ಸುದ್ದಿಗಳು
ಬ್ಲಾಸ್ಟ್ ಆದ ಲಾರಿ ಟೈರ್ ..ಬಸ್ಸಿಗೆ ಡಿಕ್ಕಿ ಹೊಡೆದು ಎಂಟು ಜನರು ಗಂಭೀರ ಗಾಯ!!
ಬೀದರ - ಜಿಲ್ಲೆಯ ಹುಮನಾಬಾದ ತಾಲೂಕಿನ ನಲ್ಲಿ ಬಾರಿ ಅನಾಹುತವೊಂದು ತಪ್ಪಿದೆ. ಕಂಟೇನರ್ ಲಾರಿಯ ಟೈರ್ ಬ್ಲಾಸ್ಟ್ ಆದ ಕಾರಣ ಲಾರಿಯು ಬೀದರ್- ಕಲ್ಬುರ್ಗಿ ಬಸ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ಪರಿಣಾಮ 8 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಈ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ವಸಂತಪುರ...
ಸುದ್ದಿಗಳು
ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ಪ್ರೋತ್ಸಾಹ ಧನ ಕಾರ್ಯಕ್ರಮಗಳ ಅಭಿಯಾನ
ಸಿಂದಗಿ: ಮಾನ್ಯ ಆಯುಕ್ತರು ಸಮಾಜ ಇಲಾಖೆ ಬೆಂಗಳೂರು ರವರು ಹಾಗೂ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ವಿಜಯಪುರ ರವರ ಆದೇಶದ ಮೇರೆಗೆ ಅ. 28 ರಿಂದ ನ. 17 ರ ವರೆಗೆ ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ವಿವಿಧ ವಿವಾಹಗಳ ಮತ್ತು ಪ್ರೋತ್ಸಾಹ ಧನ ಈ ಕಾರ್ಯಕ್ರಮಗಳ ಅಭಿಯಾನವನ್ನು ಹಮ್ಮಿಕೊಂಡು ಸಮಾಜ ಕಲ್ಯಾಣ...
ಸುದ್ದಿಗಳು
ಶ್ರೀ ಯಡಿಯೂರ ಸಿದ್ಧಲಿಂಗೇಶ್ವರರ ಪುರಾಣ ಪ್ರವಚನ ದಿ.15 ರಿಂದ
ಸಿಂದಗಿ - ಸತತ 2 ವರ್ಷಗಳಿಂದ ಕರೋನಾ ಆವರಿಸಿ ರಾಜ್ಯದಲ್ಲಿರುವ ಎಲ್ಲ ಮಠಮಾನ್ಯಗಳು ಬೀಗ ಹಾಕಲ್ಪಟ್ಟಿದ್ದವು ಇದರಿಂದ ಭಕ್ತರಿಗೆ ಪೂಜ್ಯರ ದರ್ಶನ ಭಾಗ್ಯ ದೊರೆತಿಲ್ಲ. ಆ ಕಾರಣಕ್ಕೆ ಪೂಜ್ಯಶ್ರೀ ಚನ್ನವೀರ ಸ್ವಾಮಿಜಿ ಪ್ರತಿಷ್ಠಾನ ಸಾರಂಗಮಠದ ವತಿಯಿಂದ ಲಿಂ. ಪೂಜ್ಯಶ್ರೀ ಚನ್ನವೀರ ಶಿವಾಚಾರ್ಯರ 128ನೇ ಜನ್ಮದಿನದ ನಿಮಿತ್ತ ಯಡಿಯೂರ ತೋಂಟದ ಶ್ರೀ ಸಿದ್ದಲಿಂಗೇಶ್ವರರ ಪುರಾಣ ಪ್ರವಚನವು...
ಸುದ್ದಿಗಳು
ಈ ನಾಡಿನ ಪ್ರತಿಯೊಬ್ಬರೂ ಪ್ರೀತಿಯಿಂದ ಕನ್ನಡ ಉಳಿಸಿ, ಬೆಳೆಸಬೇಕು – ಡಾ.ಪೋತರಾಜ
ಮೂಡಲಗಿ: ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಿನ್ನೆಲೆಯಿಂದ ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿದೆ, ಕನ್ನಡ ನಾಡಿನಲ್ಲಿ 20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹಾಗೂ ಪ್ರಾಚಿನ ಪರಂಪರೆಯನ್ನು ಎತ್ತಿತೋರುತ್ತದೆ ಎಂದು ಖಾನಟ್ಟಿಯ ಡಾ: ಮಹಾದೇವ ಪೋತರಾಜ ಹೇಳಿದರು.ತಾಲೂಕಿನ ಅರಭಾವಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ರಾಜ್ಯೋತ್ಸವ ನಿಮಿತ್ತವಾಗಿ ಶುಕ್ರವಾರದಂದು...
ಸುದ್ದಿಗಳು
ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ...
ಸುದ್ದಿಗಳು
ಗೋ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ – ಶೇಖರಗೌಡ
ಸಿಂದಗಿ: ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯ ಸ್ಥಾನವಿದ್ದು, ನಮ್ಮ ದೇಹದ ಅನೇಕ ರೋಗಗಳನ್ನು ಗುಣ ಪಡಿಸುವ ದಿವ್ಯ ಔಷಧಿಯನ್ನು ಗೋಮೂತ್ರ ದಿಂದ ತಯಾರಿಸಲಾಗುತ್ತಿದೆ. ದೇಶದಲ್ಲಿ 30ಕೋಟಿಗೂ ಹೆಚ್ಚು ಗೋವುಗಳಿವೆ. ಗೋವನ್ನು ಪುಣ್ಯಕೋಟಿ ಎನ್ನಲಾಗುತ್ತದೆ. ಕಾರಣ ಗೋವು ನಮ್ಮ ರಾಷ್ಟ್ರೀಯ ಸಂಪತ್ತು ಗೋ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವಿಶ್ವ ಹಿಂದೂ ಪರಿಷದ್ ಸಿಂದಗಿ ತಾಲೂಕ...
ಸುದ್ದಿಗಳು
ಪುನೀತ್ ನೆನಪಿನಲ್ಲಿ ನೇತ್ರದಾನ ಹಾಗೂ ರಕ್ತದಾನ ಕಾರ್ಯಕ್ರಮ
ಮೈಸೂರು - ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸದ್ಯದಲ್ಲಿಯೇ ಪುನೀತ್ ರಾಜಕುಮಾರ್ ಅವರ ಸಂಸ್ಮರಣಾ ಕಾರ್ಯಕ್ರಮ ವೊಂದನ್ನು ಹಮ್ಮಿಕೊಳ್ಳಲು ರಾಜ್ಯಸರ್ಕಾರ ಆಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲೆಯ ಗಣ್ಯ ನಾಗರಿಕರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಮಾತನಾಡಿ,...
ಸುದ್ದಿಗಳು
ಸಿಂದಗಿ: ಬೆಂಗಳೂರಿನ ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ ಭೂಸನೂರ ಇವರನ್ನು ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ವತಿಯಿಂದ ಸನ್ಮಾನಿಸಲಾಯಿತು.ಇದೇ ವೇಳೆ ಮೌಲಾಲಿ ಕೆ ಆಲಗೂರ, ಸಿದ್ದು ಬುಳ್ಳಾ, ಸಂತೋಷ ಮಣ್ಣಿಗೇರಿ, ನಿತ್ಯಾನಂದ ಕಟ್ಟಿಮನಿ ಅನೇಕರು ಇದ್ದರು.
ಸುದ್ದಿಗಳು
ಸಿಂದಗಿ- ತಾಲೂಕಿನ ರಾಂಪೂರ ಗ್ರಾಮದ ಪ್ರೌಢ ಶಾಲೆಯ ದೈಹಿಕ ಶಿಕ್ಷಕಿ ಶೋಭಾ ಬಿರಾದಾರ ಅವರಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆದ ಘಟಿಕೋತ್ಸವ ಸಂಧರ್ಭದಲ್ಲಿ ಡಾಕ್ಟರೆಟ್ ಪದವಿ ನೀಡಿ ಗೌರವಿಸಿದೆ.ಇವರು ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಎಫೆಕ್ಟ್ ಆಫ್ ಯೋಗಾ ಟ್ರೇನಿಂಗ್ ಆನ್ ಅಕಾಡಮಿಕ್ ಫರಫಾರ್ಮನ್ಸ್...
ಸುದ್ದಿಗಳು
ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ದ್ರೋಹ ಮಾಡಬಾರದು – ಯಶವಂತರಾಯಗೌಡ
ಸಿಂದಗಿ: ಪಕ್ಷ ಮಾತೃಹೃದಯಿ ತಾಯಿದಂತೆ. ಪಕ್ಷದಲ್ಲಿ ಇದ್ದುಕೊಂಡು ಪಕ್ಷಕ್ಕೆ ದ್ರೋಹ ಬಗೆಯುವುದು ತಾಯಿಗೆ ಮೋಸ ಮಾಡಿದಂತೆ. ಪಕ್ಷದಲ್ಲಿದ್ದುಕೊಂಡು ಪಕ್ಷದ ಪರವಾಗಿ ಕಾರ್ಯ ಮಾಡದ ವ್ಯಕ್ತಿಗಳಿಗೆ ಜನ ಮುಂದೊಂದು ದಿನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು,ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರಿಗೆ ಅಭಿನಂದನಾ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



