ಸುದ್ದಿಗಳು

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಆಚರಣೆ

ಸವದತ್ತಿ - ಪಟ್ಟಣದ ಹನುಮಗೇರಿ ಓಣಿ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಕೋವಿಡ್ ಲಸಿಕೆ ಹಾಕುವುದರ ಮೂಲಕ ಆಚರಿಸಲಾಯಿತು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಡಾಕ್ಟರ ನಯನಾ ಹೇಮಂತ ಭಸ್ಮೇ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, “ಪ್ರಧಾನಿ ಮೋದಿಯವರು ದೇಶ ಕಂಡ ಅಪರೂಪದ ಪ್ರಧಾನಿ ಅವರು...

ಏತ ನೀರಾವರಿ ಯೋಜನೆ ಮಂಜೂರು ಮಾಡಲು ಈರಣ್ಣ ಕಡಾಡಿಯವರಿಗೆ ಮನವಿ

ಸವದತ್ತಿ - ತಾಲೂಕಿನ ಉಳ್ಳಿಗೇರಿ .ಇನಾಮಹೊಂಗಲ, ಚಿಕ್ಕ ಉಳ್ಳಿಗೇರಿ,ಯಡ್ರಾವಿ,ಬೆಡಸೂರ ಹಾಗೂ ಸಂಗ್ರೇಶಕೊಪ್ಪ ಗ್ರಾಮಗಳಿಗೆ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಮಂಜೂರು ಮಾಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಾಲೂಕಿನ ಚಿಕ್ಕ ಉಳ್ಳೀಗೇರಿ ಗ್ರಾಮದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ...

ಜೈನಧರ್ಮದ ವೀಶೇಷ ದಶಲಕ್ಷಣಪರ್ವ;10ನೇ ದಿನ…

ಉತ್ತಮ ಬ್ರಹ್ಮಚರ್ಯ ಇದು ಸ್ಪರ್ಶ ಸಂಬಂದಿ ಧರ್ಮ ತಂಪು ಗಾಳಿ ಬಿಸಿಲಿನಲ್ಲಿ ಬೀಸಿದಾಗ ದೇಹಕ್ಕೆ ತಂಪು ನೀಡುವಂತದನ್ನು ತ್ಯಜಿಸಿ ಮುನಿಗಳು ಬಿರುಬಿಸಿಲಿಗೆ ಮೈಯೊಡ್ಡಿ ದೇಹದಂಡಿಸಿ ಆತ್ಮ ಜ್ಞಾನಕ್ಕಾಗಿ ಪ್ರಯತ್ನಿಸುತ್ತಾರೆ. ಆತ್ಮದ್ಯಾನ ಹೊಂದಿ ಆತ್ಮಾರಾಧನೆಯಲ್ಲಿ ನಿರತರಾಗಿ ಸಾತ್ವಿಕ ಆಹಾರ ಸೇವನೆಯೊಂದಿಗೆ ಬಾಳುವದೇ ಉತ್ತಮ ಬ್ರಹ್ಮಚರ್ಯ ಧರ್ಮವಾಗಿದೆ.ಬ್ರಹ್ಮ ಎಂದರೆ ದೇವ ಚರ್ಯ ಎಂದ್ತೆ ರಾಕ್ಷಸ. ದುಖಕ್ಕೆ ದಾರಿಮಾಡಿದ್ದು ಎಂದರ್ಥ....

ರೈಲ್ವೆ ಅಪಘಾತ ತಪ್ಪಿಸಿದ ಯುವಕರು

ಬೆಳಗಾವಿ - ಬೆಳಗಾವಿಯ ದೂದ್ ಸಾಗರದ ಬಳಿ ಭಾರಿ ಮಳೆಯಿಂದಾಗಿ ಮರವೊಂದು ರೈಲ್ವೆ ಹಳಿಯ ಮೇಲೆ ಬಿದ್ದಿದ್ದರಿಂದ ಉಂಟಾಗಬಹುದಾಗಿದ್ದ ಅಪಘಾತವನ್ನು ತಪ್ಪಿಸಿದ ಯುವಕರ ಬಗ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.ಈ ಘಟನೆ ಸೋಮವಾರ ನಡೆದಿದೆ.ಬೆಂಗಳೂರಿನ ಯುವ ಮುಖಂಡರಾದ ಬಿ ಎಲ್ ಹರೀಶ್ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಮತ್ತು ಅವರ ಸಹೋದರರ ಮಕ್ಕಳು ದೂದ್ ಸಾಗರ...

ಚಿನ್ನದ ಪದಕ ವಿಜೇತರು

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 2013 ನೇ ಸಾಲಿನಲ್ಲಿ ಕುಮಾರಿ ವಿಜಯಲಕ್ಷ್ಮೀ ಜೋಗೂರ ಹಾಗೂ 2015 ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ಕುಮಾರಿ ಸ್ವಾತಿ ಲಿಂಗರಾಜ ಈರ್ವರು ಕಲಬುರಗಿಯ ಶ್ರೀ ಶರಣಬಸಪ್ಪ ಅಪ್ಪ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಕ್ರಮವಾಗಿ ಎಮ್.ಟೆಕ್ ಹಾಗೂ...

ಸರ್ಕಾರಕ್ಕೆ ಜನರ ಹಿತ ಬೇಡವಾಗಿದೆ, ಜನ ನಶೆಯಲ್ಲಿರುವುದೇ ಬೇಕಾಗಿದೆ – ವೈ ಸಿ ಮಯೂರ

ಸಿಂದಗಿ; ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿ ಪರವಾನಗಿ ರದ್ದು ಪಡಿಸುವಂತೆ ಆಗ್ರಹಿಸಿ ಮಹಿಳೆಯರು ದೇವರಹಿಪ್ಪರಗಿ ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ತಾಲೂಕಿನ ಮುಳಸಾವಳಗಿ ಗ್ರಾಮದ ಮಹಿಳೆಯರು ಶುಕ್ರವಾರ ಬೆಳಿಗ್ಗೆಯಿಂದಲೇ ಜಮಾಯಿಸಿ ಧರಣಿ ಪ್ರಾರಂಭಿಸಿ ಸಂಜೆಯವರೆಗೂ ಪ್ರತಿಭಟನೆ ಮುಂದುವರೆಯಿತು ಆದ್ದರಿಂದ ಜಿಲ್ಲಾ ಅಬಕಾರಿ...

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ...

ಬಸ್ ಇಲ್ಲದೆ ಪರದಾಡಿದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೀದರ - ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತವರಿನಲ್ಲಿ ಬೀದರ್ ಜಿಲ್ಲೆಯ ತಾಲೂಕುಗಳಿಗೆ ಬಸ್ಸು ಇಲ್ಲದೇ ಪರದಾಡುತ್ತಿರುವ ಜನಸಾಮಾನ್ಯರ ಗೋಳು ಕೇಳುವರೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿ ಮುಖಂಡ ರತ್ನದೀಪ ಕಸ್ತೂರೆ.ಬೀದರ್ ಸಾರಿಗೆ ಅಧಿಕಾರಿಗಳು ಬೇಜವಾಬ್ದಾರಿ ವರ್ತನೆ ಮಾಡಿದ್ದಾರೆ ಎಂದು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಂಟಿ ದರಬಾರೆ ಯುವ...

ಹುಟ್ಟಿಬಂದ ಇನ್ನೊಬ್ಬ ನರೇಂದ್ರ !

ನರೇಂದ್ರ ಮೋದಿ ಹುಟ್ಟು ಹಬ್ಬದ ದಿವಸ ಹುಟ್ಟಿದ ಮಗುವಿಗೆ ನರೇಂದ್ರ ಎಂದು ಹೆಸರು ಇಟ್ಟಿದ್ದ ಬಡಕುಟಂಬ. ಬೀದರ - ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹುಟ್ಟಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟು ತಮ್ಮ ಅಭಿಮಾನ ವ್ಯಕ್ತಪಡಿಸಿದ ಬೀದರ್ ಜಿಲ್ಲೆಯ ಚಿಡಗುಪ್ಪ ತಾಲೂಕಿನ ನಿರ್ಣಾವಾಡಿ ಗ್ರಾಮದ ನಿವಾಸಿಗಳಾದ ಅಂಬಿಕಾ ವೀರಶೆಟ್ಟಿ ರಂಜೇರಿ.ಬೀದರ್ ನಗರದ...

ಸೆ.27 ರಂದು ಭಾರತ ಬಂದ್ ಗೆ ರೈತರು ಸಹಕರಿಸಬೇಕು – ಕುರಬೂರು ಶಾಂತಕುಮಾರ

ಸಿಂದಗಿ: ಎರಡನೇ ಲೋಕಸಭಾ ಚುನಾವಣೆಯಲ್ಲಿ 2022ಕ್ಕೆ ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿ ಯಾವುದೇ ಯೋಜನೆ ರೂಪಿಸದೇ ರೈತರ ಉತ್ಪಾದನೆ ವೆಚ್ಚವನ್ನು ಏರಿಕೆ ಮಾಡುವಂಥ ರಸಗೊಬ್ಬರ ಬೆಲೆ, ಬೀಜದ ಬೆಲೆ, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಗದಾ ಪ್ರಹಾರ ಮಾಡುತ್ತಿರುವ ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿರುವ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group