ಸುದ್ದಿಗಳು

ಪ್ರಾಮಾಣಿಕತೆಯಿಂದ ಮಾಡಿದ ಕರ್ತವ್ಯಕ್ಕೆ ಉತ್ತಮ ಪ್ರತಿಫಲ ಇದ್ದೇ ಇರುತ್ತದೆ – ಶಿವರಾಮಯ್ಯ

ಬೆಂಗಳೂರುಃ “ ನಮ್ಮ ದಿನನಿತ್ಯದ ಬದುಕಿನಲ್ಲಿ ಯಾವುದೇ ಕಾರ್ಯದಲ್ಲಿರಲಿ ಪ್ರಾಮಾಣಿಕತೆ.ಶ್ರದ್ಧೆ.ಕರ್ತವ್ಯದಲ್ಲಿ ನಿಷ್ಠೆ ಇದ್ದಲ್ಲಿ ನಮಗೆ ಉತ್ತಮ ಪ್ರತಿಫಲ ಇದ್ದೇ ಇರುತ್ತದೆ.ವಿಕಲಚೇತನ ಮಕ್ಕಳ ಶಿಕ್ಷಣದಲ್ಲಿ ತಮ್ಮ ಪಾತ್ರ ಮಹತ್ವದ್ದಾಗಿದೆ ಈ ದಿಸೆಯಲ್ಲಿ ತಾವೆಲ್ಲ ಉತ್ತಮ ಕಾರ್ಯ ಮಾಡುತ್ತಿರುವಿರಿ.ರಾಜ್ಯ ಮಟ್ಟದ ಈ ತರಬೇತಿಯ ಎಲ್ಲ ಸಂಪನ್ಮೂಲ ವ್ಯಕ್ತಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಉತ್ತಮ ರೀತಿಯಲ್ಲಿ ತರಬೇತಿ ಯನ್ನು...

ದಿ. ಇಂದಿರಾ ಗಾಂಧಿ ಜಯಂತಿ ಆಚರಣೆ

ಸಿಂದಗಿ: ಭಾರತದ ಮೊದಲ ಮಹಿಳಾ ಪ್ರಧಾನಿ, ಶತ್ರು ರಾಷ್ಟ್ರಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದ ಮತ್ತು ಉಕ್ಕಿನ ಮಹಿಳೆಯೆಂದೆ ಕರೆಯಲಾಗುತ್ತಿದ್ದ ದಿ. ಶ್ರಿಮತಿ ಇಂದಿರಾಗಾಂಧಿಯವರ ಜನ್ಮದಿನ ಆಚರಿಸುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದು ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷರಾದ ವಿಠ್ಠಲ ಜಿ ಕೊಳ್ಳೂರ ಹೇಳಿದರು.ಪಟ್ಟಣದ ಬ್ಲಾಕ್ ಸಮಿತಿ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿ. ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ...

ನೂತನ ಶಾಸಕರಿಗೆ ಸನ್ಮಾನ

ಸಿಂದಗಿ: ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ 31 ಸಾವಿರ ಅಂತರದ ಗೆಲವು ಇಡೀ ರಾಜ್ಯ ಬಿಜೆಪಿಗೆ ಮುಂದಿನ ಚುನಾವಣೆಗೆ ಮುನ್ನುಡಿ ಬರೆದಂತಾಗಿದೆ ಎಂದು ಪುರಸಭೆ ನಾಮ ನಿರ್ದೇಶಿತ ಸದಸ್ಯ ರಾಮು ಮೋರಟಗಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಶಾಸಕರ ಸ್ವಗೃಹದಲ್ಲಿ ಯಾದವ ಸಮಾಜದ ವತಿಯಿಂದ ನೂತನ ಶಾಸಕ ರಮೇಶ ಭೂಸನೂರ ಅವರನ್ನು ಗೌರವಿಸಿ...

ಕ್ಷೇತ್ರಕ್ಕೆ ಸಂಪೂರ್ಣ ನೀರಾವರಿ ಮಾಡಿದ್ದು ಜೆಡಿಎಸ್ – ಗೊಲ್ಲಾಳಪ್ಪಗೌಡ

ಸಿಂದಗಿ: ಈ ಕ್ಷೇತ್ರ ಜನತಾದಳ ಕ್ಷೇತ್ರವಾಗಿದ್ದು ಈ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಮಾಡಿದ್ದು ಜೆಡಿಎಸ್ ಕೊಡುಗೆಯಾಗಿದೆ ಅದರಿಂದ ದಿ.ಎಂ.ಸಿ.ಮನಗೂಳಿ ಅವರಿಗೆ ಸತತ 7 ಬಾರಿ ಟಿಕೆಟ ನೀಡಿ ಮಂತ್ರಿ ಸ್ಥಾನ ನೀಡಿದ್ದು ಜೆಡಿಎಸ್ ಪಕ್ಷ ಇದನ್ನು ಮತದಾರರು ಅರಿತು ಕೊಳ್ಳದಿರುವ ಕಾರಣದಿಂದ ಸೋಲು ಅನುಭವಿಸಬೇಕಾಯಿತು ಎಂದು ತಾಲೂಕು ಘಟಕಾಧ್ಯಕ್ಷ ಗೋಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ ಅಸಮಾದಾನ...

ಯುವ ಜನತೆ ನಾಡು-ನುಡಿ ಬಗ್ಗೆ ನಿರ್ಲಕ್ಷ್ಯ ಸಲ್ಲದು-ಎ.ಎಸ್. ನಾಗರಾಜ್

ಮೈಸೂರು - ಯುವ ಜನತೆ ಕನ್ನಡ ನಾಡು-ನುಡಿ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಭಾಷೆಯು ಬದುಕು ರೂಪಿಸುವಂತಹದ್ದು. ನಮ್ಮ ಸಂಸೃತಿ ಯ ಸಂಕೇತವಾಗಿದೆ. ಭಾಷೆ ಮಾತೆಯಿದ್ದಂತೆ ಎಂದು ಕರ್ನಾಟಕ ನಾಟಕ ಅಕಾಡೆಮಿಯ ನಿವೃತ್ತ ರಿಜಿಸ್ಟ್ರಾರ್ ಹಾಗೂ ಮೈಸೂರು ಕನ್ನಡ ಜಾಗೃತಿ ಸಮಿತಿ ಸದಸ್ಯ ಎ.ಎಸ್.ನಾಗರಾಜ್ ಯುವಜನತೆಗೆ ಕರೆ ನೀಡಿದರು.ಕೆ.ಆರ್.ನಗರದ ಸರ್ಕಾರಿ ಪದವಿ ಪೂರ್ವ...

ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ-ಸಂಸದ ಈರಣ್ಣ ಕಡಾಡಿ ಕಳವಳ

ಮೂಡಲಗಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಅನಗತ್ಯವಾಗಿ ರಾಜಕೀಯ ಪ್ರವೇಶವಾದ ನಂತರ ಗುರುನಾನಕ ಜಯಂತಿಯಂದು ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ನ.19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ...

“ಉತ್ತಮ ಆರೋಗ್ಯಕ್ಕಾಗಿ ರಕ್ತದಾನ ಮಾಡಿರಿ” – ಡಾ|| ವಿಠ್ಠಲ್ ಮಾನೆ

ಸವದತ್ತಿ: ರಕ್ತ ದಾನ ಮಾಡುವದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಮತ್ತು ಹೃದಯ ರೋಗದಂಥ ಅನೇಕ ಮಾರಕ ರೋಗಗಳನ್ನು ತಡೆಗಟ್ಟಬಹುದು ಎಂದು ಬೆಳಗಾವಿಯ ಕೆ.ಎಲ್.ಇ. ಡಾಪ್ರಭಾಕರ ಕೋರೆ ಆಸ್ಪತ್ರೆಯ ರಕ್ತ ಕೇಂದ್ರದ ಮುಖ್ಯಸ್ಥರಾದ ಡಾ|| ವಿಠ್ಠಲ್ ಮಾನೆ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಎನ್.ಎಸ್.ಎಸ್, ಎನ್.ಸಿ.ಸಿ, ಯುತ್ ರೆಡ್ ಕ್ರಾಸ್ ಮತ್ತು...

ಡಾ. ವ್ಹಿ.ಬಿ.ಸಣ್ಣಸಕ್ಕರಗೌಡ್ರಗೆ “ಮಹಾಕವಿ ಕಾಳಿದಾಸ ಪ್ರಶಸ್ತಿ”

ಬಾದಾಮಿ : ಬಾದಾಮಿಯಲ್ಲಿ ನಿರ್ಮಾಣವಾಗಿರುವ ಎಸ್.ಎಫ್.ಹೊಸಗೌಡ್ರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಎಸ್.ಎಫ್.ಹೊಸಗೌಡ್ರ ಪ್ರತಿಷ್ಠಾನ ಬಾದಾಮಿ ಇವರು ಯುವ ಸಾಹಿತಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಷಯದ ಅತಿಥಿ ಉಪನ್ಯಾಸಕ ಡಾ.ಸಣ್ಣ ಸಕ್ಕರಗೌಡರಿಗೆ ಮಹಾಕವಿ ಕಾಳಿದಾಸ ಪ್ರಶಸ್ತಿ ನೀಡಿ ಗೌರವಿಸಿದರು.ವಿದ್ವತ್ ಪ್ರಪಂಚದಲ್ಲಿ ಗುರುತಿಸಿಕೊಂಡು ಸಂಶೋಧಕರಾಗಿ, ಕವಿಯಾಗಿ, ವಿಮರ್ಶಕರಾಗಿ, ಚಿಂತಕರಾಗಿ...

ಬಿ.ಐ.ಇ.ಆರ್.ಟಿ ಶಿಕ್ಷಕರ ಸಮಸ್ಯೆಗಳ ಕುರಿತು ರಾಜ್ಯಾಧ್ಯಕ್ಷರಾದ ಷಡಕ್ಷರಿಯವರಿಗೆ ಮನವಿ

ಬೆಂಗಳೂರುಃ ರಾಜ್ಯದಲ್ಲಿ ಸೇವೆಯಲ್ಲಿರುವ ಸಮನ್ವಯ ಶಿಕ್ಷಣದ ವಿಕಲಚೇತನ ಸಂಪನ್ಮೂಲ ಶಿಕ್ಷಕರ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರಿಗೆ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವಂತೆ ವಿಜಯಪುರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಶೆಡಶ್ಯಾಳ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಂ.ಗದಗೇರಿ ಈಗಾಗಲೇ ವಿಶೇಷ ಶಿಕ್ಷಕರ...

ನಾಗೇಶ್ ಜೆ ನಾಯಕ ಅವರ ‘ಆತ್ಮ ಧ್ಯಾನದ ಬುತ್ತಿ’ ಕೃತಿ ಲೋಕಾರ್ಪಣೆ ಹಾಗೂ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬೆಳಗಾವಿ: ನಗರದ ಪೃಥ್ವಿ ಪೌಂಡೇಶನ್ ವತಿಯಿಂದ ಕವಿ ನಾಗೇಶ್ ಜೆ. ನಾಯಕ ಅವರ ಗಜಲ್ ಸಂಕಲನ ‘ಆತ್ಮ ಧ್ಯಾನದ ಬುತ್ತಿ’ ಬಿಡುಗಡೆ ಹಾಗೂ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ದಿ. 23 ರಂದು ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೊಳ್ಳಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group