ಸುದ್ದಿಗಳು
ಜೈನಧರ್ಮದ ವೀಶೇಷ ದಶಲಕ್ಷಣಪರ್ವ: 9ನೇ ದಿನ
ಉತ್ತಮ ಆಂಕಿಚನ್ಯ ಧರ್ಮ
ಆಂಕಿಚನವು ಪರಿಗ್ರಹ ತ್ರಾಜ್ಯ, ಸರ್ವಪಾಪಾರಂಭಗಳ ವಿಮುಕ್ತಿ .ಭೂಮಿ, ಮನೆ , ಬೆಳ್ಳಿ , ಬಂಗಾರ, ಸಂಪತ್ತು, ಕಾಳು, ಕಡಿ , ಸೇವಕ, ಸೇವಕಿ, ಉದ್ಯೋಗ ವಸ್ತುಗಳನ್ನು ಒಳಗೊಂಡ ಪ್ರರದ್ರವ್ಯ, ಹಾಸ್ಯ, ಕಷಾಯ ವೇದಾದಿಗಳ ಅನುಕರಣದಿಂದ ದೂರ, ಮನವಚನ ಕಾಯ ಗುತ್ತಿ ಪಂಚಸಮಿತಿಗಳ ನಿಗ್ರಹಮಾಡಿ ದೇಹದಂಡಿಸಿ ಶರೀರ ಶೋಷಿಸಿ ಆತ್ಮದ್ಯಾನ ನಿರಂತರ ಮಾಡುವದು....
ಸುದ್ದಿಗಳು
ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ
ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸುವ ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ...
ಸುದ್ದಿಗಳು
ವಿದ್ಯಾರ್ಥಿಗಳಾದವರು ಮೊದಲು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು – ಸಂದೀಪ ಪಾಟೀಲ
ಸವದತ್ತಿ: ‘ವಿದ್ಯಾರ್ಥಿಗಳಾದವರು ಮೊದಲು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಮುಖಕ್ಕೆ ಮಾಸ್ಕ ಧರಿಸಿಕೊಂಡೇ ಶಾಲೆಗೆ ಬರಬೇಕು ನಂತರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ತಮ್ಮ ಮನೆಯಲ್ಲಿನ ಎಲ್ಲರಿಗೂ ಮಹಾಮಾರಿ ಕೊರೊನಾ ಕೊವಿಡ್ 19 ರೋಗದ ಬಗ್ಗೆ ಜಾಗ್ರತೆವಹಿಸಿಕೊಳ್ಳಬೇಕು ಮನೆಯಲ್ಲಿನ ಎಲ್ಲರಿಗೂ ಇದರ ಬಗ್ಗೆ ಲಕ್ಷಣಗಳ ಬಗ್ಗೆ ಈ ರೋಗ ತಗುಲದಂತೆ ಮುಂಜಾಗ್ರತೆ ವಹಿಸಿ 18 ವರ್ಷ...
ಸುದ್ದಿಗಳು
ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಸಾಧಕರಿಗೆ ಗೌರವಾರ್ಪಣೆ
ಬೆಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ನಿಂದ ಕೊಡಮಾಡುವ ಪ್ರತಿಷ್ಠಿತ ‘ನೃಪತುಂಗ’ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಕುಲಪತಿ ಹಾಗೂ ಗಾಂಧಿ ಶಾಂತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ . ಮಲ್ಲೇಪುರಂ ಜಿ. ವೆಂಕಟೇಶ , ‘ದೇವರಾಜ ಅರಸು’ ಪ್ರಶಸ್ತಿ ಪುರಸ್ಕೃತೆ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ, ಯುವ ಸಬಲೀಕರಣ...
ಸುದ್ದಿಗಳು
೨.೨೫ ಕೋಟಿಗಿಂತಲೂ ಹೆಚ್ಚು ಲಸಿಕೆ ! ಭಾರತವೀಗ ‘ಲಸಿಕಾ ಗುರು’
ಹೊಸದಿಲ್ಲಿ - ಒಂದೇ ದಿನದಲ್ಲಿ ೨.೨೫ ಕೋಟಿ ಕೋವಿಡ್ ಲಸಿಕೆ ನೀಡುವ ಮೂಲಕ ಭಾರತವೀಗ ಇಡೀ ವಿಶ್ವದಲ್ಲೇ ಒಂದನೇ ಸ್ಥಾನದಲ್ಲಿದ್ದು ಲಸಿಕಾ ಗುರು ಎನಿಸಿಕೊಂಡಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಜನ್ಮದಿನವಾದ ಇಂದು ದೇಶಾದ್ಯಂತ ಅತ್ಯಂತ ಉತ್ಸಾಹದಿಂದ ಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದಿದ್ದು ಇದರಿಂದ ದೇಶದ ಜನತೆಯ ವಿಶ್ವಾಸ ಮೋದಿಯವರ ಮೇಲೆ...
ಸುದ್ದಿಗಳು
ಜಾಗತಿಕ ಮಟ್ಟದಲ್ಲಿ ಮೋದಿಯವರ ಜನಪ್ರಿಯತೆ ಅಪಾರ
ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷರು
ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು.ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ...
ಸುದ್ದಿಗಳು
ಮೂಡಲಗಿ- ವಿಶ್ವ ಮಾನ್ಯ ನಾಯಕ ನರೇಂದ್ರ ಮೋದಿಯವರು 71ನೇ ವಸಂತಕ್ಕೆ ಕಾಲಿಡುವ ಈ ಸಂದರ್ಭದಲ್ಲಿ ವಿಷ ಮುಕ್ತ ಆಹಾರ ಸೇವನೆ ಮಾಡುವ ಸಂಕಲ್ಪ ಮಾಡಬೇಕಾಗಿದೆ, ಕುಡಿಯುವ ನೀರು,ಸೇವಿಸುವ ಗಾಳಿಯುನ್ನು ನಾವು ಮಾಡಿದ ತಪ್ಪಿನಿಂದ ಕಲುಷಿತಗೊಳಿಸಿದ್ದೇವೆ ತಪ್ಪು ತಿದ್ದಿಕೊಳ್ಳಲು ಸಮಯ ಬಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು,ಅವರು ಶುಕ್ರವಾರ ಸಮೀಪದ ತುಕ್ಕಾನಟ್ಟಿಯ ಐ.ಸಿ.ಎ.ಆರ್....
ಸುದ್ದಿಗಳು
ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 34 ವರ್ಷಗಳ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾವಣೆ ತಂದಿದೆ. 21ನೇ ಶತಮಾನದ ಶಿಕ್ಷಣ ನೀತಿಗೆ ಅನುಮೊಧನೆ ನೀಡಿದ್ದು, ಒಂದು ಮಗುವಿಗೆ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಬುಧವಾರ ಸೆ 15 ರಂದು...
ಸುದ್ದಿಗಳು
ಲಸಿಕಾ ಮೇಳವನ್ನು ಯಶಸ್ವಿಗೊಳಿಸಲು ತಹಶೀಲ್ದಾರ ಮಹಾತ್ ಕರೆ
ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು.ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ...
ಸುದ್ದಿಗಳು
ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಉಚಿತ ಲಸಿಕಾ ಅಭಿಯಾನವನ್ನು ಯಶಸ್ಸಿನ ಉತ್ತುಂಗಕ್ಕೆ ಒಯುತ್ತಿರುವ ಮತ್ತು 71ನೇ ವಸಂತಕ್ಕೆ ಕಾಲಿಡುತ್ತಿರುವ ಯಶಸ್ವಿ ಪ್ರಧಾನಿ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ದೇಶದ ಜನತೆಯ ಮನಸ್ಸು ಗೆದ್ದ, ಜನ ಮನದ ಹೃದಯ ಸಾಮ್ರಾಟರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಸೆ.17...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



