ಸುದ್ದಿಗಳು

ಚಿಕ್ಕ ಸಿಂದಗಿ ; ಜಾತ್ರೆ ನಿಮಿತ್ತ ಶ್ರೀಗಳ ಅಗ್ನಿ ಪ್ರವೇಶ

ಚಿಕ್ಕಸಿಂದಗಿ ಸದ್ಗುರು ವೀರೇಶ್ವರ ಜಾತ್ರೆ ನಿಮಿತ್ತವಾಗಿ ಶ್ರೀಮಠದ ಅರ್ಚಕ ಬಸಯ್ಯ ಮಠಪತಿ ಅಗ್ನಿ ಪ್ರವೇಶ ಮಾಡಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ನಿಮಿತ್ತವಾಗಿ ಅದ್ದೂರಿಯಾಗಿ ಜಾತ್ರೆ ಜರುಗಿತು.ಮುಂಜಾನೆ ಸದ್ಗುರು ವೀರೇಶ್ವರ ಶಿವಯೋಗಿಗಳ ಮೂರ್ತಿಗೆ ರುದ್ರ ಅಭಿಷೇಕ ಮಾಡಿದರು ನಂತರ ಗ್ರಾಮದ ಪ್ರಮುಖ ರಸ್ತೆ ಮೂಲಕ ಸಂಚರಿಸಿದರು.ಕಾರ್ಯಕ್ರಮದಲ್ಲಿ ವಿವಿಧ...

ಪ್ರಗತಿ ಕಾಣುತ್ತಿರುವ ಸವದತ್ತಿ ತಾಲೂಕಿನ ಗುರುಭವನ ಕಟ್ಟಡ ಕಾಮಗಾರಿ

ಸವದತ್ತಿ: ತಾಲೂಕಿನ ಪುರಸಭೆ ಹತ್ತಿರ ಇರುವ ನಿವೇಶನ ದಲ್ಲಿ ತಾಲೂಕಿನ ಸಮಸ್ತ ಶಿಕ್ಷಕರ ಕನಸಿನ ಕೂಸು ಎಂದೇ ಬಿಂಬಿತವಾಗಿರುವ "ಗುರು ಭವನ" ಕಟ್ಟಡ ನಿರ್ಮಾಣ ಕಾಮಗಾರಿಯು ಕೋರ್ಟ್ ವ್ಯಾಜ್ಯ ದಿಂದ ಇತ್ಯರ್ಥ ಗೊಂಡು ಪುನಶ್ಚೇತನ ಪಡೆದು ಭರದಿಂದ ಸಾಗಿರುವುದನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾದ ಎಚ್....

ಮಾತುಕೊಟ್ಟಂತೆ ಬಿಜೆಪಿ ಅಭಿವೃದ್ಧಿ ಮಾಡಬೇಕು – ಅಶೋಕ ಮನಗೂಳಿ

ಸಿಂದಗಿ: ಉಪಚುನಾವಣೆಯಲ್ಲಿ ಅಡಳಿತಾರೂಢ ಸರಕಾರವೇ ಚುನಾವಣಾ ಕಣಕ್ಕಿಳಿದು ಮತದಾರರಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ತಳವಾರ ಸಮುದಾಯಕ್ಕೆ ಎಸ್‍ಟಿ ಸರ್ಟಿಫಿಕೇಟ್ ನೀಡುವ ಆಶ್ವಾಸನೆ ನೀಡುವ ಮೂಲಕ ಚುನಾವಣೆ ಆಯೋಗವನ್ನು, ಪೊಲೀಸ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದುಡ್ಡಿನ ಹೊಳೆ ಹರಿಸಿ ಮತಗಳನ್ನು ಖರೀದಿಸಿದ್ದು ಇದು ಬಿಜೆಪಿ ಅಭ್ಯರ್ಥಿಯ ಗೆಲುವಲ್ಲ ದುಡ್ಡಿನ ಗೆಲುವಾಗಿದೆ ಎಂದು ಉಪಚುನಾವಣೆಯ ಅಭ್ಯರ್ಥಿ...

ರಮೇಶ ಭೂಸನೂರ ಗೆಲುವಿಗೆ ತಳವಾರ ಸಮುದಾಯ ಕಾರಣ

ಸಿಂದಗಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ರಮೇಶ ಭೂಸನೂರವರು ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ತಳವಾರ ಪರಿವಾರ ಸಮಾಜ ಪ್ರಮುಖ ಪಾತ್ರ ವಹಿಸಿದೆಯೆಂದು ಹೇಳಿ ತಳವಾರ ಪರಿವಾರ ಸಮಾಜದ ಜಿಲ್ಲಾಧ್ಯಕ್ಷರಾದ  ಶರಣಪ್ಪ ಕಣಮೇಶ್ವರ ಅಭಿನಂದನೆ ಸಲ್ಲಿಸಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಮಾಜದ ಮುಖಂಡರು, ಪ್ರಧಾನಿ ನರೇಂದ್ರ ಮೋದಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವಮುಖ್ಯಮಂತ್ರಿ...

ಯುವಕನ ಭೀಕರ ಹತ್ಯೆ

ಬೀದರ - ತೊಗರಿ ಕಣಜ ಎಂದು ಕರೆಯಲ್ಪಡುವ ಕಲಬುರಗಿ ಯಲ್ಲಿ ದೀಪಾವಳಿ ಹಬ್ಬದ ನಡುವೆ ಜನರನ್ನು ಭಯ ಹುಟ್ಟಿಸಿದ ಭೀಕರ ಯುವಕನ ಕೊಲೆಯೊಂದು ನಡೆದುಹೋಗಿದೆ.ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ ಮಾಡಲಾಗಿದ್ದು ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ನಾಲ್ಕು ಜನರ ಗುಂಪೊಂದು ಬೈಕ್ ಮೇಲೆ ಬಂದು ವ್ಯಕ್ತಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ...

ಮುಖ್ಯಮಂತ್ರಿ ಯವರಿಗೆ ಶಿಕ್ಷಕರ ವಿವಿಧ ಬೇಡಿಕೆ ಗಳ ಕುರಿತು ಮನವಿ

ಸವದತ್ತಿ; ಬುಧವಾರ ಸವದತ್ತಿ ಶ್ರೀ ಯಲ್ಲಮ್ಮಾ ಸುಕ್ಷೇತ್ರ ಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆನಂದ. ಚಂದ್ರಶೇಖರ ಮಾಮನಿ ಉಪಸಭಾಧ್ಯಕ್ಷರು ಕರ್ನಾಟಕ ವಿಧಾನಸಭೆ ಬೆಂಗಳೂರು ಇವರ ಮನೆಗೆ ಆಗಮಿಸಿದಾಗ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಯಿತು. ಮತ್ತು ಗುರುಭವನ ಕಟ್ಟಡದ ಕಾಮಗಾರಿಗೆ ಅನುದಾನ ಮಂಜೂರ ಮಾಡಲು ಮನವಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ...

ಆಂಜನೇಯ ನಗರದಲ್ಲಿ ಚಿಂತನ ಚಾವಡಿ

ಚಿಂತನ ಚಾವಡಿಯ 3 ನೇ ಗೋಷ್ಠಿ ಆಂಜನೇಯ ನಗರದ ಸಾಹಿತಿ ಶೇಷಗಿರಿ ಮುತಾಲಿಕ ದೇಸಾಯಿ ಅವರ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರ ವೇದಿಕೆಯಿಂದ ಸಾಹಿತಿ ಎಸ್.ಎನ್ ಮುತಾಲಿಕ ದೇಸಾಯಿ ಅವರು ರಚಿಸಿರುವ ಕೃತಿಗಳ ಅವಲೋಕನ ಹಿರಿಯ ಸಾಹಿತಿ ಸ ರಾ ಸುಳಕೂಡೆ ಅವರ...

ಅಮರನಾದ ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿದ ಕೂಡಲಸಂಗಮ ಜಗದ್ಗುರುಗಳು

ಬೆಳಗಾವಿ - ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಫಿಲಂ ಸಿಟಿ ನಿರ್ಮಾಣ ಮಾಡುವಂತೆ ಕೂಡಲಸಂಗಮ ಜಗದ್ಗುರುಗಳು ಸರ್ಕಾರಕ್ಕೆ ಸಲಹೆ ನೀಡಿದರು.ಮಾನವೀಯತೆಯ ಮಹಾನಟ ಪುನೀತ್ ರಾಜಕುಮಾರ್ ಬೆಂಗಳೂರಿನ ನಿವಾಸಕ್ಕೆ ಮನೆಗೆ ಭೇಟಿ ನೀಡಿದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿಯವರು, ಅಪ್ಪು ಧರ್ಮ ಪತ್ನಿ...

ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ – ಡಿ. ಎಸ್. ಡಿಗ್ಗಿಮಠ

ಸವದತ್ತಿ: " ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ. ಸಣ್ಣ ಸಣ್ಣ ಪದಗಳಿಂದ ಮನಸ್ಸಿಗೆ ತಾಕುವ ಮತ್ತು ಸಮಾಜವನ್ನು ತಿದ್ದುವುದು ಚುಟುಕು ಸಾಹಿತ್ಯ" ಎಂದು ಉಪನ್ಯಾಸಕ ಡಿ. ಎಸ್. ಡಿಗ್ಗಿಮಠ ಹೇಳಿದರು.ಅವರು ಸ್ಥಳೀಯ ಶ್ರೀ ಶಿವಚಿದಂಬರೇಶ್ವರ ದೇವಸ್ಥಾನದಲ್ಲಿ ನಡೆದ ಸವದತ್ತಿ ತಾಲೂಕಾ ಚುಟುಕು ಸಾಹಿತ್ಯ ಪರಿಷತ್ತು ಘಟಕದಿಂದ ಆಯೋಜಿಸಿರುವ 2021-22 ನೇ...

ಸಿಂದಗಿಯನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಇದೆ – ರಮೇಶ ಭೂಸನೂರ

ಸಿಂದಗಿ: ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರ ಅವರು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿಂದಗಿಯಲ್ಲಿ ಪ್ರಮುಖ ವೃತ್ತ ಮತ್ತು ಬೀದಿಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಕಳೆದ ಸೆಪ್ಟಂಬರ 28 ಚುನಾವಣೆ ಘೋಷಣೆಯಾಗಿದ್ದಾಗಿನಿಂದ ಕ್ಷೇತ್ರದಲ್ಲಿ 7 ಜನ ಸಚಿವರು ಹಾಗೂ ಮಾಜಿ ಡಿಸಿಎಂ ಸೇರಿದಂತೆ ರಾಜ್ಯದ ಅನೇಕ ಘಟಾನುಘಟಿಗಳು ಸಿಂದಗಿಯಲ್ಲಿ ಬೀಡು ಬಿಟ್ಟು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group