ಸುದ್ದಿಗಳು

ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ

ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ ಅವರ 71 ನೇ ಜನ್ಮದಿನದ  ನಿಮಿತ್ತವಾಗಿ ಸಿಂದಗಿ  ಮತಕ್ಷೇತ್ರದ 271 ಭೂತಗಳಿಂದ 71 ಪೋಸ್ಟ್ ಕಾರ್ಡುಗಳು,  ಪ್ರತಿಯೊಬ್ಬ ಕಾರ್ಯಕರ್ತರ ಮನದಾಳದ ಅಭಿವೃದ್ಧಿಯ ಕಾರ್ಯಗಳ, ಬಗ್ಗೆ ಅನಿಸಿಕೆಯನ್ನು  ಪೋಸ್ಟ್...

“ಅತ್ಯುತ್ತಮ ವಿಜ್ಞಾನ ಶಿಕ್ಷಕ ಅಗ್ನಿ “

ಸಿಂದಗಿ: ತಾಲೂಕಿನ ಸರ್ಕಾರಿ ಪ್ರೌಢಶಾಲೆ ಚಟ್ಟರಕಿಯ ವಿಜ್ಞಾನ ಶಿಕ್ಷಕ ಪಿ ಎಸ್  ಅಗ್ನಿ ಅವರಿಗೆ  ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ 13 ವರ್ಷಗಳ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2020-21 ನೇ ಸಾಲಿನ ವಿಜಯಪುರ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಎಂದು ಗುರುತಿಸಿ ಸಪ್ಟೆಂಬರ್ 5 ಶಿಕ್ಷಕರ ದಿನೋತ್ಸವದಂದು ಪ್ರಶಸ್ತಿಯನ್ನು ನೀಡಿ ಹರ್ಷಿಸಿದೆ.ಸದರಿ ಶಿಕ್ಷಕರಿಗೆ ಗೌರವಪೂರ್ವಕವಾಗಿ ಕರ್ನಾಟಕ ರಾಜ್ಯ...

ಗ್ರಾಮ ಸಹಾಯಕರಿಂದ ತಹಶೀಲ್ದಾರ ರಿಗೆ ಮನವಿ

ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ...

ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ; ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು

ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಲಕ್ಷ್ಮೀನಗರದ ಗಣೇಶ ಉತ್ಸವ ಸಮಿತಿಯವರು ಚಾರ್ಟರ್ಡ ಅಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಾಜಿ ಶಿವರುದ್ರಪ್ಪ ಪೋಳ ಮತ್ತು ಪಟಗುಂದಿಯ ಸಂತೋಷ ರಾಜು ಹೊಸಮನಿ ಅವರನ್ನು ಸನ್ಮಾನಿಸಿ ಗೌರಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ...

ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು.ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ...

ಸರ್ಕಾರಿ ನಿವೇಶನವನ್ನೇ ಮಾರಿಕೊಂಡ ಮಹಿಳೆ ! ಕ್ರಿಮಿನಲ್ ಪ್ರಕರಣ ದಾಖಲಿಸಲು ಮನವಿ

ಬೀದರ - ಸರ್ಕಾರಿ ಜಮೀನಿನ ನಕ್ಷೆ ತಿರುಚಿ ಅಕ್ರಮವಾಗಿ ಬೇರೆಯವರಿಗೆ ಮಾರಿದ ಘಟನೆ ಬೀದರ್ ನಲ್ಲಿ ನಡೆದಿದೆ.ಬೀದರ್ ನಗರದ ಹೊರವಲಯದಲ್ಲಿ ಕೆಇಬಿ ಲೇಔಟ್ ನ ಸರ್ವೆ ನಂಬರ್ 156/B ಜಾಗವನ್ನು ಪುಷ್ಪಾ ಅಲಿಯಾಸ್ ರೇಣುಕಾ ಸುಭಾಶ್ ಹೊನ್ನ ಎನ್ನುವರು ಸರ್ಕಾರಿ ಜಮೀನು ತಮ್ಮದು ಎಂದು ನಕಲು ನಕ್ಷೆ‌ ಮಾಡಿ ಬೇರೆಯವರಿಗೆ ಮಾರಾಟ ಮಾಡಿ ಲಕ್ಷಾಂತರ...

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಕಾಂಗ್ರೆಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ

ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರಣಿ ಆಸ್ಕರ್ ಫರ್ನಾಂಡಿಸ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು.ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980...

ವಿವಿಧ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಿರಿಗನ್ನಡ ಆದರ್ಶ ಶಿಕ್ಷಕ ಪಶಸ್ತಿ ಪ್ರದಾನ

ಸಿಂದಗಿ: ಗುರುವಿನ ಸ್ಥಾನ ಅತ್ಯಂತ ಶ್ರೇಷ್ಠವಾದದ್ದು ಇದೊಂದು ಪವಿತ್ರ ವೃತ್ತಿ, ಇಂತಹ ವೃತ್ತಿಗೆ ಚ್ಯುತಿ ಬಾರದಂತೆ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರು ದಿವ್ಯ ಪಾತ್ರ ವಹಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.ಪಟ್ಟಣದ ಮಾಂಗಲ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಳಗ ದೈಹಿಕ ಶಿಕ್ಷಕರ ಸಂಘ ಹಾಗು...

ಪರಂಪರೆಯ ಔನ್ನತ್ಯದ ಅರಿವು ಬೇಕಾದವರು, ‘ಅಂಬಿಗಾ!ದಡ ಹಾಯಿಸು’ ಗ್ರಂಥ ಓದಬೇಕು- ಡಾ ಎಚ್ ಆರ್ ಕೃಷ್ಣಮೂರ್ತಿ

ಬೆಂಗಳೂರು: ನಗರದ ಗವಿಪುರ ಸಾಲು ಛತ್ರಗಳ ಎದುರು ಇರುವ ಬೆಂಗಳೂರಿನ ಕೆಂಪೇಗೌಡ ನಗರದ “ಉದಯಭಾನು ಸಾಂಸ್ಕೃತಿಕ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪ್ರೊ ಎಚ್ ಆರ್ ರಾಮಕೃಷ್ಣರಾವ್ ಅವರ ಆತ್ಮಕಥೆ 'ಅಂಬಿಗಾ ! ದಡ ಹಾಯಿಸು' ಎಂಬ ಗ್ರಂಥವನ್ನು ಪ್ರಸಾರ ಭಾರತಿ ವಿಶ್ರಾಂತ ಉಪ ಮಹಾನಿರ್ದೇಶಕರಾದ ಡಾ ಎಚ್ ಆರ್ ಕೃಷ್ಣಮೂರ್ತಿ ಅವರು...

ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಕಟ್ಟಡ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group