ಸುದ್ದಿಗಳು
ಬಿಜೆಪಿ ಅಂದರೆ ಬರೀ ಜೂಟಾ ಪಾರ್ಟಿ- ಖಂಡ್ರೆ
ಬೀದರ - ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮತ ಕೇಳಲು ಹೇಗೆ ಹೋಗೋದು ಎಂಬ ಚಿಂತೆಯಿಂದ ಮೂರು ಕೃಷಿ ಕಾಯ್ದೆಗಳನ್ನು ಮೋದಿ ಹಿಂತೆಗೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿಯ ವಿರುದ್ಧ ಹರಿಹಾಯ್ದ ಅವರು, ಗಾಂಧೀಜಿಯವರ ಸ್ವರಾಜ್ ಕಲ್ಪನೆಯಲ್ಲಿ ತಾವು ಹೋಗುವುದಾಗಿ ಹೇಳುತ್ತೀರಿ, ಗಾಂಧಿಯನ್ನು ಕೊಂದ ಘೋಡ್ಸೆಯ...
ಸುದ್ದಿಗಳು
ಗಾಂಧಿಜೀ ಹೆಸರಿನಲ್ಲಿ ದೇಶದ ಜನರಿಗೆ ಕಾಂಗ್ರೆಸ್ ಟೋಪಿ ಹಾಕಿದೆ – ನಳಿನ್ ಕಟೀಲು
ಬೀದರ - ಗಾಂಧೀಜಿ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಮೋಸ ಮಾಡಿದೆ. ಈ ಕಾಂಗ್ರೆಸ್ ನವರು ದೇಶರ ಜನರನ್ನು ಬಡವರನ್ನಾಗಿಟ್ಟರು. ಗ್ರಾಮ ಸ್ವರಾಜ್ ಕಲ್ಪನೆಗೆ ಕಾಂಗ್ರೆಸ್ ಶಕ್ತಿ ತುಂಬಿಲ್ಲ, ಶಕ್ತಿ ತುಂಬಿದ್ದು ಪ್ರಧಾನಿ ಮೋದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದರು.ಬೀದರ್ ನ ಜನ ಸ್ವರಾಜ್ ಯಾತ್ರಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...
ಸುದ್ದಿಗಳು
ನಕಲಿ ಸ್ಟಾಫ್ ನರ್ಸ್ ಗಳ ಉಪಟಳಕ್ಕೆ ಕಡಿವಾಣ ಹಾಕಿ
ಸಿಂದಗಿ: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಖಾಸಗಿ ಆಸ್ಪತ್ರೆಗಳಲ್ಲಿ ನಕಲಿ ಸ್ಟಾಫ್ ನರ್ಸಗಳ ಹಾವಳಿ ಹೆಚ್ಚಾಗಿದ್ದು, ಕೂಡಲೆ ಇವರುಗಳಿಗೆ ಕಡಿವಾಣ ಹಾಕಬೇಕು ಎಂದು ಕುರಬ ಸಮಾಜದ ಕಾರ್ಯಾಧ್ಯಕ್ಷ ಸುದರ್ಶನ ಜಂಗಣ್ಣಿ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೋವಿಡ್ ನಂಥ ಪರಿಸ್ಥಿತಿಯಲ್ಲಿ ತಾಲೂಕಿನಲ್ಲಿ ವೈದ್ಯರ ಸೇವೆ ಅನನ್ಯವಾಗಿದೆ. ಆದರೆ ಕೆಲವು ಖಾಸಗಿ...
ಸುದ್ದಿಗಳು
ದ್ವೇಷ ಬಿಟ್ಟು ಎಲ್ಲರೂ ಒಂದಾಗಿ ಬದುಕಬೇಕು – ಶಾಂತಗಂಗಾಧರ ಸ್ವಾಮೀಜಿ
ಸಿಂದಗಿ: ದೇವರು ಎಲ್ಲಾ ಕಡೆ ಇದ್ದಾನೆ ಅವನು ನಿರಾಕಾರ ಎಲ್ಲೆಲ್ಲಿಯು ಇದ್ದಾನೆ ಅದಕ್ಕೆ ನಾವೆಲ್ಲರು ಅನೇಕ ಮೆರವಣಿಗೆಯಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಬಳಸುವ ಒಂದೊಂದು ಕುರ್ಚಿಗಳು ಒಂದೇ ಆದರೆ ಅಲ್ಲಿ ನಮ್ಮ ಭಾವನೆಗಳು ಬೇರೆ ಆಗಿರುತ್ತವೆ. ಸಹಕಾರವೇ ಜೀವನ ಜನರು ಇನ್ನೊಬ್ಬರ ಮೇಲೆ ದ್ವೇಷ ಬಿಟ್ಟು ನೆಮ್ಮದಿಯಿಂದ ಸಂತೋಷದಿಂದ ಬದುಕಬೇಕು ಎಂದು ಗುರುದೇವಾಶ್ರಮ ಪೂಜ್ಯಶ್ರೀ ಶಾಂತಗಂಗಾಧರ...
ಸುದ್ದಿಗಳು
ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲು ವೇದಿಕೆ
ಸಿಂದಗಿ: ಪ್ರತಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯಲು ವೇದಿಕೆ ಸಜ್ಜಾಗಿದ್ದು. ಮಕ್ಕಳು ಹಾಡು, ನೃತ್ಯ, ಮಿಮಿಕ್ರಿ ಮುಂತಾದ ವಿಭಾಗಗಳಲ್ಲಿ ಆಸಕ್ತಿ ಅನುಗುಣವಾಗಿ ಭಾಗವಹಿಸುವ ಒಂದು ಸದವಕಾಶ ದೊರೆಕಿಸಿಕೊಟ್ಟಿದೆ ಎಂದು ನಿವೃತ್ತ ದೈಹಿಕ ಶಿಕ್ಷಕ ಎಸ್.ಎಸ್. ಮಲ್ಲೇದ ಹೇಳಿದರು.ಪಟ್ಟಣದ ಹೊರವಲಯದ ಭೀಮಾ ಯುನಿಸರ್ವಲ್ ಸೆಂಟ್ರಲ್ ಸ್ಕೂಲ್ ಸಿಂದಗಿ ಹಮ್ಮಿಕೊಂಡಿರುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,...
ಸುದ್ದಿಗಳು
ಡಾ. ಬದರೀನಾಥ ಜಹಗೀರದಾರಗೆ ರಾಜ್ಯೋತ್ಸವ ಪ್ರಶಸ್ತಿ
ಧಾರವಾಡ: ನವಿಲುಗರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ (ರಿ) ಧಾರವಾಡ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಂಘಟನೆ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಯುವ ಬರಹಗಾರ ಡಾ. ಬದರೀನಾಥ ಜಹಗೀರದಾರ ಅವರಿಗೆ "ರಾಜ್ಯೋತ್ಸವ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ...
ಸುದ್ದಿಗಳು
ರಸ್ತೆ ಡಾಂಬರೀಕರಣ ಮಾಡಿಯೇ ತೀರುತ್ತೇನೆ – ಭೂಸನೂರ
ಸಿಂದಗಿ: ತಾಲೂಕಿನ ಕೊಕಟನೂರದಿಂದ ಬ್ಯಾಕೋಡ ಗ್ರಾಮಕ್ಕೆ ಹೋಗುವ ರಸ್ತೆ ಡಾಂಬರೀಕರಣ ಮಾಡಿಯೇ ತಿರುಗುತ್ತೇನೆ ಎಂದು ಶಾಸಕ ರಮೇಶ್ ಭೂಸನೂರ ಭರವಸೆ ನೀಡಿದರು.ತಾಲೂಕಿನ ಕೊಕಟನೂರ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಚಿವರು ಈ ಕ್ಷೇತ್ರದ ಎಲ್ಲ ಚಿತ್ರಣವನ್ನು ನೋಡಿದ್ದಾರೆ ಆಯಾ ಇಲಾಖಾವಾರು ಅನುದಾನ ಬಿಡುಗಡೆ...
ಸುದ್ದಿಗಳು
ಶಿಕ್ಷಕರು ಶಿಕ್ಷಣವಲ್ಲದೆ ಉತ್ತಮ ಭವಿಷ್ಯ ರೂಪಿಸಬೇಕು – ಬಸವರಾಜ ಅಗಸರ
ಸಿಂದಗಿ: ಶಿಕ್ಷಕರು ಶೈಕ್ಷಣಿಕವಾಗಿ ಬೋಧನೆ ನೀಡುವುದರ ಜೊತೆಗೆ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸ್ಕೌಟ್ ಮತ್ತು ಗೈಡ್ಸ್ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರ ಮನದಲ್ಲಿ ತುಂಬುವ ಕಾರ್ಯ ನಿತ್ಯ ನಿರಂತರವಾಗಿ ನಡೆಯಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕೋಶಾಧ್ಯಕ್ಷ ಸಾಹಿತಿ ಬಸವರಾಜ ಅಗಸರ ಹೇಳಿದರು.ತಾಲೂಕಿನ ಕನ್ನೊಳ್ಳಿ ಗ್ರಾಮದ ಹಿರೇಮಠದ...
ಸುದ್ದಿಗಳು
ನಿಪ್ಪಾಣಿಯಲ್ಲಿ ಸಚಿವೆ ಸೌ. ಶಶಿಕಲಾ ಜೊಲ್ಲೆ ಜನ್ಮದಿನ ಆಚರಣೆ
ಗಡಿ ಕನ್ನಡದ ಶಕ್ತಿ ಸಚಿವೆ ಸೌ ಶಶಿಕಲಾ ಜೊಲ್ಲೆ
ನಿಪ್ಪಾಣಿ - ಸ್ಥಳೀಯ ಗಡಿನಾಡು ಕನ್ನಡ ಬಳಗ,ಶರಣ ಸಾಹಿತ್ಯ ಪರಿಷತ್ತು, ಸಾಹಿತ್ಯ ಬಳಗ,ವಚನ ಸಾಹಿತ್ಯ ಪರಿಷತ್ತು, ದಾನಮ್ಮ ಶಿಕ್ಷಣ ಸಂಸ್ಥೆ ಮತ್ತು ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ನಿಪ್ಪಾಣಿ ಶಾಸಕರಾದ ಕನಾ೯ಟಕದ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ...
ಸುದ್ದಿಗಳು
ಕೃಷಿ ಕಾಯ್ದೆ ; ರೈತರ ಹಿತ ಕಾಪಾಡಲು ಆಗಲಿಲ್ಲ ದೇಶದ ಕ್ಷಮೆ ಕೇಳುವೆ – ನರೇಂದ್ರ ಮೋದಿ
ಹೊಸದಿಲ್ಲಿ - ಒಂದು ಒಳ್ಳೆಯ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಮೂರು ಕೃಷಿ ಕಾನೂನುಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಆಗದ ಕಾರಣ ಅವುಗಳನ್ನು ಹಿಂತೆಗೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.ಉತ್ತರ ಪ್ರದೇಶದ ಝಾಂಸಿಯಲ್ಲಿ ಈ ಘೋಷಣೆ ಮಾಡಿದ ಅವರು, ರೈತರಿಗೆ ಕಾನೂನುಗಳ ಬಗ್ಗೆ ಮನವರಿಕೆ ಮಾಡಿ ಕೊಡಲಾಗಲಿಲ್ಲ, ರೈತರ ಹಿತ ಕಾಪಾಡಲು ಆಗಲಿಲ್ಲ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



