ಸುದ್ದಿಗಳು

ಮೋರಟಗಿ: 2 ನೇ ದಿನದ ಪುರಾಣ ಕಾರ್ಯಕ್ರಮ

ಸಿಂದಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಭಕ್ತಿ ಎಂಬುದು ಅಳಿದು ಹೋಗುವ ಕಾಲಕ್ಕೆ ಧಾರ್ಮಿಕ ಕಾರ್ಯ ಉಳಿಯುವ ಕೆಲಸ ಮೋರಟಗಿ ದೈವ ಮಾಡಿತ್ತಿರುವ ಕಾರ್ಯ ಸಂತಸದ ವಿಷಯವಾಗಿದೆ ಎಂದು ಜೇರಟಗಿ ವಿರಕ್ತಮಠದ ಮಹಾಂತ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಸಿದ್ದರಾಮೇಶ್ವರ ಹಾಗೂ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ 2ನೇ ದಿನದ ಪುರಾಣ ಕಾರ್ಯಕ್ರಮದಲ್ಲಿ ಆಶೀರ್ವಚನ...

ಮೌಲಾನಾ ಅಬುಲ್ ಕಲಾಮ ಆಜಾದ ಜನ್ಮ ದಿನ ಆಚರಣೆ

ಸವದತ್ತಿ: ಪಟ್ಟಣದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.4 ರಲ್ಲಿ ಮೌಲನಾ ಅಬುಲ್ ಕಲಾಮ ಆಜಾದ ರವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಹಾಗೂ ವೀರವನಿತೆ ಒನಕೆ ಓಬವ್ವ ರ ಜನ್ಮದಿನವನ್ನೂ ಆಚರಿಸಲಾಯಿತು.ಶಾಲಾ ಮಕ್ಕಳಿಗೆ ಭಾರತದ ಮೊದಲ ಶಿಕ್ಷಣ ಮಂತ್ರಿ ಹಾಗೂ ಉರ್ದು ಕವಿಯೂ ಆದ ಮೌಲಾನಾ ಅಬುಲ್ ಕಲಾಮ ಆಜಾದವರ ಬಗ್ಗೆ...

ಬೀದನಲ್ಲಿ ಧರ್ಮಸ್ಥಳ ದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ

ಬೀದರ - ಸ್ವ - ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಕಾರ್ಯಕ್ರಮಗಳ ಸೌಲಭ್ಯ ವಿತರಣೆ ಕಾರ್ಯಕ್ರಮ ಭಾಗಿಯಾಗಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಬೀದರ ನಗರಕ್ಕೆ ಆಗಮಿಸಿದರು.ಪುಷ್ಪಾರ್ಚಾನೆ ಮೂಲಕ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಸಾವಿರಾರು ಜನರು ಸಂಭ್ರಮದಿಂದ ಸ್ವಾಗತಿಸಿದರು.ಬೀದರ್ ನ ಭೂಮರೆಡ್ಡಿ ಕಾಲೇಜು ಆವರಣದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ‌ ಗ್ರಾಮೀಣಾಭಿವೃದ್ಧಿ...

ಬಿಟ್ ಕಾಯಿನ್ (BitCoin); ನಿಷ್ಪಕ್ಷಪಾತ ತನಿಖೆ ನಡೆಯಲಿ

ಬೀದರ - ಬಿಟ್ ಕಾಯಿನ್ ಹಗರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.ಬೀದರ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅವರು ಯಾವ ಪಕ್ಷದವರೇ ಇರಲಿ ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದರು.ಈ ಹಗರಣ ಕುರಿತು ಬಿಜೆಪಿ ರಾಜಕೀಯ...

ಬಿಟ್ ಕಾಯಿನ್ ಆರೋಪಿ ಶ್ರೀಕಿ ಬೇಲ್ ಮೇಲೆ ಬಿಡುಗಡೆ

ಬೆಂಗಳೂರು - ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಬಿಟ್ ಕಾಯಿನ್ ಪ್ರಕರಣ ಬೋಗಸ್ ಎಂದಿದ್ದಾನೆ.ಬಿಡುಗಡೆಯಾದ ಮೇಲೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ಮುಖ್ಯ ದ್ವಾರದಿಂದ ನಡೆದುಕೊಂಡು ಬಂದ ಶ್ರೀಕಿ ಪತ್ರಕರ್ತರ ಪ್ರಶ್ನೆಗೆ ಕೇವಲ ಹಾರಿಕೆಯ ಉತ್ತರ ಕೊಟ್ಟು ಆಟೋದಲ್ಲಿ ಹಾರಿಹೋದ.ಈ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಶ...

ರಮೇಶ ಭೂಸನೂರಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಿಂದಗಿ: ಉಪ ಚುನಾವಣೆಯಲ್ಲಿ 31185 ಮತಗಳ ಅಂತರವನ್ನು ಪಡೆಯುವುದರ ಮೂಲಕ ದಿಗ್ವಿಜಯ ಸಾಧಿಸಿದ ಶಾಸಕರಾದ ರಮೇಶ ಬಾ ಭೂಸನೂರ ಅವರಿಗೆ ಸಚಿವ ಸ್ಥಾನವನ್ನು ನೀಡುವುದರ ಮೂಲಕ ವಿಜಯಪುರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಗೌರವಾನ್ವಿತ ಬಸವರಾಜ ಬೊಮ್ಮಾಯಿ ಅವರು ಮುನ್ನುಡಿ ಬರೆಯಬೇಕೆಂದು ಬಿಜೆಪಿ ಯುವ ಮುಖಂಡ ಎಸ್ ಆರ್ ಪಾಟೀಲ...

ನದಿ ತೀರದ ಗ್ರಾಮಗಳ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ತಾಕೀತು ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು ಬೇಗನೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ...

ಲಕ್ಷಾಂತರ ರೂಪಾಯಿ ಮೌಲ್ಯದ ಗೋಮಾಂಸ ಜಪ್ತಿ ಮಾಡಿದ ಬೀದರ್ ಪೊಲೀಸರು

ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಕ್ಷಾಂತರ ರೂ. ಮೌಲ್ಯದ ಗೋಮಾಂಸ ಸಾಗಿಸುತ್ತಿದ್ದ ಟ್ರಕ್ ಜಪ್ತಿ ಮಾಡಿದ್ದಾರೆ.ಲಕ್ಷಾಂತರ ಬೆಲೆ ಬಾಳುವ 5 ಟನ್ ಗಿಂತಲೂ ಅಧಿಕ ಗೋಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಟ್ರಕ್ ಗಳನ್ನು ಸ್ಥಳೀಯ ಪೊಲೀಸರು...

ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕಾನೂನು ಸೇವೆಗಳ ಅರಿವು ಕಾರ್ಯಕ್ರಮ

ಮುನವಳ್ಳಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಲ್ಲಿ ತಾಲೂಕಾ ಕಾನೂನು ಸಲಹಾ ಮಂಡಳಿ ಸವದತ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ'ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕಾನೂನು ಅರಿವು ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಪಿ. ಪಿ. ಶೀಲವಂತ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಜನಜನಿತ ಕಲಾ ಪ್ರದರ್ಶನ ಸಂಘ, ಬೀದರ ವತಿಯಿಂದ ‘ಸಂಬಂಧ ದೊಡ್ಡದು’ ನಾಟಕ ಪ್ರದರ್ಶನ

ಬೀದರ: ಜನಜನಿತ ಕಲಾ ಪ್ರದರ್ಶನ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಲನಚಿತ್ರ ನಟ ಯಶ್ವಂತ ಕುಚಬಾಳ ಇವರ ರಚನೆ ಹಾಗೂ ನಿರ್ದೇಶನದ ಸಂಬಂಧ ದೊಡ್ಡದು ಎಂಬ ನಾಟಕ ಪ್ರದರ್ಶನ ಷ.ಬ್ರ. ಡಾ. ರಾಜಶೇಖರ ಶಿವಾಚಾರ್ಯರ ಉದ್ಘಾಟನೆಯೊಂದಿಗೆ ಜರುಗಿತು. ಅಧ್ಯಕ್ಷತೆಯನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group