ಸುದ್ದಿಗಳು
ಬೀದರ್ ನಲ್ಲಿ ಕಂಪಿಸಿದ ಭೂಮಿ ; ಜನ ಭಯಭೀತ
ಬೀದರ - ಇಷ್ಟು ದಿವಸ ಕೊರೋನಾ ಭಯದಿಂದ ಜನರು ಜೀವನ ನಡೆಸಿದ್ದು ಈಗ ಕಲ್ಯಾಣ ಕರ್ನಾಟಕದಲ್ಲಿ ಭೂಮಿ ನಡುಗಿರುವ ಶಬ್ದ ದಿಂದ ಜನರು ಭಯಭೀತರಾಗಿ ಮನೆ ಬಿಟ್ಟು ಬೀದಿಗೆ ಬಂದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಗುರು ನಗರದಲ್ಲಿ ನಡೆದಿದೆಹುಮನಾಬಾದ್ ಪಟ್ಟಣದ ಬೀದರ್ ರಸ್ತೆಯಲ್ಲಿರುವ ಗುರುನಗರ ಬಡಾವಣೆಯಲ್ಲಿ ಭೂಮಿ ಕಂಪನದ ಸದ್ದು ಕೇಳಿಬಂದ...
ಸುದ್ದಿಗಳು
ಚಿಂತನ ಚಾವಡಿ ಗೋಷ್ಠಿಯಲ್ಲಿ ಸಾಹಿತಿ ಎಸ್. ಎಸ್. ಪಾಟೀಲ್ ವಿರಚಿತ ಪುಸ್ತಕ ಬಿಡುಗಡೆ
ಬೆಳಗಾವಿ - ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷದ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರಿಂದ ನಡೆಯುತ್ತಿರುವ ಚಿಂತನ ಚಾವಡಿ ಗೋಷ್ಠಿಯ ಎರಡನೇ ಕಾರ್ಯಕ್ರಮ ದಿ 9 ರಂದು ರಾಮತೀರ್ಥ ನಗರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಅಗಲಿದ ಹಿರಿಯ ಸಾಹಿತಿ, ಪತ್ರಕರ್ತ ಶ ಕಲ್ಯಾಣರಾವ ಮುಚಳಂಬಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.ಚಿಂತನ ಗೋಷ್ಠಿಯ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ...
ಸುದ್ದಿಗಳು
ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
ಬೀದರ್: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಇಂದು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ...ನಗರದ ಕುಂಬಾರವಾಡ ಬಡಾವಣೆಯ 46 ವರ್ಷದ ಧನರಾಜ ದಶರಥ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ನಗರದ ಅಂಬೇಡ್ಕರ್ ವೃತ್ತದಲ್ಲಿ...
ಸುದ್ದಿಗಳು
ರಾಷ್ಟ್ರೀಯ ಶಿಕ್ಷಣ ನೀತಿ ಮೂರನೇ ಆಯೋಗ ಕಾರ್ಯಾಗಾರ
ಬೀದರ: ಮೂರನೆ ಆಯೋಗ ರಾಷ್ಟ್ರೀಯ ಶಿಕ್ಷಣ ನೀತಿ ಗುಣಮಟ್ಟದ ಜ್ಞಾನ ಮತ್ತು ತಿಳಿವಳಿಕೆ ಹೆಚ್ಚು ಪಡೆಯುವ ಪ್ರಯತ್ನವಾಗಿದೆ ಎಂದು ಡಾ.ಸಿ.ಎಸ್.ಆಶ್ವಥ್ ನಾರಾಯಣ ಹೇಳಿದರು.ಶಿಕ್ಷಣವನ್ನು ಉತ್ತಮಗೊಳಿಸುವ, ಸಮಾಜದಲ್ಲಿ ಸುಧಾರಣೆ ತರುವ ಮತ್ತು ಯುವಕರಿಗೆ ಉತ್ತಮ ಭವಿಷ್ಯ ಕೊಡಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,...
ಸುದ್ದಿಗಳು
ಪ್ರಚಾರದ ಪರವಾನಿಗೆ ನೀಡಿ ರದ್ದುಗೊಳಿಸಿದ ಪೊಲೀಸ್ ಇಲಾಖೆ, ದಲಿತ ಸಂಘದ ಆಕ್ರೋಶ
ಬೀದರ - ಇದೇ ದಿ. ೧೧ ರಂದು ಬೀದರ ಬಂದ್ ಪ್ರಚಾರ ನಡೆಸಲು ನೀಡಿದ ಪರವಾನಿಗೆಯನ್ನು ಪೊಲೀಸ್ ಇಲಾಖೆ ರದ್ದುಗೊಳಿಸಿದ್ದು ದಲಿತ ಒಕ್ಕೂಟದ ಆಕ್ರೋಶಕ್ಕೆ ಕಾರಣವಾಗಿದ್ದು ಇಲಾಖೆಯು ಜಿಲ್ಲಾ ಉಸ್ತುವಾರಿ ಸಚಿವರ ಕೈ ಗೊಂಬೆ ಆಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಔರಾದ ಪಟ್ಟಣದಲ್ಲಿ ಮೊದಲು ಬಂದ್...
ಸುದ್ದಿಗಳು
ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ; ಕಾರಜೋಳ ನಿರ್ಲಕ್ಷ್ಯಕ್ಕೆ ಖಂಡನೆ
ಸಿಂದಗಿ: ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಗೆ ಎಸ್ ಟಿ ಪ್ರಮಾಣ ಪತ್ರದ ಕುರಿತು ಪ್ರಶ್ನೆ ಕೇಳಿದ್ದು ಅದಕ್ಕೆ ಅವರು ತಳವಾರ ಎಸ್ಟಿ ಅದನ್ನು ಕೇಳಬೇಡಿ ಬೇರೆ ಪ್ರಶ್ನೆ ಇದ್ದರೆ ಕೇಳಿ ಎಂದು ಪ್ರತಿಕ್ರಿಯಿಸಿದ್ದನ್ನು ವಿವಿಧ ಸಂಘಟನೆಗಳ ಪ್ರಮುಖರು ಉಗ್ರವಾಗಿ ಖಂಡಿಸಿದ್ದಾರೆ.ಈ...
ಸುದ್ದಿಗಳು
ಪೊಲೀಸರಿಂದ ವಾಹನ ವಶ ; ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸಿಂದಗಿ: ಉಪಚುನಾವಣೆ ನಿಮಿತ್ತ ಸಿಂದಗಿಯಲ್ಲಿ ನಡೆಯುತ್ತಿರುವ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ 4 ಕ್ರೂಸರ್ ಹಾಗೂ 4 ಬೈಕ್ಗಳನ್ನು ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಸಿಂದಗಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆಯನ್ನು ಖಂಡಿಸಿ ಪಟ್ಟಣದ ಪೊಲೀಸ ಠಾಣಾ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ...
ಸುದ್ದಿಗಳು
ಜಲಜೀವನ ಮಿಶನ್ ಯೋಜನೆಯಲ್ಲಿ ನಕಲಿ ಪೈಪ್ – ಲಕ್ಕಣ್ಣ ಸವಸುದ್ದಿ ಆರೋಪ
ಮೂಡಲಗಿಯಲ್ಲಿದೆಯೇ ನಕಲಿ ಪೈಪ್ ಮೇಲೆ ಪ್ರತಿಷ್ಠಿತ ಕಂಪನಿಗಳ ಹೆಸರು ಹಾಕುವ ಜಾಲ ?
ಮೂಡಲಗಿ - ಪ್ರತಿ ಮನೆಗೂ ಶುದ್ಧ ನೀರಿನ ಸಂಪರ್ಕ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಯಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಪೈಪ್ ಗಳನ್ನು ಗುತ್ತಿಗೆದಾರ ಬಳಕೆ ಮಾಡಿದ್ದು ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ಸುದ್ದಿಗಳು
ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ” ಚಿಂತನ- ಚಾವಡಿ ಗೋಷ್ಠಿ” ಎರಡನೇ ಕಾರ್ಯಕ್ರಮ
ಬೆಳಗಾವಿ - ಹಿರಿಯ ಸಾಹಿತಿಗಳು, ಚಿಂತಕರು ಮತ್ತು ಉದಯೋನ್ಮುಖ ಸಾಹಿತಿಗಳ ಬಳಗ ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷಾಚರಣೆ ಅಂಗವಾಗಿ ಹಮ್ಮಿಕೊಳ್ಳುತ್ತಿರುವ "ಚಿಂತನ ಚಾವಡಿ ಗೋಷ್ಠಿ" ಎರಡನೇ ಕಾರ್ಯಕ್ರಮ ಇದೇ ಶನಿವಾರ ದಿ. 9 ರಂದು ಮ.3:30ಕ್ಕೆ ಜರುಗಲಿದೆ.ಕಾರ್ಯಕ್ರಮದಲ್ಲಿ ಪ್ರಸ್ತುತ ವಿದ್ಯಮಾನಗಳ ಕುರಿತು ಚಿಂತನ ನಡೆಯಲಿದ್ದು ಇದೇ ಸಂದರ್ಭದಲ್ಲಿ ಹಿರಿಯ ಶಿಕ್ಷಕ ಸಾಹಿತಿ ಎಸ್ ಆರ್...
ಸುದ್ದಿಗಳು
ಗೋಕಾಕದಲ್ಲಿ ಆಕ್ಸಿಜನ್ ಘಟಕ ಉದ್ಘಾಟಿಸಿದ ಈರಣ್ಣ ಕಡಾಡಿ
ಗೋಕಾಕ: ಕರೋನಾ ಸಂದರ್ಭದಲ್ಲಿಯ ಆಕ್ಸಿಜನ್ ಕೊರತೆಯನ್ನು ಗಮನಿಸಿ ಭಾರತದ ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಪಿಎಂ ಕೇರ್ಸ್ ಅಡಿ ಸಾರ್ವಜನಿಕ ಉದ್ಯಮಿಗಳ ಮುಖಾಂತರ ಮೊದಲ ಹಂತದಲ್ಲಿ 1230 ಆಕ್ಸಿಜನ್ ಘಟಕಗಳನ್ನು ಇಂದು ಲೋರ್ಕಾಪಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



