ಸುದ್ದಿಗಳು

ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಗೋಕಾಕ: ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು 3ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ...

ಸಾವಯವ ಕೃಷಿ ಬಗ್ಗೆ ರೈತರಿಗೆ ಅರಿವು ಶಿಬಿರ

ಮೂಡಲಗಿ: ಪಟಗುಂದಿ ಗ್ರಾಮದಲ್ಲಿ ಸಾವಯವ ಕೃಷಿ ಪದ್ಧತಿಯಿಂದ ಆಗುವ ಉಪಯೋಗಗಳು ಹಾಗೂ ಲಾಭಗಳ ಬಗ್ಗೆ ರೈತ ಬಾಂಧವರಿಗೆ ತಿಳಿಸಲಾಯಿತು ಹಾಗೂ ಸಾವಯವ ಕೃಷಿ ಬಗ್ಗೆ ಪುಸ್ತಕಗಳನ್ನು ವಿತರಿಸಲಾಯಿತು.ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ಮೇಲೆ ಗಂಭೀರ ಪರಿಣಾಮಗಳಾಗುತ್ತವೆ. ಭೂಮಿ ಬರಡಾಗುತ್ತದೆ ಆದ್ದರಿಂದ ರೈತರು ಸಾವಯವ ಗೊಬ್ಬರ ಬಳಸಬೇಕು ಎಂದು ಕರ್ನಾಟಕ ರೈತರ...

ವಿಪ ಚುನಾವಣೆ; ಖರ್ಗೆ ಪ್ರಚಾರ ಸಭೆ

ಬೀದರ - ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೀದರ್ ಪ್ರವಾಸ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಭೀಮರಾವ ಪಾಟೀಲ ಪರವಾಗಿ ಪ್ರಚಾರ ಮಾಡಿದರು.ಬೀದರ್ ನಗರದ ಝರ ಫಂಕ್ಷನ್ ಹಾಲಿನಲ್ಲಿ ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಹುಮನಾಬಾದ ಶಾಸಕ ರಾಜಶೇಖರ...

“ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆಗೆ ಅಭಿನಂದನೆಗಳು

ಶರಣ ಸಾಹಿತಿ ದಂಪತಿಗಳಾದ ಪ್ರೋ. ಸಿದ್ಧಣ್ಣ ಲಂಗೋಟಿ ಮತ್ತು ಡಾ. ಕಲ್ಯಾಣಮ್ಮ ಲಂಗೋಟಿ ಇವರ ಕುರಿತು ಪ್ರಕಟಗೊಂಡಿರುವ “ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆ ಸಮಾರಂಭವು ರವಿವಾರ ದಿನಾಂಕ: 05/12/2021 ರಂದು ಸಾಯಂಕಾಲ 6 ಗಂಟೆಗೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ, ಇಳಕಲದಲ್ಲಿ ಜರುಗಲಿದೆ.ಈ ಗ್ರಂಥದ ಪ್ರಕಟಣಾ ಸಮಿತಿಯ ಗೌರವ ಅಧ್ಯಕ್ಷರು...

ಮೂಡಲಗಿ ಪಿಕೆಪಿಎಸ್ ನಲ್ಲಿ ಅವ್ಯವಹಾರ; ತನಿಖೆಗೆ ಸದಸ್ಯರ ಆಗ್ರಹ

ಮೂಡಲಗಿ - ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಿಂದಿನ ಕಾರ್ಯದರ್ಶಿ ಮಲ್ಲಿಕಾರ್ಜುನ ನಿಡಸೋಸಿ ನಡೆಸಿದ ಅವ್ಯವಹಾರದ ಬಗ್ಗೆ ತನಿಖೆ, ಸದಸ್ಯರ ಡಿವಿಡೆಂಡ್, ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಂಘದ ಕೆಲವು ಸದಸ್ಯರು ಸಹಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ಸಚಿವಾಲಯಕ್ಕೆ ದೂರು ನೀಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಈ...

ವಿದ್ಯಾ ವಿನಯ ಸಂಪನ್ನ- ಅಧ್ಯಯನಶೀಲತೆಗೊಂದು ಮಾದರಿ : ಮಲ್ಲೇಪುರಂ – ಡಾ.ವೂಡೇ ಪಿ.ಕೃಷ್ಣ ಅಭಿಮತ

ಸಾರ್ಥಕ 70 ಸಂವತ್ಸರ ಕಂಡಿರುವ ಹಿರಿಯ ವಿದ್ವಾಂಸ ಪ್ರೋ.ಮಲ್ಲೇಪುರಂ ಜಿ ವೆಂಕಟೇಶ ಈ ನಾಡು ಕಂಡ ಬಹುಮುಖ ಪ್ರತಿಭಾಸಂಪನ್ನರು. ಕನ್ನಡ - ಸಂಸ್ಕೃತ ಎರಡರಲ್ಲೂ ಸಮತೋಲಿತ ಬರಹದ ಸಾಹಿತ್ಯಯಾತ್ರೆ 45 ವರ್ಷ ಕಂಡಿದೆ . ಹಲವಾರು ಪ್ರಕಾಶಕರು ಇವರ ಪುಸ್ತಕಗಳನ್ನು ಹೆಮ್ಮೆಯಿಂದ 90ಕ್ಕೂ ಅಧಿಕ ಗ್ರಂಥಗಳನ್ನು ಪ್ರಕಟಿಸಿರುವುದೇ ಇವರ ಅಜಾತಶತೃತ್ವಕ್ಕೆ ದ್ಯೋತಕ ಎಂದು ನಗರದ...

ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ – ಜಾನಪದ ಕಲಾವಿದ ಗುಡ್ಡಪ್ಪ ಜೋಗಿ

ಹೊಸಗುಂದ ಉತ್ಸವ ಎರಡನೇ ದಿನದ ಕಾರ್ಯಕ್ರಮ: ಸಾಗರ: ಪ್ರಾದೇಶಿಕ ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ. ಜಾನಪದ ಕಲೆಗಳಿಗೂ ಆದ್ಯತೆ ಸಿಗುವಂತಾಗಬೇಕು ಎಂದು ಹಿರಿಯ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಹೇಳಿದರು.ಸಾಗರ ತಾಲೂಕಿನ ಹೊಸಗುಂದದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಹೊಸಗುಂದ ಉತ್ಸವದ ಪ್ರಯುಕ್ತ ಎರಡನೇ...

ಡಿ.5ರಂದು ಮಲ್ಲಿಕಾರ್ಜುನ ದೇವಸ್ಥಾನ ಅಡಿಗಲ್ಲು, ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ಇಲ್ಲಿಯ ಮಾರ್ತಾಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಈರಣ್ಣ ದೇವಸ್ಥಾನದ ಹತ್ತಿರ ಇರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಗ್ನಿ ಮತ್ತು ಮಹಾಪೂಜೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನದ ಅಡಿಗಲ್ಲು ಸಮಾರಂಭವು 5 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.ಡಿ. 5ರಂದು ಸಂಜೆ 6 ಗಂಟೆಗೆ ಜರುಗಲಿರುವ ಅಗ್ನಿಪೂಜೆ ಮತ್ತು ಮಹಾಪೂಜೆ ಹಾಗೂ ಧಾರ್ಮಿಕ...

ಶ್ರೀ ಶಾಂತವೀರ ಕನ್ಯಾ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಣೆ

ಸಿಂದಗಿ: ಮಕ್ಕಳಿಗೆ ಪೌಷ್ಠಿಕಾಂಶಗಳು ಉತ್ತಮ ರೀತಿಯಲ್ಲಿ ಸಿಕ್ಕಾಗ ಮಾತ್ರ ಅವರಲ್ಲಿ ಉತ್ತಮ ಕಲಿಕೆಯ ವಾತಾವರಣ ನಿರ್ಮಾಣ ವಾಗುತ್ತದೆ. ಶಿಕ್ಷಕರು ಈ ಯೋಜನೆಯನ್ನು ಯೋಗ್ಯತಾ ರೀತಿಯಲ್ಲಿ ಅನುಷ್ಠಾನ ಗೊಳಿಸುವ ಮೂಲಕ ಮಕ್ಕಳ ಶ್ರೇಯಸ್ಸಿಗೆ ಸಹಕರಿಸಬೇಕು ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಹೇಳಿದರುು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಶ್ರೀ ಶಾಂತವೀರ...

ಬೀದರ : ಮೊಟ್ಟೆ ಗಲಾಟೆಗೆ ರಾಜಕೀಯ ತಿರುವು, ಗೊಂದಲದಲ್ಲಿ ಬೊಮ್ಮಾಯಿ ಸರ್ಕಾರ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ನಿನ್ನೆ ಬಸವ ಭಕ್ತರು ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಗ್ಗೆ ವರದಿಯಾಗಿತ್ತು.ಇಂದು ಇನ್ನೊಂದು ಸಂಘಟನೆ ಮೊಟ್ಟೆ ಬೇಕು ಎಂದು ಪ್ರತಿಭಟನೆ ಆರಂಭಿಸಿದ್ದು ಸರ್ಕಾರವನ್ನು ಗೊಂದಲಕ್ಕೆ ಕೆಡವಿದೆ.ಮೊಟ್ಟೆ ವಿತರಿಸುವ ಯೋಜನೆ ಇಡೀ ರಾಜ್ಯಕ್ಕೆ ಸಂಬಂಧಿಸಿಲ್ಲ ಅಪೌಷ್ಟಿಕತೆಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group