ಸುದ್ದಿಗಳು

ಬಾಂಗ್ಲಾದ ನೌಖಾಲಿಯಲ್ಲಿ ನಡೆದ ಪಾದಯಾತ್ರೆ ಆಗುಂಬೆ ನಟರಾಜ್ ಕೃತಿ

ನೆರೆಯ ಬಾಂಗ್ಲಾ ದೇಶದಲ್ಲಿ ಉಗ್ರರ ಅಟ್ಟಹಾಸ ನಡೆದಿದೆ. ನಿಧಾನವಾಗಿ ಪಾಕಿಸ್ತಾನದಂತೆ ಬಾಂಗ್ಲಾದೇಶವೂ ಮೂಲಭೂತವಾದಿಗಳ ಪ್ರಾಬಲ್ಯಕ್ಕೆ ತುತ್ತಾಗುತ್ತಿದೆ. ಅಲ್ಲಿನ ಹಿಂದೂಗಳ ಸ್ಥಿತಿಯಂತೂ ಕಳವಳಕಾರಿಯಾಗಿದೆ. ಹತ್ಯೆ, ಕನ್ಯಾ ಅಪಹರಣ, ದೌರ್ಜನ್ಯ ಎಲ್ಲವೂ ಎಗ್ಗಿಲ್ಲದೇ ಸಾಗಿದೆ. ಹಿಂದೂಗಳು ವಲಸೆ ಬರುತ್ತಿದ್ದಾರೆ. ಜೀವ ಉಳಿಸಿಕೊಳ್ಳಲು ತಮ್ಮ ಆಸ್ತಿಪಾಸ್ತಿ ಬಿಟ್ಟು ಬರುತ್ತಿರುವ ಅವರ ಕುರಿತು ನಮ್ಮ ಮಾಧ್ಯಮಗಳಾಗಲೀ ಬುದ್ಧಿ ಜೀವಿಗಳಾಗಲೀ ಯಾವುದೇ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸಾಹಿತಿ ದೀಪಿಕಾ ಚಾಟೆ ಅವರ ‘ಪಂಚ ಕೃತಿಗಳ ಬಿಡುಗಡೆ’

ಮಕ್ಕಳ ಸಾಹಿತ್ಯ ಕೃತಿಗಳ ಕೊರತೆ ನೀಗಿಸಿ-ಜಿ. ರಾಮಯ್ಯ ಸಲಹೆ ಇದೇ ರವಿವಾರ ದಿ.14 ರಂದು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸಾಹಿತಿ ದೀಪಿಕಾ ಚಾಟೆಯವರು ರಚಿಸಿದ ಐದು ಕೃತಿಗಳ ಬಿಡುಗಡೆ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಲೇಖಕಿಯರ ಅಧ್ಯಕ್ಷೆ ಹೇಮಾವತಿ ಸೊನೊಳ್ಳಿ ಮಾತನಾಡಿ ಹಿಂದೊಮ್ಮೆ ವಿರಳ ಸಂಖ್ಯೆಯ ಲೇಖಕಿಯರಿಂದ ಕೃತಿಗಳು ರಚನೆಯಾಗುತ್ತಿದ್ದವು ಆದರೆ...

“ಸರ್ವ ಮಕ್ಕಳು ನಮ್ಮ ದೇಶದ ಆಸ್ತಿಗಳು”

ಸಿಂದಗಿ: ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಕ್ಷಕರು ಹಾಗೂ ಪಾಲಕರಿಗೆ ಪ್ರೋತ್ಸಾಹ ಅತ್ಯಗತ್ಯ ಎಂದು ಸಾಹಿತಿ ಬಸವರಾಜ ಅಗಸರ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಕಾಯಕ ಶಿಕ್ಷಣ ಸಂಸ್ಥೆಯ ಅಂಗವಾಗಿ ನಡೆಯುವ ಯುನಿಕ್ ಆಂಗ್ಲ ಭಾಷೆಯ ಹಾಗೂ ಡಾ.ಕೆ ಎಸ್.ಮಠ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿ, ಮಕ್ಕಳಲ್ಲಿ ಒಂದಲ್ಲಾ ಒಂದು...

ಕಾಲ ಕಾಲದಲ್ಲಿ ಕನ್ನಡ ಸಂಸ್ಕೃತಿಯು ಪುನಾರಚಿಸಿಕೊಳ್ಳುತ್ತ ಬಂದಂಥ ಚರ ಪಟ್ಟಿಗಳು ಹಸ್ತ ಪ್ರತಿಗಳು – ಪ್ರೊ.ಸಿ.ನಾಗಭೂಷಣ

ಬೆಳಗಾವಿಃ “ಕಾಲ ಕಾಲದಲ್ಲಿ ಕನ್ನಡ ಸಂಸ್ಕೃತಿಯು ಪುನಾರಚಿಸಿಕೊಳ್ಳುತ್ತ ಬಂದಂಥ ಚರ ಪಟ್ಟಿಗಳು ಸ್ಥಿರ ಪಟ್ಟಿಗಳಲ್ಲ.ಅಂದರೆ ಹಸ್ತ ಪ್ರತಿಗಳನ್ನು ಲಿಪಿಕಾರರು ಪ್ರತಿ ಮಾಡುವುದರ ಮೂಲಕ ಕಾಲ ಕಾಲಕ್ಕೆ ಅವರ ಅಗತ್ಯತೆಗಳಿಗನುಗುಣವಾಗಿ ನಮ್ಮ ಕಾಲದಲ್ಲಿ ಪ್ರತಿ ಮಾಡಲ್ಪಟ್ಟವು.ಹಾಗಾಗಿ ಸಂಸ್ಕೃತಿಯನ್ನು ಪುನಾರಚಿಸಿಕೊಳ್ಳಲು ಬಂದಂಥ ಚರ ಪಟ್ಟಿಗಳು.ನಾಡಿನ ಸಮಾಜ ಮತ್ತು ಸಂಸ್ಕೃತಿಯ ಕ್ರಿಯಾಶೀಲ ನಡವಳಿಕೆಗಳು ಎನ್ನುವ ದೃಷ್ಟಿಕೋನದಲ್ಲಿ ಇವತ್ತು ನಾವು...

ಶಾಸಕರ ಮಾದರಿ ಶಾಲೆ ಗುರ್ಲಹೊಸೂರನಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ

ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ನಿಮಿತ್ತ ಮಕ್ಕಳಿಗಾಗಿ ಹಲವಾರು ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಮ್ಯುಜಿಕಲ್ ಚೇರ್,ಲಿಂಬು ಸ್ಪೂನ್,ಕಪ್ಪೆಜಿಗಿತ,ಗಾಯನ ,ಕ್ಲೆ ಮಾಡೆಲಿಂಗ್ , ಸುಪರ್ ಮಿನಿಟ್ ಹಾಗೂ ಚಿತ್ರಕಲಾ ಸ್ಪರ್ಧೆಗಳು ಹಾಗೂ ಮಕ್ಕಳಿಂದ ಪಾಠ ಬೋಧನೆಯಂತಹ ಹಲವಾರು ಕಾರ್ಯಕ್ರಮಗಳಲ್ಲಿ ಶಾಲೆಯ ಸಾಕಷ್ಟು ಮಕ್ಕಳು ಆಸಕ್ತಿಯಿಂದ ಭಾಗವಹಿಸಿ ಸಂಭ್ರಮಿಸಿದರು.ಈ ಸ್ಪರ್ಧೆಗಳಲ್ಲಿ ವಿಜೇತರಾದ...

ಕನ್ನಡ ನಾಡು-ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಭವಿಷ್ಯದಲ್ಲಿ ಅಪಾಯ- ಡಾ.ಭೇರ್ಯ ರಾಮಕುಮಾರ್

"ವಿವಾಹ ಜೀವನದಲ್ಲಿ ಯಶಸ್ವಿಯಾಗಲು ಸಪ್ತಪದಿ ಕಾರ್ಯ ಮಾಡುವಂತೆ, ಕನ್ನಡಿಗರೆಲ್ಲರೂ ಕನ್ನಡ ನಾಡು-ನುಡಿಯ ಉಳಿವಿಗೆ ಸಪ್ತಸೂತ್ರಗಳನ್ನು ಪಾಲಿಸುವ ಪ್ರತಿಜ್ಞೆ ಮಾಡಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಕೆ.ಆರ್.ನಗರ ತಾಲ್ಲೂಕಿನ ಅರಕೆರೆ ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್ ಸಿಂಗ್ ಯೂತ್‌...

ನಿಪ್ಪಾಣಿಯಲ್ಲಿ ಮಂಗಳಾ ಮೆಟಗುಡ್ಡ ಪ್ರಚಾರ ಕಾರ್ಯ

ನಿಪ್ಪಾಣಿ - ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಸ್ಥಾನದ ಅಭ್ಯರ್ಥಿ ಶ್ರೀಮತಿ ಮಂಗಳಾ ಮೆಟಗುಡ್ಡ ಅವರು ಇಂದು ಗಡಿನಾಡು ನಿಪ್ಪಾಣಿ ಯ ಕೆಎಲ್ಇ ಪದವಿ ಮಹಾವಿದ್ಯಾಲಯದಲ್ಲಿ ತಮ್ಮ ಕಸಾಪ ಚುನಾವಣೆಯ ಪ್ರಚಾರ ಕಾರ್ಯ ಕೈಗೊಂಡರು.ಈ ಸಂದರ್ಭದಲ್ಲಿ ತಮ್ಮ ಅನಿಸಿಕೆಗಳನ್ನು ತಿಳಿಸಿ ತಾವು ಮಾಡಿದ ಕೆಲಸ ಕಾರ್ಯಗಳನ್ನು ಸವಿಸ್ತಾರವಾಗಿ ತಿಳಿಸಿದರು.ಕಸಾಪ ಮಾಜಿ ಜಿಲ್ಲಾ ಅಧ್ಯಕ್ಷರಾದ ಮೋಹನ...

ವಿದ್ಯಾರ್ಥಿಗಳು ತಮ್ಮ ಕಾಯಕದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ಹೊಂದಿರಬೇಕು

ಸಿಂದಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ತಾವು ಮಾಡುವ ಕಾರ್ಯದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಹೊಂದಿರಬೇಕು ಅಂದಾಗ ಮಾತ್ರ ಬದುಕು ಉಜ್ವಲಗೊಳಿಸಿಕೊಳ್ಳಲು ಸಾಧ್ಯವೆಂದು ವಿಜಯಪುರದ ನೂತನ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಬಿ.ಡಿ. ಪಾಟೀಲ ಹೇಳಿದರು.ಪಟ್ಟಣದ ಪಿ.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀಮತಿ ಪ್ರೇಮಾ. ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ...

ಜಯಶ್ರೀಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ

ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.

ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ

ಮೂಡಲಗಿ: ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶ ಕಟ್ಟುವ ರೂವಾರಿಗಳಾಗಿರುವಾಗ ಸಿಕ್ಕ ಅವಕಾಶಗಳಲ್ಲೇ ಸರಕಾರಿ ಶಾಲೆಯಲ್ಲಿ ಸಿಗುವ ಹಲವಾರು ಸೌಲಭ್ಯಗಳನ್ನು, ಕಲಿಕೆಯನ್ನು ಉಪಯೋಗಿಕೊಂಡು ಮುಂದಿನ ಭವಿಷ್ಯ ಉತ್ತಮವಾಗಿ ಕಟ್ಟಿಕೊಳ್ಳೋಣ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸಪ್ನಾ ಹರಿಜನ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರೂರವರ ಜನ್ಮ ದಿನದ ಅಂಗವಾಗಿ ಮಕ್ಕಳ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group