ಸುದ್ದಿಗಳು
ಕೊರೋನಾ; ಮುಂಜಾಗೃತೆ ವಹಿಸಲು ಸೂಚನೆ
ಸಿಂದಗಿ: ಕರೋನ ಅಲೆಯ ಭೀತಿಯಿಂದ ಹೊರಬಂದಿರುವ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿ ಕರೋನ ಅಲೆಯ ಬಗ್ಗೆ ಮಕ್ಕಳಿಗೆ ಮುಂಜಾಗೃತಾ ಕ್ರಮಗಳನ್ನು ವಹಿಸುವಂತೆ ಶಿಕ್ಷಕರಿಗೆ ಶಾಸಕ ರಮೇಶ ಭೂಸನೂರ ಸೂಚಿಸಿದರು.ತಾಲೂಕಿನ ಸಾಸಾಬಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬಗ್ಗೆ ಸಮಗ್ರ ಮಾಹಿತಿ ಪಡೆದು ಮುಂದಿನ...
ಸುದ್ದಿಗಳು
ಸಿಂದಗಿ: ಹಂದಿಗನೂರ ಗ್ರಾಮದ ಅಭಿವೃದ್ಧಿಗಾಗಿ ಪ್ರಾಮಾಣಿಕ ಕೆಲಸ ಮಾಡಿ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜ ಮತ್ತು ಪಶು ಆಸ್ಪತ್ರೆ ಮಾಡಿ ರೈತರಿಗೆ ಅನುಕೂಲವಾಗುವಂತೆ ಅನೇಕ ಬೇಡಿಕೆಗಳನ್ನು ಮುಂದಿನ ದಿನಮಾನಗಳಲ್ಲಿ ಕಾರ್ಯರೂಪಕ್ಕೆ ತಂದು ಜನತೆಯ ಋಣ ಮುಟ್ಟಿಸುತ್ತೇನೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಹಾಗೂ ಹಂದಿಗನೂರ...
ಸುದ್ದಿಗಳು
ಪೂಜಾರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ – ರಮೇಶ ಭೂಸನೂರ
ಸಿಂದಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವದರಿಂದ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳಿಗೆ ಅವರು ಸ್ಪಂದಿಸಿ ಪರಿಹಾರ ನೀಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಲ್ಲದೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಪಕ್ಷಕ್ಕೆ ಬಲ ನೀಡಬೇಕು ಎಂದು ಶಾಸಕ ರಮೇಶ ಭೂಸನೂರ...
ಸುದ್ದಿಗಳು
ನ್ಯಾಯಾಂಗ ಕ್ಷೇತ್ರದ ಭರವಸೆಯ ಬೆಳಕು ವಕೀಲರು – ಬಿ.ಎಂ.ಅಂಗಡಿ
ಮುನವಳ್ಳಿ - “ಡಾ.ಬಾಬು ರಾಜೇಂದ್ರ ಪ್ರಸಾದ್ ಹುಟ್ಟಿದ ದಿನವನ್ನು ದೇಶದಾದ್ಯಂತ ರಾಷ್ಟ್ರೀಯ ವಕೀಲರ ದಿನವನ್ನಾಗಿ ಆಚರಿಸಲಾಗುತ್ತಿದೆ. ಒಬ್ಬ ವಕೀಲರಾಗಿ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿ ಅವರ ಕೊಡುಗೆಗಳು ಮಹತ್ವದ್ದಾಗಿದೆ. ನಮ್ಮ ಗ್ರಾಮದ ಯುವಕರು ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿರುವರು. ಅವರೆಲ್ಲರಿಗೂ ನಮ್ಮ ಜೈಂಟ್ಸ ಗ್ರುಪ್ ಮುನವಳ್ಳಿ ವತಿಯಿಂದ ಇಂದು...
ಸುದ್ದಿಗಳು
ಕೇಂದ್ರ ಸಚಿವ ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ ಪ್ರತ್ಯಾರೋಪ ಮಾಡಿಕೊಂಡು ತನ್ನ ವೈಯಕ್ತಿಕ ಬಗ್ಗೆ ಆರೋಪ ಮಾಡಿಕೊಂಡ ಇಬ್ಬರು ನಾಯಕರು.ಕೇಂದ್ರ ಸಚಿವ ಭಗವಂತ ಖೊಬಾ ನಾಯಿ ಇದ್ದಾಂಗ ಎಂದು ಹೇಳಿ, ಶ್ವಾನ ಎಷ್ಟೇ ಬೊಗಳಿದರೂ ಆನೆ ಶಾಂತವಾಗಿ ನಡೆದುಕೊಂಡು ಹೋಗುತ್ತದೆ ಎಂದು ಹೇಳುವ ಮೂಲಕ...
ಸುದ್ದಿಗಳು
ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ
ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್
ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು.ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ...
ಸುದ್ದಿಗಳು
ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ
ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಮಾಜಿ ಜಿಪಂ ಸದಸ್ಯ ನರಸಿಂಗ್ ಪ್ರಸಾದ ತಿವಾರಿ, ಮಹಿಬೂಸಾಬ ಕಣ್ಣಿ, ಚನ್ನು...
ಸುದ್ದಿಗಳು
ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ
ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ ತಂದೆ ಸೂರಪ್ಪ @ ಸುರೇಶ ಯಂಟಮಾನ ರನ್ನು ಕಟ್ಟಿಗೆ, ಇಟ್ಟಿಗೆಗಳಿಂದ ಮತ್ತು ಕಲ್ಲುಗಳಿಂದ ತಲೆಯ ಹಿಂಬದಿಯಲ್ಲಿ ಹೊಡೆದು ಭಾರಿ ಗಾಯಪಡಿಸಿ ಬರ್ಬರವಾಗಿ ಹತ್ಯೆಗೈದು ಆರೋಪಿಗಳು...
ಸುದ್ದಿಗಳು
ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ: ಸಂಸದ ಈರಣ್ಣ ಕಡಾಡಿ
ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆ ಆಗಿದೆ ಎಂದು ಕೇಂದ್ರ ಕಾರ್ಮಿಕ...
ಸುದ್ದಿಗಳು
ಭಕ್ತರ ಪಾಲಿನ ಭಾಗ್ಯದೇವತೆ ಗುಡ್ಡಾಪೂರ ದಾನಮ್ಮ ದೇವಿ
ಗುಡ್ಡಾಪುರದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಗೆ ಛಟ್ಟಿ ಅಮವಾಸೆಯಂದು (ಡಿಸೆಂಬರ್ ೪)ಜರಗುವ ಜಾತ್ರೆ ವಾರದ ಮೊದಲು ಜನರ ಸಂಭ್ರಮ ಹೇಳತೀರದ್ದು ಚಕ್ಕಡಿಗಳಲ್ಲಿ ವಿವಿಧ ವಾಹನಗಳಲ್ಲಿ ಬಂದು ಇಲ್ಲಿ ತಂಗುವ ಮೂಲಕ ದೇವಿಗೆ ಪೂಜೆ ಸಲ್ಲಿಸುವರು ಇಲ್ಲಿ ಭಕ್ತರು ಮತ್ತು ದೇವಾಲಯದವರು ನಿರ್ಮಿಸಿದ ವಸತಿಗೃಹಗಳಿವೆ ಜೊತೆಗೆ ಪ್ರತಿ ದಿನ ದೇವಾಲಯದಿಂದ ಪ್ರಸಾದ ವ್ಯವಸ್ಥೆಯಿದ್ದು ಬಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



