ಸುದ್ದಿಗಳು

ಶ್ರೀಮದ್ಭಗವದ್ಗೀತಾ ಜಯಂತಿ ಪ್ರಯುಕ್ತ ಪೂರ್ಣೋದಯ ಟ್ರಸ್ಟ್ ವತಿಯಿಂದ ️ಭಗವದ್ಗೀತಾ ಜ್ಞಾನ ಸಪ್ತಾಹ

ಪೂರ್ಣೋದಯ ಟ್ರಸ್ಟ್ ಹಿರೇಬಾಗೆವಾಡಿ ಶಾಖೆ ವತಿಯಿಂದ 'ಶ್ರೀಮದ್ಭಗವದ್ಗೀತಾ ಜಯಂತಿ' ಪ್ರಯುಕ್ತವಾಗಿ 'ಭಗವದ್ಗೀತಾ ಜ್ಞಾನ ಸಪ್ತಾಹ'ವನ್ನು ಇದೇ ಡಿಸೆಂಬರ್ 8ರಿಂದ 14ರವರೆಗೆ ಹಿರೇಬಾಗೇವಾಡಿಯ ಜಾಲಿ ಕರೆಮ್ಮ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಕಟ್ಟಿಯ ಶ್ರೀ ಸಿದ್ದೇಶ್ವರ ದೇವರು ವಹಿಸಲಿದ್ದು ಜಾಲಿ ಕರೆಮ್ಮ ದೇವಸ್ಥಾನದ ಶ್ರೀ ಉಳವಪ್ಪ ಅಜ್ಜನವರ ಸಹಕಾರದೊಂದಿಗೆ ಏಳುದಿನಗಳವರೆಗೆ ಗೀತಾ ಪಾರಾಯಣ, ಗೀತಾಸಾರ, ಸಾಮೂಹಿಕ ಪೂಜೆ...

ಚಿಕ್ಕುಂಬಿ ನಾಗಲಿಂಗೇಶ್ವರ ಮಠದಲ್ಲಿ ಡಿಸೆಂಬರ್ ೫ ರಂದು ಕಾರ್ತಿಕೋತ್ಸವ

ಮುನವಳ್ಳಿ: ಸಮೀಪದ ಚಿಕ್ಕುಂಬಿ ಗ್ರಾಮದ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠದಲ್ಲಿ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿಸೆಂಬರ್ ೫ ರಂದು ಸಂಜೆ ೬.೪೫ ಗಂಟೆಗೆ ಕಾರ್ತಿಕೋತ್ಸವ ಮುಕ್ತಾಯ ಸಮಾರಂಭದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಿದ್ಧನ ಗವಿಯ ಶ್ರೋತ್ರೀಯ ಬ್ರಹ್ಮನಿಷ್ಠ ಸ್ವಾಮಿ ಶಿವಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ವಹಿಸಲಿದ್ದು,ಅಥಣಿ...

ಗ್ರಾಮಪಂಚಾಯತಿ ವ್ಯವಸ್ಥೆಯ ಕುರಿತು ಕಾರ್ಯಾಗಾರ

 ಮುನವಳ್ಳಿ :ಸ್ಥಳೀಯ ಎಂ ಎಲ್ ಇ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ "ಗ್ರಾಮಪಂಚಾಯತಿ ವ್ಯವಸ್ಥೆಯ" ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅರ್ಟಗಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಐ ಪತ್ತಾರ ಮಾತನಾಡುತ್ತಾ, "ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮುಖ್ಯ ಕೆಲಸ ಗ್ರಾಮಪಂಚಾಯತಿಯದು ಇರುತ್ತದೆ ಎಂದು...

‘ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯ’ ಉಗರಗೋಳ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಲಕ್ಷ ದೀಪೋತ್ಸವದ ಉದ್ಘಾಟನೆ

ಮುನವಳ್ಳಿ (ತಾ.ಸವದತ್ತಿ) : “ವಿಚಾರಮಾಡುವ ಶಕ್ತಿ ಹೊಂದಿರುವ ಮನುಷ್ಯ ತನಗಿರುವ ಅರಿವಿನ ಬೆಳಕಿನಿಂದ ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯವಾಗುತ್ತದೆ” ಎಂದು ವಿಧಾನಸಭೆಯ ಉಪ ಸಭಾಧ್ಯಕ್ಷ ರಾದ ಆನಂದ ಮಾಮನಿ ಹೇಳಿದರು.ಅವರು ಮುನವಳ್ಳಿ ಸಮೀಪದ ಉಗರಗೋಳ ಗ್ರಾಮದ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಲಕ್ಷ ದೀಪೋತ್ಸವ...

ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ

ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ.ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ ಪಂಚಾಯತ ಕ್ಷೇತ್ರಗಳಾದ ಮೆಳವಂಕಿಯ ಗೌಡನ ಕ್ರಾಸ್‍ದಲ್ಲಿ ಮಧ್ಯಾಹ್ನ 3.00 ಗಂಟೆಗೆ, ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಲಕ್ಷ್ಮೇಶ್ವರದ ಮಾಳಿಂಗರಾಯ ದೇಸ್ಥಾನದಲ್ಲಿ...

ಮಕ್ಕಳಿಗೆ ಪೌಷ್ಠಿಕಾಂಶಕ್ಕಾಗಿ ಮೊಟ್ಟೆ, ಬಾಳೆಹಣ್ಣು ವಿತರಣೆ

ಸಿಂದಗಿ; ಸರಕಾರಿ ಮತ್ತು ಅನುದಾನಿತ 1 ರಿಂದ 8  ತರಗತಿಯ  ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ರಕ್ತಹೀನತೆ ಹಾಗೂ ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು  ಸರಕಾರ  ಅಧ್ಯಯನಮಾಡಿ   2021-22  ನೇ ಸಾಲಿನಲ್ಲಿ  ಮಧ್ಯಾಹ್ನ ಉಪಾಹಾರ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಯನ್ನು ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ತಾಲೂಕಿನ...

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ; ಕೇಂದ್ರದಿಂದ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 800 ಕೋಟಿ ಮಂಜೂರು ಮಾಡಿದ್ದು, ಈಗಾಗಲೇ 391.50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಪ್ರಧಾನ...

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು: ಮಾಜಿ ಸಚಿವ ರಮೇಶ ಜಾರಕಿಹೊಳಿ

ಅಥಣಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.ಗುರುವಾರದಂದು ಅಥಣಿ ಪಟ್ಟಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ದುರಹಂಕಾರ ಮತ್ತು ಗುಂಡಾಗಿರಿ ದರ್ಪದಿಂದ ಮೆರೆಯುತ್ತಿರುವ ಡಿ.ಕೆ. ಶಿವಕುಮಾರ ಅವರಿಗೆ ಪಾಠ...

ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ: ಲಖನ್ ಜಾರಕಿಹೊಳಿ

ಅಥಣಿ: ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಜರುಗಿದ ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗಳ ಬಲವರ್ಧನೆಗಾಗಿ ಯಾವುದೇ ಪಕ್ಷ...

ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ

ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group