ಸುದ್ದಿಗಳು
ಕೋಲಾರ - ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡ ಪರಿಣಾಮ ಒಂದೇ ವಾರದಲ್ಲಿ ೧೦ ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೊಳತೂರು ಗ್ರಾಮದಲ್ಲಿ ನಡೆದಿದೆ.ವೈರಸ್ ಸೋಂಕಿತ ಬಸವನ ಹುಳುಗಳು ಕಾರಣ ಎನ್ನಲಾಗುತ್ತಿದ್ದು ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಜಗದೀಶ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸೋಂಕು ಕಾಣಿಸಿಕೊಂಡ ಎರಡೇ...
ಸುದ್ದಿಗಳು
ಸಮುದಾಯ ಭವನಕ್ಕೆ ಒಂದು ಕೋಟಿ ರೂ. ಅನುದಾನ ಭರವಸೆ
‘ಸಾಹುಕಾರ್’ ಪದಕ್ಕೆ ನಿಜವಾದ ಅರ್ಥ ಕಲ್ಪಿಸಿಕೊಟ್ಟ ಬಾಲಚಂದ್ರ ಜಾರಕಿಹೊಳಿ : ಶ್ರೀಶೈಲ ಶ್ರೀಗಳ ಶ್ಲಾಘನೆ
ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ‘ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು.ಭಾನುವಾರ...
ಸುದ್ದಿಗಳು
ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲು ಸಿಎಂಗೆ ಆಗ್ರಹ
ಸಿಂದಗಿ: ತಳವಾರ ಸಮುದಾಯಕ್ಕೆ ಎಸ್ಟಿ (ಪರಿಶಿಷ್ಟ ಪಂಗಡ) ಪ್ರಮಾಣಪತ್ರ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ, ಕೋಲಿ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ್ ಆಗ್ರಹಿಸಿದ್ದಾರೆ.ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಉಪ ಚುನಾವಣೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್ಟಿ ಪ್ರಮಾಣಪತ್ರ...
ಸುದ್ದಿಗಳು
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳ ಉದ್ಘಾಟನೆ
ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ - ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ...
ಸುದ್ದಿಗಳು
ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಸಿಂದಗಿ: ಉಪಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದ ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ರಾಜ್ಯದ ಮುಖ್ಯಮಂತ್ರಿಗಳು ಮುನ್ನುಡಿ ಬರೆಯಬೇಕೆಂದು ಬಿಜೆಪಿಯ ಮುಖಂಡ ಸಿದ್ದಣ್ಣ ಚೌಧರಿ ಹಾಗೂ ಬಿಜೆಪಿ ಜಿಲ್ಲಾ ಖಜಾಂಚಿ ಶಾರದಾ ರವೀಂದ್ರನಾಥ ಮಂಗಳೂರು ಅವರು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಇರ್ವರೂ ಮುಖಂಡರು,...
ಸುದ್ದಿಗಳು
2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಮೂಡಲಗಿ - ಭಾರತ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ...
ಸುದ್ದಿಗಳು
ಹುಟ್ಟು ಹಬ್ಬ ಆಚರಿಸಿ ಶಕ್ತಿ ಪ್ರದರ್ಶನ ಮಾಡಿದ ಸಿದ್ದು ಪಾಟೀಲ
ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಅವರ 44ನೇ ಜನ್ಮದಿನ ಆಚರಣೆ
ಬೀದರ - ಗಡಿ ಜಿಲ್ಲೆ ಬೀದರನ ಹುಮನಬಾದ ತಾಲೂಕು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಣ್ಣ ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ. ಈ ಹಿನ್ನೆಲೆಯಲ್ಲಿ ಇಂದು ತಮ್ಮನಾದ ಡಾ. ಸಿದ್ದು ಪಾಟೀಲ ಭರ್ಜರಿಯಾಗಿ ಹುಟ್ಟು ಹಬ್ಬದ ಆಚರಿಸಿಕೊಂಡು ತಮ್ಮ...
ಸುದ್ದಿಗಳು
ಅಂಬೇಡ್ಕರ್, ಟಿಪ್ಪು ಭಾವಚಿತ್ರ ವಿರೂಪ ; ದಲಿತ ಸಂಘಟನೆಯಿಂದ ಪ್ರತಿಭಟನೆ
ಗೋಕಾಕ; ತಾಲೂಕಿನ ದುಪಧಾಳ ಗ್ರಾಮದಲ್ಲಿ ಚೆನ್ನಮ್ಮನಗರ ಎಂದು ಅಳವಡಿಸಲಾದ ನಾಮಪಲಕದಲ್ಲಿರುವ ಡಾ. ಅಂಬೇಡ್ಕರ ಮತ್ತು ಟಿಪ್ಪು ಸುಲ್ತಾನ ಭಾವ ಚಿತ್ರಗಳನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ವಿವಿಧ ದಲಿತಪರ ಸಂಘಟನೆಗಳು ಹಾಗೂ ಜೈ ಕರ್ನಾಟಕ ಸಂಘದ ನೇತೃತ್ವದಲ್ಲಿ ಘಟಪ್ರಭಾ- ದುಪಧಾಳ ರಸ್ತೆ ತಡೆದು ಪ್ರತಿಭಟನೆ ನಡೆಸಿ,...
ಸುದ್ದಿಗಳು
ಬೀದರ - ಕೊರೋನಾ ಮುಕ್ತ ಜಿಲ್ಲೆ ಎಂದು ಹೆಸರು ಪಡೆದಿರುವ ಬೀದರ ಜಿಲ್ಲೆಯಲ್ಲಿ ಮತ್ತೆ ಕೊರೋನಾ ವಕ್ಕರಿಸುವ ಲಕ್ಷಣಗಳು ಗೋಚರಿಸುತ್ತಿವೆ.ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಔರಾದ ತಾಲೂಕಿನಲ್ಲಿ ಬಂಜಾರಾ ಸಮಾಜದ ಸಮಾವೇಶ ನಡೆಸಿದ್ದು ಸಮಾವೇಶದಲ್ಲಿ ಯಾರೂ ಮಾಸ್ಕ್ ಧರಿಸಿರಲಿಲ್ಲ. ಸಾವಿರಾರು ಜನರು ಕೊರೋನಾ ವೈರಾಣುವಿನ ಭಯವೇ ಇಲ್ಲದೆ ಸಮಾವೇಶ ನಡೆಸಿದ್ದು ಈ...
ಸುದ್ದಿಗಳು
ಗೋವಿನ ಮಹತ್ವ ಎಷ್ಟು ವರ್ಣಿಸಿದರೂ ಸಾಲದು- ಮುರುಘೇಂದ್ರ ಮಹಾಸ್ವಾಮಿಗಳು
ಮುನವಳ್ಳಿ: " ಗೋವನ್ಮು ತಾಯಿಯ ಸ್ವರೂಪವೆಂದು ಮಾನ್ಯ ಮಾಡಲಾಗಿದೆ. ಈ ಪರಂಪರೆಯನ್ನು ವೇದ, ಶಾಸ್ತ್ರ, ಪುರಾಣ ಹಾಗೂ ಇತಿಹಾಸದುದ್ದಕ್ಕೂ ಕಾಣಬಹುದಾಗಿದೆ.ಗೋವು, ಬ್ರಾಹ್ಮಣ, ವೇದ, ಪರಿವ್ರತ ಸತ್ಯವಾದಿ ಪುರುಷ , ದಾನಶೀಲ ಧನಿ ಈ ಏಳು ಅಂಶಗಳಲ್ಲಿ ಗೋವಿಗೆ ಪ್ರಥಮ ಸ್ಥಾನವನ್ನು ನೀಡಿರುವರು. " ಎಂದು ಮುನವಳ್ಳಿ ಸೋಮಶೇಖರ ಮಠದ ಪರಮಪೂಜ್ಯ ಮುರುಘೇಂದ್ರ ಮಹಾಸ್ವಾಮಿಗಳವರು ಹೇಳಿದರು.ಅವರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



