ಸುದ್ದಿಗಳು
ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು – ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ
ಮೂಡಲಗಿ: ‘ಇಂದಿನ ಮಕ್ಕಳು ಭವಿಷತ್ತಿನ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಿದ್ದು, ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಭಾನುವಾರ ಆಚರಿಸಿದ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಸುದ್ದಿಗಳು
ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ರೈತ ಉತ್ಪಾದಕ ಸಂಸ್ಥೆಗಳ ಮುಖಾಂತರ ರೈತರನ್ನು ಸ್ವಾವಲಂಬಿಯಾಗಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕನಸಾಗಿದೆ. ಪ್ರಧಾನಿಯವರ ಕನಸನ್ನು ಸಾಕಾರಗೊಳಿಸಲು ರೈತ ಮೋರ್ಚಾ ಕಾರ್ಯಕರ್ತರು ಎಫ್.ಪಿ.ಒ. ಗಳ ರಚನೆಯಲ್ಲಿ ಸಕ್ರಿಯ ಪಾತ್ರ ವಹಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕರೆ ನೀಡಿದರು.ರವಿವಾರ ನ. 14 ರಂದು ಕಲ್ಲೋಳಿ...
ಸುದ್ದಿಗಳು
ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿ ಪ್ರಾರಂಭ
ಮೂಡಲಗಿ : ಇಲ್ಲಿನ ತಹಶೀಲ್ದಾರರ ಕಛೇರಿ ಆವರಣದಲ್ಲಿಯ ಕಟ್ಟಡದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿಯನ್ನು ಪೂಜೆ ಸಲ್ಲಿಸಿ ಶುಕ್ರವಾರ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ,ಕಾರ್ಮಿಕರ ಹಿತದೃಷ್ಟಿಯಿಂದ ಕಚೇರಿ ಪ್ರಾರಂಭಿಸಲಾಗಿದ್ದು ಕುಂದು ಕೊರತೆ ನಿವಾರಿಸಿಕೊಳ್ಳಲು ಈ ಕಚೇರಿಯನ್ನು ಪ್ರಾರಂಭಿಸಲಾಗಿದೆ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕು ಎಂದರು.ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ...
ಸುದ್ದಿಗಳು
ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ
ಮೂಡಲಗಿ: ‘ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಜ್ಞಾನಾರ್ಜನೆ ಮಾಡುತ್ತಾ ತಮ್ಮ ಕಾಯಕದಲ್ಲಿ ಕೈಲಾಸವನ್ನೆ ಸೃಷ್ಟಿ ಮಾಡಿಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿ ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ಪ್ರೊ. ಸಂಗಮೇಶ ಹೂಗಾರ ಅವರದು ಅಪೂರ್ವ ಸಾಧನೆಯಾಗಿದೆ ಎಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಮೇಶ ಬೆಳಕೂಡ ಹೇಳಿದರು,ಶನಿವಾರ ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ...
ಸುದ್ದಿಗಳು
ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ
ಮೂಡಲಗಿ - ಮೈಸೂರಿನ ಖ್ಯಾತ ಫ್ಯಾಷನ್ ಮಾಡೆಲ್ ,ಮಿ ಏಷ್ಯಾ 2020 ಇಂಟರ್ನ್ಯಾಷನಲ್ ಮೇಲ್ ಮಾಡೆಲ್ ಆಗಿರುವ ನಾಗೇಶ್ ಡಿ ಸಿ ರವರ ಸಂಸ್ಥೆಯ ತಿಬ್ಬಾಸ್ ಗ್ರುಪ್ , “ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ - 2022” ಸೀಸನ್ 2 ರ ಫ್ಯಾಷನ್ ಮೇಳ ಬರುವ ಜನವರಿಯಲ್ಲಿ ನಡೆಯಲಿದ್ದು, ಈ ಫ್ಯಾಷನ್...
ಸುದ್ದಿಗಳು
ಪರಿಸರಕ್ಕೆ ನಾವು ಅನಿವಾರ್ಯವಲ್ಲ, ನಮಗೆ ಪರಿಸರ ಅನಿವಾರ್ಯ – ವಿಜಯಲಕ್ಷ್ಮಿ ಹಿರೇಮಠ
ಸಿಂದಗಿ: ಹಸಿರೇ ಉಸಿರು ಎನ್ನುವ ಮಾತಿನಂತೆ ದಿನನಿತ್ಯದ ಬದುಕಿನಲ್ಲಿ ಹಸಿರು ಪರಿಸರ ಬೆಳೆಸುವ ಪಣದೊಂದಿಗೆ ಪರಿಸರ ನಮಗೆ ಅನಿವಾರ್ಯ, ನಾವು ಪರಿಸರಕ್ಕೆ ಅನಿವಾರ್ಯವಲ್ಲ ಎಂಬ ಸತ್ಯ ಅರಿತು ನಡೆಯಬೇಕು ಎಂದು ಆರ್ ಡಿ. ಪಾಟೀಲ ಮಹಾವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಹೇಳಿದರು.ಪಟ್ಟಣದ ನೇತಾಜಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗ ಹಮ್ಮಿಕೊಂಡಿದ್ದ...
ಸುದ್ದಿಗಳು
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಬಿಜೆಪಿ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮನವಿ
ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು.ಶನಿವಾರದಂದು...
ಸುದ್ದಿಗಳು
ಪ್ರೀತಿ ಪ್ರೇಮದಾಚೆಗೂ ಶ್ರೇಷ್ಠ ಬದುಕಿದೆ
ಒಬ್ಬ ಮನೋಶಾಸ್ತ್ರದ ವಿದ್ಯಾರ್ಥಿ ಆಸ್ಪತ್ರೆಗೆ ಬಂದ. ಅಲ್ಲಿದ್ದ ವೈದ್ಯರು ಇಡೀ ಆಸ್ಪತ್ರೆಯನ್ನು ನೋಡಲು ಕರೆದೊಯ್ದರು. ಒಂದು ಬದಿಯಲ್ಲಿ ಒಬ್ಬ ರೋಗಿ ಒಂದು ಕುರ್ಚಿಯಲ್ಲಿ ಕುಳಿತು ಅದನ್ನು ಹಿಂದೆ ಮುಂದೆ ತೂಗುತ್ತ ‘ಆಶಾ, ಆಶಾ, ಆಶಾ’ ಎಂದು ಗೊಣುಗುತ್ತಿರುವುದನ್ನು ಕೇಳಿಸಿಕೊಂಡ.‘ಈ ವ್ಯಕ್ತಿಯನ್ನು ಇಲ್ಲೇಕೆ ತರಲಾಯಿತು?’ ಎಂದು ವಿದ್ಯಾರ್ಥಿ ವೈದ್ಯರನ್ನು ಕೇಳಿದ. ‘ಅದೊಂದು ದುಃಖದ ಸಂಗತಿ ಈ...
ಸುದ್ದಿಗಳು
ಸಿದ್ರಾಮಯ್ಯರನ್ನು ದಲಿತ ವಿರೋಧಿ ಎಂಬಂತೆ ಬಿಂಬಿಸುವುದನ್ನು ಬಿಜೆಪಿ ಬಿಡಬೇಕು – ಕಾಂಗ್ರೆಸ್
ಸಿಂದಗಿ: ಮಾಜಿ ಸಿಎಂ ಸಿದ್ದರಾಮಯ್ಯನವರು ದಲಿತ ವಿರೋಧಿ ಎಂದು ಬಿಜೆಪಿ ನಾಯಕರು ಬಿಂಬಿಸುತ್ತಿರುವ ನೀತಿಯನ್ನು ಕಾಂಗ್ರೆಸ ಪಕ್ಷದ ಎಸ್ ಸಿ ಘಟಕದ ವತಿಯಿಂದ ಉಗ್ರವಾಗಿ ಖಂಡಿಸಲಾಯಿತು.ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ದಲಿತ ಪರ ಸಂಘಟನೆಗಳ ಮತ್ತು ಪ್ರಗತಿಪರ ವಿಚಾರವಾದಿಗಳು ಸೇರಿ ತಹಶೀಲ್ದಾರ ಸಂಜೀವಕುಮಾರ ದಾಸರ...
ಸುದ್ದಿಗಳು
ದೀಪಿಕಾ ಚಾಟೆ ಅವರ ಐದು ಕೃತಿಗಳ ಬಿಡುಗಡೆ
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ "ದೀಪಿಕಾ ಪ್ರಕಾಶನ ಬೆಳಗಾವಿ" ಸಹಯೋಗದಲ್ಲಿ' ದಿ.ಎಚ್ ಬಿ ಕುಲಕರ್ಣಿ ಮತ್ತು ದಿ.ಭಾರತಿಭಾಯಿ ದತ್ತಿನಿಧಿ ಕಾರ್ಯಕ್ರಮ'ದನ್ವಯ ಶ್ರೀಮತಿ ದೀಪಿಕಾ ಚಾಟೆ ಅವರ ರಚಿಸಿರುವ ಐದು ಕೃತಿಗಳ ಬಿಡುಗಡೆ ಬೆಳಗಾವಿ ಚೆನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ದಿ.14ರಂದು ಮ. 3-30 ಘಂಟೆಗೆ ಜರುಗಲಿದೆ.ಕೇಂದ್ರ ಗ್ರಂಥಾಲಯ ಬೆಳಗಾವಿ ಉಪನಿರ್ದೇಶಕರಾದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



