ಸುದ್ದಿಗಳು
ಮಾಡಲಗೇರಿ ಕ.ಸಾ.ಪ.ಸದಸ್ಯರಿಂದ ವಿವೇಕಾನಂದಗೌಡ ಪಾಟೀಲರಿಗೆ ಸನ್ಮಾನ
ಗದಗ: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ವಿವೇಕಾನಂದಗೌಡ ಪಾಟೀಲ ಅವರನ್ನು ಗದಗ ಲೇಕ್ ವ್ಯೂ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಡಲಗೇರಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯರುಗಳಾದ ಹಾಗೂ ಯುವ ಸಾಹಿತಿ ಡಾ.ವ್ಹಿ.ಬಿ. ಸಣ್ಣಸಕ್ಕರಗೌಡರ, ಬಸವರಾಜ...
ಸುದ್ದಿಗಳು
ಜಾತ್ಯತೀತ ಪರಿಕಲ್ಪನೆಯಲ್ಲಿ ಜೀವಿಸಿದ ಕನಕದಾಸರು: ಶಿವನಗೌಡ
ಸವದತ್ತಿ: ಸಮೀಪದ ಉಗರಗೋಳ ಗ್ರಾಮದ ಬಸವಜ್ಯೋತಿ ಶಾಲೆಯಲ್ಲಿ ಸೋಮವಾರ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದಾಸಶ್ರೇಷ್ಠ ಭಕ್ತ ಕನಕದಾಸರ 534ನೇ ಜಯಂತ್ಯೋತ್ಸವನ್ನು ಆಚರಿಸಲಾಯಿತು.ಗ್ರಾ.ಪಂ ಉಪಾಧ್ಯಕ್ಷ ಶಿವನಗೌಡ ಗಡಾದಗೌಡ್ರ ಮಾತನಾಡಿ, 15ನೇ ಶತಮಾನದಲ್ಲಿ ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಸಮಾನತೆಯ ವಿರುದ್ಧ ಹೋರಾಡಿ ದಾಸಶ್ರೇಷ್ಠ ಕನಕದಾಸರು, ಕರ್ನಾಟಕ ಸಂಗೀತಕ್ಕೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ.ಕನಕರ ರಾಮಧಾನ್ಯ...
ಸುದ್ದಿಗಳು
ಕರ್ನಾಟಕದ ಸಂತರು ವಿಶ್ವದಲ್ಲಿಯೇ ಶ್ರೇಷ್ಠರು – ಮಲ್ಲಿಕಾರ್ಜುನ ಉಪ್ಪಾರ
ಕನ್ನೊಳ್ಳಿ - “ಹಿಂದಿನ ಸಾಧು, ಸಿದ್ಧರು ಹೇಗೆ ಬರೆದು ಇಟ್ಟಿದ್ದಾರೋ ಹಾಗೆ ನಡೆದರೆ ಈ ನರ ಜನ್ಮಕ್ಕೆ ಮುಕ್ತಿ ಸಿಗುತ್ತದೆ ಎಂದು ಮಲ್ಲಿಕಾರ್ಜುನ ಎಂ. ಉಪ್ಪಾರ ಆಧ್ಯಾತ್ಮ ಚಿಂತಕರು ಹೇಳಿದರು.534ನೇ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡುತ್ತಾ, ಕರ್ನಾಟಕದ ಸಂತರು ಜಗತ್ತಿನಲ್ಲಿಯೇ ಶ್ರೇಷ್ಠರು ಅವರಲ್ಲಿ ದಾಸ ಶ್ರೇಷ್ಠ ಕನಕದಾಸರು ಪ್ರಮುಖರು ಎಂದು ಹೇಳಿದರು.ಕನಕದಾಸರು ಹೇಳುವ...
ಸುದ್ದಿಗಳು
ಪತ್ರಕರ್ತ ಎಸ್ ಎಮ್ ಚಂದ್ರಶೇಖರ ನಿಧನ
ಮೂಡಲಗಿ - ಕಳೆದ ನಲವತ್ತು ವರ್ಷಗಳಿಂದ ಮೂಡಲಗಿಯಲ್ಲಿ ಛಾಯಾಗ್ರಾಹಕರಾಗಿದ್ದ ಹಾಗೂ ಪತ್ರಕರ್ತರಾಗಿದ್ದ, ಮೂಲತಃ ಚಿಕ್ಕಮಗಳೂರಿನವರಾದ ಎಸ್ ಎಮ್ ಚಂದ್ರಶೇಖರ ಅವರು ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ ೫೨ ವರ್ಷ ವಯಸ್ಸಾಗಿತ್ತು.ಹಲವಾರು ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯನ್ನು ಮುಂದುವರೆಸಿಕೊಂಡು ಬಂದಿದ್ದ, ಸದಾ ಹಸನ್ಮುಖಿಯಾಗಿದ್ದ ಚಂದ್ರಶೇಖರ ಅವರು ಮೂಡಲಗಿ ತಾಲೂಕಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಖ್ಯಾತ...
ಸುದ್ದಿಗಳು
ಬೀದರ್ ಪರಿಷತ್ ಚುನಾವಣೆಗೆ ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ಬೀದರ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಕಾಶ್ ಖಂಡ್ರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮರಾವ್ ಬಿ ಪಾಟೀಲ್ ತಮ್ಮ ನಾಮ ಪತ್ರ ಸಲ್ಲಿಸಿದರು.ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಮುಂಚೆ ಗಣೇಶ್ ಮೈದಾನದಿಂದ ಡಿಸಿ ಕಚೇರಿ ವರೆಗೆ ರ್ಯಾಲಿ ಮಾಡಿದ...
ಸುದ್ದಿಗಳು
ಸಿಂದಗಿ: ಈ ಕಲುಷಿತ ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಜಾತಿ ವ್ಯವಸ್ಥೆಯ ವಿರುದ್ದ ದೇಶದೆಲ್ಲೆಡೆ ಸುತ್ತಿ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ಸಾಮಾಜಿಕ ಕಳಕಳಿವುಳ್ಳ ಸಂತರು ಕನಕದಾಸರು ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ತಾಲೂಕಿನ ಬೋರಗಿ ಗ್ರಾಮದಲ್ಲಿ ಕಾಲಜ್ಞಾನಿ ಕನಕದಾಸರ 534 ನೇ ಜಯಂತಿಯ ಪ್ರಯುಕ್ತ ಭಾಗವಹಿಸಿ ಮಾತನಾಡಿ, 16 ನೇ ಶತಮಾನದಲ್ಲಿಯೇ ಕುಲ...
ಸುದ್ದಿಗಳು
ಆರೊಗ್ಯದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕು – ಡಾ. ಮನಗೂಳಿ
ಸಿಂದಗಿ: ಮಣ್ಣಿನ ಕಲುಷಿತ ವಾತಾವರಣದಲ್ಲಿ ವಿಷಪೂರಿತ ಆಹಾರ ಸೇವನೆಯಿಂದ ಮನುಷ್ಯನಿಗೆ ತಮಗರಿವಿಲ್ಲದೆ ರೋಗಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಮೇಲಿಂದ ಮೇಲೆ ತಪಾಸಣೆ ಪಡೆದುಕೊಳ್ಳುವುದರಿಂದ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯವೆಂದು ಡಾ.ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಮನಗೂಳಿ ಆಸ್ಪತ್ರೆಯಲ್ಲಿ ಎಲುಬು ಮತ್ತು ಕೀಲು ಉಚಿತ ತಪಾಸಣೆ ಮತ್ತು ಆಯುರ್ವೇದ...
ಸುದ್ದಿಗಳು
೨೩ ರಂದು ಜಿಲ್ಲಾ ಮಟ್ಟದ ಖೋಖೋ ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ
ಮುನವಳ್ಳಿ - ಸಿಂದೋಗಿ ಮುನವಳ್ಳಿಯ ಡಾ.ಬಿ.ವ್ಹಿ.ನಾಯಿಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬೆಳಗಾವಿ ಜಿಲ್ಲಾ ಮಟ್ಟದ ಖೋ-ಖೋ, ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ ಮಂಗಳವಾರ ನವೆಂಬರ್ ೨೩ ಮುಂಜಾನೆ ೯.೩೦ ಗಂಟೆಗೆ ರಂದು ಜರುಗಲಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ...
ಸುದ್ದಿಗಳು
ಸಮಾನತೆಯ ದಾರಿ ತೋರಿದ ಮಹಾನ್ ಸಂತ ಕನಕದಾಸರು
ಸಿಂದಗಿ: ಸರ್ವರಿಗೂ ಸಮಾನತೆಯ ದಾರಿ ತೋರಿದ ಮಹಾನ್ ಸಂತ ಶ್ರೇಷ್ಠ ಕನಕದಾಸರ ಆದರ್ಶಗಳನ್ನು ನಾವು ನೀವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ನೂತನ ಶಾಸಕ ರಮೇಶ ಭೂಸನೂರ ಹೇಳಿದರುು.ಪಟ್ಟಣದ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರು ಹಮ್ಮಿಕೊಂಡ ಭಕ್ತ ಕನಕದಾಸರ 534 ನೇ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ವೃತ್ತಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ಶ್ರೇಷ್ಠ ಸಂತ ಕನಕರು...
ಸುದ್ದಿಗಳು
ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ
ಮೂಡಲಗಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಫರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಎಚ್ ಪೂಜಾರ ಹಾಗೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಹಾಂತೇಶ ಕವಟಗಿಮಠ ಗೆಲುವು ಪಕ್ಕಾ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹೇಳಿದ್ದಾರೆ.ಪಿ.ಎಚ್ ಪೂಜಾರ ಅಖಂಡ ವಿಜಯಪುರ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರು. ಈ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



