ಸುದ್ದಿಗಳು

ಸಿಂದಗಿಯಲ್ಲಿ ವಿವಿಧ ಮಹಿಳಾ ಸದಸ್ಯರು ಮಹಿಳೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಮನವಿ ಸಲ್ಲಿಸಿದರು

ಅತ್ಯಾಚಾರ, ಕೊಲೆ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿಸಿಂದಗಿ: ಸಂಗಮ ಸಂಸ್ಥೆ, ಸ್ಪೂರ್ತಿ ತಾಲೂಕ ಮಟ್ಟದ ಒಕ್ಕೂಟದ ಸದಸ್ಯರು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ದೆಹಲಿಯ ನಾಗರಿಕ ಉದ್ಯೋಗಿಯ ಮತ್ತು ಮುಂಬೈನ ಸಾಕಿನಾಕಾ ಮಹಿಳೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ತಾಲೂಕ ದಂಡಾಧಿಕಾರಿ ಸಂಜೀವಕುಮಾರ ದಾಸರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಗಮ...

ರೈತ ಪ್ರಚಾರ ಸಮಿತಿಗೆ ಮೋರೆ ನೇಮಕ

ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ ನಾಯ್ಕ ಆದೇಶ ಪತ್ರವನ್ನು ನೀಡಿದರು.

ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್‍ಗಳನ್ನು ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಂತೆ ವಿತರಿಸಲಾಯಿತು ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು.ಸೋಮವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ...

ಮಹಿಳೆಗೆ ಥಳಿತ; ನಾಲ್ವರ ಬಂಧನ

ಯಾದಗಿರಿ - ಮಹಿಳೆಯೊಬ್ಬಳನ್ನು ಬೆತ್ತಲಾಗಿಸಿ ಅಮಾನವೀಯವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.ನಿಂಗರಾಜ್ s/o ಭೀಮರಾಯ ಬೇವಿನಹಳ್ಳಿ, ವಯಸ್ಸು: 24 ವರ್ಷ ಉದ್ಯೋಗ: ಆಟೋ ಚಾಲಕ, ಇಂದಿರಾನಗರ, ಶಹಾಪುರ.ಅಯ್ಯಪ್ಪ s/o ಸಂಗಪ್ಪ ನಾಟೆಕಾರ್, ವಯಸ್ಸು: 23 ವರ್ಷ, ಉದ್ಯೋಗ: ಅಲ್ಲಮ ಪ್ರಭು ಪೆಟ್ರೋಲ್ ಪಂಪನಲ್ಲಿ ಕೆಲಸ, ಗುತ್ತೀಪೇಟೆ, ಶಹಾಪುರ, ಭಿಮಾಶಂಕರ್ s/o...

ತುಕ್ಕಾನಟ್ಟಿಯಲ್ಲಿ ಗುರುವಂದನಾ ಕಾರ್ಯಕ್ರಮ

ಮೂಡಲಗಿ - ದಿ. ರಂದು ಬರ್ಡ್ಸ್ ಬಿ ಎಸ್ ಡಬ್ಲ್ಯೂ ಕಾಲೇಜ್ ಕ್ಯಾಂಪಸ್ ತುಕ್ಕಾನಟ್ಟಿ ಯಲ್ಲಿ ಬರ್ಡ್ಸ್ ಬಿ. ಎಸ್. ಡಬ್ಲ್ಯೂ 2010 ನೇ ಇಸವಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗು ಹಳೇ ವಿದ್ಯಾರ್ಥಿಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಸೇರಿಕೊಂಡು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು ಹಾಗೂ ಪ್ರಸ್ತುತ ಯಾವ...

ಯಾದಗಿರಿಯಲ್ಲೊಂದು ಅಮಾನವೀಯ ಘಟನೆ: ಮಹಿಳೆಯನ್ನ ನಗ್ನ ಮಾಡಿ ಪೈಶಾಚಿಕ ಹಲ್ಲೆ

ಯಾದಗಿರಿ - ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅಂಗಾಂಗ ಮುಟ್ಟಿ ವಿಕೃತ ವರ್ತನೆ ತೋರುತ್ತ ನಾಲ್ವರು ಯುವಕರು ಹಿಂಸೆ ಮಾಡಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ.ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮದ್ಯೆ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಐದಾರು ಮಂದಿ ಈ ಘಟನೆಯಲ್ಲಿರುವ ಶಂಕೆಯಿದೆ.ಮಹಿಳೆಯನ್ನ ನಗ್ನ ಮಾಡಿ ಅಂಗಾಂಗಗಳನ್ನ‌ ಮುಟ್ಟಿ...

ನನ್ನ ಅಣ್ಣ ಕಾಡಿನ ಹುಲಿ – ಭೀಮರಾವ ಪಾಟೀಲ

ಬೀದರ - ಜಿಲ್ಲೆಯ ಹುಮನಾಬಾದ್ ಕ್ಷೇತ್ರದ ರಾಜಕೀಯ ನಾಯಕರ ಜಟಾಪಟಿ ಇಲ್ಲಿಗೇ ಮುಗಿಯುವಂತೆ ಕಾಣುತ್ತಿಲ್ಲ. ಇತ್ತೀಚೆಗೆ ಶಾಸಕ ರಾಜಶೇಖರ ಪಾಟೀಲರು ತಮ್ಮನ್ನು ತಾವು ಹುಲಿ ಎಂದು ಕರೆದುಕೊಂಡಿದ್ದನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಭೀಮರಾವ ಪಾಟೀಲ ಸಮರ್ಥಿಸಿದ್ದಾರೆ.ನಮ್ಮಣ್ಣನ ಹೆಸರಿಗೆ ಯಾರೇ ಬಂದರೂ ನಮ್ಮ ಕುಟುಂಬ ಒಂದೇ ಸಾಕು ಎಂದು ಗುಡುಗಿರುವ ಅವರು ನನ್ನ ಅಣ್ಣ ಗಡಿ...

ಮೀನು ಹಿಡಿಯಲು ಹೋಗಿ ಸಾವಿಗೀಡಾದ ಯುವಕ

ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಗ್ರಾಮದ ಹತ್ತಿರದ ಕಾರಂಜಾ ನದಿಗೆ ಅಡ್ಡಲಾಗಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನ ಸುಳಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.ಪಟ್ಟಣದ ಹೊರ ವಲಯದ ಬಸವನಗರ ನಿವಾಸಿ ಸಂತೋಷ ಧರ್ಮರಾಜ ಕಟ್ಟಿಮನಿ (30) ಮೃತ ಯುವಕ.ತನ್ನ ಸಹೋದರರರೊಂದಿಗೆ ರವಿವಾರ ಮೀನಿನ ಬಲೆಯೊಂದಿಗೆ ನೀರಿಗೆ ಇಳಿದಾಗ ಕಾಲು...

ದೇವಾಲಯಗಳ ತೆರವು ; ಪ್ರತಾಪ ಸಿಂಹ ಆಕ್ರೋಶ

ಮೈಸೂರು - ಸುಪ್ರೀಮ್ ಕೋರ್ಟ್ ಆದೇಶದ ನೆಪದಲ್ಲಿ ಹಿಂದೂ ದೇವಾಲಯಗಳ ತೆರವಿಗೆ ಮುಂದಾಗಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಮೈಸೂರಿನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಂಜನಗೂಡಿನಲ್ಲಿ ಪುರಾತನ ದೇವಾಲಯವನ್ನು ತೆರವುಗೊಳಿಸಲಾಯಿತು. ಈಗ ಮೈಸೂರಿನಲ್ಲಿ 101...

ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ

ಮೂಡಲಗಿ - ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಏರ್ಪಡಿಸಿದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಗ್ರಾಮದ ಬಾಲಚಂದ್ರ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿದವು.ಪಂದ್ಯಾವಳಿಯ ಸಮಾರಂಭವನ್ನು ಶಾಸಕ ಹಾಗೂ ಕೆಎಂಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಕಾರ್ಯದರ್ಶಿಯಾದ ದಾಸಪ್ಪ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group