ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು
ಬೆಳಗಾವಿಯಲ್ಲಿಂದು ನಡೆದ ಸಹಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ...
ಸುದ್ದಿಗಳು
ಪತ್ರಕರ್ತರ ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ - ಪತ್ರಕರ್ತರ ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳನ್ನು ಇಂದು ಮುಂಜಾನೆ ಬೆಳಗಾವಿ ನಗರದ ಶೆಟ್ಟಿಗಲ್ಲಿರುವ ಹಸಿರು ಕ್ರಾಂತಿ ದಿನಪತ್ರಿಕೆಯ ಕಾಯಾ೯ಲಯದ ಸಭಾಂಗಣದಲ್ಲಿ ಜರುಗಿದ ಸಂಘದ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತುಸಂಘದ ಅಧ್ಯಕ್ಷರಾಗಿ ಕಣಬಗಿ೯ ಯ ಹಿರಿಯರಾದ ಎ ಎಸ್ ವೀರಗೌಡರ ,ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶರಣಗೌಡ ಪಾಟೀಲ ಹಾಗೂ ಎಮ್...
ಸುದ್ದಿಗಳು
ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ
ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು.ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ...
ಸುದ್ದಿಗಳು
ಶಾಸಕರ ಮಾದರಿ ಶಾಲೆ ಗುರ್ಲಹೊಸೂರನಲ್ಲಿ ಸಂವಿಧಾನ ದಿನದ ಆಚರಣೆ
ಸವದತ್ತಿ: ಪಟ್ಟಣದ ಗುರ್ಲಹೂಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯ ನಿಮಿತ್ತ ಇಂದು ಪ್ರಾರ್ಥನಾ ಸಮಯದಲ್ಲಿ ದೈಹಿಕ ಶಿಕ್ಷಕರಾದ ದೊಡಮನಿ ಇವರು ಕನ್ನಡದಲ್ಲಿ ಮತ್ತು ದೊಡ್ಡಕಲ್ಲನ್ನವರ ಶಿಕ್ಷಕರು ಆಂಗ್ಲಭಾಷೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಪ್ರತಿಜ್ಞಾ ವಿಧಿ ಬೋಧಿಸಿದರು.ನಂತರ ೧೧:೦೦ ಗಂಟೆಗೆ ಪ್ರಸಾರವಾದ ಸಂವಿಧಾನ ದಿನದ ಕಾರ್ಯಕ್ರಮವನ್ನು ಸ್ಮಾರ್ಟ ಕ್ಲಾಸ್ ನಲ್ಲಿ ಮಕ್ಕಳಿಗೆ ತೋರಿಸಿ...
ಸುದ್ದಿಗಳು
ರಮೇಶ ಭೂಸನೂರರಿಂದ ಅಂಬೇಡ್ಕರ್ ಗೆ ಗೌರವ ಸಮರ್ಪಣೆ
ಸಿಂದಗಿ; ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 73 ನೇ ಸಂವಿಧಾನ ಗೌರವ ಸಮರ್ಪಣೆ ದಿನಾಚರಣೆಯಲ್ಲಿ ಶಾಸಕ ರಮೇಶ್ ಭೂಸನೂರ ಅವರು ಡಾ. ಅಂಬೇಡ್ಕರರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ನಿಂಗರಾಜ ಬಗಲಿ, ಬಸವರಾಜ ಸಜ್ಜನ, ಸಿದ್ದು ಪೂಜಾರಿ, ಪರಶುರಾಮ ಕಾಶಿ, ಕಲ್ಲಪ್ಪ ದಳಪತಿ, ಮಂಜುನಾಥ ಬಜಂತ್ರಿ....
ಸುದ್ದಿಗಳು
ದಲಿತ ಸೇನೆಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ
ಸಿಂದಗಿ; ಭಾರತದ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ 448 ವಿಧಿಗಳು 12 ಪರಿಚ್ಚೇದಗಳು 101 ತಿದ್ದುಪಡಿಗಳನ್ನು ಹೊಂದಿರುವ ಸಂವಿಧಾನ ಜನವರಿ 26 1950ರಂದು ಇದನ್ನು ಜಾರಿಗೆ ತರಲಾಯಿತು, ಆ ದಿನವನ್ನು ಗಣರಾಜ್ಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ,ಎ, ಸಿಂದಗಿಕರ್ ಹೇಳಿದರು.ಪಟ್ಟಣದ ದಲಿತ ಸೇನೆಯ ತಾಲ್ಲೂಕಾ ಕಾರ್ಯಾಲಯದಲ್ಲಿ ಪ್ರಜಾಪ್ರಭುತ್ವದ...
ಸುದ್ದಿಗಳು
ನೇರ ನೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರ ಮನವಿ
ಮೂಡಲಗಿ: ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ಪುರಸಭೆಯಿಂದ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರು,ವಾಟರ ಮೆನ್ ಡಾಟಾ ಎಂಟ್ರಿ ಆಪರೇಟರ್ ಇತ್ಯಾದಿ ಹೊರಗುತ್ತಿಗೆ ಕಾರ್ಮಿಕರು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಇತ್ತೀಚೆಗೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ...
ಸುದ್ದಿಗಳು
ಲಯನ್ಸ್ ಕ್ಲಬ್ದಿಂದ ಉಚಿತ ಛತ್ರಿ ವಿತರಣೆ
ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಲಿದೆ’ ಎಂದರು.ಕಾರ್ಯದರ್ಶಿ ಡಾ....
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ
ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ: ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ...
ಸುದ್ದಿಗಳು
ಸವದತ್ತಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು."ಭಾರತೀಯ ಸಂವಿಧಾನವನ್ನು ಸಂವಿಧಾನ ಸಭೆಯು ಅಂಗೀಕರಿಸಿತು. ಮುಂದೆ ಇದು 1950 ಜನವರಿ 26 ರಂದು ಜಾರಿಗೆ ಬಂದಿತು". ಎಂದು ಶಾಲೆಯ ಸಹಶಿಕ್ಷಕ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾದ ಹೆಚ್.ಆರ್.ಪೆಟ್ಲೂರ ಹೇಳಿದರು.ಸಹಶಿಕ್ಷಕರಾದ ಜಗದೀಶ.ಎಸ್.ಗೊರೋಬಾಳ,ಭಾರತೀಯ ಸಂವಿಧಾನದ ಪಿತಾಮಹ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



