ಸುದ್ದಿಗಳು
ಭಾರೀ ಮಳೆ; ಭಾಲ್ಕಿ ತಾಲೂಕಿನ ಹೊಲ ಗದ್ದೆ ಜಲಾವೃತ
ಬೀದರ - ಬೀದರ ಹಾಗೂ ಮಹಾರಾಷ್ಟ್ರದ ಕೆಲವು ಕಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹಾಗೂ ಮಹಾರಾಷ್ಟ್ರದ ಧನ್ಯೆಗಾಂವ್ ಡ್ಯಾಮ್ ನಿಂದ ಭಾರೀ ಪ್ರಮಾಣದಲ್ಲಿ ಬಿಡಲಾದ ನೀರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಲವು ಗ್ರಾಮದಲ್ಲಿ ಪ್ರವಾಹ ಉಂಟಾಗಿದ್ದು ಅಪಾರ ಹಾನಿ ಉಂಟಾಗಿದೆ.ಮಹಾರಾಷ್ಟ್ರ ರಾಜ್ಯದ ಗಡಿ ಭಾಗದಲ್ಲಿ ಬರುವ ಗ್ರಾಮ ಗಳಾದ ಸೈಗಾಂವ್ ಮಾಳೆಗಾಂವ್ ಲಕಣ್ಗಾಂವ್...
ಸುದ್ದಿಗಳು
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ – ಹೈಯಾಳಕರ್
ಸಿಂದಗಿ; ಇಡೀ ದೇಶಕ್ಕೆ ಹರಡಿದ ಮಹಾಮಾರಿ ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ನಡೆಯದಿರುವ ಕಾರಣ ಅನೇಕ ಪ್ರದೇಶಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿವೆ, ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಾಚಾರ್ಯ ಎಮ್.ಎಸ್. ಹೈಯಾಳಕರ್ ಹೇಳಿದರು.ಪಟ್ಟಣದ ಪದ್ಮರಾಜ ಮಹಿಳಾ ಪಪೂ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಪ್ರಾಪ್ತ ಹೆಣ್ಣು ಮಕ್ಕಳ ವಿವಾಹ ನಿಷೇಧ...
ಸುದ್ದಿಗಳು
ಎನ್ಎಸ್ಎಸ್ ಮಕ್ಕಳಲ್ಲಿ ಶಿಸ್ತು ಮೂಡಿಸುತ್ತದೆ
ಸಿಂದಗಿ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ, ವಿದ್ಯಾರ್ಥಿಗಳಲ್ಲಿ ಶಿಸ್ತು ಸಂಯಮ ಕಾಲನಿಷ್ಠೆ ಪರಸ್ಪರ ಅರಿವು ಮೂಡಿಸುತ್ತದೆ ಎಂದು ಜಿ.ಪಿ.ಪೋರವಾಲ್ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಟಿ ಬಿ ದೊಡಮನಿ ಹೇಳಿದರು.ಪಟ್ಟಣದ ಸಿಎಂ ಮನಗೂಳಿ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ, ಸೇವಾಮನೋಭಾವ ವಿದ್ಯಾರ್ಥಿಗಳನ್ನು ವಿಕಾಸದತ್ತ ಕರೆದುಕೊಂಡು...
ಸುದ್ದಿಗಳು
ದೀನ್ ದಯಾಳರ ತತ್ವ ನಾವೆಲ್ಲ ಪಾಲಿಸಬೇಕು
ಸಿಂದಗಿ: 1951ರಲ್ಲಿ ಜನಸಂಘ ಸ್ಥಾಪನೆ ಮಾಡಿ ಸಮಾಜ ಚಿಂತನೆ ನಡೆಸಿ ಪಕ್ಷ ಕಟ್ಟಿದ ಮಹಾಪುರುಷ ಪಂಡಿತ ದೀನ ದಯಾಳ ಉಪಾಧ್ಯಾಯರು. ಅವರ ತತ್ವಗಳನ್ನು ನಾವೆಲ್ಲ ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾದರೆ ಪಕ್ಷ ಗಟ್ಟಿಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜಿಲ್ಲಾ ಅದ್ಯಕ್ಷ ಆರ್ ಎಸ್ ಪಾಟೀಲ (ಕೂಚಬಾಳ) ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾರತಿಯ ಜನತಾ ಪಕ್ಷದ...
ಸುದ್ದಿಗಳು
ಮಗುವಿನ ಶ್ರೇಯ ಪಾಲಕ, ಶಿಕ್ಷಕ ಇಬ್ಬರ ಜವಾಬ್ದಾರಿ
ಸಿಂದಗಿ: ಮಗುವಿನ ಶ್ರೇಯೋಭಿವೃದ್ಧಿಗೆ ಶಿಕ್ಷಕರಷ್ಟೇ ಜವಾಬ್ದಾರರಲ್ಲ ಪಾಲಕರು ಮತ್ತು ಶಿಕ್ಷಕರು ಸೇರಿಕೊಂಡು ಮಗುವಿನ ಭೌತಿಕ ಗುಣಮಟ್ಟವನ್ನು ಬೆಳೆಸಲು ಸಾಧ್ಯ ಎಂದು ಆಡಳಿತಾಧಿಕಾರಿ ಎಂ. ಎಂ ಅಸಂತಾಪೂರ್ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಎಲೈಟ್ ವಿಜ್ಞಾನ ಪದವಿ ಪೂರ್ವ ಆಂಗ್ಲ ಮಾಧ್ಯಮ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಪ್ರಥಮ ಪಿಯುಸಿಯ ಸ್ವಾಗತ ಕೋರುವ ಸಮಾರಂಭದಲ್ಲಿ ಮಕ್ಕಳಿಗೆ ಪುಷ್ಪಾರ್ಚನೆ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ
ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ...
ಸುದ್ದಿಗಳು
ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು – ಅರ್ಜುನ ಕಂಬೋಗಿ
ಮುನವಳ್ಳಿ: “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು. ಶಿಕ್ಷಕರಿಗೆ ಸೇವೆಯಲ್ಲಿನ ವೈಯುಕ್ತಿಕ ಸಮಸ್ಯೆಗೆ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಇದೊಂದು ಅದ್ಭುತ ಕಾರ್ಯಕ್ರಮ.ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿರಬೇಕು.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ತಾಲೂಕಿಗೆ ಉತ್ತಮ ಹೆಸರು ತರಬೇಕು. ತಮ್ಮ ಸಮಸ್ಯೆಗಳಿಗೆ ಇಲಾಖೆ ಸದಾ ಸ್ಪಂದನೆ ನೀಡುವುದು. ನನ್ನ ಎಲ್ಲ...
ಸುದ್ದಿಗಳು
ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ
ಮೂಡಲಗಿ: ಹಿಂದುತ್ವದ ಪುನರುತ್ಥಾನಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು.ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ...
ಸುದ್ದಿಗಳು
ಕಥೆಗಳು ಸೃಜನಶೀಲ ಮನಸ್ಸಿನ ಪ್ರತಿಬಿಂಬಗಳು.ಬದುಕಿನ ಪ್ರಾತಿನಿಧಿತ್ವವೇ ಸಾಹಿತ್ಯ -ಡಾ. ಶಶಿಕಾಂತ ಪಟ್ಟಣ ಅಭಿಮತ
ಇದೇ ಶುಕ್ರವಾರ ದಿ. 24 ರಂದು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ 'ಯಶೋದಾ ಬಾಯಿ ಕಾಗತಿ ದತ್ತಿನಿಧಿ' ಹಾಗೂ ರಾಜನಂದಾ ಘಾರ್ಗಿ ಅವರ 'ಅವಾಂತರ ' ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರಲ್ಲಿ ಸಾಹಿತ್ಯದ ಅಭಿರುಚಿ...
ಸುದ್ದಿಗಳು
ನಿಪ್ಪಾಣಿ - ಗಡಿ ಪಟ್ಟಣ ನಿಪ್ಪಾಣಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದು ಅವರಿಂದ ಒಂದು ಕಿಲೋಗಿಂತ ಹೆಚ್ಚಿನ ಗಾಂಜಾ ವಶಪಡಿಸಿಕೊಂಡಿದ್ದಾರೆ.ಸುಹೇಲ್ ಶಬ್ಬೀರ ದೇಸಾಯಿ ಹಾಗೂ ಹಮೀದ ಸಲೀಮ್ ಶೇಖ್ ಎಂಬಿಬ್ಬರು ಬಂಧಿತರು.ಈ ಖದೀಮರು ಮತ್ತೆ ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



