ಸುದ್ದಿಗಳು
ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ತ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ...
ಸುದ್ದಿಗಳು
ಮೌಲ್ಯಗಳೇ ಮಾನವನ ಬದುಕಿಗೆ ಮಾರ್ಗದರ್ಶಿ – ವಾಯ್. ಬಿ. ಕಳ್ಳಿಗುದ್ದಿ
ಮೂಡಲಗಿ - “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕಾರ್ಯ ಮಹತ್ತರವಾಗಿದ್ದು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಮೌಲ್ಯಗಳು ಮನುಷ್ಯನ ಬದುಕಿಗೆ ಮಾರ್ಗದರ್ಶಿಯಾಗಿದ್ದು ಅಳಿದು ಹೋಗುವ ಶರೀರದ ವ್ಯಾಮೋಹವನ್ನು ತೊರೆದು ದೇಶ ಅಭಿಮಾನಪಡುವಂತಹ ಮಕ್ಕಳು ನೀವಾಗಬೇಕು” ಎಂದು ಎಸ್.ಆರ್.ಸಂತಿ ಸರಕಾರಿ ಪದವಿ ಪೂರ್ವ ಕಾಲೇಜು ಹಳ್ಳೂರಿನ ಉಪನ್ಯಾಸಕರಾದ ವಾಯ್. ಬಿ. ಕಳ್ಳಿಗುದ್ದಿ ಕರೆ ನೀಡಿದರು.ಅವರು...
ಸುದ್ದಿಗಳು
ಸಚಿವರ ತವರೂರು ಕ್ಷೇತ್ರದಲ್ಲಿ ಹದಗೆಟ್ಟ ಹಾಸ್ಟೆಲ್ ವ್ಯವಸ್ಥೆ ; ವಿದ್ಯಾರ್ಥಿಗಳ ಗೋಳು ಕೇಳುವವರಾರಿಲ್ಲ
ಔರಾದ್ ಸಮಾಜ ಕಲ್ಯಾಣ ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ
ಬೀದರ- ಜಿಲ್ಲೆಯ ಔರಾದ ಪಟ್ಟಣ ಅಂದರೆ ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಮಂತ್ರಿ ಪಟ್ಟ ಪಡೆದುಕೊಂಡ ಕ್ಷೇತ್ರ ಎಂದು ಇಡೀ ದೇಶ ಹಾಗು ರಾಜ್ಯದ ಜನರ ಗಮನಸೆಳೆಯುತ್ತದೆ. ಎಲ್ಲರೂ ಅಭಿಮಾನದಿಂದ ಹೇಳುತ್ತಾರೆ. ಇದು ವಿದ್ಯಾಭ್ಯಾಸದಲ್ಲಿ ಮುಂದೆ ಇದ್ದ ಕ್ಷೇತ್ರ ಕೂಡ. ಉದಾಹರಣೆಗೆ ಬೆಂಗಳೂರು ಕಮಿಷನರ್ ಆಗಿದ್ದ ಔರಾದಕರ್...
ಸುದ್ದಿಗಳು
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ
ಮುಂದೆ ಗುರಿಯಿರಲಿ
ಹಿಂದೆ ಗುರುವಿರಲಿ
ಶಿಷ್ಯ ಕೋಟಿಯು
ನಡುವೆ ಸಾಗಲಿ ನಿರಂತರ
ಮಕ್ಕಳ ಮುಕ್ತ ಮನಸ್ಸಿನ ಅನಂತ ಕನಸು-ಕಲ್ಪನೆಗಳಿಗೆ ಬಣ್ಣ ತುಂಬುವ,ಚಿತ್ತಾರ ಬಿಡಿಸುವ ವಿಶಿಷ್ಟ ಬದುಕು ಶಿಕ್ಷಕರದು. ಶಿಕ್ಷಕರ ದಿನಾಚರಣೆಗೆ ನಾವೆಲ್ಲ ಅಣಿಯಾಗುತ್ತಿದ್ದೇವೆ.ಇತರೇ ವೃತ್ತಿಗಳಿಗಿಂತ ಭಿನ್ನವಾದ ಮತ್ತು ವಿಭಿನ್ನವಾದ ವೃತ್ತಿ ಇದು.ಅಕ್ಷರ ಸಂಸ್ಕೃತಿಯ ವಾರಸುದಾರಿಕೆಯ ಮಿಡಿತ ತುಂಬಿದ ತೃಪ್ತಿಯೊಂದಿಗೆ ಬೀಗುವ ದೇಶವನ್ನು ಕಟ್ಟಿ ಬೆಳೆಸುವ ಮಾನವ ಸಂಪನ್ಮೂಲವನ್ನು ನಿರ್ಮಿಸಿ ಕೊಡುವ...
ಸುದ್ದಿಗಳು
ಮುಂಬರುವ ಸೆ. 5 ರ ವೇಳೆಗೆ ಗುರುಭವನ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಾಗುವುದು – ಎಸ್.ವ್ಹಿ.ಬೆಳವಡಿ
ಮುನವಳ್ಳಿಃ “ಸವದತ್ತಿ ತಾಲೂಕಿನ ಗುರುಭವನದ ನಿರ್ಮಾಣದ ಹಿಂದೆ ಬಹುದೊಡ್ಡ ಕನಸಿದೆ. ಅದರ ಚಾಲನೆ ದೊರೆತಾಗ ಹಲವು ಅಡ್ಡಿ ಆತಂಕಗಳು ಬರಬಹುದು ಎಂದು ನಿರೀಕ್ಷಿಸಿರಲಿಲ್ಲ. ಅದು ಕೋರ್ಟ ಮೆಟ್ಟಿಲನ್ನು ಏರಿದರೂ ನ್ಯಾಯ ಶಿಕ್ಷಕರ ಪರವಾಗಿದೆ. ಈಗ ಮತ್ತೆ ಕಾಮಗಾರಿ ಪುನರಾರಂಭಗೊಂಡಿದೆ. ನನ್ನ ನಿವೃತ್ತಿಯ ಈ ದಿನಗಳನ್ನು ಗುರುಭವನ ನಿರ್ಮಾಣದ ಕಾಮಗಾರಿಗಳ ಉಸ್ತುವಾರಿಯನ್ನು ವಹಿಸಿಕೊಂಡು ಮುಂಬರುವ ಸೆಪ್ಟೆಂಬರ್...
ಸುದ್ದಿಗಳು
ಕಾಯಕಜೀವಿ ಪತ್ರಿಕಾ ವಿತರಕರಿಗೊಂದು ಸಲಾಂ – ಡಾ.ಶಾಂತವೀರ ಮನಗೂಳಿ
ಸಿಂದಗಿ: ಕರೋನಾ ಸಂಕಷ್ಟದ ನಡುವೆಯೂ ಚಳಿ, ಗಾಳಿ, ಮಳೆ ಯಾವುದನ್ನೇ ಲೆಕ್ಕಿಸದೆ ನಿತ್ಯ ಸೂರ್ಯ ಹುಟ್ಟುವ ಮುನ್ನ ಪತ್ರಿಕೆ ಓದುಗರ ಮನೆ ಮನೆಗಳಿಗೆ ಪತ್ರಿಕೆ ಹಂಚುವ ಕಾರ್ಯ ಮಾಡುತ್ತಿರುವ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ದೊಡ್ಡದು ಕಾಯಕ ಜೀವಿಗಳಾಗಿರುವ ಅವರಿಗೊಂದು ಸಲಾಂ ಎಂದು ಪುರಸಭೆಯ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಕರ್ನಾಟಕ...
ಸುದ್ದಿಗಳು
ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ.ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸೆ....
ಸುದ್ದಿಗಳು
ಎರಡು ವರ್ಷದ ಅಧ್ಯಕ್ಷಗಿರಿ ತೃಪ್ತಿ ತಂದಿದೆ – ಬಾಲಚಂದ್ರ ಜಾರಕಿಹೊಳಿ
ಹೊರ ದೇಶಗಳಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಾಡಲು ಉತ್ಸುಕತೆ
ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾದ್ಯಂತ ವಿಸ್ತರಿಸಿ ಕೆಎಂಎಫ್ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರ ರಾತ್ರಿ ನಗರದ ಖಾಸಗಿ ಹೊಟೇಲ್ನಲ್ಲಿ ಕೆಎಂಎಫ್...
ಸುದ್ದಿಗಳು
ಶಾಲಾರಂಭದ ಪೂರ್ವ ಸಿದ್ಧತೆ ಪರಿಶೀಲಿಸಿದ ಸಮನ್ವಯಾಧಿಕಾರಿ
ಸಿಂದಗಿ: ಸೆ.6 ರಿಂದ 6 ನೇ ತರಗತಿಯಿಂದ 8ನೇ ತರಗತಿ ವರೆಗಿನ ಸರಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳ ಮಕ್ಕಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿದ್ದು ಅದಕ್ಕೆ ಸಂಬಂಧಿಸಿದ ಪೂರ್ವಸಿದ್ಧತೆ ಶಾಲಾ ಪ್ರಾರಂಭಕ್ಕೆ ಭರದ ಸಿದ್ದತೆ ಮಾಡಲಾಗುತ್ತಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಗೆ...
ಸುದ್ದಿಗಳು
ಶಿಕ್ಷಕರಿಗೆ ಕಿರುಕಳ:ಸಂಸ್ಥೆಯ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿಕ್ಷಕರ ಮನವಿ
ಮೂಡಲಗಿ: ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಲಕ್ಷ್ಮಣ ನಾಯಿಕ ಮತ್ತು ಅಲ್ಲಿಯ ಸಿಬ್ಬಂದಿಯ ಮೇಲೆ ಆಡಳಿತ ಮಂಡಳಿಯ ಅಧ್ಯಕ್ಷರು ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಮೂಡಲಗಿ ತಾಲ್ಲೂಕ ಘಟಕವು ಶನಿವಾರ ತಹಶೀಲ್ದಾರ್ ಮತ್ತು ಕ್ಷೇತ್ರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



