ಸುದ್ದಿಗಳು

ನೇಕಾರ ಸಮುದಾಯ ಅಭಿವೃದ್ಧಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು – ಡಾ.ಬಸವರಾಜ ಕೇಳಕರ

ಮೂಡಲಗಿ - ನೇಕಾರರು ಒಂದಾಗಬೇಕು,  ಸದೃಢರಾಗಬೇಕು ನೇಕಾರ ಪ್ರಕೋಷ್ಠಗಳು ನೇಕಾರರಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.ನೇಕಾರ ಪ್ರಕೋಷ್ಠಗಳಿಗೆ ಸ್ವಚ್ಛ ಭಾರತ ಅಭಿಯಾನ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದಂಥ ಕಾರ್ಯಗಳನ್ನು ಪಕ್ಷ ನೀಡಿದೆ. ಆ ನಿಟ್ಟಿನಲ್ಲಿ ನಾವು ಬಿಜೆಪಿಯವರು ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಹಾಗೂ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ನಿಗಮದ...

17 ಸೆಪ್ಟೆಂಬರ್ ಹೈದರಬಾದ ವಿಮೋಚನಾ ದಿನ. ಮತಾಂಧ ರಜಾಕಾರರ ಅಟ್ಟಹಾಸದ ನೆನಪು

ನಾವು ಸುದೈವಿಗಳು.. ಇನ್ನೂ ಜೀವಂತವಾಗಿ ಇದ್ದೇವೆ..ಅದೂ ಹಿಂದೂ ಗಳಾಗಿ..ಇದರ ಶ್ರೇಯ ಸ್ವತಂತ್ರ ಭಾರತದ ಮೊಟ್ಟ ಮೊದಲಿನ ಗೃಹ ಮಂತ್ರಿಯಾದ ಸರದಾರ ವಲ್ಲಭ ಭಾಯಿ ಪಟೇಲರಿಗೆ ಸಲ್ಲಬೇಕು.1947 ಅಗಸ್ಟ್ 15, ಭಾರತ ಸ್ವತಂತ್ರ ವಾಯಿತು ಆಂಗ್ಲರ ಆಡಳಿತದಿಂದ..ಆದರೆ ನಮ್ಮ ಭಾಗ..ಅಂದರೆ ಹೈದರಾಬಾದ ಕರ್ನಾಟಕ ಪ್ರದೇಶ ಸ್ವತಂತ್ರವಾಗಿದ್ದು ಮುಂದಿನ 13 ತಿಂಗಳು ನಂತರ..ಅಂದರೆ 17 ಸೆಪ್ಟೆಂಬರ್ 1948..ಹೌದು...

ಜೈನಧರ್ಮದ ವೀಶೇಷ ದಶಲಕ್ಷಣಪರ್ವ: 8ನೇ ದಿನ

ಉತ್ತಮ ತ್ಯಾಗ ಧರ್ಮ ತ್ಯಾಗವು ವೈರಿಯನ್ನು ಗೆಲ್ಲುವಂಥದ್ದು. ತ್ಯಾಗವು ಯಶಸ್ಸು ಪ್ರೀತಿ ಆತ್ಮತೃಪ್ತಿ ಹೊಗಳಿಕೆ ಕೊಡುವಂತದ್ದು. ಜಿನವಾಣಿಯಿಂದ ತಿಳಿದು ಬರುವ ನಾಲ್ಕು ದಾನಗಳು ಆಹಾರ , ಔಷಧ , ಅಭಯ, ಶಾಸ್ತ್ರ, ಉಲ್ಲೇಖ, ಸಪ್ತವ್ಯಸನದ ತ್ಯಾಗದಿಂದ ಜೀವನ ಸದೃಢವಾಗುತ್ತದೆ. ತ್ಯಾಗ ಮುನಿಗಳಿಗೆ, ಸುರ , ನರರಿಗೆ ವಂದ್ಯವಾಗಿದೆ. ಮುನಿಗಳ ಆಶೀರ್ವಾದ ದಿವ್ಯ ಕವಚ. ಅವರು 24...

ಬೀದರ: ಮಕ್ಕಳಿಗೆ ಅನಾರೋಗ್ಯ ಜನಾಶೀರ್ವಾದದ ಸೈಡ್ ಎಫೆಕ್ಟ್ ?

ಬೀದರ್: ಕೊರೋನಾ ಮೂರನೇ ಅಲೆಯ ಭೀತಿ ಬೆನ್ನಲ್ಲೇ ಗಡಿ ಜಿಲ್ಲೆ ಬೀದರ್ ನ ಮಕ್ಕಳಿಗೆ ಉಸಿರಾಟದ ಸಮಸ್ಯೆ, ಜ್ವರ, ಶೀತ ಹಾಗೂ ಕೆಮ್ಮು ಸೇರಿದಂತೆ ಹಲವು ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಆಂತಕಕ್ಕೆ ಕಾರಣವಾಗಿದೆ.ಜಿಲ್ಲೆಯಾದ್ಯಂತ 12 ವರ್ಷದ ಒಳಗಿನ ಹೆಚ್ಚಿನ ಮಕ್ಕಳು ಸದ್ಯ ಬ್ರೀಮ್ಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.ಬ್ರೀಮ್ಸ್ ನಲ್ಲಿ ಮಕ್ಕಳಿಗಾಗಿ ತಯಾರಿ ಮಾಡಿಕೊಂಡಿರುವ 70 ಬೆಡ್ ಪೈಕಿ...

ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಭು ಚವ್ಹಾಣ್

ಬೀದರ್ : ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ರಿಂದ ಧ್ವಜಾರೋಹಣ ಮಾಡಿದರು.ಕೊವೀಡ್ ನಿಯಮಗಳ ಪಾಲನೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ವನ್ನು ಬೀದರ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವರು ನೆರವೇರಿಸಿದರು.ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಗೌರವ...

ಕೊಟಿವೃಕ್ಷ ಕಾಮಗಾರಿಗಳ ವೀಕ್ಷಿಸಿದ ಜಿ ಪಂ ಸಿ ಇ ಒ

ಸವದತ್ತಿ: ಸವದತ್ತಿ ಹಾಗೂ ರಾಮದುರ್ಗ ತಾಲೂಕು ವ್ಯಾಪ್ತಿಯ ಕೋಟಿವೃಕ್ಷ ಆಂದೋಲನದ ಡಿಯಲ್ಲಿ ಕೈಗೊಂಡ ಕೆಲಸಗಳನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ ಎಚ್ ವಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು..ಸವದತ್ತಿ ತಾಲೂಕು ವ್ಯಾಪ್ತಿಯ ಮುಗಳಿಹಾಳ. ದಾಸನಾಳ. ಸತ್ತಿಗೇರಿ, ಸೊಪ್ಪಡ್ಲ,ಹಾಗೂ ಯರಗಣವಿ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಿರ್ಮಿಸಲಾದ...

ಅಬಕಾರಿ ದಾಳಿ; ಮದ್ಯ ಸಹಿತ ವಾಹನ ಜಪ್ತಿ

ಸಿಂದಗಿ: ಬೆಳಗಾವಿ ಅಬಕಾರಿ ಜಂಟಿ ಆಯುಕ್ತರರವರ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರ ಅಬಕಾರಿ ಉಪ ಆಯುಕ್ತರ ನಿರ್ದೇಶನದಲ್ಲಿ, ಸಿಂದಗಿ ವಲಯದ ದೇವರಹಿಪ್ಪರಗಿ ತಾಲೂಕಿನ ಕೆರೂಟಗಿ ಗ್ರಾಮದಿಂದ ಕಲಕೇರಿ ಗ್ರಾಮಕ್ಕೆ ಹೋಗುವ ರಸ್ತೆಯ ಕೆರೂಟಗಿ ತಾಂಡಾದ ಬಸ್ ನಿಲ್ದಾಣದ ಹತ್ತಿರದಲ್ಲಿ ಅಬಕಾರಿ ದಾಳಿಯನ್ನು ಮಾಡಿ 8.640 ಲೀ ಗೋವಾ ರಾಜ್ಯದ ಮದ್ಯವನ್ನು ಮಾರುತಿ ಸುಜಕಿ ಕಂಪನಿಯ ಎರ್ಟಿಗಾ...

ಬೀದಿ ವ್ಯಾಪಾರಿಗಳಿಗೆ ಸೂಕ್ತ ಜಾಗ ವ್ಯವಸ್ಥೆ ಮಾಡಿಕೊಡಲು ಆಗ್ರಹ

ಸಿಂದಗಿ: ಪಟ್ಟಣದ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವದಕ್ಕಾಗಿ ನಿಗದಿ ಪಡಿಸಿದ ಜಾಗೆಯನ್ನು ಸುಧಾರಣೆ ಮಾಡಿ ವ್ಯಾಪಾರಕ್ಕೆ ಸ್ಥಳಾವಕಾಶ ಕಲ್ಪಿಸಿ ಕೊಡುವಂತೆ ಆಗ್ರಹಿಸಿ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ತಹಶೀಲ್ದಾರರಿಗೆ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೀದಿ ವ್ಯಾಪಾರಿಗಳ ಸಂಘ ಅಧ್ಯಕ್ಷ ಅಬುಬಕರ ಡೋಣಿ ಮಾತನಾಡಿ, ಕಳೆದ 2 ವರ್ಷಗಳಿಂದ ರಾಜ್ಯವ್ಯಾಪಿ ಕೋವಿಡ್...

ಪ್ರಧಾನಿ ಮೋದಿ ಜನ್ಮದಿನ ; ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಸೆ.17 ಶುಕ್ರವಾರದಂದು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ...

“ಕವಿಯು ಸಮಾಜದ ಕುರಿತಾಗಿ ಧ್ಯಾನಿಸುತ್ತಿರುತ್ತಾನೆ” – ಶ್ರೀ ಕೆ. ರಾಮರೆಡ್ಡಿ

ಸವದತ್ತಿ: ಹಸಿವು, ನೋವು, ನಲಿವು, ಸುಖ-ದುಃಖ, ಬದುಕಿನ ಅದಮ್ಯ ಪ್ರೀತಿ, ಅನ್ಯಾಯದ ವಿರುದ್ಧ ಪ್ರತಿಭಟನೆಯಂತಹ ಅಂಶಗಳು ಕವಿತೆಯ ವಸ್ತುವಾಗಿವೆ ಎಂದು ಸವದತ್ತಿಯ ಕೆ.ಎಲ್.ಇ. ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ಅಧ್ಯಾಪಕರಾದ ಶ್ರೀ ಕೆ. ರಾಮರೆಡ್ಡಿ ನುಡಿದರು.ಅವರು ಕೆ.ಎಲ್.ಇ. ಸಂಸ್ಥೆಯ ಎಸ್ ವಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಕನಕಗಿರಿಯ ಸಮೀರ್ ಪ್ರಕಾಶನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group