ಸುದ್ದಿಗಳು

ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೆಎಂಎಫ್‍ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ...

ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಿಕ್ಷಕರು

ಮೂಡಲಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ಘಟಕದ ವತಿಯಿಂದ ಬಹುದಿನಗಳ ಬೇಡಿಕೆಗಳಾದ ಎನ್.ಪಿ.ಎಸ್ ರದ್ದತಿ, ಪದವೀಧರ ಶಿಕ್ಷಕರ ಸಮಸ್ಯೆ, ಸಿ ಮತ್ತು ಆರ್, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಬಡ್ತಿ , ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ., ದೈಹಿಕ...

ಶಾಲಾ ಪ್ರಾರಂಭದ ಸಂದರ್ಶನ

ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಗೆ ಬಿಸಿಯೂಟ ಹಾಗೂ ತರಗತಿ ವೀಕ್ಷಣೆಗೆ ಶಿಕ್ಷಣ ಸಂಯೋಜಕರಾದ ಎಮ್ ಜಿ .ಕಡೇಮನಿ,ಬಿ.ಆಯ್.ಈ.ಆರ್.ಟಿ ಸಿ ವ್ಹಿ ಬಾರ್ಕಿ ಹಾಗೂ ಸಿ.ಆರ್.ಪಿ ಯಾದ ರಾಮಚಂದ್ರಪ್ಪ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಪದವೀಧರ ಪ್ರಧಾನ ಗುರುಗಳಾದ ಎಮ್ ಬಿ ಕಮ್ಮಾರ ,ಸಹಶಿಕ್ಷಕರಾದ ಎಮ್ ಜಿ ದೊಡಮನಿ,ಎಮ್ ಎಮ್ ಮಾಟೋಳ್ಳಿ,...

ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಸಜ್ಜಾದ ಶಿಕ್ಷಕರು

ಸವದತ್ತಿಃ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿಯವರ ಮೂಲಕ ಶಿಕ್ಷಕ ಸಂಘದಿಂದ ವಿವಿಧ ಬೇಡಿಕೆಗಳ ಕುರಿತು ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೆಟ್ಲೂರ ಈಗಾಗಲೇ ಶಿಕ್ಷಕರ ಪ್ರಮುಖ ಬೇಡಿಕೆಗಳಾದ.ಸಿ ಆ್ಯಂಡ್...

ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೇ ಜಾತ್ರಾ ಮಹೋತ್ಸವದ ನಿಮಿತ್ತ ಧರ್ಮ ಸಭೆ

ಸಿಂದಗಿ: ಸಮ ಸಮಾಜದ ನಿರ್ಮಾಣಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬೆಳೆಸಬೇಕು ಎಂದು ಚಿಗರಳ್ಳಿಯ ಸಿದ್ಧಬಸವ ಕಬೀರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಮುರಡಿ ಗ್ರಾಮದ ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೆಯ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಧರ್ಮ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿ, ದೇವರು ಮತ್ತು ಧರ್ಮ ಬೇರೆ ಆದರೂ ಸತ್ಯ ಒಂದೇ ಎಂಬ ತತ್ವದ ಅಡಿಯಲ್ಲಿ ಮಹಾತ್ಮ...

ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಿರುವ ಪಕ್ಷ ಬಿಜೆಪಿ – ಶಶಿಕಲಾ ಜೊಲ್ಲೆ

ಸಿಂದಗಿ : ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ತಾಲೂಕಿನ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು...

ಮಾಯಾ ನಗರಿಯಲ್ಲಿ ಮಳೆ ನಿಂತು ಹೋದ ಮೇಲೆ; ಸಿಂದಗಿ – ಹಾನಗಲ್ ನಲ್ಲಿ  ರಾಜಕೀಯ ದೊಂಬರಾಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಅಕ್ಟೋಬರ್ 20 ರ ಇಂದು ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು.ಕಳೆದ ವಾರದಲ್ಲಿ ಸಿಲಿಕಾನ್ ಸಿಟಿ ಜನರು ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದರು. ಕಳೆದ ವಾರದಿಂದ ದಿನ ನಿತ್ಯ ಮಾಯಾನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮಳೆಗೆ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಾ ಇದ್ದರೆ ಇತ್ತ ಹೆಸರಿಗೆ ಮಾತ್ರ...

ಒಂದು ಪತ್ರ: ಯಲ್ಲಮ್ಮಾ ದೇವಸ್ಥಾನ ಪರಿಸರ ಶುಚಿಯಾಗಿರಿಸಿ

ಉತ್ತರ ಕರ್ನಾಟಕದ ಪ್ರಸಿದ್ಧ ಪವಿತ್ರ ಕ್ಷೇತ್ರ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಆವರಣದಲ್ಲಿ ಸ್ವಲ್ಪ ತಿರುಗಾಡಿದರೆ ಸಾಕು ಶ್ರೀ ರೇಣುಕ ದೇವಿ ದರ್ಶನದ ಸುಖವೇ ಮಾಯವಾಗಿ ಅಲ್ಲಿನ ಹೊಲಸಿನಿಂದಾಗಿ ಹೊಟ್ಟೆ ತೊಳಸಿದಂತಾಗಿ ವಾಕರಿಕೆ ಬರುತ್ತದೆ.ಎಲ್ಲಿ ನೋಡಿದಲ್ಲಿ ಪ್ಲಾಸ್ಟಿಕ್ ಕಸ, ಹಸಿರು ಕಸ, ಹೂವಿನ ಹಾರಗಳು,  ಪೂಜೆಯ...

ಮತದಾರರ ಒಂದೊಂದು ಮತವೂ ಅಮೂಲ್ಯವಾದುದು

ಸಿಂದಗಿ: ಕಾಂಗ್ರೆಸ್ ಸರ್ಕಾರ ತಂದ ಅನ್ನ ಭಾಗ್ಯ, ಕೃಷಿ ಭಾಗ್ಯ,ಕ್ಷೀರ ಭಾಗ್ಯ, ವಿದ್ಯಾಸಿರಿ, ಕೃಷಿಯಂತ್ರ ಭಾಗ್ಯ ಯೋಜನೆಗಳು ಜಾರಿಗೆ ಬಂದಿದ್ದು ಕಾಂಗ್ರೆಸ್ ಪಕ್ಷದಿಂದಲ್ಲ ನೀವು ಚುನಾಯಿಸಿದ ಮತದಿಂದ ಈ ಎಲ್ಲಾ ಭಾಗ್ಯಗಳು ಯಾವುದೇ ಜಾತಿ ಮತ ಪಂಥಕ್ಕೆ ಸೇರಿದ ಭಾಗ್ಯಗಳಲ್ಲ ಸರ್ವ ಕರ್ನಾಟಕ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ನೀಡಿದ ಅಮೂಲ್ಯವಾದ ಮತದಿಂದ ಈ ಭಾಗ್ಯಗಳು...

ಮತದಾರರು ಯೋಗ್ಯರಿಗೆ ಮತ ನೀಡಬೇಕು – ಎಚ್ ಸಿ ಮಹದೇವಪ್ಪ

ಸಿಂದಗಿ: ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಂಎಲ್‍ಎಗಳು ಇರಲಿಲ್ಲ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಪೈಪೋಟಿಯಲ್ಲಿವೆ. ದಿ.ಎಂ.ಸಿ.ಮನಗೂಳಿಯವರು ವೈಯಕ್ತಿಕ ವರ್ಚಿಸ್ಸಿನ ಮೇಲೆ ಹಾಗೂ ಅವರು ನೀಡಿದ ಸಂಪೂರ್ಣ ನೀರಾವರಿ ಕೊಡುಗೆಗಳ ಮೇಲೆ ಗೆದ್ದಿದಾರೆ ವಿನಃ ಜೆಡಿಎಸ್ ಪಕ್ಷದ ವರ್ಚಸ್ಸಿನಿಂದಲ್ಲ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಎಚ್‍ಡಿಕೆಗೆ ತಿರುಗೇಟು ನೀಡಿದರು.ಪಟ್ಟಣದ ಕೆಪಿಸಿಸಿ ಉಪಚುನಾವಣೆ ವಕ್ತಾರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group