ಸುದ್ದಿಗಳು
ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ
ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ ವಿಜಯಕುಮಾರ ಜ್ಞಾನದೇವ ಕುರಣೆ ನಿವೃತ್ತ ಡಯಟ ಉಪನ್ಯಾಸಕರು ಮತ್ತು ಶ್ರೀಮತಿ ಮಲಪ್ರಭಾ ವಿಜಯಕುಮಾರ ಕುರಣೆ ನಿವೃತ್ತ ಪ್ರೌಢ ಶಾಲಾ ಶಿಕ್ಷಕರ ಮಗಳಾದ ಪ್ರೊ.ಅಲಕಾ ವಿ ಕುರಣೆ ಇವರು...
ಸುದ್ದಿಗಳು
ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ ಗರಿ
ಧಾರವಾಡ : ಪ್ರೌಢ ಶಾಲಾ ಮಕ್ಕಳು ವೈಜ್ಞಾನಿಕ ಅನ್ವೇಷಣೆಗೆ ತೆರೆದುಕೊಳ್ಳಲು ಪೂರಕವಾಗಿ ನಡೆಸಲಾಗುತ್ತಿರುವ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ ಸ್ಪರ್ಧೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಬೆಳಗಾವಿ ವಿಭಾಗ ವ್ಯಾಪ್ತಿಯ ವಿಜಯಪೂರ ಜಿಲ್ಲೆ ಇಂಡಿ ತಾಲೂಕಿನ ನಾದ ಕೆ.ಡಿ. ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ದೇವೇಂದ್ರ ಬಿರಾದಾರ ಮತ್ತು ಕಾರ್ತಿಕ್ ನರಳೆ ಸಿದ್ಧಪಡಿಸಿ...
ಸುದ್ದಿಗಳು
ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ
ಬೆಳಗಾವಿ 22- ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು. ಇದು ಉದಯೋನ್ಮುಖರಿಗೆ ಮೀಸಲಾಗಿದ್ದು, 35 ವರ್ಷದೊಳಗಿನ ಲೇಖಕರು ಜನ್ಮ ದಾಖಲೆಯೊಂದಿಗೆ 2020ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದಲ್ಲಿರುವ ಕೃತಿಗಳನ್ನು ಕೆಳಗಿನ...
ಸುದ್ದಿಗಳು
ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ
ಬೆಟಗೇರಿ: ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಕಾರಿ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ರೈತರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ದೃಷ್ಟಿಯಿಂದ ನಬಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ...
ಸುದ್ದಿಗಳು
ಹಸಿರಿನ ಬಾಹ್ಯ ಸೌಂದರ್ಯದಲ್ಲಿ ಅಡಗಿದೆ ನಮ್ಮ ಉಸಿರು: ಸಂಜೀವಕುಮಾರ
ಸಿಂದಗಿ: ವಿವಿಧ ಬಾಹ್ಯ ವಸ್ತುಗಳಿಂದ ಕೂಡಿರುವ ಸಂಗಮವೇ ಪರಿಸರ. ಇದರೊಂದಿಗೆ ಅನ್ಯೋನ್ಯತೆಯಿಂದ ಮಾನವನು ಜೀವಿಸುತ್ತಿದ್ದಾನೆ ಇದೆಲ್ಲರ ನಡುವೆ ಮಾನವನು ತನ್ನ ಸ್ವಾರ್ಥತೆಯಿಂದ ಈ ಸೃಷ್ಟಿಗೆ ವಕ್ರದೃಷ್ಟಿ ತೋರಿಸುತ್ತಿದ್ದಾನೆ. ಹೀಗಾಗಿ ಪರಿಸರವು ತೊಂದರೆಗೆ ಒಳಗಾಗುತ್ತಿದೆ ಎಂದು ತಾಲೂಕ ದಂಡಾಧಿಕಾರಿ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ಮಾಂಗಲ್ಯ ಭವನದ ಆವರಣದಲ್ಲಿ ವಿಶ್ವ ಪರಿಸರ ಬಳಗದ ವತಿಯಿಂದ ಹಮ್ಮಿಕೊಂಡ 16...
ಸುದ್ದಿಗಳು
ಸಿಂದಗಿ; ಕೊವಿಡ್19 ರಿಂದ ನಲಿಕಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಗ ಕುಂಠಿತವಾಗಿದೆ ಆದರಿಂದ ವಿದ್ಯಾರ್ಥಿಗಳಿಗೆ ನಲಿ ಕಲಿ ಪದ್ದತಿ ಮೂಲಕ ಅವರಿಗೆ ದೈನಂದಿನ ಚಟುವಟಿಕೆ ಮುಖಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಬೇಕು ಎಂದುಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ಪಟ್ಟಣ ಬಿ ಆರ್ ಸಿ ಕೇಂದ್ರದಲ್ಲಿ ತಾಲೂಕಿನ ನಲಿ ಕಲಿ ಶಿಕ್ಷಕರಿಗೆ ಒಂದು ದಿನ ಸಮಾಲೋಚನ ಸಭೆಯಲ್ಲಿ ಅವರು...
ಸುದ್ದಿಗಳು
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ
ಮೂಡಲಗಿ: ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಬಿಮ್ಸ್ ರಕ್ತ ಭಂಡಾರ, ಪುರಸಭೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಸೆ. 22ರಂದು ಬೆಳಿಗ್ಗೆ 9.30ಕ್ಕೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿರುವರು.ಮೂಡಲಗಿ...
ಸುದ್ದಿಗಳು
ಶಿಕ್ಷಕ ಕಬ್ಬೂರಗೆ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಗೌರವ ಸನ್ಮಾನ
ಸವದತ್ತಿ :- ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಕೊಂಡಜ್ಜಿ ಬಸಪ್ಪ ಸಭಾಂಗಣ ಶಾಂತಿಗೃಹ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕ ಎನ್.ಎನ್.ಕಬ್ಬೂರ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಹಾಗೂ ಉತ್ತಮ ರೀತಿಯಲ್ಲಿ ತಾಲೂಕಾ ಘಟಕವನ್ನು ಮುನ್ನಡೆಸುತ್ತಿರುವ ಕಾರಣದಿಂದ ಶಿಕ್ಷಣ ಸಚಿವ...
ಸುದ್ದಿಗಳು
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ
ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.ಇವರು ಪ್ರಕಟಿಸಿದ ವಿವಿಧ ಪ್ರಕಾರಗಳ ಮೌಲಿಕ ಕೃತಿಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 25 ರಂದು ಬೆಂಗಳೂರಿನ ಕೆಂಪೇಗೌಡ ನಗರದ...
ಸುದ್ದಿಗಳು
ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್ಡಿ
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ ಮಾರ್ಗದರ್ಶನದಲ್ಲಿ “ಅಗ್ರೇಷನ್ ಸೇಲ್ಸ್ ಕಾನ್ಸೆಪ್ಟ ಆ್ಯಂಡ್ ಮೋಟಾರ ಆ್ಯಬಿಲಿಟಿ ಆಫ್ ಸ್ಪೋರ್ಟ್ಸ್ ಪರಸನ್ಸ್” ಕುರಿತು ಪ್ರಬಂದವನ್ನು ಮಂಡಿಸಿದ್ದಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯುವು ಪಿಎಚ್ಡಿ ಪದವಿ ಪ್ರಕಟಿಸಿದೆ.ಪಿಎಚ್ಡಿ ಪದವಿ ಪ್ರಾಚಾರ್ಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



