ಸುದ್ದಿಗಳು

ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಸಿಂದಗಿ - ಪ್ರಜೆಗಳೇ ಪ್ರಭುಗಳಾಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತೋರಿಸಲು ಹಾಗೂ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ದಿಸೆಯಲ್ಲಿ ಶಾಲಾ ಸಂಸತ್ತಿನ ರಚನೆ ಮಾಡಿ ಪ್ರಾಯೋಗಿಕವಾಗಿ ಪ್ರದರ್ಶನ ಮಾಡಲಾಯಿತು.ಪಟ್ಟಣದ ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರ್ಕಾರಿ ಪ್ರೌಢಶಾಲೆಯಲ್ಲಿ 2021-22 ನೇ ಸಾಲಿನ ಶಾಲಾ ಸಂಸತ್ ಚುನಾವಣೆಯಲ್ಲಿ ನೈಜ ಮತದಾನ ಮಾಡಿ, ನೆಚ್ಚಿನ ನಾಯಕನನ್ನು ಆಯ್ಕೆ ಮಾಡಲು...

ಕಾರಂಜಿಮಠದಲ್ಲಿ ಮಾಸಿಕ ಶಿವಾನುಭವ ಮತ್ತು ಪೂಜ್ಯ ಶ್ರೀ ಡಾ. ಲಿಂ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ

ಬೆಳಗಾವಿ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ದಿನಾಂಕ ೩-೧೨-೨೦೨೧ ರಂದು ಶುಕ್ರವಾರ ಸಾಯಂಕಾಲ ೬ ಗಂಟೆಗೆ ೨೪೬ನೇ ಶಿವಾನುಭವ ಹಾಗೂ ಪೂಜ್ಯ ಶ್ರೀ ಲಿಂ. ಡಾ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜರುಗುವುದು.ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮಿಗಳವರು ವಹಿಸಲಿದ್ದು, ಪ್ರೊ. ಎಂ. ಆರ್. ಉಳ್ಳೇಗಡ್ಡಿ ಅವರು ವಿಶೇಷ ಉಪನ್ಯಾಸ...

ಉಪನೋಂದಣಿ ಅಧಿಕಾರಿ ವರ್ಗಾವಣೆಗೆ ಆಗ್ರಹಿಸಿ, ವಕೀಲರ ಸಂಘದಿಂದ ಪ್ರತಿಭಟನೆ

ಬೀದರ - ಭ್ರಷ್ಟಾಚಾರದಲ್ಲಿ ತೊಡಗಿರುವ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಉಪನೊಂದಣಿ ಅಧಿಕಾರಿ ವಿರುದ್ಧ ವಕೀಲರು ಪ್ರತಿಭಟನೆ ನಡೆಸಿ ವರ್ಗಾವಣೆಗೆ ಆಗ್ರಹಿಸಿದರುು.ತಾಲ್ಲೂಕಿನ ವಕೀಲರ ಸಂಘದಿಂದ ಸೋಮವಾರ ತಹಶೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.ವಕೀಲರ ಸಂಘದ ಅಧ್ಯಕ್ಷ ಉದಯಕುಮಾರ ಚೀಲವಂತ ಮಾತನಾಡಿ, ಇಂಥ ಭ್ರಷ್ಟ ಅಧಿಕಾರಿ ಹುಮನಾಬಾದಗೆ ಬಂದಿರುವುದು ಇದೇ ಮೊದಲು.ಇಂಥ ಅಧಿಕಾರಿಯನ್ನು ತಕ್ಷಣದಿಂದಲೇ ವರ್ಗವಾಣೆಗೊಳಿಸಬೇಕು ಎಂದು ಒತ್ತಾಯಿಸಿದರು.ವಕೀಲರ...

ಮೌನೇಶ್ವರ ಸದ್ಗುರುವಿನ ತೊಟ್ಟಿಲು ಕಾರ್ಯಕ್ರಮ

ಸಿಂದಗಿ: ಭರತ ಭುವಿಯ ಕನ್ನಡ ಮಣ್ಣಿನ ನೆಲದಲ್ಲಿ ಅನೇಕ ಸಾಧು ಸತ್ಪುರುಷರು ಶರಣರು ಭುವಿಗೆ ಮಾನವ ರೂಪದಲ್ಲಿ ಜನಿಸಿ ಮಾನವ ಕುಲ ಒಂದೆ ಎಂದು ಸಾರಿದ ಮಹಾನ್ ಶರಣರಲ್ಲಿ ತಿಂಥಣಿ ಮೌನೇಶ್ವರರು ಒಬ್ಬರು ಎಂದು ಪರಮ ಪೂಜ್ಯ ಏಕದಂಡಗಿ ಕಾಳಹಸ್ತೇಂದ್ರ ಸಾಮೀಜಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಶ್ರೀ ವೀರಭಧ್ರೇಶ್ವರ ಜಾತ್ರಾ ನಿಮಿತ್ತ ಹಮ್ಮಿಕೊಂಡ ತಿಂಥಣಿ...

ಅಪೌಷ್ಠಿಕತೆ ಸಮಸ್ಯ ಹೋಗಲಾಡಿಸಲು ಮಕ್ಕಳಿಗೆ ಮೊಟ್ಟೆ ವಿತರಣೆ

ಸಿಂದಗಿ: ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡಲು ಸರಕಾರ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಣೆ ಮಾಡುವ ಉತ್ತಮ ಯೋಜನೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ನೀರಲಗಿ ಹೇಳಿದರು,ಪಟ್ಟಣದ ಬಿ ಆರ್ ಸಿ ಕೇಂದ್ರದಲ್ಲಿ ಅಕ್ಷರ ದಾಸೋಹ ನಿರ್ದೇಶಕರು ಹಮ್ಮಿಕೊಂಡ ತಾಲೂಕಿನ ಮುಖ್ಯಗುರುಗಳ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿ ಸರಕಾರ ಶಾಲಾ ಮಕ್ಕಳಿಗೆ ಮಧ್ಯಾಹ್ನದ...

ಅಕ್ಷರದ ಮೂಲಕ ಅಪ್ಪನನ್ನು ಸ್ಮರಿಸಿಕೊಳ್ಳುವ ವಿನೂತನ ಕಾರ್ಯಕ್ರಮ

ಮುನವಳ್ಳಿ: ಸಮೀಪದ ರೈನಾಪುರ ಗ್ರಾಮದಲ್ಲಿ ದಿ. ಪತ್ರೆಪ್ಪ ಪಟ್ಟಣಶೆಟ್ಟಿ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ಯ ಕವಿ ನಾಗೇಶ್ ಜೆ. ನಾಯಕ ಅವರ ಗಜಲ್ ಸಂಕಲನ ‘ಆತ್ಮ ಧ್ಯಾನದ ಬುತ್ತಿ’ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭ ನಡೆಯಿತು.ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಯರಗಟ್ಟಿ ಎಸ್.ಬಿ. ದೇಸಾಯಿ ಕಾಲೇಜಿನ ಉಪನ್ಯಾಸಕರಾದ ಎಮ್. ಎಸ್. ಜಾವೂರ “ಅಪ್ಪನ ಸ್ಮರಣೆಯಲ್ಲಿ ಪುಸ್ತಕ...

ಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ಮುನವಳ್ಳಿ: ಪಟ್ಟಣದ ಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷರಾಗಿ ಪ್ರೊ. ಸಿ.ಎಸ್. ಬೇರೆನ್ನವರ ಹಾಗೂ ಮುಖ್ಯ ಅತಿಥಿಗಳಾಗಿ ನಿತ್ಯಾನಂದ ಗೌಡರ, ಅರುಣ್ ಹೊನ್ನಳ್ಳಿ ಮತ್ತು ನಂದನ ಪಾಲನಕರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಡಲಾಯಿತು.ಸಸಿ ನೆಟ್ಟು ಬರ ಅಳಿಸು.ಎಂಬ ಸಂದೇಶವನ್ನು...

ಬಿಜೆಪಿ ಸಂಸದರು ಕೇಂದ್ರದ ಗುಲಾಮರಂತೆ ವರ್ತನೆ ಮಾಡುತ್ತಿದ್ದಾರೆ – ಈಶ್ವರ್ ಖಂಡ್ರೆ

ಬೀದರ - ಬಿಜೆಪಿಯ ಸಂಸದರು ಹಾಗೂ ನಾಯಕರು ಕೇಂದ್ರದ ಗುಲಾಮರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಸಂಸದರು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರ ಮೇಲೆ ಪ್ರಹಾರ ಮಾಡುತ್ತಿದ್ದು ಕರ್ನಾಟಕಕ್ಕೆ ಬಿಜೆಪಿಯವರು ಘೋರ...

ಪರಿಸರ ನಾಶದಿಂದ ಪ್ರಕೃತಿ ಮುನಿಯುತ್ತಿದೆ – ಡಾ.ಶಿವಾನಂದ ಹೊಸಮನಿ

ಸಿಂದಗಿ: ಪರಿಸರದ ಅಸಮತೋಲನದಿಂದ ಮಾಲಿನ್ಯ ಹೆಚ್ಚಾಗಿ ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಲ್ಲಿ ದಮ್ಮು, ಕೆಮ್ಮು, ಅಸ್ತಮಾದಂಥ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಯಾವ ಔಷಧಿಯೂ ಶಾಶ್ವತ ಪರಿಹಾರವಲ್ಲ ಬದಲಾಗಿ ನಮಗೆ ಅವಶ್ಯಕ ಹಾಗೂ ಪೂರಕವಾದ ಪರಿಸರ ನಿರ್ಮಾಣದ ಜವಾಬ್ದಾರಿ ಪ್ರಜ್ಞಾವಂತ ನಾಗರಿಕರ ಮೇಲಿದೆ ಎಂದು ಖ್ಯಾತ ವೈದ್ಯ ಡಾ.ಶಿವಾನಂದ ಹೊಸಮನಿ ಹೇಳಿದರು.ಪಟ್ಟಣದ ಸುಷ್ಮಾ ಪಬ್ಲಿಕ್ ಸ್ಕೂಲ್‍ನಲ್ಲಿ ಹಮ್ಮಿಕೊಂಡ 24...

ಮನಗೂಳಿ ಅವರ ರಾಜಕೀಯ ಜೀವನ ರೂಪಿಸುವುದು ನಮ್ಮ ಕರ್ತವ್ಯ

ಸಿಂದಗಿ: ಪಟ್ಟಣದ ಕುಡಿಯುವ ನೀರಿನ ಬವಣೆಯನ್ನು ನೀಗಿಸಿದ ಆಧುನಿಕ ಭಗೀರಥ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವ ದಿ. ಎಮ್.ಸಿ.ಮನಗೂಳಿ ಧೀಮಂತ ನಾಯಕನನ್ನು ಕಳೆದು ಕೊಂಡರು ಸಹ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡಿರುವ ಮಗನನ್ನು ಜನ ಸೇವೆಗೆ ಕೊಟ್ಟಿದ್ದಾರೆ ಈ ಕ್ಷೇತ್ರಕ್ಕೆ ಅವರದ್ದೆ ಆದ ಕೊಡುಗೆಗಳನ್ನು ನೀಡುವ ಎದೆಗಾರಿಕೆಯ ನಾಯಕ ಅಶೋಕ ಮನಗೂಳಿ ಅವರ ರಾಜಕೀಯ ಜೀವನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group