ಸುದ್ದಿಗಳು
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಕನ್ನಡದ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ, ಪ್ರೀತಿ ಇರಬೇಕು. ಪ್ರಾಚೀನ ಭಾಷೆ ಕನ್ನಡವು...
ಸುದ್ದಿಗಳು
ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ...
ಸುದ್ದಿಗಳು
ಸಿಂದಗಿಯಲ್ಲಿ ಸಂಘಟಿಕ ಕಾರ್ಯತಂತ್ರಕ್ಕೆ ಒಲಿದ ಜಯ: ಸಚಿವೆ ಶಶಿಕಲಾ ಜೊಲ್ಲೆ
ಸಿಂದಗಿ: ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಜಯ ಗಳಿಸಿದ್ದು, ಅವರ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರು, ವಿಶೇಷವಾಗಿ ಸಂಘಟಿತ ಪ್ರಯತ್ನಕ್ಕೆ ಸ್ಪಂದಿಸಿ ಬಿಜೆಪಿಗೆ ಮತಹಾಕಿದ ಮಹಿಳಾ ಮತದಾರರ ಪಾತ್ರ ಮಹತ್ವದ್ದಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು ಅಭಿಪ್ರಾಯ...
ಸುದ್ದಿಗಳು
ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ- ಆನಂದ ಮಾಮನಿ
ಸವದತ್ತಿ: “ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ . ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಿ ರಕ್ಷಿಸೋಣ. ಮೊದಲು ಎಲ್ಲರೂ ಮನೆ ಮನೆಗಳಲ್ಲಿ ಕನ್ನಡ ಭಾಷೆಯನ್ನು ಮನೆಯಿಂದಲೇ ಬೆಳೆಸಬೇಕು. ಮನೆಯಲ್ಲಿ ನಾವು ಸಾಮಾನ್ಯವಾಗಿ ಮಾತನಾಡುವಾಗಲೇ ಆಂಗ್ಲ ಭಾಷೆಯನ್ನು ಬಳಸದೇ ಕನ್ನಡವನ್ನು ಮಾತನಾಡಬೇಕು ಕನ್ನಡ ಭಾಷೆ ಬಹಳ ಶ್ರೀಮಂತವಾದ ಭಾಷೆ ಗೌರವದ ಭಾಷೆಯಂದರೆ...
ಸುದ್ದಿಗಳು
ಕನ್ನಡ ನಾಡು-ನುಡಿ ಬಗ್ಗೆ ಅಸಡ್ಡೆ ತೋರಿದರೆ ಅಪಾಯ ಖಚಿತ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ
ಕನ್ನಡ ಭಾಷೆಯು ಅತ್ಯಂತ ಪುರಾತನ ಭಾಷೆಯಾಗಿದ್ದು,ಇದು ಪ್ರತಿಯೊಬ್ಬ ಕನ್ನಡಿಗನಿಗೂ ತಾಯಿ ಸಮಾನ. ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಕನ್ನಡಿಗರು ಭವಿಷ್ಯದಲ್ಲಿ ಭಾರೀ ಅನಾಹುತ ಎದುರಿಸಬೇಕಾದೀತು ಎಂದು ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿ ಹೊಸೂರಿನಲ್ಲಿ ಶ್ರೀ ಭಗತ್ ಸಿಂಗ್...
ಸುದ್ದಿಗಳು
ಗಡಿ ಭಾಗದ ಕನ್ನಡ ಶಾಲೆಗಳು ಗಟ್ಟಿಗೊಳ್ಳಬೇಕಿದೆ ಕನ್ನಡವನ್ನು ಪ್ರೀತಿಸೋಣ,ಪೂಜಿಸೋಣ ಆರಾಧಿಸೋಣ – ಶಿವಾನಂದ ತಲ್ಲೂರ ಅಭಿಮತ
ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಮತ್ತು ಸಡಗರದ "66ನೇ ಕರ್ನಾಟಕ ರಾಜ್ಯೋತ್ಸವ"ವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮೊದಲಿಗೆ ನಮ್ಮನ್ನು ಅಗಲಿದ ಯುವ ನಟ ಪುನೀತ್ ರಾಜಕುಮಾರ ಆತ್ಮಕ್ಕೆ ಮೌನ ಆಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಹಿತ್ತಲಮನಿ ಭುವನೇಶ್ವರಿದೇವಿಯ ಫೋಟೋ ಪೂಜೆ ನೆರವೇರಿಸಿ ಇತ್ತೀಚಿನ ದಿನಗಳಲ್ಲಿ...
ಸುದ್ದಿಗಳು
ನೆಹರೂ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ
೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿ ನೆಹರೂ ನಗರದ ಕನ್ನಡ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ನ್ಯಾಯವಾದಿ ರಾಜು ಬಾಗೇವಾಡಿ ಅವರು ಕನ್ನಡ ನುಡಿ ಕನ್ನಡ ನಾಡಿನ ವೈಭವ ಇತಿಹಾಸ ಕುರಿತು ಮಾತನಾಡಿದರು.ನಿವೃತ್ತ ಪ್ರೌಢ ಶಾಲಾ ಶಿಕ್ಷಕ ಸಿ.ಎಂ ಬೂದಿಹಾಳ ಅವರು ಕನ್ನಡವನ್ನು ಬಳಸುವುದರ ಮೂಲಕ ಉಳಿಸಿ ಬೆಳೆಸಬೇಕೆಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ...
ಸುದ್ದಿಗಳು
ಮೂಡಲಗಿ- ರಾಜ್ಯವು ಇಂದು ರಾಜ್ಯೋತ್ಸವದ ಸಂಭ್ರಮದಲ್ಲಿ ಇರಬೇಕಾಗಿತ್ತು ಕರೋನಾದ ಹಾವಳಿಯ ನಂತರದ ನಾಡಹಬ್ಬವನ್ನು ನಾವು ಅತಿ ಸಡಗರದಿಂದ ಆಚರಿಸಬೇಕಾಗಿತ್ತು ಆದರೆ ವರನಟ ರಾಜಕುಮಾರ ಪುತ್ರ ಪವರ್ ಸ್ಟಾರ್ ಪುನಿತರಾಜಕುಮಾರರ ಅಕಾಲಿಕ ನಿಧನದಿಂದ ನಾವು ಶೋಕಸಾಗದಲ್ಲಿದೇವೆ ಮುಂದಿನ ನಾಡಹಬ್ಬವನ್ನು ನಾವು ಅತ್ಯಂತ ಉತ್ಸಾಹದಿಂದ ಆಚರಿಸೋಣ ಎಂದು ಕನ್ನಡ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮುರಕುಂಬಿ ಹೇಳಿದರು.ಅರಭಾಂವಿಯ...
ಸುದ್ದಿಗಳು
ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸತೀಶ ಕವಲಗಿ, ಉತ್ತರವಲಯಾಧ್ಯಕ್ಷ ಸಂತೋಷ ಮಣಿಗೇರಿ, ತಾಲೂಕಾಧ್ಯಕ್ಷ ಸದ್ದಾಮ ಆಲಗೂರ ನೇತೃತ್ವದಲ್ಲಿ ತಾಯಿ ಭುವನೇಶ್ವರಿ ವೃತ್ತದಲ್ಲಿ ಪೂಜೆ ಸಲ್ಲಿಸಿ ಚಿತ್ರನಟ ಪುನೀತಕುಮಾರ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಸಜೀವಕುಮಾರ ದಾಸರ, ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ದಲಿಂಗ ಚೌಧರಿ, ಪರಸು ನಾಟೀಕಾರ, ಕರವೇ ತಾಲೂಕಾ...
ಸುದ್ದಿಗಳು
ಕನ್ನಡ ಭಾಷೆಗೆ ವಿಶ್ವದಲ್ಲಿಯೇ ಅಗ್ರ ಸ್ಥಾನವಿದೆ – ತಹಶೀಲ್ದಾರ ದಾಸರ
ಸಿಂದಗಿ: ಕನ್ನಡವೆಂಬುದು ಬರೀ ಭಾಷೆಯಲ್ಲ ಅದು ನಮ್ಮ ಸಂಸ್ಕೃತಿ, ಕನ್ನಡ ಭಾಷೆಗೆ ವಿಶ್ವದಲ್ಲಿಯೆ ಅಗ್ರ ಸ್ಥಾನವಿದೆ ಕನ್ನಡ ಸಂಸ್ಕೃತಿ ನಮ್ಮೆಲ್ಲರ ಬದುಕಿನ ಸಂಸ್ಕೃತಿಯಾಗಬೇಕು ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು.ತಹಸೀಲ್ದಾರ ಕಛೇರಿಯಲ್ಲಿ ಭುವನೇಶ್ವರಿಯ ಭಾವಚಿತ್ರಕ್ಕೆ ಹಾಗೂ ವಿಜಯಪುರ ರಸ್ತೆಯಲ್ಲಿರುವ ಭುವನೇಶ್ವರಿ ವೃತ್ತಕ್ಕೆ ಪೂಜೆ ಸಲ್ಲಿಸಿ ನಂತರ ಕನ್ನಡದ ಕಟ್ಟಾಳು ಚಿತ್ರನಟ ದಿ. ಪುನೀತಕುಮಾರ ಅವರಿಗೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



