ಸುದ್ದಿಗಳು
ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನಡೆಯಿತು.ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು...
ಸುದ್ದಿಗಳು
ಯಾದಗಿರಿ: ಬೆಂಕಿ ಹಚ್ಚಿ ಯುವಕನ ಹತ್ಯೆಗೈದ ಕಿರಾತಕರು
ಯಾದಗಿರಿ - ಜಿಲ್ಲೆಯಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಜಾಸ್ತಿ ಆಗುತ್ತಾ ಇದ್ದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಯಾದಗಿರಿ ಜನರು ಆಕ್ರೋಶ ವ್ಯಕ್ತಪಡಿಸಿದರು.ಯುವಕನೊಬ್ಬನನ್ನು ಹತ್ಯೆಗೈದು ಬೆಂಕಿ ಹಚ್ಚಿರುವ ಪ್ರಕರಣ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯಾರೋ ಕಿಡಿಗೇಡಿಗಳು ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಬೂದನೂರು ಗೇಟ್ ಬಳಿ...
ಸುದ್ದಿಗಳು
ಎ ಬಿ ಮ್ಯೂಸಿಕ್ ಸ್ಟುಡಿಯೋ ಉದ್ಘಾಟನೆ
ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿ ಕುಮಾರ ಅಭಿಷೇಕ ಕೋರಿಶೆಟ್ಟಿ (ಸೌಂಡ ಇಂಜನೀಯರ) ಇವರ ಎ.ಬಿ. ಮ್ಯೂಸಿಕ್ ಸ್ಟೂಡಿಯೋವನ್ನು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಅವರು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ಅಲ್ಪ ಸಂಖ್ಯಾತ ನಿಗಮದ ಅಧ್ಯಕ್ಷರಾದ ಮುಖ್ತಾರ ಪಠಾಣ ಮತ್ತು ರಾಮತೀರ್ಥ ನಗರದ ನಗರ ಸೇವಕ ಹನಮಂತ ಕೊಂಗಾಲಿಯವರು ಆಗಮಿಸಿದ್ದರು.ಸಮಾರಂಭದಲ್ಲಿ ಶಾಸಕರು ಮಾತನಾಡಿ, ಉತ್ತರ...
ಸುದ್ದಿಗಳು
ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಭೆ
ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ
ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವ ಯೋಗೀಶ್ವರಮಠದಲ್ಲಿ ಹಣಮಂತದೇವರ ಮಂದಿರ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಶ್ರೀ ಗುರು ಬಸವರಾಜ ಅಜ್ಜನವರ ಸರ್ಕಲ್ ಉದ್ಘಾನೆಯು ದಿ. 7ರಂದು ಸಂಜೆ 4ಕ್ಕೆ ಜರುಗಲಿದೆ.ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು....
ಸುದ್ದಿಗಳು
ಆಧ್ಯಾತ್ಮಿಕ ಚಿಂತನೆ ಹುಟ್ಟುಹಾಕಲು ಆಶ್ರಮಗಳು ಸಹಕಾರಿ – ಈರಣ್ಣ ಕಡಾಡಿ
ಮೂಡಲಗಿ: ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸಾಮೀಜಿಯವರ ಗುರುಗಳಾದ ವೇದಾಂತ ಕೇಸರಿ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ ಆಶ್ರಮದಲ್ಲಿ ಜ್ಞಾನ ಪ್ರಸಾರಕ್ಕಾಗಿ ಭಾರತೀಯ ಸಂಸ್ಕೃತಿಯನ್ನು ಪ್ರತಿಪಾದಿಸುವ ಚಿಂತನೆಗಳನ್ನು ಪ್ರಸಾರ ಮಾಡಲಿಕ್ಕೆ ಮತ್ತು ಈ ಭಾಗದ ಜನರ ಮನದಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಹುಟ್ಟುಹಾಕಲು ಈ ಆಶ್ರಮವು ಸಹಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ...
ಸುದ್ದಿಗಳು
ಯುವತಿ ಜೊತೆ ಪೊಟೋ; ಎಡಿಟ್ ಮಾಡಿದ ಯುವಕನಿಗೆ ಥಳಿತ
ಯಾದಗಿರಿ - ಯವಕನೋರ್ವ ತನ್ನ ಪೋಟೊ ಜೊತೆಗೆ ಹುಡಗಿ ಪೊಟೋ ಎಡಿಟ್ ಮಾಡಿ.ಸಾಮಾಜಿಕ ಜಾಲತಾಣದಲ್ಲಿ ಹರಿಬಿಟಿದ್ದಾನೆ ಎಂದು ಆರೋಪಿಸಿ. ಹುಡುಗಿ ಮನೆಯವರು ಯುವಕನನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಯಾದಗಿರ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ವಿರುಪಾಪುರ ದೊಡ್ಡಿಯಲ್ಲಿ ನಡೆದಿದೆ.ಯುವಕ ನಾನು ಪೋಸ್ಟ್ ಮಾಡಿಲ್ಲ, ಕೈ ಮುಗಿತೀನಿ, ನಿಮ್ಮ ಕಾಲಿಗೆ ಬೀಳ್ತೀನಿ ಬಿಟ್ಟು...
ಸುದ್ದಿಗಳು
ಗೋವುಗಳ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ – ಈರಣ್ಣ ಕಡಾಡಿ
ಮೂಡಲಗಿ: ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ದೇಶಿಯ ಗೋ ತಳಿಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ನ.05 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ...
ಸುದ್ದಿಗಳು
ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನದ ಸಂಗಮ ಕರ್ನಾಟಕದ ಮಹಾರಾಜರು – ವಿನಯ್ ರಾಜ್
ಬೆಂಗಳೂರು: ೬೬ ನೇ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನವೆಂಬರ್ ೨ ರಂದು ಫಲದ ಸಂಸ್ಥೆಯ ಉದ್ಯೋಗಿಗಳಾದ ಶಶಿ ಪ್ರಸಾದ್ ಅವರು - ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ನವೀನ್ ಅವರು - ವೀರ ಮದಕರಿ ಮತ್ತು ವಿನಯ್ ರಾಜ್ - ಇಮ್ಮಡಿ ಪುಲಕೇಶಿ ಹಾಗು ಮಹೇಶ್ - ಮಯೂರ ವರ್ಮ ಮತ್ತು ಸುನಿಲ್ -...
ಸುದ್ದಿಗಳು
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಷ೯ದ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರ ವತಿಯಿಂದ ನಡೆಸಲಾಗುತ್ತಿರುವ ಚಿಂತನ ಚಾವಡಿ ಗೋಷ್ಠಿಯ ಐದನೇ ಕಾಯ೯ಕ್ರಮ ದಿನಾಂಕ 06.11.2021ರಂದು ಮಧ್ಯಾಹ್ನ 3:30ಕ್ಕೆ ಡಾ.ಅಮರಪ್ಪ ವೀರಪ್ಪ ಗದಗ ಸ್ವಾತಂತ್ರ್ಯ ಯೋಧ ಸರಣಿ ಬೆಳಗಾವಿ ರಾಮತೀಥ೯ನಗರದ ತನ್ಮಯ ಪ್ರಕಾಶನ ಅವರ ನಿವಾಸದಲ್ಲಿ ಜರುಗಲಿದೆ.
ಸಾಹಿತ್ಯಾಸಕ್ತರು ಭಾಗವಹಿಸಿ ಕಾಯ೯ಕ್ರಮಕ್ಕೆ ಶೋಭೆ ತರಬೇಕಾಗಿ ಸಾಹಿತಿ...
ಸುದ್ದಿಗಳು
ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ - ದೀಪಾವಳಿ ಬಲಿ ಪಾಡ್ಯಮಿ ದಿನವಾದ ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು.ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



