ಸುದ್ದಿಗಳು

ಮುಚಳಂಬಿ ಅವರಿಗೆ ಪ್ರೆಸ್‍ಕ್ಲಬ್ ವತಿಯಿಂದ ಶ್ರದ್ಧಾಂಜಲಿ

ಮೂಡಲಗಿ: ಕಲ್ಯಾಣರಾವ ಮುಚಳಂಬಿಯವರು ದಿಟ್ಟ ಪತ್ರಕರ್ತರಾಗಿದ್ದರು ಮತ್ತು ಹೋರಾಟವನ್ನೆ ತಮ್ಮ ಉಸಿರಾಗಿಸಿಕೊಂಡಿದ್ದರು ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಹಾಗೂ ರೈತ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ಗುರುವಾರದಂದು ಪ್ರೆಸ್‍ಕ್ಲಬ್ ಕಾರ್ಯಾಲಯದಲ್ಲಿ ಬುಧವಾರ ನಿಧನರಾದ ಕಲ್ಯಾಣರಾವ ಮುಚಳಂಬಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ. ಕಲಬುರ್ಗಿ ಜಿಲ್ಲೆಯವರಾದ ಮುಚಳಂಬಿ ಅವರು 40 ವರ್ಷಗಳ...

ಗಿಡ ನೆಡುವ ಕಾರ್ಯಕ್ರಮ: ನಮ್ಮ ದುರಾಸೆ ಬಿಡೋಣ ಪರಿಸರ ಬೆಳೆಸಿ ಉಳಿಸೋಣ.-ಆರ್ ಎಫ್ ಒ ಪ್ರಶಾಂತ ಜೈನ್

ಕೃಷಿ ಇಲಾಖೆ ಬೆಳಗಾವಿ, ಅರಣ್ಯ ಇಲಾಖೆ ಬೆಳಗಾವಿ, ಗ್ರಾಮ ಪಂಚಾಯಿತಿ ಕಡೋಲಿ ಇವರ ಸಂಯುಕ್ತಾಶ್ರಯದಲ್ಲಿ ಮದ್ರಾಸ್ ಫರ್ಟಿಲೈಸರ್ಸ್ ಲಿಮಿಟೆಡ್ ಚೆನ್ನೈ ಇವರ ಸಹಯೋಗದಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳ ಆವರಣದಲ್ಲಿ "ಆಜಾದಿ ಕಾ ಅಮೃತಮಹೋತ್ಸವ "ಇಂಡಿಯಾ -75". ವರ್ಷಾಚರಣೆ ನಿಮಿತ್ತ ವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮೊದಲಿಗೆಕನ್ನಡ ಮತ್ತು ಮರಾಠಿ...

ನ್ಯೂ ಟೌನ್ ಪೊಲೀಸರಿಂದ ಕಳ್ಳನ ಬಂಧನ

ಬೀದರ - ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬನನ್ನು ನಗರದ ಪೊಲೀಸರು ಬಂಧಿಸಿದ್ದಾರೆ.ಎಂಟು ದಿನಗಳ ಹಿಂದೆ ಸರ ಕಳ್ಳತನ ಮಾಡಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ನ್ಯೂ ಟೌನ್ ಪೊಲೀಸರು ಆತನಿಂದ ೬೦ ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿ ಬೀದರ್ ಜೈಲಿಗೆ ಕಳುಹಿಸಿದ್ದಾರೆ.ಪೊಲೀಸ್ ಅಧೀಕ್ಷಕ ನಾಗೇಶ್ ಡಿ ಎಲ್, ಉಪ...

ಕುಮಾರಸ್ವಾಮಿ ವಿರುದ್ಧ ಆರ್ ಎಸ್ ಎಸ್ ಶಕ್ತಿ ಪ್ರದರ್ಶನ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ರಾತ್ರಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ವಿರುದ್ಧ ಆರ್ ಎಸ್ ಎಸ್ ಶಕ್ತಿ ಪ್ರದರ್ಶನ ನೀಡಲಾಯಿತು. ಆರ್ ಎಸ್ ಎಸ್ ವಿರುದ್ಧ ಇತ್ತೀಚೆಗೆ ಕುಮಾರ ಸ್ವಾಮಿ ಹೇಳಿಕೆ ಇಡೀ ದೇಶ, ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ್ಲ ಆಗಿದ್ದು ಸಂಚಲನ ಮೂಡಿಸಿತ್ತು. ಆರ್ ಎಸ್...

ಬೆಂಗಳೂರಿನಲ್ಲಿ ಮೋಡಿ ಮಾಡಿದ ಮೂಡಲಗಿ ಚೂಡಾ

ಮೊದಲಿನಿಂದಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ತಿಂಡಿ ತಿನಿಸುಗಳು ಜನರಿಗೆ ಹೊಸ ರುಚಿಯನ್ನು ನೀಡಿ ಆಕರ್ಷಣೆ ಮೂಡಿರೋದು ವಾಡಿಕೆ ಇದೆ.ಈಗ ಬೆಳಗಾವಿ ಜಿಲ್ಲೆಯ ಮೂಡಲಗಿಯ ಚುರುಮುರಿ ಚೂಡ ಫೇಮಸ್ ಆಗಿರೊದು ಬೆಳಕಿಗೆ ಬಂದಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಭರತ್ ಅವರ ಸಪ್ತಗಿರಿ ಕಾಂಡಿಮೆಂಟ್ಸ್ ನಲ್ಲಿ ನಮ್ಮ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ಸಹಾಯದಿಂದ...

ರೈತ ಹೋರಾಟಗಾರ, ಸಂಪಾದಕ ಕಲ್ಯಾಣರಾವ್ ಜಿ ಮುಚಳಂಬಿ ನಿಧನ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರುಅವರು ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು.ಜನ್ಮತಃ ಹೋರಾಟದ ಮನೋಭಾವದ ಕಲ್ಯಾಣರಾವ್ ಮುಚಳಂಬಿಯವರು ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ‌ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ...

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಸಭೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಒಳ ಜಗಳ ಮೇಲ್ನೋಟಕ್ಕೆ ಎದ್ದುಕಾಣುತ್ತದೆ. ಇಂದು ಕೆಲವು ಕಾಂಗ್ರೆಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರ ವಿರುದ್ಧ ಸಭೆ ನಡೆಸಿದರು.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಶಿರ್ವಾದ ಇದ್ದ ಕಾರಣ ಜಿಲ್ಲಾಧ್ಯಕ್ಷ ಜಾಬಶೆಟ್ಟಿ ಅವಧಿ ಮುಗಿದರೂ ಜಿಲ್ಲಾ ಅಧ್ಯಕ್ಷ ಗಾದಿ...

ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರ ದಾರುಣ ಸಾವು

ಬೀದರ - ಜಿಲ್ಲೆಯಲ್ಲಿರುವ ಪ್ರಸಿದ್ಧ ಹಿಂದೂ ಮುಸ್ಲಿಂರ ಭಾವೈಕ್ಯತೆಯ ಪವಿತ್ರ ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ದರ್ಶನಕ್ಕಾಗಿ ಆಗಮಿಸಿದ ನಾಲ್ಕು ಯುವಕರು ಕೆರೆಯಲ್ಲಿ ಈಜಲು ಹೋಗಿ ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.ಘೊಡವಾಡಿ ಗ್ರಾಮ ಅಂದರೆ ಇಡೀ ರಾಜ್ಯ ಮತ್ತು ಗಡಿ ಹೊಂದಿರುವ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಹಾಗೂ ತೆಲಂಗಾಣ ಪ್ರದೇಶದ ಗ್ರಾಮ. ಇಲ್ಲಿ ಮುಸ್ಲಿಂ...

ಸಿಂದಗಿ ಕ್ಷೇತ್ರ ಅಭಿವೃದ್ಧಿ ಆಗಿದ್ದೇ ಜೆಡಿಎಸ್ ನಿಂದ – ನಾಜಿಯಾ ಅಂಗಡಿ

ಸಿಂದಗಿ- ಸಿಂದಗಿ ಮತ ಕ್ಷೇತ್ರ ಅಭಿವೃದ್ದಿಯಾಗಿದ್ದೇ ಜೆಡಿಎಸ್ ಸರ್ಕಾರದಲ್ಲಿ ವಿನಃ ಬೇರಾವ ಸರ್ಕಾರದಲ್ಲಿ ಅಲ್ಲ ಈ ಬಾರಿಯೂ ಸಿಂದಗಿಯ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಸಿಂದಗಿ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಜೀಯಾ ಶಕೀಲ ಅಂಗಡಿ ಹೇಳಿದರು.ಅವರು ಪಟ್ಟಣದ ಅವರ ನಿವಾಸದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮಾಜಿ...

ಉಪಚುನಾವಣೆಯ ಕಾರಣ ಕುಮಾರಸ್ವಾಮಿಗೆ ಮುಸ್ಲಿಮರ ಮೇಲೆ ಪ್ರೀತಿ ಹೆಚ್ಚಾಗಿದೆ – ಎಸ್.ಎಮ್ ಪಾಟೀಲ

ಸಿಂದಗಿ- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಲ್ಪಸಂಖ್ಯಾತರ ಮೇಲೆ ಎಂದೂ ಇಲ್ಲದ ಪ್ರೀತಿ ಧಿಡೀರನೆ ಉಪ ಚುನಾವಣೆಯ ಸಂದರ್ಭದಲ್ಲಿ ಉಕ್ಕಿದೆ ಇದು ಮುಸ್ಲಿಮರ ಬೆಳವಣಿಗೆಯಿಂದಲ್ಲ ಮುಸ್ಲಿಮರನ್ನು ಬಳಕೆ ಮಾಡಿಕೊಂಡು ಬಾಹ್ಯವಾಗಿ ಬಿಜೆಪಿ ಗೆಲುವಿಗೆ ಶ್ರಮ ವಹಿಸುತ್ತಿದ್ದಾರೆ ಇವರ ಯಾವ ಕುತಂತ್ರ ನಡೆಯುವುದಿಲ್ಲ ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ರಾಜ್ಯ ಕೆಪಿಸಿಸಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group