ಸುದ್ದಿಗಳು
“ಸನ್ಮಾನ ಯುವ ಪ್ರತಿಭೆಗಳಿಗೆ ಪ್ರೇರಕ ಶಕ್ತಿಯಾಗಬೇಕು” ಡಾ. ಗಡ್ಡಿಗೌಡರ್
ಸನ್ಮಾನ ಅಭಿನಂದನೆ ಕಾರ್ಯಕ್ರಮಗಳು ಯುವಕರು ಕ್ರಿಯಾಶೀಲರಾಗಿ ಭವಿಷ್ಯತ್ತನ್ನು ರೂಪಿಸಿಕೊಳ್ಳಲು ಪ್ರೇರಕ ಶಕ್ತಿಯಾಗಿ ನಿಲ್ಲುತ್ತವೆ. ವಿಶಿಷ್ಟ ಪದವಿಧರ ಯುವಕರು ಸದೃಢ, ಸಚ್ಚಾರಿತ್ರ್ಯ ಸಮಾಜ ಕಟ್ಟುವಲ್ಲಿ ಮುಂಚೂಣಿಯಲ್ಲಿ ಇರಬೇಕೆಂದು ಡಾ.ಗಡ್ಡಿಗೌಡರ್ ಹೇಳಿದರು.ಸುಲಧಾಳ ಗ್ರಾಮದಲ್ಲಿ ಜರುಗಿದ ಐದು ಜನ ಪಿ.ಎಚ್.ಡಿ ಪಡೆದ ಮತ್ತು ಇಬ್ಬರು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದಿದ್ದಕ್ಕಾಗಿ ಅಭಿನಂದಿಸಿ...
ಸುದ್ದಿಗಳು
ಶಿಕ್ಷಕರ ಬೇಡಿಕೆ ಕುರಿತು ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಅರ್ಪಣೆ
ಬೆಳಗಾವಿ: ರಾಜ್ಯ ಸಂಘದ ನಿರ್ದೇಶನದಂತೆ ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಜಿಲ್ಲಾಧ್ಯಕ್ಷರಾದ ಜಯಕುಮಾರ ಹೆಬಳಿಯವರ ನೇತೃತ್ವದಲ್ಲಿ ಉಪನಿರ್ದೇಶಕರು ಎ.ಬಿ. ಪುಂಡಲೀಕ ಅವರ ಮೂಲಕ ಶಿಕ್ಷಣ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ರವರಿಗೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು 100 ಮೀಟರ್...
ಸುದ್ದಿಗಳು
ಸಿದ್ರಾಮಯ್ಯನವರೆ ಕಾಂಗ್ರೆಸ್ ಪಾರ್ಟಿ ಬಿಡ್ರಿ ಇಲ್ಲವಾದರೆ ಪಾರ್ಟಿ ಮುಳುಗುತ್ತದೆ – ಸಿ ಟಿ ರವಿ ಆಕ್ರೋಶ
ಸಿಂದಗಿ: ಮುಳುಗುವ ಹಡಗಲ್ಲಿ ಕುಳಿತರೆ ಮುಳುಗ್ತಾರೆ, ಕಾಂಗ್ರೆಸ್ ಒಂದು ಮುಳುಗುವ ಹಡಗು. ಎಲ್ಲರಿಗೂ ಬುದ್ದಿ ಹೇಳುವ ಸಿದ್ದರಾಮಯ್ಯನವರೇ ಮುಳುಗೋಕು ಮುಂಚೆ ಪಾರ್ಟಿ ಬಿಡ್ರಿ. ಪಾರ್ಟಿ ಮುಳುಗುತ್ತೆ, ಬಿಟ್ಟವನು ಉಳ್ಕೊತಾನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಅವರು ಸಿದ್ರಾಮಯ್ಯ ವಿರುದ್ಧ ಹರಿಹಾಯ್ದರು.ಪಟ್ಟಣದ ಬಿಜೆಪಿ ಅಭ್ಯರ್ಥಿ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ,...
ಸುದ್ದಿಗಳು
ತುಕ್ಕಾನಟ್ಟಿ: ಸತತ ಪರಿಶ್ರಮದಿಂದ ಬದಲಾವಣೆ ಸಾಧ್ಯ: ದೀಪಕ ಕುಲಕರ್ಣಿ
ಮೂಡಲಗಿ: ಸತತ ಪರಿಶ್ರಮ ಹಾಗೂ ಪ್ರಯತ್ನದಿಂದ ಬದಲಾವಣೆ ಸಾಧ್ಯ ಎಂಬುದನ್ನು ಈ ಸರಕಾರಿ ಶಾಲೆಯ ಶಿಕ್ಷಕರು ತೋರಿಸಿಕೊಟ್ಟಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಕ್ಷರದಾಸೋಹ ಯೋಜನೆ ನಿರ್ದೇಶಕರಾದ ದೀಪಕ ಕುಲಕರ್ಣಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಗೆ ಸರಕಾರಿ ಶಾಲೆಗೆ ಸೋಮವಾರದಂದು ಆಕಸ್ಮಿಕ ಭೇಟಿ ನೀಡಿ ಅಕ್ಷರದಾಸೊಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ಆಹಾರ ವಿತರಿಸಿ ಮಾತನಾಡಿ, ಕಳೆದ...
ಸುದ್ದಿಗಳು
ಸಮಾಜಕ್ಕೋಸ್ಕರ ತಮ್ಮನ್ನು ಅರ್ಪಿಸಿಕೊಂಡವರು ಶ್ರೇಷ್ಠರು – ಸಂದೀಪ ಪಾಟೀಲ
ಸವದತ್ತಿ: “ಭಾರತದ ಸಂವಿಧಾನದ ಮುನ್ನುಡಿಯಲ್ಲಿ ‘ನಾವು’ ಎನ್ನುವ ಪದವಿದೆ. ಅಂದರೆ ಭಾರತದ ನಾವೆಲ್ಲರೂ ಎನ್ನುವ ಸಮಷ್ಠಿ ಪ್ರಜ್ಞೆಯ ನುಡಿ ನಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯುತ್ತಿದೆ. ಇದನ್ನು ನಾವು ಜೀವನದಲ್ಲಿ ಅನುಸರಿಸುತ್ತಾ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದು ಸವದತ್ತಿಯ ಪ್ರಧಾನ ದಿವಾಣಿ ನ್ಯಾಯಾಧೀಶರಾದ ಸಂದೀಪ ಪಾಟೀಲ ನುಡಿದರು.ಅವರು ಇಲ್ಲಿನ ಕೆ. ಎಲ್. ಇ. ಸಂಸ್ಥೆಯ ಎಸ್. ವಿ....
ಸುದ್ದಿಗಳು
ಮೊಟ್ಟೆ ಕಳ್ಳಿ ಜೊಲ್ಲೆಯವರಿಂದ ಮಹಿಳೆಯರಿಗೆ ಏನು ಲಾಭ?: ಪುಷ್ಪಾ ಅಮರನಾಥ ಪ್ರಶ್ನೆ
ಸಿಂದಗಿ: ಈ ದೇಶದಲ್ಲಿ ಡಾ. ಅಂಬೇಡ್ಕರ ಸಂವಿಧಾನದ ಅಡಿಯಲ್ಲಿ ಮಹಿಳೆಯರಿಗೆ ಪ್ರತಿಶತ 50 ರಷ್ಟು ಮಿಸಲಾತಿ ಕೊಟ್ಟಿದ್ದು, ಸಂವಿಧಾನದ ಆಸೆಯನ್ನು ಎತ್ತಿ ಹಿಡಿದಿದ್ದು ಕಾಂಗ್ರೆಸ್ ಪಕ್ಷವಾಗಿದೆ ಅದನ್ನು ದುರುಪಯೋಗ ಪಡಿಸಿಕೊಂಡು ಗರ್ಬಿಣಿಯರ ಮೊಟ್ಟೆ ಕಳ್ಳಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮಹಿಳೆಯರಿಗೆ ಯಾವ ನ್ಯಾಯ ಕೊಡುತ್ತಾರೆ ಈ ಕ್ಷೇತ್ರದಲ್ಲಿ ಅರ್ಧದಷ್ಟು ನಿರ್ಣಾಯಕ ಮಹಿಳಾ ಮತದಾರರಿದ್ದು ಅವರಿಗೆ...
ಸುದ್ದಿಗಳು
ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು.ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು...
ಸುದ್ದಿಗಳು
ತಳವಾರರಿಗೆ ಮೀಸಲಾತಿ ಒದಗಿಸಲು ಕಾಂಗ್ರೆಸ್ ಶಿಫಾರಸು ಮಾಡಿತ್ತು – ಸಿದ್ಧರಾಮಯ್ಯ
ಸಿಂದಗಿ: ತಳವಾರ, ಪರಿವಾರ ಸಮಾಜಗಳಿಗೆ ಎಸ್ಟಿ ಮಿಸಲಾತಿ ಕಲ್ಪಿಸುವಂತೆ ಜೆ.ಎಚ್.ಪಟೇಲ ಅಧಿಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಅಲ್ಲದೆ 2013ರಲ್ಲಿ ನಾನು ಮುಖ್ಯಮಂತ್ರಿ ಇದ್ದಾಗಲೂ ಕೂಡ ಕುಲಶಾಸ್ತ್ರ ಅಧ್ಯಯನ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇನೆ ಆದಾಗ್ಯೂ ಇನ್ನೂ ಕೇಂದ್ರದಲ್ಲಿಯೇ ಇದೆ ಬಿಜೆಪಿಯವರು ಸುಳ್ಳು ಹೇಳಿ ಮತ ಕೇಳುತ್ತಿದ್ದಾರೆ ಅದು ಮಿಸಲಾತಿ ಪರ ಇಲ್ಲ ಅದಕ್ಕೆ...
ಸುದ್ದಿಗಳು
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ...
ಸುದ್ದಿಗಳು
ಸಿಟ್ಟು ಗೆದ್ದವ ವಿವೇಕಿಯಾದ,ಸಿಟ್ಟಿಗೆದ್ದವ ಅವಿವೇಕಿಯಾದ -ಎಲ್.ಎಸ್.ಶಾಸ್ತ್ರೀ
ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ 24 ರಂದು ಲೇಖಕ ಅಪ್ಪಾಸಾಹೇಬ ಅಲಿಬಾದಿಯವರು ಬರೆದಿರುವ ನಾಲ್ಕು ಕೃತಿಗಳು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ,ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ಅಪ್ಪಾಸಾಹೇಬ ಅಲಿಬಾದಿಯವರ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಲೋಕಾರ್ಪಣೆಗೊಂಡವು.ಕೃಷ್ಣೆಯ ಮಡಿಲು,ಚುಟುಕು ಚೇತನ,ವಚನ ಬೆಳಕು,ಶ್ರಾವಣ ಸಿಂಚನ ಕೃತಿಗಳ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮತ್ತು ಕೃತಿಗಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



