ಸುದ್ದಿಗಳು

“ಆಜಾದಿಕಾ ಅಮೃತ” ಮಹೋತ್ಸವ ಹಾಗೂ ಕಾನೂನು ಸೇವೆಗಳ ಸಪ್ತಾಹ ಕಾರ್ಯಕ್ರಮ

ಸವದತ್ತಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 4 ರಲ್ಲಿ 'ಕಾನೂನು ಸೇವಾ ಪ್ರಾಧಿಕಾರ ಮತ್ತು ಸವದತ್ತಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಸ್ವಾತಂತ್ರ್ಯ ದ 75 ವಷ೯ಗಳ " ಆಜಾದಿ ಕಾ ಅಮೃತ " ಮಹೋತ್ಸವ ಹಾಗೂ ಕಾನೂನು ಸೇವೆಗಳ ಸಪ್ತಾಹದ ನೆನಪಿಗಾಗಿ " ಫ್ಯಾನ್ ಇಂಡಿಯಾ ಜಾಗೃತಿ ಮತ್ತು...

ಕಲ್ಪವೃಕ್ಷ ಮಹಿಳಾ ಸಂಘಟನೆ ಅಸ್ಥಿತ್ವಕ್ಕೆ

ಬೆಳಗಾವಿ – ನೂತನವಾಗಿ ಆರಂಭವಾದ ಕಲ್ಪವೃಕ್ಷ ಮಹಿಳಾ ಸಂಘಟನೆಯನ್ನು ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಭಾನುವಾರ ಸಂಜೆ ನಗರದ ರೂಪಾಲಿ ಕನ್ವೆನ್ಶನ್ ಹಾಲ್ ನಲ್ಲಿ ಉದ್ಘಾಟಿಸಿದರು.ಕಲ್ಪವೃಕ್ಷದಂತೆ ಕೇಳಿದ್ದನ್ನು ಕೊಡುವ, ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವ ಸಂಘಟನೆಯಾಗಿ ಕಲ್ಪವೃಕ್ಷ ಮಹಿಳಾ ಸಂಘಟನೆ ಬೆಳೆಯಲು ಎಂದು ಮಂಗಲಾ ಅಂಗಡಿ ಹಾರೈಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಳಗಾವಿ ಉತ್ತರದ ಶಾಸಕ ...

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...

ಕನ್ನಡ ಶಾಸ್ತ್ರೀಯ ಭಾಷೆಯಾದ ನಂತರ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ  ಮೆರವಣಿಗೆಗೆ ಚಾಲನೆ  ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಿಮಿತ್ತ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ...

ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ

ಬೀದರ - ಮುಖ ಮತ್ತು ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಅಪರಿಚಿತರು ಪಟ್ಟಣದ ಹೊರವಲಯದ ಕೃಷಿ ತರಬೇತಿ ಕೇಂದ್ರದ ಹತ್ತಿರ ಶವ ಬಿಸಾಕಿ ಹೋಗಿದ್ದಾರೆ.ಕೊಲೆಯಾದ ವ್ಯಕ್ತಿಯು ಔರಾದ ತಾಲೂಕಿನ ಕರಂಜಿ (ಕೆ) ಗ್ರಾಮದವನಾಗಿದ್ದು ಸದ್ಯ ಪಟ್ಟಣದ ಲಿಡ್ಕರ್ ಕಾಲೋನಿಯ ನಿವಾಸಿ ವಿಜಯಕುಮಾರ್ ವೃತ್ತಿಯಲ್ಲಿ ಶಿಕ್ಷಕ ಎನ್ನಲಾಗುತ್ತಿದೆ.ದುರುಳರು ಮೃತ ದುರ್ದೈವಿ ವಿಜಯಕುಮಾರ ಮುಖಕ್ಕೆ...

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ.ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು...

ಕಿತ್ತೂರು-ಕರ್ನಾಟಕ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

ಬೆಳಗಾವಿ: ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.ಸೋಮವಾರ ‌ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ಘೋಷಣೆಯ ನಿರ್ಧಾರ ಪ್ರಕಟಿಸಿದ ಬಳಿಕ ಸಂಜೆ ಸಂಭ್ರಮಾಚರಿಸಲಾಯಿತು.ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಪೊಲೀಸ್...

ಕಿತ್ತಳೆ ಬುಟ್ಟಿಯಲ್ಲಿ ಅರಳಿದ ಅಕ್ಷರ ಸಂತ – ಹರೇಕಳ ಹಾಜಬ್ಬ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು

ಶಾಲೆಯ ಮುಖವನ್ನೇ ನೋಡದ ಈ ಫಕೀರ- ಮಂಗಳೂರಿನ ಬೀದಿಗಳಲ್ಲಿ ಬಿದಿರಿನ ಬುಟ್ಟಿಹೊತ್ತು ಕೊಂಡು ಕಿತ್ತಳೆ ಹಣ್ಣು ಮಾರಾಟ ಮಾಡುತ್ತ ದುಡಿಮೆಯ ಎಲ್ಲ ಹಣವನ್ನೂ ಸುರಿದು ಶಿಕ್ಷಣ ದೇಗುಲ ಕಟ್ಟಿದ ಅಕ್ಷರ ಸಂತ, ‘ಕನ್ನಡಪ್ರಭ’ ವರ್ಷದ ವ್ಯಕ್ತಿ ಹಾಗೂ ಇತರೆ ನೂರಾರು ಸನ್ಮಾನಗಳಿಗೆ ಪುರಸ್ಕೃತರಾಗಿರುವ ಹರೇಕಳ ಹಾಜಬ್ಬ ಇಂದು ದೇಶದ ಉನ್ನತ ‘ಪದ್ಮಶ್ರೀ’ ಪ್ರಶಸ್ತಿ ಸ್ವೀಕಾರ...

ಆನ್‍ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶ ಕೊಡಿ

ಸಿಂದಗಿ:‍ ಆನ್ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶ ಮಾಡಿಕೊಳ್ಳುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಘಟಕ ವತಿಯಿಂದ ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಎಸ್.ಎನ್.ಭೂಸಗೊಂಡ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಹರ್ಷವರ್ಧನ ಪೂಜಾರಿ ಮಾತನಾಡಿ, ಸತತ 2 ವರ್ಷಗಳಿಂದ ಇಡೀ ದೇಶಕ್ಕೆ ಕರೋನಾ...

ಉದ್ಯೋಗ ಕೊಡಿಸುವದಾಗಿ ನಂಬಿಸಿ ವಂಚನೆ ಮಾಡಿದ ಡಿಡಿ

ಬೀದರ - ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಇಲಾಖೆ ಡಿಡಿ ಒಬ್ಬ ಕಲಬುರಗಿ , ಬೀದರ್ , ವಿಜಯಪುರದ ೫೦ ಜನರಿಂದ ಸುಮಾರು ೭೫ ಲಕ್ಷ ರೂ. ವಸೂಲು ಮಾಡಿ ವಂಚನೆ ಮಾಡಿರುವ ಪ್ರಕರಣ ವರದಿಯಾಗಿದೆ.ಬೀದರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಡಿಡಿಯಾಗಿದ್ದ ತಿಪ್ಪಣ್ಣ ಸಿರಸಗಿ ಈ ಮಹಾ ವಂಚನೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group