ಸುದ್ದಿಗಳು

ಸಿಂದಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಿಂದಿ ದಿನಾಚರಣೆ

ಸಿಂದಗಿ: ನಾವೆಲ್ಲರೂ ಭಾರತೀಯರು, ಭಾರತೀಯರೆಲ್ಲರೂ, ಒಂದೇ ನಮಗೆಲ್ಲ ಒಂದೇ ಕಾನೂನು, ಒಂದೇ ಆಡಳಿತ ಇರುವಂತೆ ಒಂದೇ ಭಾಷೆಯನ್ನು ವ್ಯಾಪಕವಾಗಿ ಮಾತನಾಡಬೇಕು 1949 ಸಪ್ಟೆಂಬರ್ 14 ರಂದು ಭಾರತದ ಅಧಿಕೃತ ರಾಷ್ಟ್ರಭಾಷೆಯಾಗಿ ಹಿಂದಿ ಭಾಷೆ ಘೋಷಣೆ ಮಾಡಲಾಯಿತು ವಿಶ್ವದ ಅತಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಭಾಷೆ 4ನೇ ಸ್ಥಾನ ಪಡೆದಿದೆ ದೇಶವನ್ನು ಒಂದೇ ಸೂತ್ರದ...

ಎಲ್ಲಾ ಹಿಂದುಳಿದ ವರ್ಗಗಳು ಸಾಮರಸ್ಯದಿಂದ ಬದುಕಬೇಕು

ಸಿಂದಗಿ: ಹಿಂದುಳಿದ ವರ್ಗಗಳು ಹಳ್ಳಿಗಳಲ್ಲಿ ಸಾಮರಸ್ಯದ ಜೀವನ ಮಾಡಬೇಕು ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಬದುಕಬೇಕು, ಹಾಗೂ ನಮ್ಮ ಸಂವಿಧಾನಾತ್ಮಕ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಕೂಲಿಕಬ್ಬಲಿಗ ಯುವವೇದಿಕೆಯ ರಾಜ್ಯ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದ ಜೈಭೀಮ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ಗ್ರಾಮ...

ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಮೂಡಲಗಿ: ಶ್ರಮಿಕರ ಬದುಕಿಗೆ ನೆರವಿನ ಆಸರೆಯಾಗಿ ಆಹಾರ ಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯ ಅಸಂಘಟಿತ ಕಾರ್ಮಿಕರು ಆಹಾರ ಧಾನ್ಯಗಳ ಕಿಟ್ ಸದುಪಯೊಗ ಪಡೆದುಕೊಳ್ಳಬೇಕು ಎಂದು ಗೋಕಾಕ ಎನ್‍ಎಸ್‍ಎಫ್ ಪ್ರತಿನಿಧಿ ಲಕ್ಕಪ್ಪ ಲೋಕೂರಿ ಹೇಳಿದರು.ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ಜಗದ ಉದ್ಧಾರಕ್ಕೆ ವೀರಭದ್ರೇಶ್ವರರು ಅವತರಿಸಿದರು : ಡಾ. ಮುರುಘರಾಜೇಂದ್ರ

ಮೂಡಲಗಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಭಾಗೋಜಿಕೊಪ್ಪ ಹಿರೇಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸಮೀಪದ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರದಂದು ನಡೆದ ವೀರಭದ್ರೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಶಿವನು ಸೃಷ್ಟಿಸಿದ...

ಮುದುಕ ರಾಜಕಾರಣಿಗಳು ತೊಲಗಬೇಕು ಅಭಿಯಾನ; ಕನ್ಯಾಕುಮಾರಿಯಿಂದ ದೆಹಲಿಗೆ ಪಾದಯಾತ್ರೆ

ಬೀದರ - ಇವರು ಅರುಣ ಗೌತಮ್. ಮೂಲತಃ ಉತ್ತರ ಪ್ರದೇಶದವರು. ಹೆಚ್ಚುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಯ ಧ್ಯೇಯ ಹೊತ್ತು ಕನ್ಯಾಕುಮಾರಿಯಿಂದ ದೆಹಲಿಯ ವರೆಗೆ ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಪರಿವರ್ತನಾ ಪಾರ್ಟಿಯ ಅಧ್ಯಕ್ಷರು.ಶೇ 70 ರಷ್ಟು ಯುವಕರು ರಾಜಕೀಯದಲ್ಲಿ ಬಂದರೆ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ತಡೆಯಬಹುದು ಎಂದು ಹೇಳುತ್ತಾರೆ.60 ವರ್ಷ ದಾಟಿದವರು ದೇಶದ...

ಭಾದ್ರಪದ ಮಾಸಾಚರಣೆ

ಸಿಂದಗಿ: ಪಟ್ಟಣದ ಸಾರಂಗಮಠದ ಆವರಣದಲ್ಲಿ ಭಾದ್ರಪದ ಮಾಸದ ಮೊದಲನೆಯ ಮಂಗಳವಾರ ಎಲ್ಲರ ಕುಲದೈವ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದ ನಿಮಿತ್ತ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಘಟಕದ ಮಹಿಳೆಯರಿಂದ ಶ್ರೀ ವೀರಭದ್ರಸ್ವಾಮಿಯ ಭಾವಚಿತ್ರಕ್ಕೆ ಪುಷ್ಪಗಳನ್ನರ್ಪಿಸುವ ಮೂಲಕ ಆಚರಿಸಿದರು.ರಾಷ್ಟ್ರಾಧ್ಯಕ್ಷ ಪ್ರದೀಪ್ ಕಂಕಣವಾಡಿಯವರು ಹುಟ್ಟು ಹಾಕಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಒಂದು ಭಾಗವಾದ ಈ ಮಹಿಳಾ ಘಟಕವು...

ಲಾರಿಗಳ ಡಿಕ್ಕಿ ; ಚಾಲಕನ ಸಾವು, ಒಬ್ಬನ ಸ್ಥಿತಿ ಗಂಭೀರ

ಸಿಂದಗಿ: ಪಟ್ಜಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲೊಯಲ್ ಸ್ಕೂಲ ಹತ್ತಿರ ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ವಾಹನಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದಾನೆ ಇನ್ನೊಬ್ಬ ಚಾಲಕನ ಕಾಲುಗಳು ಮುರಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.ಜೇವರಗಿ ಕಡೆಯಿಂದ ಹಾಗೂ ಸಿಂದಗಿ ಕಡೆಯಿಂದ ಹೊರಟಿದ್ದ ಎರಡು...

ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಕ್ಷೇತ್ರದಲ್ಲಿ ದನಗಳ ಮಾರಣಹೋಮ…

ಬೀದರ - ಗಡಿ ಬೀದರ್ ಜಿಲ್ಲೆಯ ಔರಾದ ತಾಲೂಕಿನಲ್ಲಿ ದನಗಳ ಮಾರಣಹೋಮ ನಡೆದಿರುವುದು ಘಟನೆ ವರದಿಯಾಗಿದೆ.ಔರಾದ ತಾಲೂಕಿನ ಖುರೇಷಿ ಗಲ್ಲಿಯಲ್ಲಿ ಅಕ್ರಮವಾಗಿ ಜಾನುವಾರು ಕಡಿದು ಮಾರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಈ ಘಟನೆ ಸಂಬಂಧ 6 ಜನರನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನ ಮಾಡಿ ಹಾಗೂ ಇನ್ನೂ ಉಳಿದ ಮೂರು...

ಐದು ದಿನ ಗಣೇಶೋತ್ಸವ ನಿಯಮದಲ್ಲಿ ಸಡಿಲಿಕೆ

ಮೂಡಲಗಿ - ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಹಲವು ನಿಯಮಗಳಲ್ಲಿ ಒಂದಾದ ಐದು ದಿನ ಗಣೇಶೋತ್ಸವ ನಿಯಮವನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದರಿಂದ ಇನ್ನು ಮೇಲೆ ಗಣೇಶನನ್ನು ಐದಕ್ಕಿಂತಲೂ ಹೆಚ್ಚು ದಿನಗಳವರೆಗೆ ಕೂರಿಸಬಹುದಾಗಿದೆ ಆದರೆ ಉಳಿದಂತೆ ಕೊರೋನಾದ ಎಲ್ಲ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಎಮ್. ಜಿ....

ಸೆ. 21 ರಂದು ಉದ್ಯಾನ ನಗರಿ ಶ್ರೀ ದೊಡ್ಡ ಗಣಪತಿಗೆ 108 ಬಗೆಯ  ನೈವೇದ್ಯ

ಬೆಂಗಳೂರು: ನಗರದ  ಬಸವನಗುಡಿಯಲ್ಲಿರುವ  ನಮ್ಮ ನಾಡಿನ ಐತಿಹಾಸಿಕ  ಶ್ರೀ ದೊಡ್ಡ ಗಣಪತಿ ದೇವಾಲಯದಲ್ಲಿ ದಿ. 21 ರ  ಮಂಗಳವಾರ ಮುಸ್ಸಂಜೆ ಗೋಧೂಳಿ ಸಮಯದಲ್ಲಿ ( ಸಂಜೆ 6:೦೦ ಗಂಟೆಗೆ ) " ಕನ್ನಡದ ಮನಸ್ಸುಗಳಿಂದ ಮೋದಕ ಪ್ರಿಯ ಗಣಪತಿ - ಉದ್ಯಾನ ನಗರಿ ಶ್ರೀ ದೊಡ್ಡ ಗಣಪತಿಗೆ 108 ಬಗೆಯ  ನೈವೇದ್ಯ " ಎಂಬ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group