯರು,ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮಿತಿಯವರು ಸಕಲ ಸದ್ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಂಗಳಾರುತಿ ಪಲ್ಲಕ್ಕಿ ಸೇವೆ ಜರುಗುವ ಮೂಲಕ ಕಾರ್ತಿಕೋತ್ಸವ ಜರುಗುವುದು ಎಂದು...
ಸುದ್ದಿಗಳು
ಶೀ ಸೋಮಶೇಖರ ಮಠದಲ್ಲಿ ಮಂಗಳವಾರ ಕಾರ್ತಿಕೋತ್ಸವ
ಮುನವಳ್ಳಿಃ ಪಟ್ಟಣದ ಸುಪ್ರಸಿದ್ಧ ಧಾರ್ಮಿಕ ಕೇಂದ್ರ ಸೋಮಶೇಖರ ಮಠದಲ್ಲಿ ನವ್ಹೆಂಬರ್ ೭ ಮಂಗಳವಾರ ಸಂಜೆ ೬ ಗಂಟೆಗೆ ಮಠದ ಪೀಠಾಧಿಪತಿಗಳಾದ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ತಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಮುನವಳ್ಳಿಯ ಅಕ್ಕನ ಬಳಗ ಹಾಗೂ ಅನ್ನದಾನೇಶ್ವರ ಮಹಿಳಾ ಬಳಗ ಮತ್ತು ಸಹಜ ಸ್ಥಿತಿ ಯೋಗ ಸತ್ಸಂಗ ಬಳಗ ಶ್ರೀ ಮಠದ ಶಿಕ್ಷಣ ಸಂಸ್ಥೆಗಳ...
ಸುದ್ದಿಗಳು
ಮುಂಬಯಿನಲ್ಲಿ ಗುಜರಿ ಕೆಲಸ ಮಾಡಿಕೊಂಡು ಇದ್ದ ಪ್ರಭು ಚವ್ಹಾಣ – ರಾಜಶೇಖರ ಪಾಟೀಲ ಲೇವಡಿ
ಬೀದರ - ನಮ್ಮ ತಂದೆಯವರ ಬಗ್ಗೆ ಮಾತನಾಡುವ ನೈತಿಕತೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣಗೆ ಇಲ್ಲ ನಮ್ಮ ತಂದೆ ರಾಜಕೀಯದಲ್ಲಿದ್ದಾಗ ಪ್ರಭು ಚವ್ಹಾಣ ಬಾಂಬೆಯಲ್ಲಿ ಗುಜರಿ ಕೆಲಸ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಲೇವಡಿ ಮಾಡಿದರು.ಬೀದರನ ವಿಧಾನ ಪರಿಷತ್ ಚುನಾವಣೆ ಇಡೀ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರ ವಿರುದ್ಧ...
ಸುದ್ದಿಗಳು
೫ ಲಕ್ಷದ ಕನ್ನಡಕ ಸಾಬೀತಾದರೆ ರಾಜಕೀಯ ಸನ್ಯಾಸ – ರಾಜಶೇಖರ ಪಾಟೀಲ
ಬೀದರ - ನಾನು ತೊಡುವ ಕನ್ನಡಕ ೫ ಲಕ್ಷ ರೂ. ಎಂಬುದನ್ನು ಸಚಿವ ಭಗವಂತ ಖೂಬಾ ಸಾಬೀತು ಮಾಡಿದರೆ ನಾನು ರಾಜಕೀಯ ಬಿಡುತ್ತೇನೆ ಒಂದು ವೇಳೆ ಅದು ಸುಳ್ಳಾದರೆ ಖೂಬಾ ಅವರು ಜುಬ್ಬಾ ತೊಟ್ಟುಕೊಂಡು ಆರಾಮಾಗಿ ಮನೆಯಲ್ಲಿ ಇರಲಿ ಎಂದು ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಸವಾಲು ಹಾಕಿದರು.ಪತ್ರಕರ್ತರ ಜೊತೆ ಮಾತನಾಡಿದ ಅವರು ತಮ್ಮ...
ಸುದ್ದಿಗಳು
ಕವಿಗಳು ಸಮಾಜಕ್ಕೆ ದಾರಿದೀಪಗಳಾಗಬೇಕು: ಡಾ.ಭೇರ್ಯ ರಾಮಕುಮಾರ್
ಮೈಸೂರು - ಕವಿಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವ ದಾರಿ ದೀಪಗಳಾಗಬೇಕು ಎಂದು ಹಿರಿಯ ಸಾಹಿತಿ,ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಅವರು ಸಿರಿಗನ್ನಡ ವೇದಿಕೆಯ ಮೈಸೂರು ಜಿಲ್ಲಾ ಘಟಕ ಹಾಗೂ ಮೈಸೂರು ಜಿಲ್ಲಾ ಮಹಿಳಾ ಘಟಕಗಳು ಏರ್ಪಡಿಸಿದ್ದ ರಾಜ್ಯಮಟ್ಟದ ಆನ್ಲೈನ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸಮಾಜವನ್ನು...
ಸುದ್ದಿಗಳು
ಬೀದರ; ಪರಿಷತ್ ಚುನಾವಣೆ ಅಖಾಡಕ್ಕೆ ಇಳಿದ ಸಿ.ಎಮ್ ಬಸವರಾಜ ಬೊಮ್ಮಾಯಿ.
ಬೀದರ- ಬಸವಣ್ಣನವರ ಕರ್ಮ ಭೂಮಿ ಬೀದರ್ ಗೆ ಸಿ ಎಮ್ ಬಸವರಾಜ ಬೊಮ್ಮಾಯಿ ಇಂದು 3:45 ಕ್ಕೆ ಆಗಮನ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರಲ್ಲಿ ಹುಮ್ಮಸ್ಸು ತುಂಬಿದೆ.ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿನೇ ಏರುತ್ತಿದೆ. ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪದೇ ಪದೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು...
ಸುದ್ದಿಗಳು
ಜನಗಣತಿ ರೀತಿಯಲ್ಲಿ ಜಾನುವಾರು ಗಣತಿಗೆ ಆ್ಯಪ್ ಸೃಷ್ಟಿ ಸರ್ಕಾರದಿಂದ ಅನುಷ್ಠಾನಕ್ಕೆ ಶಿಫಾರಸು – ಈರಣ್ಣ ಕಡಾಡಿ
ಮೂಡಲಗಿ: ಜನಗಣತಿಯ ರೀತಿಯಲ್ಲಿಯೇ ಜಾನುವಾರುಗಳ ಗಣತಿಯೊಂದಿಗೆ ಅವುಗಳ ಸಂಪೂರ್ಣ ಮಾಹಿತಿ ನೀಡುವಂತ ಆ್ಯಪ್ವೊಂದನ್ನು ಬೆಳಗಾವಿಯ ಆಡೀಸ್ದವರು ಅಭಿವೃದ್ದಿಪಡಿಸಿದ್ದು ಅದನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸರ್ಕಾರಕ್ಕೆ ತಾವು ಶಿಫಾರಸು ಮಾಡುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಸ್ಥಳೀಯ ಮಹಾಲಕ್ಷ್ಮಿ ಕೋ ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಜಾನುವಾರುಗಳೇ ಆಸರೆಯಾಗಿರುತ್ತವೆ ಅವುಗಳ ಬಗ್ಗೆ ಸಂಪೂರ್ಣ...
ಸುದ್ದಿಗಳು
ಕುಟುಂಬ ಒಡೆಯುವವರು ಬಿಜೆಪಿಯವರು – ಈಶ್ವರ ಖಂಡ್ರೆ ಆಕ್ರೋಶ
ಬೀದರ - ಕಾಂಗ್ರೆಸ್ ನವರು ಕುಟುಂಬ ಒಡೆಯುವ ಕೆಲಸ ಮಾಡುತ್ತಾರೆ ಎಂದೆಲ್ಲ ಸಚಿವ ಭಗವಂತ ಖೂಬಾ ಅವರು ನನ್ನ ಹಾಗೂ ರಾಜಶೇಖರ ಪಾಟೀಲ ವಿರುದ್ಧ ಮಾಡಿರುವ ಆರೋಪಗಳು ಶುದ್ಧ ಸುಳ್ಳು ಹಾಗೂ ಬಾಲಿಶತನದಿಂದ ಕೂಡಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರುು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಪ್ರಕಾಶ ಖಂಡ್ರೆ ಆಯ್ಕೆಯಾದಾಗ ಈಶ್ವರ ಖಂಡ್ರೆಯವರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



