ಸುದ್ದಿಗಳು

ಊರಿನ ಉಸಾಬರಿ ನನಗ್ಯಾಕೆ?

ಲೋಕದಲ್ಲಿ ಏನೇನೊ ಅನಾಹುತ ಗಳು ,ಪ್ರಾಕೃತಿಕ ಇರಲಿ ಇಲ್ಲ ಮನುಷ್ಯ ಹುಟ್ಟು ಹಾಕಿದ್ದೇ ಇರಲಿ, ನಡೆಯುತ್ತವೆ.ಸಮಯ ಸಮಯಕ್ಕೆ ಅನಿರೀಕ್ಷಿತವಾಗಿ.ಅವೆಲ್ಲದರ ಬಗ್ಗೆ ನಾವು ತಲೆಕೆಡಿಸಿ ಆಗೋದಾದರೂ ಏನು?ದೇವರು ನೋಡಿ ಕೊಳ್ಳುತ್ತಾನೆ. ನಮಗ್ಯಾಕೆ ಅವೆಲ್ಲದರ ಉಸಾಬರಿ? ನಾವಾಯ್ತು ನಮ್ಮ ಮನೆ ಕುಟುಂಬ ಹಾಯಾಗಿದ್ದರೆ ಸಾಲದೇ?ಅದರ ಬಗ್ಗೆ ತಲೆ ಕೆಡಿಸಿ ಕೊಂಡರೆ ಸಮಸ್ಯೆ ಕೊನೆಗೊಳ್ಳುತ್ತದೆಯೇ? ಅದನ್ನೆಲ್ಲ ಪರಿಹರಿಸಲು.ಸಂಬಂಧ ಪಟ್ಟವರಿಲ್ಲವೇ?ನಮ್ಮ...

ರೈತರು ಕಬ್ಬಿನ ಇಳುವರಿ ಹೆಚ್ಚಿಸುವ ಬಗ್ಗೆ ಗಮನ ಹರಿಸಬೇಕು – ಎನ್. ಎಸ್. ಮುಗಳಖೊಡ

ಮುನವಳ್ಳಿ: ."ರೈತರು ಆಧುನಿಕ ತಂತ್ರಜ್ಞಾನವನ್ನು ತಮ್ಮ ಕಬ್ಬಿನ ಬೇಸಾಯದಲ್ಲಿ ಆಳವಡಿಸಬೇಕು ಮತ್ತು ಕಬ್ಬಿನ ಇಳುವರಿ ಹೆಚ್ಚಿಸಿ ಆರ್ಥಿಕವಾಗಿ ಸಬಲರಾಗಬೇಕು" ಎಂದು ಶ್ರೀ ರೇಣುಕಾ ಸಕ್ಕರೆ ಕಾರ್ಖಾನೆಯ ಕೇನ್ ವಿ ಪಿ, ಎನ್ ಎಸ್ ಮುಗಳಖೋಡ ಹೇಳಿದರು.ಸಮೀಪದ ತೆಗ್ಗಿಹಾಳ ಗ್ರಾಮದ ಕಿರೋಜಿ ಅವರ ಹೊಲದಲ್ಲಿ ನಡೆದ ಶ್ರೀ ರೇಣುಕಾ ಸಕ್ಕರೆ ಕಾರ್ಖಾನೆ ಮತ್ತು ಸಾಲಿಡೈರಡ ಕಂ.,...

ನವೋದಯ ಶಾಲೆಗೆ ಆಯ್ಕೆ

ಮೂಡಲಗಿ - ತಾಲೂಕಿನ ಕುಲಗೋಡ ಗ್ರಾಮದ ನಾಯಕ ಸ್ಟುಡೆಂಟ್ ಫೆಡರೇಶನ್ ನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಉನ್ನತಿ ಸತೀಶ ಕುಂಬಾರ ಇವಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾಳೆ.ಸಂಸ್ಥೆಯ ಅಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಸಂಸ್ಥೆಯ ಕಾರ್ಯದರ್ಶಿ ಎ ಆರ್ ಪುಡಲಕಟ್ಟಿ ಮತ್ತು ಪ್ರಧಾನ ಗುರುಗಳು, ಸಿಬ್ಬಂದಿ ವರ್ಗದವರು ಬಾಲಕಿಗೆ ಅಭಿನಂದನೆ ಸಲ್ಲಿಸಿ ಶುಭ...

ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ಇರಲು ಸಾಧ್ಯ- ಬಸಪ್ಪ ಕುಂಬಾರ

ಸವದತ್ತಿ: ತಾಲೂಕಿನ ಕಗದಾಳ ಗ್ರಾಮದ ಜನತಾ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನವನ್ನು ಆಚರಿಸಲಾಯಿತು. "ದೇಹದ ಮತ್ತು ಮನಸ್ಸಿನ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಎಲ್ಲಾ ಪೋಷಕಾಂಶಗಳನ್ನು ಒಳಗೊಂಡ ಆಹಾರ ಸೇವಿಸಿದರೆ ರೋಗಗಳಿಂದ ದೂರ ಇರಬಹುದು " ಎಂದು ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಬಸಪ್ಪ ಕುಂಬಾರ ಅವರು ಕಾರ್ಯ...

ಕನ್ನಡ ಮಾಣಿಕ್ಯ ಪ್ರಶಸ್ತಿಗೆ ನಿರ್ದೇಶಕ ನಿಂಗರಾಜ ಸಿಂಗಾಡಿ ಆಯ್ಕೆ

ಬೆಂಗಳೂರು: ಬಿಎನ್ ಹೊರಪೇಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹಾಗೂ ಕಲಾವಿದರ ಧ್ವನಿಯಾಗಿ ದುಡಿಯುತ್ತಿರುವ ಹೈಬ್ರಿಡ್ ನ್ಯೂಸ್ ಎರಡನೇ ವರ್ಷದ ಸಂಭ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಸಮಾರಂಭದಲ್ಲಿ "ಕನ್ನಡ ಮಾಣಿಕ್ಯ ಪ್ರಶಸ್ತಿ" 2021-22 ಈ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ನಿಂಗರಾಜ ಸಿಂಗಾಡಿ ಅವರು ಆಯ್ಕೆಯಾಗಿದ್ದಾರೆ ಎಂದು ಸಂಪಾದಕ ಬಿ.ಎನ್ ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಟ ಹಾಗೂ ನಿರ್ದೇಶಕ...

ಬಿ.ಎಂ.ಟಿ.ಸಿ ಅಧಿಕಾರಿಯ ದರ್ಪ; ಸಾರಿಗೆ ಸಚಿವ ಶ್ರೀ ರಾಮುಲು ಅವರಿಗೆ ಒಂದು ಮನವಿ…

ಮಾನ್ಯ ಸಚಿವರೇ, ಬಿ.ಎಂ.ಟಿ.ಸಿ , ಸದಾ ಕಾಲ ನಷ್ಟ ದಲ್ಲಿ ಎಂದು ಬೊಬ್ಬೆ ಹೊಡೆಯುವ ಮುನ್ನ ಸಿಲಿಕಾನ್ ಸಿಟಿಯ ಬಿ.ಎಂ.ಟಿ.ಸಿ ಆಡಳಿತ ಮಂಡಳಿಯವರ ಉದ್ಯೋಗಿಗಳು ಯಾವ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿ ದ್ದಾರೆ ಎಂದು ಒಮ್ಮೆ ನೋಡಿ ಕೊಂಡು ಆತ್ಮಾವಲೋಕನ ಮಾಡಿ ಕೊಳ್ಳಬೇಕು ಎಂಬುದು ನನ್ನ ವಿನಂತಿ.ರಾಜ್ಯದ ಸಾರಿಗೆ ಸಚಿವ ಶ್ರೀ ರಾಮುಲು ಅವರೇ, ಸೆಪ್ಟೆಂಬರ್...

ಮೂವರು ಸಾಹಿತಿಗಳಿಗೆ ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ

ಧಾರವಾಡ ಆಲೂರು ವೆಂಕಟರಾವ್ ಸಭಾಭನದಲ್ಲಿ ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೦-೨೧ನೇ ಸಾಲಿನ ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಥೆ ಮತ್ತು ಕಾದಂಬರಿ ಪ್ರಶಸ್ತಿಗಳನ್ನು ಮೂವರು ಹಿರಿಯ ಸಾಹಿತಿಗಳಿಗೆ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಅವರು ಪ್ರದಾನ ಮಾಡಿದರು.ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ಡಾ....

ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು: ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಮೂಡಲಗಿ: ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು.ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ....

ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ- ಇಟ್ಟಮಡುವಿನ  ರಸ್ತೆ  ಅವ್ಯವಸ್ಥೆಯ ಆಗರ

ಬೆಂಗಳೂರು : ಬೆಂಗಳೂರು ಮಹಾನಗರಿಯ ಹದಗೆಟ್ಟ ರಸ್ತೆಗಳ ಕಥೆ ಮುಗಿಯುವಂತೆಯೇ ಇಲ್ಲವೇನೋ. ರಸ್ತೆಗಳಲ್ಲಿ ಗುಂಡಿಗಳಲ್ಲಿ ವಾಹನ ಸವಾರರು ಬಿದ್ದು ಪ್ರಾಣತ್ಯಾಗ ಮಾಡಿದಂಥ ಘಟನೆಗಳು ನಡೆಯುತ್ತಿದ್ದರೂ ಬಿಬಿಎಂಪಿಯವರು ಇನ್ನೂ ಕಣ್ಮುಚ್ಚಿಕೊಂಡೇ ಕುಳಿತಿದ್ದಾರೆ.ನಗರದ ಬನಶಂಕರಿ 3 ನೇ ಹಂತದ ಇಟ್ಟಮಡುವಿನಲ್ಲಿ  ಒಂದು ವಿಶೇಷವಾದ ರಸ್ತೆ ಇದೆ.ಆ ರಸ್ತೆಯು  ಹೊಂಡ ಗಳಿಂದ ನಿರ್ಮಾಣವಾಗಿದ್ದೋ ಅಥವಾ  ರಸ್ತೆಯೇ ಹೊಂಡವಾಗಿ  ಮಾರ್ಪಾಡು...

ಮೂಡಲಗಿಯಲ್ಲಿ ಕೋರ್ಟ್ ಕಟ್ಟಡಕ್ಕೆ ಶಂಕುಸ್ಥಾಪನೆ

ವಕೀಲರು ನೊಂದ ಕಕ್ಷಿದಾರರಿಗೆ ನ್ಯಾಯ ಒದಗಿಸಬೇಕು - ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಅರವಿಂದ ಕುಮಾರ ಮೂಡಲಗಿ -  ಸರ್ಕಾರ ನೀಡುತ್ತಿರುವ ಕೋರ್ಟ್ ಕಟ್ಟಡದ ಸದುಪಯೋಗ ಮಾಡಿಕೊಂಡು ನೊಂದ ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಕೆಲಸ ವಕೀಲರು ಮಾಡಬೇಕು. ರಾಜ್ಯದಲ್ಲಿ ೬.೧೩ ಲಕ್ಷ ಸಿವಿಲ್ ಕೇಸುಗಳು, ೭.೨೦ ಲಕ್ಷ ಕ್ರಿಮಿನಲ್ ಕೇಸುಗಳು ಪೆಂಡಿಂಗ್ ಇವೆ. ಇವು ಬೇಗ ಮುಗಿಯಬೇಕು....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group