ಸುದ್ದಿಗಳು
ಮೂಡಲಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾಲೂಕಿನ ಸಂಗನಕೇರಿಯಲ್ಲಿ ಮೂಡಲಗಿ ತಾಲೂಕಾ ಆಡಳಿತದಿಂದ ಜರುಗಿತು.ಕಾರ್ಯಕ್ರಮವನ್ನು ತಹಶೀಲ್ದಾರ ಡಿ. ಜಿ.ಮಹಾತ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಇಲಾಖೆ ಇಲಾಖೆಗಳಿಗೆ ಸುತ್ತಾಡದೇ ತಮ್ಮ ಕುಂದು ಕೊರತೆಗಳನ್ನು ಊರಿನಲ್ಲಿಯೇ ಬಗೆಹರಿಸಿಕೊಳ್ಳುವ ಸಲುವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಊರಿಗೆ...
ಸುದ್ದಿಗಳು
ವಡೇರಹಟ್ಟಿ ಶ್ರೀ ಅಂಬದರ್ಶನ ಪೀಠದಲ್ಲಿ ದಸರಾ ಉತ್ಸವ
ಜೀವನ ಪರ್ಯಂತ ಬಂಗಾರದಂತೆ ಬದುಕುವುದನ್ನು ಕಲಿಯಬೇಕು
ಮೂಡಲಗಿ: ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಎಂದು ಬೆಳಗಾವಿ ವಿಭಾಗದ ಈಶ್ವರೀಯ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು.ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆ...
ಸುದ್ದಿಗಳು
ನದಾಫ್-ಪಿಂಜಾರ ಸಂಘದ ಮೂಡಲಗಿ ತಾಲೂಕಾ ಘಟಕ ಉದ್ಘಾಟನೆ
ಮೂಡಲಗಿ: ಅಳಿವಿನ ಅಂಚಿನಲ್ಲಿರುವ ನದಾಫ್-ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಮತ್ತು ನದಾಫ್-ಪಿಂಜಾರ ನಿಗಮದ ಸ್ಥಾಪನೆಗಾಗಿ ರಾಜ್ಯ ಮಟ್ಟದಲ್ಲಿ ಸರಕಾರದ ಗಮನ ಸೆಳೆಯಲು ಶಕ್ತಿ ಪ್ರದರ್ಶನ ಮಾಡಲು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಸಂಘದ ಜಿಲ್ಲಾ ವಿಭಾಗಿಯ ಅಧ್ಯಕ್ಷ ಮುದಸ್ಸರ್ ನದಾಫ್ ಹೇಳಿದರು.ಪಟ್ಟಣದ ಕಾಶೀಮಲಿ ಸೊಸೈಟಿಯ ಸಭಾ ಭವನದಲ್ಲಿ...
ಸುದ್ದಿಗಳು
ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು.ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ...
ಸುದ್ದಿಗಳು
ಸೃಜನಶೀಲ ಹೃನ್ಮನಗಳಿಗೊಂದು ಶುಭ ಸುದ್ದಿ.ಅದೇ ಈ ಬಾರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ. ಹೌದು ಇದೊಂದು ಪ್ರತಿಷ್ಠೆಯ ಸಂಗತಿ. ಏಕೆಂದರೆ ನಾನೂ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎನ್ನುವ ಹಂಬಲ. ಜೊತೆಗೆ ಒಂದಷ್ಟು ಸ್ವಾರ್ಥ.ಹಾಗಾದರೆ ಇಲ್ಲಿ ಕೆಲವು ಪ್ರಶ್ನೆಗಳಿವೆ.ನನ್ನ ಮತ ಯಾರಿಗೆ? ಏಕೆ?ನನ್ನ ಮತವನ್ನು ನಾನು ಯಾರಿಗೆ ಹಾಕಿದರೆ ಸೂಕ್ತ. ಏಕೆ ಹಾಕಿದರೆ ಸೂಕ್ತ. ಈ ಎರಡು...
ಸುದ್ದಿಗಳು
ಹೆಣ್ಣು ಮಮತಾಮಯಿ ಮತ್ತು ದುರ್ಗಿಯ ಅವತಾರ- ಶ್ರೀಮತಿ ಪಾರ್ವತಿ ಕಾಶೀಕರ್
ಹಾನಗಲ್: ಐತಿಹಾಸಿಕವಾಗಿ ಹಾಗೂ ಪಾರಂಪರ್ಯವಾಗಿ ತನ್ನದೇ ಆದ ಇತಿಹಾಸ ಹೊಂದಿದ ನಗರ ಹಾನಗಲ್. ಇಲ್ಲಿ ಇತ್ತೀಚೆಗೆ ನಡೆದ ೮೪ನೇ ನಾಡ ಹಬ್ಬದ ಎರಡನೇ ಗೋಷ್ಠಿಯನ್ನು ಶ್ರೀಮತಿ ಶಿವಗಂಗಕ್ಕ ಪಟ್ಟಣ ಉದ್ಘಾಟಿಸಿ, ಮಹಿಳೆಯರು ಸ್ವಾವಲಂಬನೆಯ ದೃಷ್ಟಿಕೋನವನ್ನು ಹೊಂದಿರುವ ಜವಾಬ್ದಾರಿಯುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಹಾನಗಲ್ಲಿನ ಹಿರಿಯ ಕವಯಿತ್ರಿ ಶ್ರೀಮತಿ ಪಾರ್ವತಿ ಕಾಶೀಕರ್ ಮಾತನಾಡಿ, ಮಹಿಳೆ...
ಸುದ್ದಿಗಳು
ಬಸವಕಲ್ಯಾಣ ಶಾಸಕರ ವಿರುದ್ಧ ಆನಂದ ದೇವಪ್ಪ ಆಕ್ರೋಶ
ಬೀದರ - ಬಸವಕಲ್ಯಾಣ ತಾಲೂಕಿನಲ್ಲಿ ಮಳೆ ಬಿದ್ದು ಸಾವಿರಾರು ಹೆಕ್ಟೇರ ಹೊಲ ನೀರು ಪಾಲಾಗಿದ್ದು ಇನ್ನೊಂದು ಕಡೆ ಮಳೆಯಿಂದ ಕೆಲವು ಗ್ರಾಮಗಳ ರಸ್ತೆ ಹದಗೆಟ್ಟು ಹೋಗಿವೆ.ಬಸವಕಲ್ಯಾಣ ಶಾಸಕರು ಹಳ್ಳಿಗಳಲ್ಲಿ ಪ್ರವಾಸ ಮಾಡಿ ರೈತರ ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆನಂದ ದೇವಪ್ಪ ಆಗ್ರಹಿಸಿದರು.ಬಸವಕಲ್ಯಾಣ ತಾಲೂಕಿನಲ್ಲಿ ಅತಿಯಾದ ಮಳೆಯಿಂದ ಮುಚಲಂಬ ಕಾದೇಪುರ್...
ಸುದ್ದಿಗಳು
ಬೀದರ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ಸಂಭ್ರಮದ ಆಯುಧ ಪೂಜೆ
ಬೀದರ - ಬೀದರ್ ಜಿಲ್ಲೆಯಾದ್ಯಂತ ಇಂದು ಪೊಲೀಸ್ ಇಲಾಖೆಯಲ್ಲಿ ಸಡಗರ ಸಂಭ್ರಮದಿಂದ ಆಯುಧ ಪೂಜೆ ಆಚರಿಸಲಾಯಿತು.ಪೊಲೀಸ್ ಇಲಾಖೆ ಅಂದರೆ ಜನರಲ್ಲಿ ಭಯದ ವಾತಾವರಣ ಇರುತ್ತದೆ.ಗಡಿ ಜಿಲ್ಲೆಯ ಪೊಲೀಸ್ ಇಲಾಖೆ ನಾವು ಕೂಡ ಮನುಷ್ಯರು ನಮ್ಮಲ್ಲಿ ಕೂಡ ಮನಸ್ಸು, ಮನುಷ್ಯತ್ವ ಎಂಬುದನ್ನು ಇಲಾಖೆ ಸಾಬೀತು ಮಾಡಿ ತೋರಿಸಿದೆ. ದಸರಾ ಸಂದರ್ಭದಲ್ಲಿ ಆಯುಧ ಪೂಜೆ ಹಿನ್ನೆಲೆಯಲ್ಲಿ ಪೊಲೀಸ್...
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚನೆ
ಸಿಂದಗಿ: ತಾಲೂಕಿನ ಮೊರಟಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಉಪ ಚುನಾವಣಾ ಅಭ್ಯರ್ಥಿಯಾದ ಅಶೋಕ ಮನಗೂಳಿ ಯವರ ಪ್ರಚಾರಾರ್ಥ ಸಭೆ ನಡೆಯಿತುವಿಜಯಪುರ ಜಿಲ್ಲೆಯ ಮಾಜಿ ಸಚಿವರು ಹಾಗು ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಶಾಸರಾದ ಡಾ!! ಎಂ ಬಿ ಪಾಟೀಲ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಆಡಳಿತ ನಡೆಸುತ್ತಿದ್ದು ಸಂಪೂರ್ಣ...
ಸುದ್ದಿಗಳು
ಭೂಸನೂರಗೆ ಇನ್ನೊಂದು ಅವಕಾಶ ನೀಡಿ – ಸವದಿ
ಸಿಂದಗಿ: ಸಿಂದಗಿ ಕ್ಷೇತ್ರದ ಉಪಚುನಾವಣೆ ಪ್ರಚಾರ ದಿನೇ ದಿನೇ ಕಾವೇರುತ್ತಿದ್ದು ಗುರುವಾರ ದೇವನಾವದಗಿ ಗ್ರಾಮದಲ್ಲಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ಮಾಡಿದರು.ಮಾಜಿ ಉಪಮುಖ್ಯಮಂತ್ರಿ ಲಕ್ಷಣ ಸವದಿ ಮಾತನಾಡಿ, ಮಾಜಿ ಶಾಸಕ ರಮೇಶ ಭೂಸನೂರ ಅವರು ತಮ್ಮ ಹತ್ತು ವರ್ಷದ ಅವಧಿಯಲ್ಲಿ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ ಅವರಿಗೆ ಮತ್ತೂಂದು ಅವಕಾಶ ಕೊಟ್ಟು ಉಪಚುನಾವಣೆ ಯಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



