ಸುದ್ದಿಗಳು
ವರ್ಗವಾಗದೇ ಒಂದೇ ಕಡೆ ಇರುವ ಅಧಿಕಾರಿಗಳು ಬೇನಾಮಿ ಆಸ್ತಿ ಮಾಡಿದ್ದಾರೆ – ಲಕ್ಕಣ್ಣ ಸವಸುದ್ದಿ
ಮೂಡಲಗಿ: ಮೂಡಲಗಿಯಲ್ಲಿ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ವರ್ಗಾವಣೆಯಾಗದೆ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಧಿಕಾರಿಗಳು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆರೋಪಿಸಿದ್ದಾರೆ.ಬುಧವಾರದಂದು ಪಟ್ಟಣದ ತಾಲೂಕಾ ಪತ್ರಕರ್ತರ ಕಾರ್ಯಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನಿಯಮದಂತೆ ಓರ್ವ ಅಧಿಕಾರಿ ಅಥವಾ ಯಾವುದೇ ನೌಕರ ಕನಿಷ್ಠ ಎರಡು ವರ್ಷ ಗರಿಷ್ಠ...
ಸುದ್ದಿಗಳು
ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ
ಮೂಡಲಗಿ: ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಯೊಂದಿಗೆ ಸರಕಾರವು ಅಂಗನವಾಡಿ ಕೇಂದ್ರಗಳ ಮುಖಾಂತರ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೂಡಲಗಿ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೊಡ ಹೇಳಿದರು.ಅವರು ಪಟ್ಟಣದ ವಿದ್ಯಾನಗರದಲ್ಲಿನ 403ರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ...
ಸುದ್ದಿಗಳು
ಚಂದ್ರ ವಂಶದಲ್ಲಿ ಹುಟ್ಟಿದ ಧೀರ್ಘತಮನ ಮಗನಾಗಿ ಹುಟ್ಟಿದವ ಈ ಧನ್ವ0ತರಿ ದೇವ. ಚಂದ್ರನಂತಹ ಹಾಲಿನ ಬೆಳಕಿನ ಬಣ್ಣ ಹೊಂದಿದವ. ಆ ಚಂದ್ರ ಮಂಡಲದಲ್ಲಿ ಧನ್ವಂತರಿ ಎರಡು ಕೈಗಳಲ್ಲಿ ಅಮೃತ ಕಲಶಗಳನ್ನು ಹಿಡಿದಿದ್ದಾನೆ.ಇವನು ಕಮಲದಂತೆ ಅಗಲವಾದ ಕಣ್ಣುವುಳ್ಳ , ಅಶ್ವಿನಿ ದೇವತೆಗಳಿಂದ ಸ್ತೋತ್ರಿಸಿಕೊಂಡು ಪೂಜಿತನಾಗಿ ಅನುಗ್ರಹಿಸಿದವನು. ಚಂದ್ರನ ಮೂಲಕ ಧರೆಯ ತಾಪವನ್ನು ಓಡಿಸಿ , ಚಂದ್ರನಿಂದ...
ಸುದ್ದಿಗಳು
ಶಿಕ್ಷಕರ ಕುಂದು ಕೊರತೆಗೆ ಗುರುಸ್ಪಂದನದಿಂದ ಪರಿಹಾರ – ಎಚ್.ಆರ್.ಪೆಟ್ಲೂರ
ಸವದತ್ತಿ -“ಶಿಕ್ಷಕರಿಗೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ದೊರಕಿಸುವಲ್ಲಿ ಎಲ್ಲರ ಸಹಕಾರ ಮುಖ್ಯ. ಗುರುಸ್ಪಂದನವನ್ನು ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಹಮ್ಮಿಕೊಂಡು ಶಿಕ್ಷಕರ ಕುಂದು ಕೊರತೆಗಳನ್ನು ಬಗೆ ಹರಿಸಲು ಶ್ರಮಿಸಲಾಗುವುದು” ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೆಟ್ಲೂರ ಹೇಳಿದರು.ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಬುಧವಾರ ಜರುಗಿದ “ಶೈಕ್ಷಣಿಕ ವಿಚಾರಗಳು ಹಾಗೂ ಸನ್ಮಾನ”...
ಸುದ್ದಿಗಳು
ಸುಪ್ತ ಮನಸ್ಸಿನ ಶಕ್ತಿಯಿಂದ ಮನುಷ್ಯನ ಸಾಧನೆಗೆ ದಾರಿ – ಕರ್ನಲ್ ಡಾ. ಪರಶುರಾಮ್
ಮೂಡಲಗಿ: ‘ಪ್ರತಿಯೊಬ್ಬರಲ್ಲಿ ಇರುವ ಸುಪ್ತ ಮನಸ್ಸನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯದೊಂದಿಗೆ ಸಾಧನೆ ಮತ್ತು ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಭಾರತೀಯ ಸೇನೆಯ ಕರ್ನಲ್ ಹಾಗೂ ಆಧ್ಯಾತ್ಮಿಕ ಚಿಂತಕ ಡಾ. ಪರುಶರಾಮ ನಾಯಿಕ ಹೇಳಿದರು.ಇಲ್ಲಿಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾ ಭವನದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದಿಂದ ಆಚರಿಸಿದ ಶಿಕ್ಷಕರ...
ಸುದ್ದಿಗಳು
ಈ ಭೂಮಿಯಲ್ಲಿ ಕ್ರಾಂತಿಕಾರರೇ ಹೆಚ್ಚಾಗಿದ್ದಾರೆ
ಕ್ರಾಂತಿಕಾರರನ್ನು ಹುಟ್ಟಿಸುವ ಅಗತ್ಯವಿಲ್ಲ. ಕಾರಣ ಭೂಮಿಯಲ್ಲಿ ಇರೋರು ಅವರೆ ಹೆಚ್ಚು. ಆಧ್ಯಾತ್ಮದ ವಿಚಾರಗಳನ್ನು ಶಾಂತಿಯಿಂದ ತಿಳಿದುಕೊಳ್ಳಲು ಸಾಧ್ಯ. ಕ್ರಾಂತಿಯಿಂದ ತಿಳಿಯುವುದರಿಂದ ಇನ್ನಷ್ಟು ಅಶಾಂತಿ ಬೆಳೆಯುತ್ತದೆ.ಹಿಂದಿನ ಮಹಾತ್ಮರ ನಡೆ ನುಡಿಯಲ್ಲಿದ್ದ ಶಾಂತಿ ಹಾಗು ಕ್ರಾಂತಿಕಾರಕ ಬೆಳವಣಿಗೆ ಇಂದಿಗೂ ವಿರುದ್ದ ದಿಕ್ಕಿನಲ್ಲಿ ನಡೆದು ತಿಳಿವಳಿಕೆ ಅರ್ಧn ಸತ್ಯದಲ್ಲಿ ನಿಂತಿದೆ. ಪ್ರತಿಯೊಂದು ಸತ್ಯವೆ.ಆದರೂಪ್ರತಿಯೊಬ್ಬರೂ ಸತ್ಯವಂತರಾಗಿರೋದಿಲ್ಲ. ಎಲ್ಲರೂ ಅನುಭವಸ್ಥರಾಗೋದಿಲ್ಲ. ಅನುಭವವೂ...
ಸುದ್ದಿಗಳು
ಈಗಾಗಲೇ 'ಅಂದಗಾತಿ' ಶೀರ್ಷಿಕೆಯ ಕವನ ಸಂಕಲನವ ಪ್ರಕಟಿಸಿ ಕಾವ್ಯಾಸಕ್ತರ ಕೈಗಿರಿಸಿರುವ ಕನ್ನಡ ಉಪನ್ಯಾಸಕಿ ಶ್ರೀಮತಿ ವಿದ್ಯಾ ರೆಡ್ಡಿಯವರು ನಾನು ನೋಡಿದಂತೆ ಸ್ನೇಹ ಪರ ವ್ಯಕ್ತಿತ್ವವುಳ್ಳವರು. ಸೌಜನ್ಯದ ನಡೆ ನುಡಿಯಿಂದ ಎಲ್ಲರನ್ನೂ ಸುಪ್ರೀತಗೊಳಿಸುವವರು. ಬೇಕಾದ ನೆರವು ನೀಡಿ ಮಾನವೀಯತೆಯನ್ನು ತೋರುವವರು. ದೊಡ್ಡವರಲ್ಲಿ ವಿನಯಾದರಗಳನ್ನು ಹೊಂದಿದ ಅವರ ಸ್ವಭಾವವನ್ನು ನಾನು ತುಂಬ ಮೆಚ್ಚಿ ಕೊoಡಿದ್ದೇನೆ.ಪ್ರೊ. ವಿದ್ಯಾ ಅವರನ್ನು...
ಸುದ್ದಿಗಳು
ಸರಕಾರಿ ಆದರ್ಶ ವಿದ್ಯಾಲಯಕ್ಕೆ ಅರ್ಜಿ ಆಹ್ವಾನ
ಸಿಂದಗಿ: ಸರಕಾರಿ ಆದರ್ಶ ವಿದ್ಯಾಲಯ(ಆರ್.ಎಮ್.ಎಸ್.ಎ) ಸಿಂದಗಿಯಲ್ಲಿ 2021-22 ನೇ ಸಾಲಿನಲ್ಲಿ 7,8 ಮತ್ತು 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಮಾನ್ಯ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಇಲಾಖೆ ಕರ್ನಾಟಕ ಬೆಂಗಳೂರು ಅವರ ಸುತ್ತೋಲೆಯ ಮೇರೆಗೆ ತರಗತಿ ಮತ್ತುರೊಸ್ಟರ್ ವಾರು ಆಧಾರದ ಮೇಲೆ ನಮ್ಮ ಶಾಲೆಯಲ್ಲಿ ಖಾಲಿ ಇರುವ...
ಸುದ್ದಿಗಳು
ಸಿಂದಗಿ: ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ಅವರು ಎಸ್ಓಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಪಾಲನೆ ಕುರಿತು ದಿಢೀರನೆ ಶಾಲಾ ಸಂದರ್ಶನ ನೀಡಿದರು.ನಂತರ ಮಾತನಾಡಿ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆ ಸಿಂದಗಿ ಶಾಲೆಗಳಿಗೆ ಸಿಂದಗಿ ಜೆಎಂಎಫ್ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶ ರಮೇಶ್ ಎಸ್ ...
ಸುದ್ದಿಗಳು
ಗುರುವನ್ನು ಮೀರಿಸಿ ವಿದ್ಯಾರ್ಥಿ ಬೆಳೆಯಬೇಕು – ರಾ.ಶಿ.ವಾಡೇದ
ಸಿಂದಗಿ: ಶಿಕ್ಷಕರಾದವರಿಗೆ ಕಂಠ ಸ್ಪಷ್ಟವಾಗಿರಬೇಕು ಒಬ್ಬ ವಿದ್ಯಾರ್ಥಿ ಗುರುವನ್ನು ಮೀರಿಸುವ ದಿಸೆಯಲ್ಲಿ ವಿದ್ಯಾರ್ಜನೆ ಮಾಡಿ ಬೆಳೆಯಬೇಕು ಅಂದಾಗ ಮಾತ್ರ ಗುರುವಿಗೆ ಗೌರವ ಸಲ್ಲಿಸದಂತಾಗುತ್ತದೆ ಎಂದು ಸಾಹಿತಿ ರಾ.ಶಿ.ವಾಡೇದ ಹೇಳಿದರು.ಪಟ್ಟಣದ ಎಮ್ ಎಸ್ ಗುರುಕುಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪ ಪೂ ಮಹಾವಿದ್ಯಾಲಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರವರ 134ನೇ ಜನ್ಮ ದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



