ಸುದ್ದಿಗಳು

ಸೆ. 17 ರಂದು ನಡೆಯುವ ಬೃಹತ್ ಕೋವಿಡ್ ಲಸಿಕೆ ಕಾರ್ಯಕ್ರಮ ಯಶಸ್ವಿಗೆ ಡಾ. ಮಹೇಶ ಚಿತ್ತರಗಿ ಕರೆ

ಸವದತ್ತಿ: ಸಪ್ಟಂಬರ್ 17 ರಂದು ನಡೆಯುವ ಬೃಹತ್ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಲಸಿಕೆ ಹಾಕಿಸದೇ ಉಳಿದವರನ್ನು ಕರೆತಂದು ಅವರಿಗೆ ಲಸಿಕೆ ಹಾಕಿಸುವುದರ ಮೂಲಕ ಈ ಒಂದು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸೊಣ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಮಹೇಶ ಚಿತ್ತರಗಿ ಹೇಳಿದರು.ಅವರು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಸಪ್ಟಂಬರ 17 ರಂದು ನಡೆಯುವ ಬೃಹತ್...

ಜೈನಧರ್ಮದ ವೀಶೇಷ ದಶಲಕ್ಷಣಪರ್ವ; 7ನೇ ದಿನ..

ಉತ್ತಮ ತಪಧರ್ಮ  ತಪವು ಏಕಾಗ್ರತೆ ನೀಡಿ ಮನಸ್ಸಿನ ಚಂಚಲತೆಯನ್ನು ನಿಗ್ರಹಿಸುತ್ತದೆ. ತನುಮನ ಆಸೆ ಆಕಾಂಕ್ಷೆಗಳನ್ನು ಧಮನ ಮಾಡಿ,ಇಂದ್ರಿಯಗಳನ್ನು ನಿಯಂತ್ರಿಸಿ ಉಪವಾಸ ಪೂಜಾ ಕಾರ್ಯ ಮಾಡುವದು, ಧರ್ಮಕಲ್ಯಾಣದ ಬಗ್ಗೆ ಚಿಂತಿಸುವದು ಉತ್ತಮ ತಪವಾಗಿದೆ.ಪೂರ್ವಾಪರಗಳ ಕರ್ಮವನ್ನು ಹಾಗೂ ಕರ್ಮದ ದುಖವನ್ನು ತಪಸ್ಸು ನಾಶಮಾಡುತ್ತದೆ. ತಪವು ಸರ್ವ ವ್ರತಗಳಲ್ಲಿ ಆತ್ಯಂತ ಶ್ರೇಷ್ಠ ವ್ರತವಾಗಿದೆ. ತಪದಿಂದ ಕೇವಲಜ್ಞಾನ ಉಂಟಾಗುತ್ತದೆ. ಐದು ಸಮಿತಿಗಳ...

ಬಾದಲಗಾಂವ ಗ್ರಾಮ ಪಂಚಾಯತಿಯಲ್ಲಿ 4 ಕೋಟಿ ರೂಪಾಯಿ ಹಗರಣ; ಗ್ರಾಮಸ್ಥ ಬಾಬುರಾವ ಬಿರಾದಾರ ದೂರು

ಬೀದರ - ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಔರಾದ ನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ತಾಲೂಕಿನ ಬಾದಲಗಾಂವ ಪಂಚಾಯತ ನಲ್ಲಿ ನಾಲ್ಕು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಬಂದಿದೆ.ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಬೀದರ ಜಿಲ್ಲೆಯ ಔರಾದ ತಾಲೂಕಿನ ಬಾದಲಗಾಂವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು ಸರಕಾರದಿಂದ ಬರುವ...

ಕಾಂಗ್ರೆಸ್ ಭದ್ರಕೊಟೆ ಭಾಲ್ಕಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ಬೀದರ: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಭಾಲ್ಕಿ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೂತ್ ಮಟ್ಟದ ಅಧ್ಯಕ್ಷರ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಜ್ಯೋತಿ ಬೆಳಗಿಸುವ ಮೂಲಕ ಡಿ ಕೆ ಸಿದ್ರಾಮ ಉದ್ಘಾಟಿಸಿದರು.ನಮ್ಮದು ಕಾರ್ಯಕರ್ತರ ಪಕ್ಷ ನಾವೆಲ್ಲರೂ ಸೇರಿ ಪಕ್ಷದ ಸಂಘಟನೆಗಾಗಿ ಶ್ರಮಿಸೋಣ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ...

ರಾಜು ತಾಳಿಕೋಟಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಸಿಂದಗಿ: ಖ್ಯಾತ ಹಾಸ್ಯನಟ ಹಾಗೂ ಟಿಪ್ಪು ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ರಾಜು ತಾಳಿಕೋಟಿ ಅವರ ಮೇಲೆ ಹಲ್ಲೆಯನ್ನು ಖಂಡಿಸಿ ಟಿಪ್ಪು ಕ್ರಾಂತಿ ಸೇನೆ ಹಾಗೂ ವಿವಿಧ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಟಿಪ್ಪು ಕ್ರಾಂತಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ...

Sindagi: ಜಾಗ ವಿವಾದ; ಮಹಿಳೆಯ ಮೇಲೆ ಹಲ್ಲೆ

ಫೋಟೋ; ಹಲ್ಲೆಗೊಳಗಾದ ಶರಣಮ್ಮ ಬಂದಾಳ ಹಾಗೂ ಅವರ ಮಗಸಿಂದಗಿ: ಮನೆಯ ಜಾಗಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಕೆಲವು ಮಹಿಳೆಯರೇ ಹಿಗ್ಗಾ ಮುಗ್ಗಿ ಎಳೆದಾಡಿ ಥಳಿಸಿ ಹಲ್ಲೆ ಮಾಡಿದ ಘಟನೆ ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ನಡೆದಿದೆ.ಗಣಿಹಾರ ಗ್ರಾಮದ ಶರಣಮ್ಮ ಬಂದಾಳ ಎಂಬ ಮಹಿಳೆಯ ಮೇಲೆ ಮೂವರು ಸವರ್ಣೀಯ ಮಹಿಳೆಯರು ಎಳೆದಾಡಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ...

ಪಂಚಮಸಾಲಿ ಮೀಸಲಾತಿ ನೀಡದಿದ್ದರೆ ಮರಣ ಶಾಸನ ಬರೆಯಬೇಕಾಗುತ್ತದೆ

ಸಿಂದಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿಗೆ ಆಗ್ರಹಿಸಿ ತಾಲೂಕಾ ಪಂಚಮಸಾಲಿ ಸಮಾಜದಿಂದ ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಶ್ರೀಮತಿ ಲಮಾಣಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಚಂದ್ರಶೇಖರ ನಾಗರ ಬೆಟ್ಟ, ಯುವ ಸಂಘಟನೆಯ ತಾಲೂಕಾಧ್ಯಕ್ಷ ಯುವರಾಜ ಪಾಟೀಲ ಮಾತನಾಡಿ, ಕಳೆದ ದಿನಗಳಲ್ಲಿ ಕೂಡಲ ಸಂಗಮದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ...

ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ನೇಮಕ

ಸಿಂದಗಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಪಟ್ಟಣದ ನಿವಾಸಿಯಾದ ಬಂದೇನವಾಜ ಸೈಫನಸಾಬ ಶಹಾಪೂರ ಅವರನ್ನು ಅಸಂಘಟಿತ ಕಾರ್ಮಿಕರ ವಿಭಾಗದ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮಹ್ಮದ್ ಹನೀಪ ಮಕಾಂದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ದಿನಗಳಲ್ಲಿ ರಾಕ್ಷಸೀ ಪ್ರವೃತ್ತಿ ಹೆಚ್ಚುತ್ತಿದೆ – ಡಾ.ಬಸವರಾಜ ಡೋಣೂರ

ಸಿಂದಗಿ: ಪ್ರಸ್ತುತ ದಿನದಲ್ಲಿ ಮಾನವೀಯ ಮೌಲ್ಯಗಳು ಕಡಿಮೆಯಾಗಿ ವಿಕೃತ ಕೃತ್ಯಗಳು ನಡೆದು ಮನುಷ್ಯತ್ವ ಮರೆತು ರಾಕ್ಷಸೀಯ ಪ್ರವೃತ್ತಿ ಬೆಳೆಯುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಸವರಾಜ ಡೋಣೂರ ಅವರು ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯಲ್ಲಿ ಲಯನ್ಸ್ ಕ್ಲಬ್ ಹಾಗೂ ಮಾತೋಶ್ರೀ ಗುರುಬಸಮ್ಮ ಹಣಮಂತ್ರಾಯ ಸೋಮಾಪೂರ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ...

ಅ.ರಾ.ಮಿತ್ರರ ಮಹತ್ವದ ಕೃತಿಗಳು

ಕನ್ನಡ ಸಾಹಿತ್ಯ-ವಿದ್ವತ್ ಕ್ಷೇತ್ರದಲ್ಲಿ ಪರಿಚಿತ ಹೆಸರು, ಪ್ರೊ|| ಅ. ರಾ. ಮಿತ್ರ ಅವರದ್ದು. ಉಪನ್ಯಾಸಕರಾಗಿ, ಭಾಷಣಕಾರರಾಗಿ, ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಾಗಿ, ಹಾಸ್ಯೋತ್ಸವಗಳಲ್ಲಿ ಮುಖ್ಯ ಕಲಾವಿದರಾಗಿ _ ಹೀಗೆ ಕನ್ನಡದ ಕೆಲಸದಲ್ಲಿ ನಿರಂತರ ತೊಡಗಿಕೊಂಡಿರುವ ಮಿತ್ರರ ಬರವಣಿಗೆ ನವುರಾದದ್ದು, ಸುಲಲಿತವಾದದ್ದು. ಹೆಸರಿನಲ್ಲಷ್ಟೇ ಅಲ್ಲ, ಭಾಷೆ-ಶೈಲಿ-ಕಥನಕಲೆಗಳಲ್ಲಿ ಅವರು ಓದುಗರ ನಿಜವಾದ ಮಿತ್ರರು! ಹಾಗಾಗಿ ಅವರ ಬರಹಗಳನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group