ಸುದ್ದಿಗಳು

ಮಕ್ಕಳು ಪಾಲಕರ ಹಾಗೂ ಗುರುಗಳ ಮಾತು ಪಾಲಿಸಬೇಕು – ಪಿಎಸ್ಐ ಬಿರಾದಾರ

ಸಿಂದಗಿ: ಇಂದಿನ ಮಕ್ಕಳೆ ನಾಳಿನ ಭಾರತ ದೇಶದ ಒಳ್ಳೆಯ ಪ್ರಜೆಗಳು ಭಾರತದ ದೇಶದ ಪ್ರಥಮ ಪ್ರಧಾನಿಯಾದ ಜವಾಹರಲಾಲ ನೆಹರು ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಮಾಡುತ್ತಿದ್ದೇವೆ ಅವರಿಗೆ ಮಕ್ಕಳ ಮೇಲೆ ಅತಿಯಾದ ಪ್ರೀತಿ ಇರುವುದರಿಂದ ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಅಚರಿಸಿ ಎಂದು ನೆಹರೂ ಹೇಳಿದ್ದರು ಎಂದು ಪಿಎಸ್‍ಐ ನಿಂಗಣ್ಣ...

ವಿಪ ಚುನಾವಣೆ ಪೂರ್ವಭಾವಿ ಸಭೆ

ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.ಈ ಸಭೆಗೆ ಸಚಿವರಾದ ಗೋವಿಂದ...

ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡುವುದಾಗಿ ಭರವಸೆ ನೀಡಿದ ಸುನೀಲಗೌಡ ಪಾಟೀಲ

ಸಿಂದಗಿ: ಗ್ರಾಪಂ ಸದಸ್ಯರಿಗೆ ರೂ. 3 ಸಾವಿರ ಗೌರವ ಧನ ಸಿಗುವವರೆಗೂ ನಾನು ನಿರಂತರ ಪ್ರಯತ್ನ ಮಾಡುತ್ತೇನೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಉಚಿತ ಬಸ್ ಪಾಸ ವ್ಯವಸ್ಥೆ ಮಾಡುವಲ್ಲಿ ಅನೇಕ ಬಾರಿ ಸದನದಲ್ಲಿ ಚರ್ಚಿಸಿದ್ದೇನೆ. ಮುಂಬರುವ ದಿನಗಳಲ್ಲಿ ಗ್ರಾಪಂ ಚುನಾವಣೆಗೆ ಹಲವಾರು ಸೌಲಭ್ಯಗಳನ್ನು ರೂಪಿಸಲು ಪ್ರಯತ್ನಿಸುತ್ತೇನೆ ನನಗೆ ಬೆಂಬಲಿಸಿ...

ಬೆಳೆಹಾನಿ ಪರಿಶೀಲಿಸಿದ ಶಾಸಕ ಹಾಗೂ ಕೃಷಿ ಅಧಿಕಾರಿಗಳು

ಸಿಂದಗಿ: ತಾಲೂಕಿನಲ್ಲಿ ಈಚೆಗೆ ಸುರಿದ ಮಳೆಯಿಂದ ತೊಗರಿ, ಹ, ಉಳ್ಳಾಗಡ್ಡಿ ಹೂವು-ಕಾಯಿ ಹಂತದಲ್ಲಿರುವ ದ್ರಾಕ್ಷಿ ಬೆಳೆಗೆ ಹಾನಿಯಾಗಿರುವುದನ್ನು ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಂಗಳವಾರ ವೀಕ್ಷಣೆ ಮಾಡಿದರು.ಸಸ್ಯರೋಗ ತಜ್ಞ ಡಾ| ಎಸ್.ಎಂ. ವಸದ, ಕೀಟ ತಜ್ಞರಾದ ಡಾ| ಎಸ್.ಎಸ್. ಕರಬಂಟನಾಳ, ಬೇಸಾಯ ತಜ್ಞ ಎಸ್.ಬಿ....

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಿಂದಗಿ; ಗೋಲಗೇರಿಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿಗೆ ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಕನಕಶ್ರೀ ಪ್ರಕಾಶನದಿಂದ ಧಾರವಾಡದ ರಂಗಾಯಣದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬಮ್ಮಿಗಟಿಯ ಪೂಜ್ಯ ಶ್ರೀ ದಯಾನಂದ ಸ್ವಾಮೀಜಿ, ಬೆಳ್ಳೇರಿಯ ಪೂಜ್ಯಶ್ರೀ ಡಾ. ಬಸವಾನಂದ ಸ್ವಾಮೀಜಿ, ಸಾಹಿತಿ ಅರುಣಕುಮಾರ ರಾಜಮಾನೆ, ಡಾ.ಸುರೇಶ ಕಮ್ಮಾರ, ಪತ್ರಕರ್ತ ಡಾ.ಎಸ್.ಎಸ್.ಪಾಟೀಲ, ಸಿದ್ರಾಮ ನಿಲಜಗಿ...

ತಂಬಾಕು ಸೇವನೆಯಿಂದ ದೂರವಿರಿ, ಆರೋಗ್ಯವಂತರಾಗಿರಿ

ಸಿಂದಗಿ: ತಂಬಾಕು ವಸ್ತುಗಳ ಸೇವನೆಯಿಂದ ದಮ್ಮು, ಕೆಮ್ಮು, ದೇಹದಲ್ಲಿ ಉಸಿರಾಟದ ತೊಂದರೆ ಅಸ್ತಮಾ ಸೇರಿದಂತೆ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಕಾರಣ ತಂಬಾಕು ಸೇವನೆ ಬಿಡಲು ನಿರ್ಧರಿಸಿರಿ ಮತ್ತು ಅದಕ್ಕೆ ಬದ್ದರಾಗಿರಿ ಅದರಿಂದ ದೂರವಿರಿ ಎಂದು ಸಾರ್ವಜನಿಕರಿಗೆ ತಹಶೀಲ್ದಾರ ಸಂಜೀವಕುಮಾರ ದಾಸರ ಮನವಿ ಮಾಡಿದರು.ಅವರು ಪಟ್ಟಣದಲ್ಲಿ ಜಿಲ್ಲಾ ಮತ್ತು ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಲಖನ್ ಜಾರಕಿಹೊಳಿ

ಬೆಳಗಾವಿ: ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ ಅವರು, ವಿರೋಧಿಗಳ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಹೇಳಿದರು.ಚುನಾವಣೆ ಬಂದ ಮೇಲೆ...

ರಾಜ್ಯದಲ್ಲಿ 29 ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿ – ನಿತಿನ್ ಗಡಕರಿ

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ...

ಲಯನ್ಸ್ ಕ್ಲಬ್‍ದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪೊಲೀಸ್ ವಸತಿ ಗೃಹದ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ಶಿಬಿರವನ್ನು ಉದ್ಘಾಟಿಸಿದ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ಇರುತ್ತದೆ,...

‘ಸೇವೆಯ ಮಹತ್ವ’ ವನ್ನು ಮನದಟ್ಟು ಮಾಡಿದ ಅರ್ಥಪೂರ್ಣ ಸೇವಾ ಕಾರ್ಯಾಗಾರ

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಲಿಷ್ಠ ಯುವಜನತೆ ಅವಶ್ಯ. ತ್ಯಾಗ ಮತ್ತು ಸೇವೆ ಭಾರತ ದೇಶದ ಎರಡು ಪ್ರಮುಖ ಆದರ್ಶಗಳು. ಈ ಆದರ್ಶಗಳ ಅರಿವು ಇಂದಿನ ಯುವಜನತೆಗೆ ಅಗತ್ಯ. ಸೇವೆಯ ಮಹತ್ತ್ವವನ್ನು ಅರಿತಾಗ ಬದುಕು ಪಾವನವಾಗುತ್ತದೆ. ನಮ್ಮ ಸಂಪಾದನೆಯ ಅಲ್ಪ ಭಾಗವನ್ನು ಇತರರೊಡನೆ ಹಂಚಿಕೊಂಡಾಗ ಸಿಗುವ ಆನಂದವೇ ಬೇರೆ. ಇಂದಿನ ಯುವಜನತೆಗೆ ಸೇವೆಯ ಮಹತ್ವವನ್ನು ಹಾಗೂ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group